ಪುತ್ತೂರಿನಲ್ಲಿ ನೈಜ, ಹಿರಿಯ ಕಾಂಗ್ರೆಸ್ಸಿಗರನ್ನು ಕಡೆಗಣನೆ ಮಾಡಲಾಗುತ್ತಿದೆ |  ಕಾಂಗ್ರೆಸ್ ಪುತ್ತೂರಿನಲ್ಲಿ ನೆಲಕಚ್ಚಲಿದೆಯಂತೆ | ಪತ್ರಿಕಾಗೋಷ್ಠಿಯಲ್ಲಿ ಪುರುಷೋತ್ತಮ ಬೂಡಿಯಾರ್

ಪುತ್ತೂರು: ಪುತ್ತೂರಿನ ಕಾಂಗ್ರೆಸ್‍ವಲಯದಲ್ಲಿ ನೈಜ ಕಾಂಗ್ರೆಸ್ಸಿಗರನ್ನು ಕಡೆಗಣನೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಈ ಬಾರಿ ಬ್ಲಾಕ್ ಅಧ್ಯಕ್ಷರನ್ನಾಗಿ ನೈಜ ಕಾಂಗ್ರೆಸ್ಸಿಗರನ್ನು ನೇಮಕ ಮಾಡಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪುರುಷೋತ್ತಮ ಬೂಡಿಯಾರ್ ಆಗ್ರಹಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುತ್ತೂರಿನ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರನ್ನು ಹೊರತುಪಡಿಸಿ ಉಳಿದ ನಾಯಕರು ಕಾಂಗ್ರೆಸ್ ಪಕ್ಷವನ್ನ ಮೇಲೆತ್ತಲು ಪ್ರಯತ್ನಿಸುತ್ತಿಲ್ಲ. ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪುತ್ತೂರಿನಲ್ಲಿ ನೆಲಕಚ್ಚಲಿದೆ ಎಂದರು. ವಿಧಾನಸಭಾ […]

ಪುತ್ತೂರಿನಲ್ಲಿ ನೈಜ, ಹಿರಿಯ ಕಾಂಗ್ರೆಸ್ಸಿಗರನ್ನು ಕಡೆಗಣನೆ ಮಾಡಲಾಗುತ್ತಿದೆ |  ಕಾಂಗ್ರೆಸ್ ಪುತ್ತೂರಿನಲ್ಲಿ ನೆಲಕಚ್ಚಲಿದೆಯಂತೆ | ಪತ್ರಿಕಾಗೋಷ್ಠಿಯಲ್ಲಿ ಪುರುಷೋತ್ತಮ ಬೂಡಿಯಾರ್ Read More »

ಲಿಫ್ಟ್ ನೊಳಗೆ ಸಿಲುಕಿದ ವಿದ್ಯಾರ್ಥಿಗಳು : ಸ್ಥಳೀಯರಿಂದ  ರಕ್ಷಣೆ

ವಿಟ್ಲ : ಸ್ವಿಫ್ಟ್ ಸ್ಪೇಸ್ ಎಲಿವೇಟರ್ ನಲ್ಲಿ ವಿದ್ಯಾರ್ಥಿಗಳು ಬಾಗಿಲು ಓಪನೆ ಆಗದೆ ಲಿಫ್ಟ್ ನೊಳಗೆ ಸಿಲುಕಿದ ಘಟನೆ ವಿಟ್ಲ ಪುತ್ತೂರು ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ನಡೆದಿದೆ. ವಿಟ್ಲ ಪುತ್ತೂರು ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಲಿಫ್ಟ್ ನಲ್ಲಿ ಚಲಿಸುತ್ತಿದ್ದ ವಿದ್ಯಾರ್ಥಿಗಳು, ಎಷ್ಟು ಹೊತ್ತಾದರೂ ಲಿಫ್ಟ್ ನ ಬಾಗಿಲು ತೆರೆಯದೇ ಅದರ ಒಳಗೆ ಸಿಲುಕಿದ್ದರು. ಈ ವೇಳೆ ವಿದ್ಯಾರ್ಥಿಗಳಲ್ಲಿ ಉಸಿರಾಟದ ತೊಂದರೆ ಕಂಡುಬಂದಿದ್ದು, ಕೂಡಲೇ ವಿದ್ಯಾರ್ಥಿಗಳು ತಮ್ಮ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ

ಲಿಫ್ಟ್ ನೊಳಗೆ ಸಿಲುಕಿದ ವಿದ್ಯಾರ್ಥಿಗಳು : ಸ್ಥಳೀಯರಿಂದ  ರಕ್ಷಣೆ Read More »

ಜಲಪಾತ ನೀರಿಗಿಳಿದ ಒಂದೇ ಕುಟುಂಬದ ಐವರು ನೀರುಪಾಲು

ಮುಂಬೈ : ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ನಾಪತ್ತೆಯಾಗಿರುವ ಘಟನೆ ಮುಂಬೈ ಸಮೀಪದ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ. ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13) ಮತ್ತು ಉಮೇರಾ ಅನ್ಸಾರಿ (8) ಎನ್ನಲಾಗಿದ್ದು. ಅದ್ನಾನ್ ಅನ್ಸಾರಿ (4) ಮತ್ತು ಮರಿಯಾ ಸೈಯದ್ (9) ನಾಪತ್ತೆಯಾಗಿದ್ದಾರೆ. ಭಾನುವಾರ ಪುಣೆ ನಗರದ ಸೈಯದ್ ನಗರ ಮೂಲದ ಕುಟುಂಬವೊಂದು ರಜಾದಿನವಾಗಿದ್ದರಿಂದ ಕುಟುಂಬದ ಏಳು ಮಂದಿ ಸದಸ್ಯರು ಮುಂಬೈಯಿಂದ 80 ಕಿ.ಮೀ

ಜಲಪಾತ ನೀರಿಗಿಳಿದ ಒಂದೇ ಕುಟುಂಬದ ಐವರು ನೀರುಪಾಲು Read More »

ಜು.4: ಎಸ್‍ಡಿಎಂಸಿ ಸಮನ್ವಯ ವೇದಿಕೆಯ ಜಿಲ್ಲಾ ಮಟ್ಟದ ಕಾರ್ಯಾಗಾರ

ಪುತ್ತೂರು: ದ.ಕ.ಜಿಲ್ಲಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ದ.ಕ.ಜಿಲ್ಲಾ ಸಮನ್ವಯ ವೇದಿಕೆಯ ಜಿಲ್ಲಾ ಮಟ್ಟದ ಮಹಾ ತರಬೇತಿ ಕಾರ್ಯಾಗಾರ ಜು.4 ಗುರುವಾರ ನೆಲ್ಲಿಕಟ್ಟೆ ಮಾತೃಛಾಯಾ ಸಭಾಂಗಣದಲ್ಲಿ ನಡೆಯಲಿದೆ ಎಂದು ವೇದಿಕೆಯ ಗೌರವ ಸಲಹೆಗಾರರಾದ ಕಸ್ತೂರಿ ಬೊಳುವಾರು ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಾಲಾ ಎಸ್‍ ಡಿಎಂಸಿ ಯವರನ್ನು ಅಭಿವೃದ್ಧಿ ಕಾರ್ಯದಲ್ಲಿ ಬೆಸೆಯುವ ವೇದಿಕೆ ಸಮನ್ವಯ ವೇದಿಕೆಯಾಗಿದ್ದು, ಯಾವುದೇ ಘಟನೆಗಳಾದಾಗ ಸ್ಥಳದಲ್ಲೇ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಸಮನ್ವಯ ವೇದಿಕೆ ಕಾರ್ಯಾಚರಿಸುತ್ತಿದೆ. ಜತೆಗೆ ಭೌತಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ

ಜು.4: ಎಸ್‍ಡಿಎಂಸಿ ಸಮನ್ವಯ ವೇದಿಕೆಯ ಜಿಲ್ಲಾ ಮಟ್ಟದ ಕಾರ್ಯಾಗಾರ Read More »

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿದ್ದಾರೆ. ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ಈ ವೇಳೆ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ ಮತ್ತು ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಮೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಉಪಸ್ಥಿತರಿದ್ದರು.

