ಕಲಾ ರತ್ನ ರವಿ ಪಾಂಬಾರ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಗರಿ
ಬೆಂಗಳೂರು: ಆರ್ ಪಿ ಕಲಾ ಸೇವಾ ಟ್ರಸ್ಟ್ ( ರಿ) ಇದರ ಸಂಚಾಲಕ, ಸಂಘಟಕ, ಗಾಯಕ, ಯುವ ಸಾಹಿತಿ, ಕವಿ, ಜಾನಪದ ನೃತ್ಯಗಾರ ಕಲಾ ರತ್ನ ರವಿ ಪಾಂಬಾರು ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ ಮುಡಿಗೇರಿದೆ. ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮದೇ ಆದಾ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದು, ಮತ್ತಷ್ಟು ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಪ್ರತಿಭೆಯಾಗಿದ್ದಾರೆ. ಇವರ ಕಲಾ ಸಂಸ್ಕೃತಿಯನ್ನು ಗುರುತಿಸಿ ಕನ್ನಡ ಫಿಲಂ ಚೇಂಬರ್ (ರಿ) ಇದರ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ […]
ಕಲಾ ರತ್ನ ರವಿ ಪಾಂಬಾರ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಗರಿ Read More »










