ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳ’ ಕುರಿತು ಕಾರ್ಯಗಾರ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಹಾಗೂ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳು’ ಕುರಿತು ಕಾರ್ಯಗಾರವು ಜೂನ್ 27ರಂದು ಫಿಲೋಮಿನಾ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯದ ಮನಶಾಸ್ತ್ರಜ್ಞರು ಮತ್ತು ಜೀವನ ಕೌಶಲ್ಯ ತರಬೇತುದಾರರು ಆಗಿರುವ ಮೀನಾ ಕುಮಾರಿ.ಕೆ  ಅವರು ಮಾತನಾಡಿ  ಹದಿಹರೆಯದ ಮಕ್ಕಳಲ್ಲಿ ಹೆಚ್ಚಾಗಿ ಶಾರೀರಿಕ ಬದಲಾವಣೆ, ಆತ್ಮ ವಿಶ್ವಾಸದ ಕೊರತೆ, ಸಿಟ್ಟು, ಹಠಮಾರಿತನ, ಖಿನ್ನತೆಗೆ ಒಳಗಾಗುವ ಗುಣ ಮತ್ತು ಒತ್ತಡಗಳು […]

ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳ’ ಕುರಿತು ಕಾರ್ಯಗಾರ Read More »

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಉಪ್ಪಿನಂಗಡಿ: ಗಂಡನೊಂದಿಗೆ ಜಗಳವಾಡಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ  ಮಹಿಳೆಯೋರ್ವರನ್ನು ಯುವಕನೋರ್ವ ರಕ್ಷಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬನ್ನಿಂಗಳ ಸಮೀಪದ ನಿವಾಸಿಯೋರ್ವರು ಗುರುವಾರ ರಾತ್ರಿ ಸುಮಾರು 9.30 ರಿಂದ 10ರ ನಡುವೆ ಉಪ್ಪಿನಂಗಡಿಯ ನೇತ್ರಾವತಿ ನದಿ ಸೇತುವೆಯ ಮೇಲೆ ಸಂಶಯ ಬರುವಂತೆ ಆ ಕಡೆ, ಈ ಕಡೆ ನಡೆದಾಡುವುದು ಕಾಣಿಸಿಕೊಂಡಿದ್ದು, ಇದನ್ನು ಕಂಡ ರಿಕ್ಷಾ ಚಾಲಕರೋರ್ವರು ಅಲ್ಲಿಯೇ ಸಮೀಪದ ನಿವಾಸಿ ಸಾಮಾಜಿಕ ಕಾರ್ಯಕರ್ತ ಫಯಾಝ್ ಯು.ಟಿ. ಅವರ ಗಮನಕ್ಕೆ ತಂದಿದ್ದರು. ತಕ್ಷಣವೇ ಕಾರ್ಯಪ್ರವೃತರಾದ ಫಯಾಜ್

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ Read More »

ತಂದೆಯ ನಿಧನಕ್ಕೆ ರಜೆ ಕೊಡದ ಕಂಪನಿ : ಕ್ಯಾಪ್ಟನ್ ಬ್ರಿಜೇಶ್ ಚೌಟ ತುರ್ತು ಸ್ಪಂದನೆ 

ಮಂಗಳೂರು  : ಸುಳ್ಯ ಮೂಲದ ಯುವಕನ ತಂದೆಯ ನಿಧನ ಹಿನ್ನೆಲೆಯಲ್ಲಿ ಊರಿಗೆ ಬರಲು ಯತ್ನಿಸಿದ ಯುವಕನಿಗೆ ರಜೆ ಕೊಡದೆ, ಪಾಸ್ ಪೋರ್ಟ್ ತೆಗೆದಿಟ್ಟು ಸತಾಯಿಸಿದ ವಿಷಯ ತಿಳಿದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದೇಶಾಂಗ ಇಲಾಖೆ ಮತ್ತು ಮಾಲ್ಡೀವ್ಸ್ ಎಂಬಸ್ಸಿ ಕಚೇರಿಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಗುರುಪ್ರಸಾದ್ ಗೋಳ್ಯಾಡಿ ಜೂ. 20ರಂದು ನಿಧನರಾಗಿದ್ದರು. ಇವರ ಮಗ ತ್ರಿಶೂಲ್ ಎರಡು ವರ್ಷಗಳಿಂದ ಮಾಲ್ಡೀವ್ಸ್ ನಲ್ಲಿ ಖಾಸಗಿ

ತಂದೆಯ ನಿಧನಕ್ಕೆ ರಜೆ ಕೊಡದ ಕಂಪನಿ : ಕ್ಯಾಪ್ಟನ್ ಬ್ರಿಜೇಶ್ ಚೌಟ ತುರ್ತು ಸ್ಪಂದನೆ  Read More »

