ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಅಗತ್ಯ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಮಾಣವಚನ ಸಮಾರಂಭದಲ್ಲಿ ಚಿದಾನಂದ ಬೈಲಾಡಿ

ಪುತ್ತೂರು: ಕಾಲೇಜಿಗೆ ಸಹಕಾರ ಕೊಡಲು ವಿದ್ಯಾರ್ಥಿ ಸಂಘ ಅತ್ಯಾವಶ್ಯಕ ಎಂಬುದರ ಜತೆಗೆ ಸಂಘಜೀವಿಯಾಗಿ ನಾವು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಸಾಧ್ಯ ಎನ್ನುವುದು ಗಮನಾರ್ಹ ವಿಚಾರ.  ಹಾಗಾಗಿಯೇ ಕಾಲೇಜಿನ ಬೆಳವಣಿಗೆಗೆ ವಿದ್ಯಾರ್ಥಿ ಸಂಘ ಪೂರಕ ಎಂದು ನ್ಯಾಯವಾದಿ ಚಿದಾನಂದ ಬೈಲಾಡಿ ಹೇಳಿದರು. ಅವರು ನಗರದ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ, ವಿದ್ಯಾರ್ಥಿ ನಾಯಕರಿಗೆ ಶಾಲಾ ಧ್ವಜವನ್ನು ಹಸ್ತಾಂತರಿಸಿ ಮಾತನಾಡಿದರು. ಮಾನವನಿಗೆ ಸಮಸ್ಯೆಗಳಿರುವುದು ಸಾಮಾನ್ಯ. ಚಿತೆಗೆ […]

ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಅಗತ್ಯ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಮಾಣವಚನ ಸಮಾರಂಭದಲ್ಲಿ ಚಿದಾನಂದ ಬೈಲಾಡಿ Read More »

ಟಿ20 ವಿಶ್ವಕಪ್ ಕ್ರಿಕೇಟ್ | 17 ವರ್ಷಗಳ ಬಳಿಕ ಕಪ್ ಮುಡಿಗೇರಿಸಿಕೊಂಡ ಭಾರತ

ಕೊನೆಗೂ 17 ವರ್ಷಗಳ ಬಳಿಕ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಪ್ರಬಲ ಪೈಪೋಟಿಯ ನಡುವೆಯೂ ಭಾರತ ಟಿ20 ವರ್ಲ್ಡ್ ಕಪ್ ನಲ್ಲಿ ಗೆಲುವು ಸಾಧಿಸಿ t20 world cup ಅನ್ನು ಭಾರತ ತನ್ನ ಮುಡಿಗೇರಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡ ಭಾರತ, ರೋಹಿತ್ ಶರ್ಮಾ ನಾಯಕತ್ವದಲ್ಲಿ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿದ ಭಾರತ, ಎದುರಾಳಿ ದಕ್ಷಿಣ ಆಫ್ರಿಕಾಕ್ಕೆ 177 ರನ್ ಗಳ ಗುರಿ ನೀಡಿತು. ಇದನ್ನು ಗಳಿಸುವಲ್ಲಿ ವಿಫಲವಾದ ದಕ್ಷಿಣ

ಟಿ20 ವಿಶ್ವಕಪ್ ಕ್ರಿಕೇಟ್ | 17 ವರ್ಷಗಳ ಬಳಿಕ ಕಪ್ ಮುಡಿಗೇರಿಸಿಕೊಂಡ ಭಾರತ Read More »

ನಾಪತ್ತೆಯಾಗಿದ್ದ ಆಟೋ ಚಾಲಕನ ಶವ ಪತ್ತೆ | ಆತ್ಮಹತ್ಯೆ ಶಂಕೆ

ಬೆಳ್ತಂಗಡಿ : ಉಜಿರೆಯ ಆಟೋ ಚಾಲಕ  ನಾಪತ್ತೆಯಾಗಿದ್ದ ಸುಧಾಕ‌ರ್ ಮಾಚಾರ್ (35) ಶವವಾಗಿ ಪತ್ತೆಯಾಗಿದ್ದಾರೆ. ಸುಧಾಕ‌ರ್ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಪಾದಗುಡ್ಡೆ ಎಂಬಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ಬೆಳಿಗ್ಗೆ ಮನೆಯಿಂದ ತೆರಳಿದ್ದ ಸುಧಾಕ‌ರ್ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದು, ಇಂದು ಶವವಾಗಿ ಪತ್ತೆಯಾಗಿದ್ದಾರೆ.

