ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಸ್ಪರ್ಧೆ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಅಂಗವಾಗಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅದ್ವಿತ್ ಜಿ. ಹಾಗೂ ಗಾನವಿ ಎನ್‍. ಬಹುಮಾನ ಪಡೆದುಕೊಂಡಿದ್ದಾರೆ. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಒಕ್ಕಲಿಗ ಗೌಡ ಸೇವಾ  ಸಂಘದ  ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ದಿನಾಚರಣೆ ಅಂಗವಾಗಿ ಸ್ಪರ್ಧೆ ಏರ್ಪಡಿಸಿತ್ತು. ಅದ್ವಿತ್ ಜಿ -ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ ದ್ವಿತೀಯ ಹಾಗೂ ಗಾನವಿ ಎನ್  ಪ್ರಾಥಮಿಕ ಶಾಲಾ ಪ್ರಬಂಧ ಸ್ಪರ್ಧೆಯಲ್ಲಿ […]

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಸ್ಪರ್ಧೆ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ Read More »

ಭಾರೀ ಮಳೆ ಹಿನ್ನಲೆ : ದಕ್ಷಿಣ ಕನ್ನಡದಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ. ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲು, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್‌ಎಫ್‌ಒಗೆ ಕುದುರೆಮುಖ

ಭಾರೀ ಮಳೆ ಹಿನ್ನಲೆ : ದಕ್ಷಿಣ ಕನ್ನಡದಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ Read More »

ಸಾಮಾಜಿಕ ಜಾಲತಾಣದಿಂದ ಲಕ್ಷಾಂತರ ಹಣ  ಕಳೆದುಕೊಂಡ ಮಣಿಪಾಲದ ಯುವತಿ

ಮಣಿಪಾಲ : ವಾಟ್ಸ್ಆ್ಯಪ್‌ನಲ್ಲಿ ಬಂದ ಸಂದೇಶವನ್ನು ಕ್ಲಿಕ್ ಮಾಡಿ ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ನಿಟ್ಟಿನಲ್ಲಿ ಯುವತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ. ಹಣ ಕಳೆದುಕೊಂಡ ವಿದ್ಯಾರ್ಥಿನಿ ಮಣಿಪಾಲದಲ್ಲಿ ಪಿಎಚ್‌.ಡಿ ವ್ಯಾಸಂಗ ಮಾಡಿಕೊಂಡಿರುವ ಗಿಟಿಕಾ ಬಸಿನ್. ಈಕೆ ಜೂ. 23ರಂದು ತನ್ನ ಕೊಠಡಿಯಲ್ಲಿರುವಾಗ Review job & Pre Paid Tasks ಎಂಬ ಸಂದೇಶವನ್ನು ವಾಟ್ಸ್ಆ್ಯಪ್ ನಲ್ಲಿ ಸ್ವೀಕರಿಸಿರುತ್ತಾಳೆ. ಸಂದೇಶದ ಪ್ರಕಾರ ಆಕೆ ಅದರಲ್ಲಿರುವ ಟಾಸ್ಕ್ ಗಳನ್ನು ಪೂರ್ಣಗೊಳಿಸಿದಾಗ ಅವರ ಬ್ಯಾಂಕ್ ಖಾತೆಗೆ 205 ರೂ.ಜಮೆಯಾಯಿತು.

ಸಾಮಾಜಿಕ ಜಾಲತಾಣದಿಂದ ಲಕ್ಷಾಂತರ ಹಣ  ಕಳೆದುಕೊಂಡ ಮಣಿಪಾಲದ ಯುವತಿ Read More »

ಜು.6-7 : ಉಪ್ಪಿನಂಗಡಿಯಲ್ಲಿ ಬೃಹತ್ ಹಲಸು ಹಬ್ಬ | ಆದರ್ಶ ದಂಪತಿಗಳು ಸ್ಪರ್ಧೆ, ವಿವಿಧ ಗೋಷ್ಠಿಗಳು

