ಮನೆ ನಾಯಿಗಳಿಗೆ ಉಚಿತ ಸಂತಾನ ಹರಣ ಚಿಕಿತ್ಸೆ | ಜು.9 ರ ತನಕ ಲಭ್ಯ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ವತಿಯಿಂದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ನಡೆಸಲಾಗುತ್ತಿದ್ದು, ಜು.4 ರಿಂದ ಆರಂಭಗೊಂಡಿದ್ದು, ಜು.9 ರವರೆಗೆ ನಡೆಯಲಿದೆ. ಬೀದಿಗಳಲ್ಲಿ ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆ ಅಪಘಾತ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸಂತಾನ ಹರಣ ಮಾಡಿಸುವುದರಿಂದ ನಾಯಿ ಮರಿಗಳನ್ನು ದಾರಿಯಲ್ಲಿ ತ್ಯಜಿಸುವುದು ಕಡಿಮೆಯಾಗುತ್ತದೆ. ಜೊತೆಗೆ ರೇಬೀಸ್ ರೋಗ ಹರಡುವಿಕೆಯನ್ನು ಕುಂಠಿತಗೊಳಿಸಬಹುದಾಗಿದೆ. ಸಂತಾನ […]

ಮನೆ ನಾಯಿಗಳಿಗೆ ಉಚಿತ ಸಂತಾನ ಹರಣ ಚಿಕಿತ್ಸೆ | ಜು.9 ರ ತನಕ ಲಭ್ಯ Read More »

ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ಸಂಚಾರ ನಿಷೇಧ !

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ಯೋಜನೆಯನ್ನು 2021ರಿಂದಲೇ ಸ್ಥಗಿತಗೊಳಿಸಲಾಗಿದೆ. ಆದರೂ, ರ್ಯಾಪಿಡೋ ಸೇರಿದಂತೆ ಹಲವು ಕಂಪನಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ಓಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜು.5 ರಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಆಟೋ, ಟ್ಯಾಕ್ಸಿ, ಕ್ಯಾಬ್ ಗಳು ಸೇರಿದಂತೆ ಎಲ್ಲ ಮಾದರಿಯ ಪ್ರಯಾಣಿಕರ ಬಾಡಿಗೆ ವಾಹನಗಳಿಗೆ ಬೈಕ್ ಟ್ಯಾಕ್ಸಿಗಳಿಂದ ಭಾರಿ ಹೊಡೆತ ಬೀಳುತ್ತಿತ್ತು. ಇವರೆಲ್ಲರ ವಿರೋಧದ ನಡುವೆಯೂ,

ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ಸಂಚಾರ ನಿಷೇಧ ! Read More »

ಯಕ್ಷಗಾನ ಕಲಾವಿದ ಶ್ರೀಧರ ರಾವ್ ನಿಧನ

ಪುತ್ತೂರು : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತಕ್ಕೀಡಾಗಿ ಜುಲೈ 5ರಂದು ನಿಧನರಾಗಿದ್ದಾರೆ. 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕುಂಬ್ಳೆ ಶ್ರೀಧರ ರಾವ್ ಪರಿಚಯ: 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬ್ಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್ ರವರು 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ

ಯಕ್ಷಗಾನ ಕಲಾವಿದ ಶ್ರೀಧರ ರಾವ್ ನಿಧನ Read More »

ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿಯ ಶವ ಪತ್ತೆ

ಬಿ.ಸಿ.ರೋಡ್ : ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಸಂದರ್ಭ ಕಾಲು ಜಾರಿ ನದಿಗೆ ಬಿದ್ದ ವ್ಯಕ್ತಿಯ ಶವ   ಪತ್ತೆಯಾಗಿದೆ. ಗುರುವಾರ ಸಂಜೆ ಅಜಿಲಮೊಗರು ಸೇತುವೆ ಬಳಿ ಈ ಘಟನೆ ನಡೆದಿದ್ದು ಇದೀಗ ಮೈಕಲ್ ಅವರ ಶವ ಪತ್ತೆಯಾಗಿದೆ. ಮೈಕಲ್ ಅವರು ಸುದೀಪ ಹಾಗೂ ದಯಾನಂದ, ಜನಾರ್ದನ ಎಂಬವರ ಜೊತೆಗೆ ನದಿಗೆ ತೆರಳಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದರು. ಸಂಜೆ ಸುಮಾರು 6.15 ರ ಹೊತ್ತಿಗೆ ಸುದೀಪ ಮತ್ತು ದಯಾನಂದರು ಮನೆಗೆ ತೆರಳಿದ್ದು, ಸ್ವಲ್ಪ ಹೊತ್ತಿನ ಬಳಿಕ ಜನಾರ್ದನ

ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿಯ ಶವ ಪತ್ತೆ Read More »

ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇಧ : ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

ಪುತ್ತೂರು: ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧದಿಂದಾಗುವ ಸಮಸ್ಯೆಯ ಕುರಿತು ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಮನವಿ ನೀಡಿದೆ. ದೇವಸ್ಯ- ದೇರ್ಲ ಲೋಕೋಪಯೋಗಿ ರಸ್ತೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧದಿಂದಾಗಿ ಒಳಮೊಗ್ರು, ಆರ್ಯಾಪು, ಬೆಟ್ಟಂಪಾಡಿ, ಬಲ್ನಾಡು ಗ್ರಾಮದ ವಿಧ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಯಾಗಿದೆ. ಒಳಮೊಗ್ರು ಗ್ರಾಮದ ಒಂದು ಹಳ್ಳಿ ಸಂಪರ್ಕ ಕಡಿದು ಕೊಂಡಂತಾಗಿದೆ. ಆದ್ದರಿಂದ ಶೀಘ್ರವಾಗಿ ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಬೇಕೆಂದು

ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇಧ : ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ Read More »

ಹಾಲಿನ ದರದಲ್ಲಿ 2 ರೂ ಕಡಿತ | ಹಾಲು ಒಕ್ಕೂಟದಿಂದ ಹೊಸ ಆದೇಶ| ರೈತರಿಗೆ ಶಾಕ್!

ಕೋಲಾರ: ಕೆಎಂಎಫ್ ಹಾಲಿನ ದರ ಏರಿಕೆ ಮಾಡಿ ಇದೀಗ ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆಡಳಿತ ಮಂಡಳಿಯು ಶುಕ್ರವಾರದಿಂದಲೇ ಜಾರಿಗೆ ಬರುವಂತೆ ರೈತರಿಂದ ಖರೀದಿಸುವ ಹಾಲಿನ ದರವನ್ನು 2 ರೂಪಾಯಿ ಕಡಿತಗೊಳಿಸಿ ಆದೇಶಿಸಿದ್ದು, ಪ್ರತಿ ಲೀಟರ್ ಗೆ ಇನ್ನು ಮುಂದೆ 33.4 ರೂ. ಬದಲಿಗೆ 31.4 ರೂ. ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ.

ಹಾಲಿನ ದರದಲ್ಲಿ 2 ರೂ ಕಡಿತ | ಹಾಲು ಒಕ್ಕೂಟದಿಂದ ಹೊಸ ಆದೇಶ| ರೈತರಿಗೆ ಶಾಕ್! Read More »

ರಾಜ್ಯ ಸರಕಾರದಿಂದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್ | ಬ್ಯಾಗ್, ಯೂನಿಫಾರ್ಮ್ ಉಚಿತ ವಿತರಣೆ

ಬೆಂಗಳೂರು: ರಾಜ್ಯ ಸರಕಾರ ಈಗಾಗಲೇ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸುವ ಕುರಿತು ಆದೇಶ ನೀಡಿದ ಬೆನ್ನಲ್ಲೇ ಅಂಗನವಾಡಿ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ ಮಕ್ಕಳಿಗೆ ರಾಜ್ಯ ಸರಕಾರದಿಂದ ಬ್ಯಾಗ್, ಯೂನಿಫಾರ್ಮ್ ಉಚಿತವಾಗಿ ವಿತರಿಸುವುದು. ಈ ಕುರಿತು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ ಕಾರ್ಯಕರ್ತರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಂಗಳೂರಿನ ಗೃಹಕಚೇರಿಯಲ್ಲಿ ಭೇಟಿ ಮಾಡಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ

ರಾಜ್ಯ ಸರಕಾರದಿಂದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್ | ಬ್ಯಾಗ್, ಯೂನಿಫಾರ್ಮ್ ಉಚಿತ ವಿತರಣೆ Read More »

