ಮಾ.25-26 : ಚಿಕ್ಕಮುಡ್ನೂರು ಶ್ರೀ ಬ್ರಹ್ಮ ಆದಿಮೊಗೇರ್ಕಳ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಶ್ರೀ ಬ್ರಹ್ಮ ಆದಿಮೊಗರ್ಕಳ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ ಸೇವಾ ಸಮಿತಿ ತೃತೀಯ ವರ್ಷದ ನೇಮೋತ್ಸವ ಮಾ.25 ಹಾಗೂ 26 ರಂದು ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಸ್ಥಳದ ಗುಳಿಗ ದೈವ ಹಾಗೂ ಶ್ರೀ ಬ್ರಹ್ಮ ಆದಿ ಮೊಗೇರ್ಕಳ ಮತ್ತು ಕಾರಣಿಕದ ಸ್ವಾಮಿ ಕೊರಗಜ್ಜ ದೈವಗಳ ನೇಮೋತ್ಸವ ನಡೆಯಲಿದೆ. ವೇ.ಮೂ. ಶ್ರೀಧರ ಭಟ್ ಕಬಕ ಅವರ ಪೌರೋಹಿತ್ಯದಲ್ಲಿ ಮಾ.25 ಶನಿವಾರ ಬೆಳಿಗ್ಗೆ 9ಕ್ಕೆ ತಂಬಿಲ ಸೇವೆ, ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12.30 ಕ್ಕೆ […]

ಮಾ.25-26 : ಚಿಕ್ಕಮುಡ್ನೂರು ಶ್ರೀ ಬ್ರಹ್ಮ ಆದಿಮೊಗೇರ್ಕಳ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ Read More »

ದಕ್ಷಿಣ ಭಾರತದ ಕೋಗಿಲೆಗೆ ಎಸ್. ಜಾನಕಿ ಪ್ರಶಸ್ತಿಯ ಗರಿ

ಕರಾವಳಿ ಕರ್ನಾಟಕದಲ್ಲಿ ಇಂದು ಕೆ.ಎಸ್. ಚಿತ್ರಾ ಹಾಡ್ತಾರೆ ಕುಂದಾಪುರದಲ್ಲಿ ಸಂಗೀತದ ಸಾವಿರಾರು ಅಭಿಮಾನಿಗಳ ನಡುವೆ ಇಂದು ದಕ್ಷಿಣ ಭಾರತದ ಕೋಗಿಲೆ ಕೆ. ಎಸ್. ಚಿತ್ರಾ ಹಾಡುತ್ತಾರೆ ಅನ್ನುವಾಗ ಇಡೀ ಕರಾವಳಿ ಕರ್ನಾಟಕ ರೋಮಾಂಚನ ಪಡುತ್ತಾ ಇದೆ. ಕುಂದಾಪುರದ ವೈಭವೋಪೇತವಾದ ಒಪೆರಾ ಯುವಾ ಮೆರಿಡಿಯನ್ ಸಭಾಂಗಣದಲ್ಲಿ ಇಂದು ಸಂಜೆ ಅವರಿಗೆ ಎಸ್. ಜಾನಕಿ ಅಮ್ಮನ ಹೆಸರಿನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಆಗಲಿದೆ. ಸಂಗೀತದ ಅಭಿಮಾನಿ ಹೃದಯಗಳಿಗೆ ಎರಡೂ ವಿಶೇಷವೇ. ಕೆಲವೇ ವರ್ಷಗಳ ಹಿಂದೆ ಎಸ್. ಜಾನಕಿ ಅಮ್ಮ ಹೃದಯ

ದಕ್ಷಿಣ ಭಾರತದ ಕೋಗಿಲೆಗೆ ಎಸ್. ಜಾನಕಿ ಪ್ರಶಸ್ತಿಯ ಗರಿ Read More »

