ಭೂಕುಸಿತದಿಂದ ನೇಪಾಳದಲ್ಲಿ 7 ಭಾರತೀಯರು ನಾಪತ್ತೆ | ಜೀವ ಉಳಿಸಿಕೊಳ್ಳಲು ಬಸ್ಸಿನಿಂದ ಹಾರಿದ ಮೂವರು
ನೇಪಾಳ: ಭಾರೀ ಭೂಕುಸಿತದ ಸಂದರ್ಭದಲ್ಲಿ ಎರಡು ಬಸ್ಸುಗಳು ತ್ರಿಶೂಲಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ, ಏಳು ಮಂದಿ ಭಾರತೀಯರು ಸೇರಿದಂತೆ 65 ಮಂದಿ ನಾಪತ್ತೆಯಾದ ಘಟನೆ ನೇಪಾಳದ ಚಿತ್ವಾನ್ ಎಂಬ ಪ್ರದೇಶದಲ್ಲಿ ನಡೆದಿದೆ. ಏಂಜೆಲ್ ಬಸ್ ಮತ್ತು ಗಣಪತಿ ಡಿಲಕ್ಸ್ ಬಸ್ಗಳು ಗೌರ್ ಮಾರ್ಗವಾಗಿ ಕಲ್ಮಂಡುವಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೆಳಿಗ್ಗೆ 3.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ನಾರಾಯಣಘಾಟ್- ಮುಗ್ಗಿಂಗ್ ರಸ್ತೆಯ ಸಿಮಾಲ್ಲಾಲ್ ಪ್ರದೇಶದಲ್ಲಿ ತುಂಬಿ ಹರಿಯುತ್ತಿದ್ದ ನದಿಗೆ ಭೂಕುಸಿತದಿಂದಾಗಿ ಪ್ರಯಾಣಿಕರು ತಳ್ಳಲ್ಪಟ್ಟರು ಎನ್ನಲಾಗಿದೆ. ಈ ಪೈಕಿ ಏಳು […]
ಭೂಕುಸಿತದಿಂದ ನೇಪಾಳದಲ್ಲಿ 7 ಭಾರತೀಯರು ನಾಪತ್ತೆ | ಜೀವ ಉಳಿಸಿಕೊಳ್ಳಲು ಬಸ್ಸಿನಿಂದ ಹಾರಿದ ಮೂವರು Read More »