ಭೀಕರ ಕಾರು ಅಪಘಾತ | ಉದ್ಯಮಿ ಮೃತ್ಯು

ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ನಡೆದ ಭೀಕರ ಕಾರು ಅಪಘಾತದಲ್ಲಿ ಬೆಳ್ತಂಗಡಿ ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಉಜಿರೆ ಕಾಲೇಜು ರಸ್ತೆಯಲ್ಲಿ ಇಂದು ನಡೆದಿದೆ. ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕರ ಪುತ್ರ ಪ್ರಜ್ವಲ್ ನಾಯಕ್ (35) ಅಪಘಾತದಿಂದ ಮೃತಪಟ್ಟವರು. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು-ಗುಜ್ಜಾದರೆ, ಒಂದು ವಿದ್ಯುತ್ ಕಂಬ

ಭೀಕರ ಕಾರು ಅಪಘಾತ | ಉದ್ಯಮಿ ಮೃತ್ಯು Read More »

ಕಾಂಗ್ರೆಸ್‍ ನಿಂದ ವಾಲ್ಮೀಕಿ ನಿಗಮದ ಕೋಟಿಗಟ್ಟಲೆ ಹಣ ಗೋಲ್ ಮಾಲ್ | ಬಿಜೆಪಿ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ವಾಲ್ಮೀಕಿ ನಿಗಮದಲ್ಲಿ ಸರಕಾರಿ ಹಣದ ಗೋಲ್ ಮಾಲ್ ಮತ್ತು ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂಗಳನ್ನು ತೆಲಂಗಾಣದ ಚುನಾವಣೆ ಖರ್ಚಿಗೆ ವರ್ಗಾಯಿಸಿದ ಶಂಕೆ ಹಾಗೂ ಎಸ್.ಸಿ ಎಸ್.ಟಿ ಸಮಾಜಕ್ಕೆ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ಮಾಡಿದ ದ್ರೋಹ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಈ ಸಂದರ್ಭ ಡಿ.ಸಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ, ಎಸ್.ಟಿ ಮೋರ್ಚ

ಕಾಂಗ್ರೆಸ್‍ ನಿಂದ ವಾಲ್ಮೀಕಿ ನಿಗಮದ ಕೋಟಿಗಟ್ಟಲೆ ಹಣ ಗೋಲ್ ಮಾಲ್ | ಬಿಜೆಪಿ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಡೆವಲಪ್‌ಮೆಂಟ್‌ ಕಾರ್ಯಕ್ರಮ

ಪುತ್ತೂರು: ಸಿಬ್ಬಂದಿಗಳು ಸಂಸ್ಥೆಯ ಅಭಿವೃದ್ಧಿ ಹಾಗೂ ಅಭ್ಯುದಯವನ್ನೇ ಗುರಿಯಾಗಿಸಿ ಒಮ್ಮತದಿಂದ ಕರ್ತವ್ಯ ನಿಭಾಯಿಸಿದಲ್ಲಿ ಯಶಸ್ಸು ನಿಶ್ಚಿತ. ಪ್ರತಿಯೋರ್ವ ವ್ಯಕ್ತಿಯೂ ಬದಲಾವಣೆಗೆ ಧನಾತ್ಮಕವಾಗಿ ಸ್ಪಂದಿಸಿದಲ್ಲಿ ಪವಾಡಗಳನ್ನು ಸೃಷ್ಠಿಮಾಡಬಹುದು. ನಮ್ಮಲ್ಲಿ ಆತ್ಮವಿಶ್ವಾಸವಿದ್ದಲ್ಲಿ ನಾವು ಒಳ್ಳೆಯ ವಿಷಯಗಳೆಡೆಗೆ ಮಾತ್ರವೇ ಚಿಂತನೆ ನಡೆಸುವಂತಾಗುತ್ತದೆ. ನಮ್ಮನ್ನು ನಾವು ಪ್ರಶಂಸಿಸಲು ಕಲಿತುಕೊಳ್ಳಬೇಕು. ಯಾವುದೇ ಕಾರಣಕ್ಕೂ ನಮ್ಮನ್ನು ನಾವು ಕೆಳಕ್ಕೆ ತಳ್ಳಬಾರದು. ಧನಾತ್ಮಕವಾಗಿ ಚಿಂತಿಸಿ, ತಂಡವಾಗಿ ಕಾರ್ಯಪ್ರವೃತ್ತರಾದಲ್ಲಿ ಅಸಾಧ್ಯವಾದುದನ್ನು ಸಾಧಿಸಬಹುದು ಎಂದು ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಸ್ಟಾಫ್‌ ಡೆವಲಪ್‌ಮೆಂಟ್‌

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಡೆವಲಪ್‌ಮೆಂಟ್‌ ಕಾರ್ಯಕ್ರಮ Read More »

ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯ: ಅರಂತೋಡು ಗ್ರಾಮದ ಬಾಜಿನಡ್ಕದ ವ್ಯಕ್ತಿಯೋರ್ವರು ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬಾಜಿನಡ್ಕದ ಚನಿಯ(50) ಎಂದು ಗುರುತಿಸಲಾಗಿದೆ. ಚನಿಯ ಅವರು ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆ ಸಮೀಪದ ಹೊಳೆಗೆ ಹೋಗಿದ್ದಾರೆ. ಈ ವೇಳೆ ಹೊಳೆಗೆ ಕಾಲು ಜಾರಿ ಬಿದ್ದಿದ್ದಾರೆ. ಚನಿಯ ಅವರು ಹೊಳೆಗೆ ಬಿದ್ದಿದ್ದನ್ನು ಕಂಡ ಹತ್ತಿರದ ಮನೆಯವರು ಬೊಬ್ಬೆ ಹಾಕಿದಾಗ ಹತ್ತಿರ ಇರುವ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮನ್ಸ ಮುಗೇರರವರು ಓಡಿಬಂದು ನೀರಿಗಿಳಿದು

ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಪುತ್ತೂರು ಕಂದಾಯ ನೋಡೆಲ್ ಅಧಿಕಾರಿಯಾಗಿ ಎಚ್. ಕೆ. ಕೃಷ್ಣಮೂರ್ತಿ ನೇಮಕ

ಪುತ್ತೂರು: ಪುತ್ತೂರಿಗೆ ಹೆಚ್ಚುವರಿ ಕಂದಾಯ ವಿಭಾಗದ ನೋಡೆಲ್ ಅಧಿಕಾರಿಯಾಗಿ ನಗರಾಭಿವೃದ್ದಿ ಇಲಾಖೆಯ ಅಪರ ಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿಯವರನ್ನು ಸರಕಾರ ನೇಮಕ ಮಾಡಿದೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಕಂದಾಯ ಇಲಾಖಾ ವಿಭಾಗದ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಈ ನೇಮಕಾತಿ ನಡೆದಿದೆ. ನಗರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ ಕನ್ವರ್ಶನ್ ಸಮಸ್ಯೆ ಸೇರಿದಂತೆ ಕಂದಾಯ ವಿಭಾಗಕ್ಕೆ ಸೇರಿದ ಅನೇಕ ಎಡರುತೊಡರುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಹೆಚ್ಚುವರಿ ಅಧಿಕಾರಿಯನ್ನು ನೇಮಕ ಮಾಡುವಂತೆ ಶಾಸಕರಾದ ಅಶೋಕ್ ರೈ ಯವರು ಕಂದಾಯ ಸಚಿವರಿಗೆ

ಪುತ್ತೂರು ಕಂದಾಯ ನೋಡೆಲ್ ಅಧಿಕಾರಿಯಾಗಿ ಎಚ್. ಕೆ. ಕೃಷ್ಣಮೂರ್ತಿ ನೇಮಕ Read More »

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಬೆಂಕಿ

ಉಡುಪಿ: ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ರಸ್ತೆ ಬದಿ ನಿಲ್ಲಿಸಿದ್ದ ಮಾರುತಿ ರಿಡ್ಜ್ ಕಾರು ಬೆಂಕಿಗಾಹುತಿಯಾದ ಘಟನೆ ತಡರಾತ್ರಿ ನಡೆದಿದೆ. ಕಾರು ಚಾಲಕ ಸೇರಿ ಇನ್ನೋರ್ವ ವ್ಯಕ್ತಿ ಕಾರನ್ನು ರಸ್ತೆ ಬದಿ ನಿಲ್ಲಿಸಿ ಅದರೊಳಗೆ ಮಲಗಿದ್ದರು. ಈ ವೇಳೆ ಕಾರು ಚಾಲಕನಿಗೆ ಕಾರಿನ ಬಾನೆಟ್ ಬಳಿ ಹೊಗೆ ಕಾಣಿಸಿಕೊಂಡಿದ್ದು, ಕಾರಿನಿಂದ ಹೊರಬಂದಿದ್ದಾರೆ. ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟುಹೋಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಮಾಲೀಕನ ಮಾಹಿತಿ ಮೇರೆಗೆ ಅಗ್ನಿ ಶಾಮಕ ದಳದವರು

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಬೆಂಕಿ Read More »

ಬೈಕ್ – ಖಾಸಗಿ ಬಸ್ ಅಪಘಾತ | ಬೈಕ್ ಸವಾರ ಸಾವು

ನಡ: ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತೀವ್ರ ಗಾಯಗೊಂಡು ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ ಅವಿವಾಹಿತ ಜಯರಾಜ್(45) ಎಂದು ತಿಳಿದುಬಂದಿದೆ. ಬೈಕ್ ಸವಾರ ಜಯರಾಜ್ ರವರು ಬೆಳ್ತಂಗಡಿ ಕಡೆಯಿಂದ ನಡ ಕಚೇರಿಗೆ ತೆರಳುತ್ತಿದ್ದು ಬಸ್ಸು ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಜಯರಾಜ್ ರವರಿಗೆ ತೀವ್ರ

ಬೈಕ್ – ಖಾಸಗಿ ಬಸ್ ಅಪಘಾತ | ಬೈಕ್ ಸವಾರ ಸಾವು Read More »

error: Content is protected !!
Scroll to Top