ಉಪ್ಪಿನಂಗಡಿ: ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಘಟಕ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ಸೇರಿದಂತೆ ಹಲವು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂ ನಲ್ಲಿ ಜು.6 ಹಾಗೂ 7ರಂದು ಎರಡು ದಿನಗಳ ಕಾಲ ಉಪ್ಪಿನಂಗಡಿ ಎಚ್.ಎಂ.ಅಡಿಟೋರಿಯಂನಲ್ಲಿ ನಡೆಯಲಿದೆ ಎಂದು ಜೇಸಿಐ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪ್ರಶಾಂತ್ ಕುಮಾರ್ ರೈ ಬಿ. ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಗ್ಗೆ 8 ರಿಂದ ರಾತ್ರಿ 8ರವರೆಗೆ ನಡೆಯಲಿರುವ ಹಲಸು ಹಬ್ಬದಲ್ಲಿ ಜು.6ರಂದು ಬೆಳಗ್ಗೆ 8ಕ್ಕೆ ಉಪ್ಪಿನಂಗಡಿ

ಜು.6-7 : ಉಪ್ಪಿನಂಗಡಿಯಲ್ಲಿ ಬೃಹತ್ ಹಲಸು ಹಬ್ಬ | ಆದರ್ಶ ದಂಪತಿಗಳು ಸ್ಪರ್ಧೆ, ವಿವಿಧ ಗೋಷ್ಠಿಗಳು Read More »

5,8,9 ಬೋರ್ಡ್ ಪರೀಕ್ಷೆ ಈ ವರ್ಷವೂ ಇಲ್ಲ | ಮೌಲ್ಯಾಂಕನ ಮುಂದುವರಿಸಲು  ಶಿಕ್ಷಣ ಇಲಾಖೆ ಸೂಚನೆ 

ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ಮಕ್ಕಳಿಗೆ  ಬೋರ್ಡ್ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವುದರಿಂದ, 2024-25ನೇ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆಸಲು ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳು 1ರಿಂದ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಭಾಗ 1 ಮತ್ತು ಭಾಗ 2ರ ಆಧಾರದಲ್ಲಿ ರೂಪಣಾತ್ಮಕ ಮತ್ತು ಸಂಕಲನಾತ್ಮಕ ಮೌಲ್ಯಾಂಕನ ಪೂರ್ಣಗೊಳಿಸಬೇಕು. ಅಂತಿಮವಾಗಿ ಫಲಿತಾಂಶ ನಿರ್ಧರಿಸಲು

5,8,9 ಬೋರ್ಡ್ ಪರೀಕ್ಷೆ ಈ ವರ್ಷವೂ ಇಲ್ಲ | ಮೌಲ್ಯಾಂಕನ ಮುಂದುವರಿಸಲು  ಶಿಕ್ಷಣ ಇಲಾಖೆ ಸೂಚನೆ  Read More »

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಅನಿತಾ ಮೃತ್ಯು

ಬೆಳ್ತಂಗಡಿ : ಖಾಸಗಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೊಳ್ಮನಾರಿನ ವೆಂಕಟೇಶ್ ಎಂಬವರ ಪುತ್ರಿ ಅನಿತಾ ಮೃತಪಟ್ಟವರು. ಬೆಳ್ತಂಗಡಿಯ ಖಾಸಗಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಅನಿತಾ ಜೂನ್ 29ರಂದು ತಡರಾತ್ರಿ ವಿಷ ಪದಾರ್ಥ ಸೇವಿಸಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಬುಧವಾರ ಮಧ್ಯರಾತ್ರಿ ಮೃತಪಟ್ಟಿದ್ದಾಳೆ. ಅನಿತಾ ಬರೆದ ಎರಡು ಪುಟಗಳ ಡೆತ್‌ ನೋಟ್

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಅನಿತಾ ಮೃತ್ಯು Read More »

ಅಂಗನವಾಡಿ ಕಾರ್ಯಕರ್ತೆಯರ ಸೇವಾಂಜಲಿ ಟ್ರಸ್ಟ್‌ಗೆ ಶಾಸಕರಿಂದ 50 ಸಾವಿರ ರೂ. ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕ ಅಶೋಕ್ ರೈಯವರು 50 ಸಾವಿರ ರೂ. ಸಹಾಯಧನ ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾ ಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ