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಇಂದಿನಿಂದ ಗ್ರಾಮ ಪಂಚಾಯತಿ ಯಲ್ಲಿ ಜನನ, ಮರಣ ನೋಂದಣಿ

ಜನನ ಮರಣ ನೋಂದಣಿಯನ್ನು ಗ್ರಾಮ ಪಂಚಾಯತಿ ಯಲ್ಲಿ ಆರಂಭಿಸುವ ಪ್ರಕ್ರಿಯೆ ಇಂದಿನಿಂದ ಜಾರಿಗೆ ಬರಲಿದೆ. ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗಳನ್ನು ಉಪ ನೋಂದಣಾಧಿಕಾರಿಗಳಾಗಿ ಸರ್ಕಾರ ನೇಮಿಸಿದೆ. ಈ ಹಿನ್ನೆಲೆಯಲ್ಲಿ ಡೇಟ ಎಂಟ್ರಿ ಆಪರೇಟರ್ ಗಳಿಗೆ ತರಬೇತಿ ನೀಡಲಾಗಿದೆ. 21 ದಿನ ಒಳಗೆ ನೊಂದಾಯಿಸಿದರೆ ಪ್ರಮಾಣ ಪತ್ರ ಉಚಿತ ವಿತರಣೆ, ನಂತರ 2 ರೂ ಶುಲ್ಕ ವಿಧಿಸಲಾಗುತ್ತದೆ.

ಇಂದಿನಿಂದ ಗ್ರಾಮ ಪಂಚಾಯತಿ ಯಲ್ಲಿ ಜನನ, ಮರಣ ನೋಂದಣಿ Read More »

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ | ಜುಲೈ 1ರಂದೇ ಗುಡ್ ನ್ಯೂಸ್ ನೀಡಿದ ತೈಲ ಕಂಪೆನಿ

ಬೆಂಗಳೂರು: ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪೆನಿಗಳು ಸತತ ನಾಲ್ಕನೇ ಬಾರಿಗೆ ವಾಣಿಜ್ಯ ಎಲ್.ಪಿ.ಜಿ ಸಿಲಿಂಡರ್ ಬೆಲೆ ಇಳಿಸಿವೆ. ಈ ಮೂಲಕ ಜುಲೈ ಮೊದಲ ದಿನವೇ ದೇಶದ ಜನತೆಗೆ ಗುಡ್ ನ್ಯೂಸ್ ಕೊಟ್ಟಿದೆ. ಗೃಹಬಳಕೆ ಸಿಲಿಂಡರ್ ಬೆಲೆ ಯಥಾಸ್ಥಿತಿ ಮುಂದುವರಿದಿದೆ. ಇಂಡಿಯನ್ ಆಯಿಲ್ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದೆ. ಮೆಟ್ರೊ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.31 ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ | ಜುಲೈ 1ರಂದೇ ಗುಡ್ ನ್ಯೂಸ್ ನೀಡಿದ ತೈಲ ಕಂಪೆನಿ Read More »

