ಸವಣೂರು ಸ.ಪ.ಪೂ. ಕಾಲೇಜಿನ ನೂತನ ಗೇಟ್ ಉದ್ಘಾಟಿಸಿದ ಸವಣೂರು ಸೀತಾರಾಮ ರೈ

ಪುತ್ತೂರು: ಸ್ವಾತಂತ್ರ್ಯ ಸೇನಾನಿ, ಶಿಕ್ಷಕ ಶೀಂಟೂರು ದಿ.ನಾರಾಯಣ ರೈ ಸ್ಮರಣಾರ್ಥ ಅವರ ಪುತ್ರ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರು ಸವಣೂರು ಸ.ಪ.ಪೂ. ಕಾಲೇಜಿಗೆ ಕೊಡುಗೆಯಾಗಿ ನೀಡಿದ ನೂತನ ಗೇಟ್ ಇದರ ಉದ್ಘಾಟನೆ ಮಾ. 24ರಂದು ನಡೆಯಿತು. ಗೇಟ್‌ ಉದ್ಘಾಟಿಸಿ ಮಾತನಾಡಿದ ಸವಣೂರು ಕೆ. ಸೀತಾರಾಮ ರೈ, ಸುತ್ತಮುತ್ತಲಿನ 8 ಗ್ರಾಮಗಳ ಸರಕಾರಿ ಶಾಲೆಗಳಿಗೆ ಅನೇಕ ಕೊಡುಗೆಗಳನ್ನು ನೀಡುತ್ತಾ ಬಂದಿದ್ದೇನೆ. ಈ ಮೂಲಕ ನನ್ನದೇ ಶಿಕ್ಷಣ ಸಂಸ್ಥೆಯ ಜೊತೆಗೆ ಸರಕಾರಿ […]

ಸವಣೂರು ಸ.ಪ.ಪೂ. ಕಾಲೇಜಿನ ನೂತನ ಗೇಟ್ ಉದ್ಘಾಟಿಸಿದ ಸವಣೂರು ಸೀತಾರಾಮ ರೈ Read More »

Best Craps Sites 2024 Genuine Money Online Casinos With Crap

Best Craps Sites 2024 Genuine Money Online Casinos With Craps How To Perform Craps: The Full Beginner’s Guide Content Benefits Of Playing Thunderpick Bitcoin Craps You Cannot Access Playusa Com How Free Odds Impact House Edge How To Play Craps The Easy Way To Perform Craps How To Learn Craps: The Complete Beginner’s Guide Play

Best Craps Sites 2024 Genuine Money Online Casinos With Crap Read More »

ಆಧುನಿಕ ಭಾರತಕ್ಕೆ ಮಾದರಿ ಚಿಕ್ಕಬಳ್ಳಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ

ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಬೆಂಗಳೂರು: ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿಯಾಗಿದ್ದು, ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದರು.ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆ ಮಾಡಿದ ಬಳಿಕ ಜನತೆಯನ್ನುದ್ದೇಶಿಸಿ ಮೋದಿಯವರು ಮಾತನಾಡಿದರು.ಈ ವೇಳೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿಯವರು, ಕನ್ನಡ ಭಾಷೆ

ಆಧುನಿಕ ಭಾರತಕ್ಕೆ ಮಾದರಿ ಚಿಕ್ಕಬಳ್ಳಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ Read More »

ನಾಳೆ (ಮಾ.26) : ಪುತ್ತೂರು ಕೆಎಸ್‍ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ತುಳುನಾಡಿನ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ ಸಮಾರಂಭ ಮಾ.26 ಭಾನುವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಕರ್ನಾಟಕ ಸರಕಾರದ ಸಾರಿಗೆ ಸಚಿವ ಬಿ.ಶ್ರೀರಾಮುಲು ನಾಮಫಲಕ ಅನಾವರಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಸಚಿವರಾದ ಎಸ್.ಅಂಗಾರ, ಕೋಟಿ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ನಾಳೆ (ಮಾ.26) : ಪುತ್ತೂರು ಕೆಎಸ್‍ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ Read More »