ಬೆಥನಿ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ

ಪುತ್ತೂರು: ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಮಾತನಾಡಿ, ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ ಅನುಭವ, ಮತದಾನದ ಅವಶ್ಯಕತೆ ಹಾಗೂ ಸಂವಿಧಾನ ಬಗೆಗಿನ ಗೌರವ ಶಾಲಾ

ಬೆಥನಿ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ Read More »

ಇನ್ನು ಮುಂದೆ ಸರಕಾರಿ ಬಸ್ ನಲ್ಲಿ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಗೆ ಅವಕಾಶ

ಬೆಂಗಳೂರು: ಕಂಡಕ್ಟರ್ ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರ ನಡುವೆ  ಚಿಲ್ಲರೆಗಾಗಿ ಜಗಳ ನಡೆಯುತ್ತಲೇ ಇರುತ್ತದೆ. ಜೊತೆಗೆ ಟಿಕೆಟ್ ರಹಿತ ಪ್ರಯಾಣ ಮುಂತಾದ ಸಮಸ್ಯೆಗಳನ್ನು ದೂರ ಮಾಡಲು ಇನ್ನು ಮುಂದೆ ಕೆ.ಎಸ್.ಆರ್.ಟಿ.ಸಿ. ಯಲ್ಲೂ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಸಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ. ಖಾಸಗಿ ಕಂಪೆನಿಯಿಂದ ಒಂದು ಮಷಿನ್ ಗೆ ಪ್ರತಿ ತಿಂಗಳು 645 ರೂಪಾಯಿ ಬಾಡಿಗೆ ಆಧಾರದಲ್ಲಿ 10245 ಸಾವಿರ ಇಟಿಎಂ ಟಿಕೆಟ್ ಮಷಿನ್ ಗಳ

ಇನ್ನು ಮುಂದೆ ಸರಕಾರಿ ಬಸ್ ನಲ್ಲಿ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಗೆ ಅವಕಾಶ Read More »

6 ದಿನ ಸೋಶಿಯಲ್ ಮೀಡಿಯಾ ನಿಷೇಧ

ಪಾಕಿಸ್ತಾನ: 6 ದಿನಗಳ ಕಾಲ ವ್ಯಾಟ್ಸ್‌ಆ್ಯಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್ ಸೇರಿದಂತೆ ಎಲ್ಲಾ ಸೋಶಿಯಲ್ ಮೀಡಿಯಾ ಬಳಕೆಯನ್ನು ನಿಷೇಧಿಸಲಾಗಿದೆ. ಕಳೆದ ನಾಲ್ಕು ತಿಂಗಳಿಂದ ಎಕ್ಸ್ ನಿಷೇಧಿಸಿರುವ ಪಾಕಿಸ್ತಾನ ಇದೀಗ ಫೇಸ್‌ಬುಕ್, ವ್ಯಾಟ್ಸಾಪ್, ಇನ್‌ಸ್ಟಾಗ್ರಾಂ, ಟಿಕ್‌ಟಾಕ್, ಯೂಟ್ಯೂಬ್ ಸೇರಿದಂತೆ ಎಲ್ಲಾ ಸೋಶಿಯಲ್ ಮೀಡಿಯಾ ಮುಂದಿನ 6 ದಿನ ಸಂಪೂರ್ಣ ಬಂದ್ ಮಾಡಲಾಗಿದೆ. ಜುಲೈ 13ರಿಂದ 18ರ ವರೆಗೆ ಪಾಕಿಸ್ತಾನದಲ್ಲಿ ಸೋಶಿಯಲ್ ಮೀಡಿಯಾಗೆ ನಿರ್ಬಂಧ ವಿಧಿಸಲಾಗಿದೆ. ರಂಜಾನ್‌ ತಿಂಗಳಲ್ಲಿ ದ್ವೇಷಕಾರ ಮಾಹಿತಿಗಳು, ವಿಡಿಯೋ, ಫೋಟೋಗಳು, ಸಂದೇಶ ಹರಡದಂತೆ ತಡೆಯಲು ಪಾಕಿಸ್ತಾನ

6 ದಿನ ಸೋಶಿಯಲ್ ಮೀಡಿಯಾ ನಿಷೇಧ Read More »

error: Content is protected !!
Scroll to Top