ದೇಶದಾದ್ಯಂತ ಮೂರು ಹೊಸ ಕಾನೂನು ಜಾರಿ

ನವದೆಹಲಿ: ದೇಶದಲ್ಲಿ ಇಂದಿನಿಂದ ಕಾನೂನು ಬದಲಾಗಲಿದ್ದು, ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ, ಸಿ.ಆರ್.ಪಿ.ಸಿ ಇಂಡಿಯನ್ ಎವಿಡೆನ್ಸ್ ಆಕ್ಟ್ ಗೆ ಗುಡ್ ಬೈ ಹೇಳಲಾಗುತ್ತದೆ. ಐಪಿಸಿ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ ಸಿ.ಆರ್.ಪಿ.ಸಿ ಜಾಗದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಇಂಡಿಯನ್ ಎವಿಡೆನ್ಸ್ ಆಕ್ಟ್ ಜಾಗದಲ್ಲಿ ಭಾರತೀಯ ಸಾಕ್ಷ್ಯ ಅಧಿನಿಯಮ ಜಾರಿಗೆ ಬರುತ್ತಿದೆ. ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯಲ್ಲಿ 1860ರಲ್ಲಿ ಜಾರಿ ಮಾಡಿದ್ದ ಐಪಿಸಿ ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಎಂದು, 1898ರಲ್ಲಿ ಜಾರಿಗೆ ಬಂದಿದ್ದ ಸಿ.ಆರ್.ಪಿ.ಸಿ ಬದಲಿಗೆ ಭಾರತೀಯ

ದೇಶದಾದ್ಯಂತ ಮೂರು ಹೊಸ ಕಾನೂನು ಜಾರಿ Read More »

ಗೃಹರಕ್ಷಕ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ

ಪುತ್ತೂರು: ಗೃಹರಕ್ಷಕ ದಳ ಪುತ್ತೂರು ಘಟಕದ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ಪಿ.ಜಗನ್ನಾಥ ಮತ್ತು ಲಘು ಮತ್ತು ಪ್ರವಾಹ ರಕ್ಷಣಾ ತರಬೇತಿಯಲ್ಲಿ ಚಿನ್ನದ ಪದಕ ಪಡೆದ ಎಸ್.ಕೇಶವ ಅವರಿಗೆ ಸನ್ಮಾನ ಕಾರ್ಯಕ್ರಮ ನೇರವೇರಿಸಿದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಳಿಯ ಸಂಸ್ಥೆಯ ಕೃಷ್ಣವೇಣಿ ಮಾತನಾಡಿ, ನಿಷ್ಕಾಮ ಸೇವೆ ಮಾಡುವ ಸಿಬ್ಬಂದಿಗಳು ದೇವರಿಗೆ ಸಮಾನರು ಎಂದು ಹೇಳಿದರು. ಇಲಾಖಾ ಮುಖ್ಯಸ್ಥ ಡಾ ಮುರಳಿಮೋಹನ್ ಚೂಂತಾರು, ಮುಂದಿನ ದಿನಗಳಲ್ಲಿ ಇನ್ನಷ್ಟು ಯುವಕರು ನಿಷ್ಕಾಮ ಸೇವೆಗೆ

ಗೃಹರಕ್ಷಕ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ Read More »

ನಿಯಂತ್ರಣ ತಪ್ಪಿ ಗ್ಯಾರೇಜ್‍ ಗೆ ನುಗ್ಗಿದ ಕಾರು

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗ್ಯಾರೇಜ್ ಗೆ ನುಗ್ಗಿದ ಘಟನೆ ವಿಟ್ಲ ಸಮೀಪದ ಅಪ್ಪೆರಿಪಾದೆಯಲ್ಲಿ ನಡೆದಿದೆ. ವಿಟ್ಲ-ಕಾಸರಗೋಡು ರಸ್ತೆಯ ಅಪ್ಪೆರಿಪಾದೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗ್ಯಾರೇಜ್ ನ ಮೇಲ್ಛಾವಣಿಗೆ ಹಾನಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ನಿಯಂತ್ರಣ ತಪ್ಪಿ ಗ್ಯಾರೇಜ್‍ ಗೆ ನುಗ್ಗಿದ ಕಾರು Read More »

error: Content is protected !!
Scroll to Top