ಅಂಗನವಾಡಿ ಕಾರ್ಯಕರ್ತೆಯರ ಸೇವಾಂಜಲಿ ಟ್ರಸ್ಟ್‌ಗೆ ಶಾಸಕರಿಂದ 50 ಸಾವಿರ ರೂ. ಸಹಾಯಧನ Read More »

ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು. ಒಟ್ಟು 34 ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ. ಆಕಸ್ಮಿಕ ಮರಣಾವಾದರೆ ಒಂದು ಲಕ್ಷ  ಮತ್ತು ಅಪಘಾತದಲ್ಲಿ ಮರಣ ಹೊಂದಿದರೆ 5 ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು

ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ Read More »

ನರೇಂದ್ರ ಪ.ಪೂ. ಕಾಲೇಜಿನಲ್ಲಿ ಯುವಜನತೆ ಮತ್ತು ಭಾರತೀಯತೆ ವಿಚಾರದ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು: ಯಾವುದೇ ಒಂದು ದೇಶದ ಅಭಿವೃದ್ಧಿಯಲ್ಲಿ ಅಲ್ಲಿಯ ಯುವಶಕ್ತಿಯ ಕೊಡುಗೆ ನಿರ್ಣಾಯಕ, ಸಂಶೋಧನೆಗಳು, ಹೊಸತನದ ಹುಡುಕಾಟಗಳು, ಅನ್ವೇಷಣೆ, ಆವಿಷ್ಕಾರಗಳು-ಹೀಗೆ ಎಲ್ಲ ರಂಗಗಳಲ್ಲೂ ಯುವಜನತೆಯ ಉತ್ಸಾಹ, ಪ್ರಾಮಾಣಿಕತೆ ಹಾಗೂ ಸಾಹಸಗಳೇ ದೇಶಗಳ ನಿಜವಾದ ಬಂಡವಾಳವಾಗಿವೆ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಪ್ರಮುಖ್ ಗಣರಾಜ್ ಭಟ್‍ ಕೆದಿಲ ಹೇಳಿದರು. ನರೇಂದ್ರ ಪ.ಪೂ. ಕಾಲೇಜಿನಲ್ಲಿ ನಡೆದ ಯುವಜನತೆ ಮತ್ತು ಭಾರತೀಯತೆ ಎಂಬ ವಿಚಾರದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಕರೇ ದೇಶದ ಶಕ್ತಿ. ಇವರು ತಮ್ಮ

ನರೇಂದ್ರ ಪ.ಪೂ. ಕಾಲೇಜಿನಲ್ಲಿ ಯುವಜನತೆ ಮತ್ತು ಭಾರತೀಯತೆ ವಿಚಾರದ ಬಗ್ಗೆ ವಿಶೇಷ ಉಪನ್ಯಾಸ Read More »

ನಿವೃತ್ತ ಭಾರತೀಯ ನೌಕಾಪಡೆ ಉದ್ಯೋಗಿ ಬಾಲಕೃಷ್ಣ ನಾಯ್ಕ ನಿಧನ

ಪುತ್ತೂರು: ನಿವೃತ್ತ ಭಾರತೀಯ ನೌಕಾಪಡೆಯ ಉದ್ಯೋಗಿ, ಕಲ್ಲಾರೆ ನಿವಾಸಿ ಬಾಲಕೃಷ್ಣ ನಾಯ್ಕ  (68) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಭಾರತೀಯ ನೌಕಾಪಡೆಯು ಸಬ್‍ ಮೆಷಿನರಿಯಲ್ಲಿ ಉದ್ಯೋಗಿಯಾಗಿದ್ದ ಅವರು ನಿವೃತ್ತರಾಗಿ 16 ವರ್ಷಗಳು ಕಳೆದಿದ್ದವು. ಇಂದು ಮಧ್ಯಾಹ್ನ ಮನೆಯಲ್ಲಿ ಹಠಾತ್ತನೇ ಕುಸಿದು ಬಿದ್ದು ನಿಧನರಾದರು. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

ನಿವೃತ್ತ ಭಾರತೀಯ ನೌಕಾಪಡೆ ಉದ್ಯೋಗಿ ಬಾಲಕೃಷ್ಣ ನಾಯ್ಕ ನಿಧನ Read More »

error: Content is protected !!
Scroll to Top