ನಾಳೆ (ಮಾ.24) : ಕಡಬ ತಾಲೂಕು ಆಡಳಿತ ಸೌಧ, ತಾಲೂಕು ಪಂಚಾಯಿತಿ, ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡ ಉದ್ಘಾಟನೆ | ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪಾಲ್ಗೊಳ್ಳುವಿಕೆ

ಪುತ್ತೂರು: ಕಡಬ ತಾಲೂಕು ಆಡಳಿತ ಸೌಧ, ತಾಲೂಕು ಪಂಚಾಯಿತಿ ಹಾಗೂ ಕೊಯಿಲ ಪಶು ವೈದ್ಯಕೀಯ ಕಾಲೇಜಿನ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ಹಾಗೂ ಸುಬ್ರಹ್ಮಣ್ಯ ದೇವಸ್ಥಾನದ ಮೂರನೇ ಹಂತದ ಮಾಸ್ಟರ್ ಪ್ಲಾನ್ ಕಾಮಗಾರಿಯ ಪಾರಂಪರಿಕ ರಥಬೀದಿ ಮತ್ತು ಇತರ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ಮಾ.24 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಡಬ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದು, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಕಂದಾಯ

ನಾಳೆ (ಮಾ.24) : ಕಡಬ ತಾಲೂಕು ಆಡಳಿತ ಸೌಧ, ತಾಲೂಕು ಪಂಚಾಯಿತಿ, ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡ ಉದ್ಘಾಟನೆ | ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪಾಲ್ಗೊಳ್ಳುವಿಕೆ Read More »

94ಸಿ, ಹಾಗೂ 94ಸಿಸಿ ಹಕ್ಕುಪತ್ರ ವಿತರಣೆ | ಹಕ್ಕುಪತ್ರ ವಿತರಿಸಿದ ಶಾಸಕ ಮಠಂದೂರು

ಪುತ್ತೂರು: 94 ಸಿ ಹಾಗೂ 94 ಸಿ ಸಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಸುಮಾರು 160 ಹಕ್ಕುಪತ್ರವನ್ನು  ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಸ್ತತಾರಿಸಿದರು. ಪುತ್ತೂರು ತಹಸೀಲ್ದಾರ್ ಶಿವಶಂಕರ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ, ಪರಮೇಶ್ವರಿ ಭಟ್  ಉಪಸ್ಥಿತರಿದ್ದರು.

94ಸಿ, ಹಾಗೂ 94ಸಿಸಿ ಹಕ್ಕುಪತ್ರ ವಿತರಣೆ | ಹಕ್ಕುಪತ್ರ ವಿತರಿಸಿದ ಶಾಸಕ ಮಠಂದೂರು Read More »

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆಗೆ ಮತದಾರರಿಂದ ಉತ್ತಮ ಬೆಂಬಲ  : ಅಮಲ ರಾಮಚಂದ್ರ

ಪುತ್ತೂರು: ಮುಂಬರುವ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಪಕ್ಷವು ನಾಲ್ಕು ಗ್ಯಾರಂಟಿ ಯೋಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಇದಕ್ಕೆ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಇದರಿಂದ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ. ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ ಬಂದರೆ ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್,  ಮನೆ ಯಜಮಾನಿಗೆ ಮಾಸಿಕ ರೂ 2000, ಬಿಪಿಎಲ್ ಕಾರ್ಡ್‍ದಾರರಿಗೆ ಪ್ರತಿ ತಿಂಗಳು 10

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆಗೆ ಮತದಾರರಿಂದ ಉತ್ತಮ ಬೆಂಬಲ  : ಅಮಲ ರಾಮಚಂದ್ರ Read More »

ನಗರಸಭೆ ನಗರೋತ್ಥಾನದ ಮೂಲಕ ಬೊಳುವಾರು ತನಕ ರಸ್ತೆ ಅಗಲೀಕರಣ : ಜೀವಂಧರ್ ಜೈನ್ | ನಗರಸಭೆ ಸಾಮಾನ್ಯ ಸಭೆ

