ಪಾದಚಾರಿ ಲಾರಿ ಚಾಲಕರಿಬ್ಬರಿಗೆ ಕಾರು ಡಿಕ್ಕಿ : ಗಂಭೀರ ಗಾಯ
ನೆಲ್ಯಾಡಿ: ಚಹಾ ಕುಡಿದು ಲಾರಿಯತ್ತ ಬರುತ್ತಿದ್ದ ಇಬ್ಬರು ಲಾರಿ ಚಾಲಕರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಚಾಲಕರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ನಡೆದಿದೆ. ಸಕಲೇಶಪುರ ಮೂಲದ ಲಾರಿ ಚಾಲಕರಾದ ವಿನಯ ಕುಮಾರ್ ಹಾಗೂ ಮಂಜ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋಲ್ಪೆಯಲ್ಲಿ ಲಾರಿ ನಿಲ್ಲಿಸಿ ಪಕ್ಕದ ಕ್ಯಾಂಟಿನ್ ವೊಂದರಲ್ಲಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ […]
ಪಾದಚಾರಿ ಲಾರಿ ಚಾಲಕರಿಬ್ಬರಿಗೆ ಕಾರು ಡಿಕ್ಕಿ : ಗಂಭೀರ ಗಾಯ Read More »










