ಮಾಸಾಶನದ ಪ್ರಥಮ ಕಂತು ವಿತರಣೆ

ಪುತ್ತೂರು : ಮನೆಯಲ್ಲಿ ಒಂಟಿ ಜೀವನ ನಡೆಸುತ್ತಿದ್ದ ಮಚ್ಚಿಮಲೆ ನಿವಾಸಿ ಅಕ್ಕಮ್ಮ ಅವರಿಗೆ ಮಾಶಾಸನದ ಪ್ರಥಮ ಕಂತನ್ನು ವಿತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ ಮಾಸಾಶನ ಪ್ರಥಮ ಕಂತು ರೂ. 750ನ್ನು ಒಕ್ಕೂಟ ಅಧ್ಯಕ್ಷ ಮಹಾಲಿಂಗ ನಾಯ್ಕ  ವಿತರಿಸಿದರು. ಈ ಸಂದರ್ಭದಲ್ಲಿ ಯೋಜನೆಯ ಮೇಲ್ವಿಚಾರಕ ಹರೀಶ್ ಕುಲಾಲ್, ಸೇವಾಪ್ರತಿನಿಧಿ ಆಶಾಲತಾ, ದೀಪಿಕಾ, ಸುವಿಧಾ ಸಹಾಯಕಿ ಸ್ವಾತಿ, ನವದುರ್ಗ ಸಂಘದ ಸದಸ್ಯ ಹೊನ್ನಪ್ಪ ಪೂಜಾರಿ ಉಪಸ್ಥಿತರಿದ್ದರು

ಮಾಸಾಶನದ ಪ್ರಥಮ ಕಂತು ವಿತರಣೆ Read More »

ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ

ಪತ್ನಿ ಬೆಂಗಳೂರಿಗೆ ತೆರಳಿದ ವೇಳೆ ಕೃತ್ಯ ಬೆಳಗಾವಿ : ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಅವರ ಪತಿ ಜಾಫರ್ ಫಿರಜಾದೆ (39) ಎಂಬವರು ನಿನ್ನೆ ರಾತ್ರಿ ಬೆಳಗಾವಿಯ ಅಜಮ್ ನಗರದ ಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫಿರಜಾದೆ ಕಂದಾಯ ನಿರೀಕ್ಷಕರಾಗಿದ್ದರು. ರೇಷ್ಮಾ ತಾಳಿಕೋಟೆ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಪಿರಜಾದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಲೀಸಿದ್ದಾರೆ. ಬೆಳಗಾವಿ ಎಪಿಎಂಸಿ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರೇಷ್ಮಾ ತಾಳಿಕೋಟೆ ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನ

ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ Read More »

ಶಾಫಿ ಬೆಳ್ಳಾರೆಗೆ ಟಿಕೆಟ್‌ : ಪ್ರವೀಣ್‌ ತಂದೆ-ತಾಯಿಗೆ ಆತಂಕ

ರಾಜ್ಯಾದ್ಯಂತ ಭಾರಿ ವಿರೋಧ ಮಂಗಳೂರು : ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆಯನ್ನು ಕಣಕ್ಕಿಳಿಸುವ ಎಸ್‌ಡಿಪಿಐ ನಿರ್ಧಾರಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ಯ ಎನ್‌ಐಎ ವಶದಲ್ಲಿರುವ ಶಾಫಿ ಬೆಳ್ಳಾರೆಗೆ ಟಿಕೆಟ್ ನೀಡುವುದಾಗಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಘೋಷಿಸಿದ್ದಾರೆ. ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲು ಬೆಳ್ಳಾರೆ ತೀರ್ಮಾನಿಸಿದ್ದು, ಇದು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿದೆ. ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಫಿ ಬೆಳ್ಳಾರೆಗೆ

ಶಾಫಿ ಬೆಳ್ಳಾರೆಗೆ ಟಿಕೆಟ್‌ : ಪ್ರವೀಣ್‌ ತಂದೆ-ತಾಯಿಗೆ ಆತಂಕ Read More »