ಪುತ್ತೂರು: ನಗರಸಭಾ ವಿಶೇಷ ಸಾಮಾನ್ಯ ಸಭೆ ಗುರುವಾರ ನಗರಸಭೆ ಕಾರ್ಯಾಲಯದಲ್ಲಿ ನಡೆಯಿತು. ವಿವಿಧ ಯೋಜನೆಗಳ ಗುತ್ತಿಗೆಗಳಿಗೆ ಅನುಮೋದನೆ ಪಡೆಯುವ ನಿಟ್ಟನಲ್ಲಿ ನಡೆದ ಸಭೆಯಲ್ಲಿ ನಗರ ಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮಾತನಾಡಿ, ನಗರೋತ್ಥಾನದ ಮೂಲಕ ಬೊಳುವಾರು ತನಕ ಅಗಲೀಕರಣ ಕಾರ್ಯ ನಡೆಯಲಿದೆ. ಇದಕ್ಕಾಗಿ ಹಲವು ದಾನಿಗಳು ನಗರ ಸಭೆ ಜತೆಗೆ ಕೈಜೋಡಿಸಿದ್ದಾರೆ. ಜಾತ್ರೆ ಸಂದರ್ಭ ದೇವರ ಸವಾರಿ ಹೋಗುವ ಜಾಗದಲ್ಲಿ ಎಲ್ಲಾ ರಸ್ತೆಗಳನ್ನು ಸ್ವಲ್ಪವಾಗಿ ಇಡುವ ಪ್ರಯತ್ನ ಮಾಡಲಾಗುತ್ತಿದೆ. ಮನೆ ದುರಸ್ಥಿಯ ವಿಚಾರದಲ್ಲಿ ಚಿತ್ರ ಸಹಿತ

ನಗರಸಭೆ ನಗರೋತ್ಥಾನದ ಮೂಲಕ ಬೊಳುವಾರು ತನಕ ರಸ್ತೆ ಅಗಲೀಕರಣ : ಜೀವಂಧರ್ ಜೈನ್ | ನಗರಸಭೆ ಸಾಮಾನ್ಯ ಸಭೆ Read More »

ಸಾಲ ಮರುಪಾವತಿಸಲು ಮಲ್ಯ ಬಳಿ ಹಣವಿದ್ದರೂ ವಿದೇಶದಲ್ಲಿ ಆಸ್ತಿ ಖರೀದಿಸಿದರು : ಸಿಬಿಐ ಆರೋಪ

ದೆಹಲಿ : ಉದ್ಯಮಿ ವಿಜಯ್ ಮಲ್ಯ ಅವರ ಕಿಂಗ್‌ಫಿಶರ್ ಏರ್‌ಲೈನ್ಸ್ ವಿಮಾನ ಸಂಸ್ಥೆಯು ಭಾರಿ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದ ಸಂದರ್ಭದಲ್ಲಿಯೇ 2015- 16ರಲ್ಲಿ ಇಂಗ್ಲೆಂಡ್ ಮತ್ತು ಫ್ರಾನ್ಸ್‌ ದೇಶಗಳಲ್ಲಿ 330 ಕೋಟಿ ರೂ ಮೌಲ್ಯದ ಆಸ್ತಿಗಳನ್ನು ಖರೀದಿಸಿದ್ದರು. ಭಾರತದಿಂದ ಪರಾರಿಯಾಗುವ ಮುನ್ನ ಈ ವ್ಯವಹಾರ ನಡೆಸಿದ್ದರು ಎಂದು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ), ಮುಂಬಯಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪೂರಕ ಆರೋಪಪಟ್ಟಿಯಲ್ಲಿ ಹೇಳಿದೆ.ಐಡಿಬಿಐ ಬ್ಯಾಂಕ್‌ಗೆ 900 ಕೋಟಿ ರೂ ಸಾಲ ವಂಚನೆ ಪ್ರಕರಣದಲ್ಲಿ ಪೂರಕ ಆರೋಪ ಪಟ್ಟಿ ಸಲ್ಲಿಸಿರುವ

