ಸವಣೂರು ಸ.ಪ.ಪೂ. ಕಾಲೇಜಿನ ನೂತನ ಗೇಟ್ ಉದ್ಘಾಟಿಸಿದ ಸವಣೂರು ಸೀತಾರಾಮ ರೈ
ಪುತ್ತೂರು: ಸ್ವಾತಂತ್ರ್ಯ ಸೇನಾನಿ, ಶಿಕ್ಷಕ ಶೀಂಟೂರು ದಿ.ನಾರಾಯಣ ರೈ ಸ್ಮರಣಾರ್ಥ ಅವರ ಪುತ್ರ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರು ಸವಣೂರು ಸ.ಪ.ಪೂ. ಕಾಲೇಜಿಗೆ ಕೊಡುಗೆಯಾಗಿ ನೀಡಿದ ನೂತನ ಗೇಟ್ ಇದರ ಉದ್ಘಾಟನೆ ಮಾ. 24ರಂದು ನಡೆಯಿತು. ಗೇಟ್ ಉದ್ಘಾಟಿಸಿ ಮಾತನಾಡಿದ ಸವಣೂರು ಕೆ. ಸೀತಾರಾಮ ರೈ, ಸುತ್ತಮುತ್ತಲಿನ 8 ಗ್ರಾಮಗಳ ಸರಕಾರಿ ಶಾಲೆಗಳಿಗೆ ಅನೇಕ ಕೊಡುಗೆಗಳನ್ನು ನೀಡುತ್ತಾ ಬಂದಿದ್ದೇನೆ. ಈ ಮೂಲಕ ನನ್ನದೇ ಶಿಕ್ಷಣ ಸಂಸ್ಥೆಯ ಜೊತೆಗೆ ಸರಕಾರಿ […]
ಸವಣೂರು ಸ.ಪ.ಪೂ. ಕಾಲೇಜಿನ ನೂತನ ಗೇಟ್ ಉದ್ಘಾಟಿಸಿದ ಸವಣೂರು ಸೀತಾರಾಮ ರೈ Read More »