ಮುಳುಗಿದ ಹಡಗಿನಲ್ಲಿ ಅರಳಿದ ಪ್ರೇಮಕಥೆ

ಟೈಟಾನಿಕ್ ಸಿನೆಮಾ ಮಾಡಿದ ಮೋಡಿ ಅದು ಅದ್ಭುತ ಎಲ್ಲ ನನ್ನ ಯುವ ಓದುಗರಿಗೆ ‘ಸ್ವಾರ್ಥ ಇಲ್ಲದ ಪ್ರೇಮಿಗಳ ದಿನ’ದ ಶುಭಾಶಯಗಳು.ಇಂದು ನಾನು ನಿಮಗೆ ಅಂಟ್ಲಾಟಿಕ್ ಸಾಗರದಲ್ಲಿ 1912ರಲ್ಲಿ ಮುಳುಗಿದ ಜಗತ್ತಿನ ಅತ್ಯಂತ ವೈಭವದ ಹಡಗಿನ ಕಥೆಯನ್ನು ಹೇಳಬೇಕು. ಆ ದುರಂತದ ಹಿನ್ನೆಲೆಯಲ್ಲಿ ಅರಳಿದ ಒಂದು ಸುಂದರವಾದ ಪ್ರೇಮಕಥೆಯನ್ನೂ ಹೇಳಬೇಕು.ಅವೆರಡೂ ತುಂಬಾನೇ ರೋಚಕವಾಗಿದೆ. ಜಗತ್ತಿನ ಅತ್ಯಂತ ಶ್ರೀಮಂತ ಹಡಗು ಮೊದಲ ಪ್ರಯಾಣದಲ್ಲಿಯೇ ಮುಳುಗಿತು 1912ರ ಒಂದು ದಿನ ಇಂಗ್ಲೆಂಡಿನ ಒಂದು ಬಂದರಿನಿಂದ ಅಮೆರಿಕದ ಕಡೆಗೆ ಹೊರಟಿದ್ದ ಅದ್ಭುತವಾದ ಹಡಗು

ಮುಳುಗಿದ ಹಡಗಿನಲ್ಲಿ ಅರಳಿದ ಪ್ರೇಮಕಥೆ Read More »

The Ultimate Guide In Order To Casino Tables Games, Setup & Hire Tip

The Ultimate Guide In Order To Casino Tables Games, Setup & Hire Tips 2024 Regular Casino Party Accommodations Costs With Cost Factors Content Why Book Fun Casino For Your Casino Night Time? Want In Order To Receive A Selection Of Quotes From Casino & Gambling Tables? Call And Book Your Resort Now! Locations & Popular

The Ultimate Guide In Order To Casino Tables Games, Setup & Hire Tip Read More »

ಶಾಫಿ ಬೆಳ್ಳಾರೆಗೆ ಎಸ್.ಡಿ.ಪಿ.ಐ. ಟಿಕೇಟ್: ವಿರೋಧಿಸಿದ ಶಾಸಕ ಸಂಜೀವ ಮಠಂದೂರು | ಎಸ್.ಡಿ.ಪಿ.ಐ. ರಾಜಕೀಯ ಪಕ್ಷವಲ್ಲ; ಭಯೋತ್ಪಾದಕ ಸಂಘಟನೆಯೆಂದು ಜರೆದ ಮಠಂದೂರು

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳಲ್ಲೋರ್ವನಾದ ಶಾಫಿ ಬೆಳ್ಳಾರೆಯನ್ನು ಅಭ್ಯರ್ಥಿಯಾಗಿ ಘೋಷಿಸುವ ಮೂಲಕ ಎಸ್.ಡಿ.ಪಿ.ಐ. ಪಕ್ಷ ತನ್ನ ನಿಜರೂಪವನ್ನು ಜನರೆದುರು ತೆರೆದಿಟ್ಟಿದ್ದು, ಚುನಾವಣಾ ಆಯೋಗ ಶಾಫಿ ಬೆಳ್ಳಾರೆಯ ಉಮೇದುವಾರಿಕೆಯನ್ನು ಪರಿಗಣಿಸದಂತೆ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿಲುವನ್ನು ಹಂಚಿಕೊಂಡಿರುವ ಶಾಸಕರು, ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಎನ್ನುವ ನೆಲೆಯಲ್ಲಿ ಸೂಕ್ತ ಸಾಕ್ಷ್ಯವನ್ನು ಮುಂದಿಟ್ಟುಕೊಂಡೇ ಎನ್‍.ಐ.ಎ. ಶಾಫಿ ಬೆಳ‍್ಳಾರೆಯನ್ನು ಬಂಧಿಸಿದೆ. ಇದೀಗ ಜೈಲು ಸೇರಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ

ಶಾಫಿ ಬೆಳ್ಳಾರೆಗೆ ಎಸ್.ಡಿ.ಪಿ.ಐ. ಟಿಕೇಟ್: ವಿರೋಧಿಸಿದ ಶಾಸಕ ಸಂಜೀವ ಮಠಂದೂರು | ಎಸ್.ಡಿ.ಪಿ.ಐ. ರಾಜಕೀಯ ಪಕ್ಷವಲ್ಲ; ಭಯೋತ್ಪಾದಕ ಸಂಘಟನೆಯೆಂದು ಜರೆದ ಮಠಂದೂರು Read More »

ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಯತೀಶ್ ಡಿ.ಬಿ. ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಆರ್ಯಾಪು ಪಂಚಾಯತ್ ನ ಉಪ ಚುನಾವಣೆ ಗೆ ಬಿಜೆಪಿಯಿಂದ ಯತೀಶ್ ಡಿ.ಬಿ ಸೋಮವಾರ ನಾಮಪತ್ರ ಸಲ್ಲಿಸಿದರು. ಆರ್ಯಾಪು ಚುನಾವಣಾಧಿಕಾರಿ ತ್ರಿವೇಣಿ ರಾವ್ ಅವರಿವರಿಗೆ ನಾಮಪತ್ರ ಸಲ್ಲಿಸಿದರು… ಈ ಸಂದರ್ಭದಲ್ಲಿ ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಆರ್ಯಾಪು

ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿಯಿಂದ ಯತೀಶ್ ಡಿ.ಬಿ. ನಾಮಪತ್ರ ಸಲ್ಲಿಕೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಪಕ್ಷದಿಂದ ಚುನಾವಣೆ ಟಿಕೇಟ್

ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ಎಸ್ ಡಿಪಿಐ ಪಕ್ಷ ಕೂಡಾ ಚುನಾವಣೆಗೆ ಸಿದ್ಧತೆ ನಡೆಸಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಶಾಫಿ ಬೆಳ್ಳಾರೆಗೆ ಎಸ್ ಡಿಪಿಐ ಪಕ್ಷದಿಂದ ಪುತ್ತೂರು ಚುನಾವಣೆಗೆ ಸ್ಪರ್ಧಿಸಲು ಟಿಕೇಟ್ ಘೋಷಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಎಸ್ ಡಿಪಿಐನ ಈ ನಡೆ ವಿವಾದ ಉಂಟು ಮಾಡಿದೆ. ಸಾಕ್ಷ್ಯಾಧಾರ ಮುಂದಿಟ್ಟು ಎನ್ಐಎ ಶಾಫಿ ಬೆಳ್ಳಾರೆಯವರನ್ನು ಬಂಧಿಸಿದೆ. ಸದ್ಯ ಕೇಂದ್ರ ತನಿಖಾ ಸಂಸ್ಥೆಗಳ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಪಕ್ಷದಿಂದ ಚುನಾವಣೆ ಟಿಕೇಟ್ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಕೇಂದ್ರ ಮುಂಗಡಪತ್ರ -2023-24ರ ವಿಶ್ಲೇಷಣೆ’ | 12 ವಿದ್ಯಾರ್ಥಿಗಳಿಂದ ‘ಕೇಂದ್ರ ಮುಂಗಡಪತ್ರದ ವಿಶ್ಲೇಷಣೆ’