ಸಾಲ ಮರುಪಾವತಿಸಲು ಮಲ್ಯ ಬಳಿ ಹಣವಿದ್ದರೂ ವಿದೇಶದಲ್ಲಿ ಆಸ್ತಿ ಖರೀದಿಸಿದರು : ಸಿಬಿಐ ಆರೋಪ Read More »

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಬೆಂಗಳೂರು: ಸಾರಿಗೆ ನೌಕರರ ವೇತನ ಶೇಕಡ 15ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ನಾಳೆಯಿಂದ ಮುಷ್ಕರ ನಡೆಸುವುದಾಗಿ ಘೋಷಿಸಿದ್ದರು. ಇದೀಗ ಹೈಕೋರ್ಟ್ ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಮೂರು ವಾರಗಳ ಕಾಲ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ.ಸಾರಿಗೆ ನೌಕರರ ಸಂಘದ

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ Read More »

ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಮೋದಿ ಸೂಚನೆ

ದೆಹಲಿ : ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮತ್ತೊಮ್ಮೆ ಮುನ್ನೆಚ್ಚರಿಕೆ ಘೋಷಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಉನ್ನತ ಮಟ್ಟದ ಸಭೆ ನಡೆಸಿ ಎಲ್ಲ ತುರ್ತು ಪರಿಸ್ಥಿತಿಗಳಿಗೆ ಸಿದ್ಧರಾಗಿರುವಂತೆ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್-19 ಇನ್ನೂ ಅಂತ್ಯಗೊಂಡಿಲ್ಲ ಎಂಬುದನ್ನು ಒತ್ತಿ ಹೇಳಿದ ಮೋದಿಯವರು, ರೋಗಿಗಳು ಮತ್ತು ಆರೋಗ್ಯ ಕಾರ್ಯಕರ್ತರು ಆಸ್ಪತ್ರೆಯ ಆವರಣದಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ. ಹಿರಿಯ ನಾಗರಿಕರು ಮತ್ತು ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರು

ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಮೋದಿ ಸೂಚನೆ Read More »

ಧಾರ್ಮಿಕತೆಯ ಔನ್ನತ್ಯದಲ್ಲಿದ್ದರೂ, ಸರಳತೆಯ ಸಾಕಾರ ಮೂರ್ತಿ | ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ನಿಧನಕ್ಕೆ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಂತಾಪ

ಪುತ್ತೂರು: ಶ್ರವಣಬೆಳಗೊಳದ ಶ್ರೀ ಜೈನ ಮಠದ ಪೀಠಾಧ್ಯಕರಾದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನಿಧನಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಶ್ರೀ ಜೈನಮಠಕ್ಕೆ ಭೇಟಿ ನೀಡಿದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಅಂತಿಮ ದರ್ಶನ ಪಡೆದರು. ಸಂತಾಪ ಸಂದೇಶ ನೀಡಿದ ಅವರು, ಶ್ರೀ ಜೈನಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಇನ್ನಿಲ್ಲವಾದುದು ದುಃಖದ ಸಂಗತಿ. ಪೂಜ್ಯರು ಧಾರ್ಮಿಕ ಕ್ಷೇತ್ರದ ಔನ್ನತ್ಯದ ಸ್ಥಾನದಲ್ಲಿದ್ದರೂ ಸರಳತೆಯ

ಧಾರ್ಮಿಕತೆಯ ಔನ್ನತ್ಯದಲ್ಲಿದ್ದರೂ, ಸರಳತೆಯ ಸಾಕಾರ ಮೂರ್ತಿ | ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ನಿಧನಕ್ಕೆ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಂತಾಪ Read More »

error: Content is protected !!
Scroll to Top