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ, ಗುರುನಮನ ಕಾರ್ಯಕ್ರಮ

ಪುತ್ತೂರು: ಸ್ವ ಗ್ರಾಮದ ಶಾಲೆಗಳಲ್ಲಿ ಅದರಲ್ಲೂ ಮಾತೃ ಭಾಷೆಯಲ್ಲಿ ಕಲಿತ ಶಿಕ್ಷಣದಿಂದ ಮಾತ್ರ ಪರಿಪೂರ್ಣತೆ ಪಡೆಯಲು ಸಾಧ್ಯ ಎ೦ದು ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿಶ್ವೇಶ್ವರ ವಿ.ಕೆ. ಹೇಳಿದರು. ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ ಜಿ ಅವರ ನಿವೃತ್ತಿ ಹಿನ್ನೆಲೆಯಲ್ಲಿ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅವರು ದೇಶದ ಅಮೃತ ಮಹೋತ್ಸವದ

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಅಮೃತ ಸಿಂಚನ ಸ್ಮರಣ ಸಂಚಿಕೆ ಬಿಡುಗಡೆ, ಗುರುನಮನ ಕಾರ್ಯಕ್ರಮ Read More »

ಗಂಗಾ ಪಾದೆಕಲ್ಲು ಅವರಿಗೆ ನಿರಂಜನ ಪ್ರಶಸ್ತಿ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಶಿವರಾಮಕಾರಂತ ಅಧ್ಯಯನ ಕೇಂದ್ರದಿಂದ ಕೊಡಮಾಡುವ ನಿರಂಜನ ಪ್ರಶಸ್ತಿಯನ್ನು ಈ ವರ್ಷ ಕತೆಗಾರರು, ಕಾದಂಬರಿಕಾರರಾದ ಗಂಗಾ ಪಾದೇಕಲ್ಲು ಅವರಿಗೆ ನೀಡಲಾಗುವುದು ಎಂದು.ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಪತಿ ಕಲ್ಲೂರಾಯ ತಿಳಿಸಿದ್ದಾರೆ. ನಿರಂಜನ ಪ್ರಶಸ್ತಿಯು  15 ಸಾವಿರ ರೂ. ನಗದು, ಪ್ರಶಸಿ  ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಗಂಗಾ ಪಾದೇಕಲ್ಲು ಅವರು ಸೆಪ್ಟಂಬರ್ 01, 1985 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಜನಿಸಿದರು. ಅವರ ಮೂಲ ಹೆಸರು

ಗಂಗಾ ಪಾದೆಕಲ್ಲು ಅವರಿಗೆ ನಿರಂಜನ ಪ್ರಶಸ್ತಿ Read More »

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆ

ಕಾರವಾರ : ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ. ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿ ಭಾಗಿಯಾಗಿದ್ದರು ಎಂಬ ಆರೋಪದಡಿ ಬಂಧಿತರಾಗಿದ್ದ ಗಣಪತಿ ಭಟ್ ತನಿಖೆ ಎದುರಿಸಿದ್ದರು. ವಿಚಾರಣೆ ಬಳಿಕ ಸಿದ್ದಾಪುರಕ್ಕೆ ಆಗಮಿಸಿದ್ದ ಗಣಪತಿ ಭಟ್ ಮೃತದೇಹ ಅವರ ಸ್ವಗೃಹದಲ್ಲಿ ನೇಣು ಬಿಗಿದ

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆ Read More »

ಉಜ್ವಲ ಯೋಜನೆಯ ಫಲಾನುಭವಿಗಳ ಸಿಲಿಂಡರ್‌ಗೆ 200 ರೂ. ಸಬ್ಸಿಡಿ

ವರ್ಷದಲ್ಲಿ 12 ಸಿಲಿಂಡರ್‌ಗೆ ಸಿಗಲಿದೆ ಸಹಾಯಧನ ದೆಹಲಿ : ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ 200 ರೂ. ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ವರ್ಷದಲ್ಲಿ 12 ಸಿಲಿಂಡರ್‌ಗಳಿಗೆ ಈ ಸಬ್ಸಿಡಿ ಸಿಗಲಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳಿಗೆ ಕೇಂದ್ರ ಸಚಿವ ಸಂಪುಟ ವರ್ಷಕ್ಕೆ 12 ರೀಫಿಲ್‌ಗಳಿಗೆ ತಲಾ 200 ರೂ. ಸಬ್ಸಿಡಿ ನೀಡಲು ಅನುಮೋದನೆ ನೀಡಿದೆ. ಈ ಯೋಜನೆಗೆ 9.59 ಕೋಟಿ ಫಲಾನುಭವಿಗಳಿದ್ದಾರೆ. ಸಹಾಯಧನವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ

ಉಜ್ವಲ ಯೋಜನೆಯ ಫಲಾನುಭವಿಗಳ ಸಿಲಿಂಡರ್‌ಗೆ 200 ರೂ. ಸಬ್ಸಿಡಿ Read More »

ಬಹು ನಿರೀಕ್ಷೆಯ ಕಾಂಗ್ರೆಸ್‌ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ

ಬೆಂಗಳೂರು : ಬಹು ಸಮಯದಿಂದ ನಿರೀಕ್ಷಿಸುತ್ತಿದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬೆಳಗ್ಗೆ ದಿಢೀರ್‌ ಎಂದು ಬಿಡುಗಡೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲೇ ಸಿದ್ದರಾಮಯ್ಯ ಹೆಸರಿದ್ದು, ಅವರಿಗೆ ವರುಣಾ ಕ್ಷೇತ್ರವನ್ನು ನೀಡಲಾಗಿದೆ. ಇದರೊಂದಿಗೆ ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಬಗೆಹರಿದಿದೆ. ವರುಣಾದಲ್ಲಿ ಪ್ರಸ್ತುತ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಶಾಸಕರಾಗಿದ್ದಾರೆ.ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರಿದ್ದು, ನಂಜನಗೂಡಿನಲ್ಲಿ ಧ್ರುವ ನಾರಾಯಣ್‌ ಅವರ ಪುತ್ರ ದರ್ಶನ್‌,ಕನಕಪುರದಿಂದ ಡಿ. ಕೆ. ಶಿವಕುಮಾರ್‌, ದೇವನಹಳ್ಳಿಯಿಂದ ಎಚ್‌. ಸಿ. ಮುನಿಯಪ್ಪ ಸ್ಪರ್ಧಿಸಲಿದ್ದಾರೆ.ಕಾಪುವಿನಿಮದ ವಿನಯ್‌ ಕುಮಾರ್‌

ಬಹು ನಿರೀಕ್ಷೆಯ ಕಾಂಗ್ರೆಸ್‌ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ Read More »

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಇನ್ನು ಓದಿದರೂ ಪಾಸ್ ಆಗಬಹುದು…

ಕೊನೆಯ ಹಂತದ ಪ್ಲಾನಿಂಗ್ ಹೀಗಿರಲಿ ಪ್ರೀತಿಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೇ ನಿಮಗೆಲ್ಲಾ ಮೊದಲಾಗಿ ನಮ್ಮ ಶುಭಾಶಯಗಳು.ನಿಮ್ಮ ಜೀವನದ ಮೊದಲ ಬೋರ್ಡ್ ಪರೀಕ್ಷೆಯನ್ನು ಬರೆಯುತ್ತಿದ್ದೀರಿ. ಇದು ನೀವು ಎದುರಿಸುವ ಮೊದಲ ರಾಜ್ಯಮಟ್ಟದ ಪರೀಕ್ಷೆ. ಮುಂದೆ ನೀವು ಎದುರಿಸುವ ಹಲವು ಬೋರ್ಡ್ ಪರೀಕ್ಷೆಗಳಿಗೆ ಇದು ಖಂಡಿತವಾಗಿಯೂ ಪಂಚಾಂಗ ಆಗುತ್ತದೆ.2023ರ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಈಗಾಗಲೇ ಕ್ಷಣಗಣನೆಯು ಆರಂಭ ಆಗಿದೆ. ಮಾ.31ರಂದು ನಿಮ್ಮ ಪರೀಕ್ಷೆಗಳು ಆರಂಭ ಆಗಲಿವೆ. ನಿಮಗೆ ಕಳೆದ ವರ್ಷ ಮೇ 16ರಿಂದ ಇಂದಿನ ದಿನದವರೆಗೂ ನಿಮ್ಮ ಅಧ್ಯಾಪಕರ ಮಾರ್ಗದರ್ಶನದಲ್ಲಿ ಉತ್ತಮವಾದ ತರಬೇತಿ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಇನ್ನು ಓದಿದರೂ ಪಾಸ್ ಆಗಬಹುದು… Read More »

error: Content is protected !!
Scroll to Top