ಮನೆ ನಾಯಿಗಳಿಗೆ ಉಚಿತ ಸಂತಾನ ಹರಣ ಚಿಕಿತ್ಸೆ | ಜು.9 ರ ತನಕ ಲಭ್ಯ
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ವತಿಯಿಂದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ನಡೆಸಲಾಗುತ್ತಿದ್ದು, ಜು.4 ರಿಂದ ಆರಂಭಗೊಂಡಿದ್ದು, ಜು.9 ರವರೆಗೆ ನಡೆಯಲಿದೆ. ಬೀದಿಗಳಲ್ಲಿ ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆ ಅಪಘಾತ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸಂತಾನ ಹರಣ ಮಾಡಿಸುವುದರಿಂದ ನಾಯಿ ಮರಿಗಳನ್ನು ದಾರಿಯಲ್ಲಿ ತ್ಯಜಿಸುವುದು ಕಡಿಮೆಯಾಗುತ್ತದೆ. ಜೊತೆಗೆ ರೇಬೀಸ್ ರೋಗ ಹರಡುವಿಕೆಯನ್ನು ಕುಂಠಿತಗೊಳಿಸಬಹುದಾಗಿದೆ. ಸಂತಾನ […]
ಮನೆ ನಾಯಿಗಳಿಗೆ ಉಚಿತ ಸಂತಾನ ಹರಣ ಚಿಕಿತ್ಸೆ | ಜು.9 ರ ತನಕ ಲಭ್ಯ Read More »