ನಾಪತ್ತೆಯಾಗಿದ್ದ ಆಟೋ ಚಾಲಕನ ಶವ ಪತ್ತೆ | ಆತ್ಮಹತ್ಯೆ ಶಂಕೆ Read More »

ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃತ್ಯು

ಉಡುಪಿ : ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕೊಲ್ಲೂರು ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್ ವ್ಯಾಪ್ತಿಯ ನಂದ್ರೋಳ್ಳಿಯಲ್ಲಿ ಇಂದು ನಡೆದಿದೆ. ಮೃತ ಮಕ್ಕಳನ್ನು ಸತೀಶ್ ಮಡಿವಾಳ ಹಾಗೂ ಶೀಲಾ ಅವರ ಮಗ ಧನರಾಜ್ (13) ಮತ್ತು ಮಗಳು ಛಾಯಾ (7) ಎಂದು ಗುರುತಿಸಲಾಗಿದೆ. ಇದೇ ವೇಳೆ ನೀರಿಗೆ ಬಿದ್ದ ತಾಯಿ ಶೀಲಾ (34) ಸ್ಥಿತಿ ಗಂಭೀರವಾಗಿದ್ದು, ಪ್ರಸ್ತುತ ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿರುವ

ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃತ್ಯು Read More »

ಚಿತ್ರಕಲಾ ಚತುರೆ -ಗೌತಮಿ ಕಲ್ಚಾರ್

ತನ್ನ ಸಣ್ಣ ವಯಸ್ಸಿನಲ್ಲಿಯೇ ಕಲೆಯ ಮೇಲೆ ಆಸಕ್ತಿಯನ್ನು ಇಟ್ಟುಕೊಂಡು ಸಾಧನೆಯ ಎರೆಮರೆಯಲ್ಲಿ ಉಳಿದಿರುವ ಯುವ ಕಲಾವಿದೆ ಗೌತಮಿ ಕಲ್ವಾರ್. ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕಲ್ವಾರ್ ನವರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಪ್ರಾಥಮಿಕ ಶಾಲೆ ಪಂಬೆತ್ತಾಡಿ, ಪ್ರೌಢ ಶಿಕ್ಷಣವನ್ನು ಎಣ್ಮೂರು, ಪದವಿ ಪೂರ್ವ ಶಿಕ್ಷಣ ಪಂಜದಲ್ಲಿ ಪೂರೈಸಿ, ಈಗ ಪದವಿ ಶಿಕ್ಷಣವನ್ನು ಮಂಗಳೂರು ಮಹಲಸ ಕಾಲೇಜ್ ಆಫ್ ಆರ್ಟ್ ನಲ್ಲಿ ಪಡೆಯುತ್ತಿದ್ದಾರೆ. ಇವರ ಚಿತ್ರಕಲಾ ಆಸಕ್ತಿಯನ್ನು ಗುರುತಿಸಿದ ಪ್ರೌಢ ಶಾಲಾ

ಚಿತ್ರಕಲಾ ಚತುರೆ -ಗೌತಮಿ ಕಲ್ಚಾರ್ Read More »

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ : ಶಿಬಾಜೆ ಗ್ರಾಮದಲ್ಲಿ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಇಂದು ಭೇಟಿ ನೀಡಿದರು. ಮೃತಪಟ್ಟ ಯುವತಿ ಮನೆಯವರಿಗೆ ಸಾಂತ್ವನ ನೀಡಿ ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್‌ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್‌, ಶಿಬಾಜೆ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾದ ದಿನಕರ್, ಶಿಶಿಲ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಸಂದೀಪ್, ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರತೀಶ್‌, ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ Read More »

ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ

ಪುತ್ತೂರು : ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಗೂಡ್ಸ್ ಹೊತ್ತ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ನ್ನು ಗೂಡ್ಸ್ ಹೊತ್ತ ಟೆಂಪೋ ಓವರ್ ಟೇಕ್ ಮಾಡುವ ಭರದಲ್ಲಿ ದುರ್ಘಟನೆ ಸಂಭವಿಸಿತು. ಓವರ್ ಟೇಕ್ ಮಾಡುವ ಸಂದರ್ಭ ಎದುರಿನಿಂದ ರಾಜಹಂಸ ಬಸ್ ಬರುತ್ತಿದ್ದು, ಟೆಂಪೋ ಚಾಲಕ ನಿಯಂತ್ರಣ

ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ Read More »

ಚೆಲ್ಯಡ್ಯ ಮುಳುಗು ಸೇತುವೆ ಸಂಚಾರ ಸ್ಥಗಿತ ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಆದೇಶ

ಪುತ್ತೂರು: ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಈ ಬಾರಿಯ ಮಳೆಗೂ ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಮುಳುಗಿ, ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ಸಂಚಾರ ಸೂಚಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪುತ್ತೂರಿನಿಂದ ಪಾಣಾಜೆ – ಬೆಟ್ಟಂಪಾಡಿ ಭಾಗಕ್ಕೆ ತೆರಳುವವರು ಸಂಟ್ಯಾರ್ ರಸ್ತೆಯಾಗಿ ತೆರಳಬಹುದು. ದೇವಸ್ಯ ಕಡೆಯಿಂದ ತೆರಳುವವರು ಚೆಲ್ಯಡ್ಕದವರೆಗೆ ಮಾತ್ರ ತೆರಳಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಚೆಲ್ಯಡ್ಯ ಮುಳುಗು ಸೇತುವೆ ಸಂಚಾರ ಸ್ಥಗಿತ ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಆದೇಶ Read More »

ಕೊಡಗಿನ ಗ್ಲಾಸ್ ಬ್ರಿಡ್ಜ್ ಬಂದ್ ಗೆ ಆದೇಶ !

ಮಡಿಕೇರಿ : ಕೊಡಗಿನ ಗ್ಲಾಸ್ ಬ್ರಿಡ್ಜ್ ನ್ನು ಸೂಕ್ತ ಅನುಮತಿ ಇಲ್ಲದ ಕಾರಣ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಬಂದ್ ಮಾಡಿದೆ. ಕೆ.ನಿಡುಗಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸುಮಾರು 200 ಮೀಟರ್ ಉದ್ದದ ಗಾಜಿನ ಸೇತುವೆಯು ವಿಶಾಲವಾದ ಹಸಿರು ಮತ್ತು ಪರ್ವತಗಳ ಮಧ್ಯ ನಿರ್ಮಿಸಲಾಗಿದೆ. ಈ ಗಾಜಿನ ಸೇತುವೆಯು ಪ್ರಧಾನ ಪ್ರವಾಸಿ ತಾಣವಾದ ಅಬ್ಬೆ ಜಲಪಾತದ ದಾರಿಯಲ್ಲಿದೆ. ಈ ಸೇತುವೆಯನ್ನು ನಿರ್ಮಿಸಲು ಖಾಸಗಿಯವರು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿದರೂ, ಸೇತುವೆಯ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು

ಕೊಡಗಿನ ಗ್ಲಾಸ್ ಬ್ರಿಡ್ಜ್ ಬಂದ್ ಗೆ ಆದೇಶ ! Read More »

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ

ಬೆಳ್ತಂಗಡಿ: ಖಾಸಗಿ ಬಸ್‌ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.29ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬೆಳ್ತಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಅಯ್ಯಪ್ಪಗುಡಿಯ ಸಮೀಪ ಮುಖಾಮುಖಿ ಡಿಕ್ಕಿಯಾಗಿದ್ದು ಈ ವೇಳೆ ಖಾಸಗಿ ಬಸ್‌ ಚಾಲಕ ಗಾಯಗೊಂಡಿದ್ದಾರೆ. ಉಳಿದಂತೆ ಎರಡೂ ಬಸ್‌ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಸಂತೆಕಟ್ಟೆ ಬಳಿಯಿಂದ ಟ್ರಾಫಿಕ್‌ ಜಾಮ್ ಉಂಟಾಗಿದೆ.

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ Read More »

error: Content is protected !!
Scroll to Top