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರಿಯ ಸೇವಾ ಯೋಜನೆ ಘಟಕದ ವತಿಯಿಂದ ‘ಕೇಂದ್ರ ಮುಂಗಡಪತ್ರ -2023-24ರ ವಿಶ್ಲೇಷಣೆ’ ಕಾರ್ಯಕ್ರಮ ನಡೆಯಿತು. ದ್ವಿತೀಯ ಬಿ.ಎ.ಎಲ್.ಎಲ್.ಬಿ.ಯ 12 ವಿದ್ಯಾರ್ಥಿಗಳು ಬಜೆಟ್‌ನಲ್ಲಿ ಗುರುತಿಸಲಾದ ವಿವಿಧ ವಲಯಗಳ ಮುಖ್ಯಾಂಶಗಳ ಕುರಿತು ವಿಚಾರ ಮಂಡಿಸಿ, ಹೊಸ ಬಜೆಟ್‍ನಿಂದ ಸಾಮಾನ್ಯ ಜನರಿಗೆ, ಸರಕಾರಕ್ಕೆ, ಉದ್ಯಮಿಗಳಿಗೆ ಮತ್ತು ಇತರರಿಗೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ವಿಶ್ಲೇಷಣೆ ಮಾಡಿದರು. ವಿದ್ಯಾರ್ಥಿಗಳಾದ ಶ್ರೇಯಸ್ ಎಸ್ ರಾವ್, ಮನ್ವಿತ್, ಅಕ್ಷತಾ ಕೆ.ವಿ., ಯಶ್ವಿತಾ, ಸೀಮಂತೀನಿ, ಶ್ರೀಕೃಷ್ಣ ಭಟ್, ಸುಶ್ಮಿತಾ, ವೇಗನ್,

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಕೇಂದ್ರ ಮುಂಗಡಪತ್ರ -2023-24ರ ವಿಶ್ಲೇಷಣೆ’ | 12 ವಿದ್ಯಾರ್ಥಿಗಳಿಂದ ‘ಕೇಂದ್ರ ಮುಂಗಡಪತ್ರದ ವಿಶ್ಲೇಷಣೆ’ Read More »

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಶಿವನ ದೇವಸ್ಥಾನಗಳಲ್ಲಿ ಮಹಾಶಿವರಾತ್ರಿಯಂದು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆಯುಕ್ತರ ಸೂಚನೆ

ಪುತ್ತೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ಶಿವನ ದೇವಸ್ಥಾನಗಳಲ್ಲಿ ಫೆ.18ರಂದು ಮಹಾ ಶಿವರಾತ್ರಿ ಹಬ್ಬದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅದಕ್ಕೆ ತಗಲುವ ವೆಚ್ಚವನ್ನು ಆಯಾ ದೇವಾಲಯದ ನಿಧಿಯಿಂದ ಭರಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಶಿವರಾತ್ರಿಯ ಹಬ್ಬದ ದಿನದಂದು ವಿಶೇಷವಾಗಿ ಸಂಕಲ್ಪಿಸಿ ಆ ದಿನ ಪ್ರಾಂತ: ಕಾಲದಿಂದ ಮಧ್ಯಾಹ್ನದವರೆಗೆ ಯಾವುದಾದರೊಂದು ಸೂಕ್ತ ಸಮಯದಲ್ಲಿ ದೇವಾಲಯದ ದೈನಂದಿನ ಪೂಜಾವಿಧಿಗಳಿಗೆ ಧಕ್ಕೆಯಾಗದಂತೆ ರುದ್ರಾಭಿಷೇಕ ಮತ್ತು ರುದ್ರ ಹೋಮ ಪೂಜಾಕಾರ್ಯಗಳನ್ನು ವಿಶೇಷವಾಗಿ ನಡೆಸುವುದು.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಶಿವನ ದೇವಸ್ಥಾನಗಳಲ್ಲಿ ಮಹಾಶಿವರಾತ್ರಿಯಂದು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆಯುಕ್ತರ ಸೂಚನೆ Read More »

error: Content is protected !!
Scroll to Top