ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ | ಹಲವರಿಗೆ ಗಾಯ

ಉಪ್ಪಿನಂಗಡಿ : ಸರಣಿ ಅಪಘಾತ ನಡೆದ ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ನಡೆದಿದೆ. ಟ್ಯಾಂಕರ್ ಲಾರಿಯೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿ ದೂಡಿಕೊಂಡು ಬಂದ ಹಿನ್ನೆಲೆ ಸ್ವಿಫ್ಟ್ ಕಾರು ಹಿಂಬದಿಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿಯಾಗಿ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಆಲ್ಟೋ ಕಾರಿನಲ್ಲಿದ್ದ ಬಜತ್ತೂರಿನ ಮೂವರು ಹಾಗೂ ಸ್ವಿಫ್ಟ್ ಕಾರಿನ ಚಾಲಕ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ದಿನೇಶ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಲಾರಿ, ರಾಷ್ಟ್ರೀಯ ಹೆದ್ದಾರಿ […]

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ | ಹಲವರಿಗೆ ಗಾಯ Read More »

ಭಾರೀ ಮಳೆ | ಕಲ್ಲಡ್ಕದಲ್ಲಿ ಆಂತಕ ಸೃಷ್ಠಿ

ಬಂಟ್ವಾಳ  : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅವಾಂತರ ಸೃಷ್ಟಿಯಾಗಿದೆ. ನಿನ್ನೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಕಲ್ಲಡ್ಕದಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿದ್ದು, ರಸ್ತೆ ಮೇಲೆ ಮಳೆ ನೀರು ಹರಿದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಲ್ಲಡ್ಕ ಪ್ರದೇಶ ಕಾಮಗಾರಿ ನಡೆಯುತ್ತಿದ್ದು, ಇಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಮಾಡದ ಕಾರಣ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ರಸ್ತೆಯಲ್ಲಿ

ಭಾರೀ ಮಳೆ | ಕಲ್ಲಡ್ಕದಲ್ಲಿ ಆಂತಕ ಸೃಷ್ಠಿ Read More »

ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣರಿಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಪಕ್ಷದ ಎಂಎಲ್‌ಸಿ ಸೂರಜ್ ರೇವಣ್ಣರನ್ನು14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ನಿನ್ನೆ ಬೆಳಿಗ್ಗೆ ಹಾಸನದ ಸೆನ್ ಠಾಣೆ ಪೊಲೀಸರು ಸೂರಜ್‌ ರನ್ನು ಬಂಧಿಸಿದ್ದರು. ಬಳಿಕ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಮುಂದೆ ಸೂರಜ್‌ನನ್ನು ಹಾಜರುಪಡಿಸಲಾಗಿತ್ತು. ಹಾಸನದಲ್ಲಿ ಸೂರಜ್ ರೇವಣ್ಣರ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು

ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣರಿಗೆ 14 ದಿನಗಳ ನ್ಯಾಯಾಂಗ ಬಂಧನ Read More »

ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಕೈಗಾರಿಕಾ ಭೇಟಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಪ್ರಥಮ ಮತ್ತು ದ್ವಿತೀಯ ಬಿಬಿಎ ವಿದ್ಯಾರ್ಥಿಗಳು ಇತ್ತೀಚೆಗೆ ಮಂಗಳೂರಿನ ಕೊಣಾಜೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡೆಕ್ಕನ್ ಪ್ಲಾಸ್ಟ್ ಕೈಗಾರಿಕೆಗೆ ಭೇಟಿ ನೀಡಿದರು. ಕೈಗಾರಿಕೆ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಕೈಗಾರಿಕೆ ಬಗ್ಗೆ ಮಾಹಿತಿ ನೀಡಿದರು. ವಿವಿಧ ಬಗೆಯ ಚೇರ್ಸ್, ಟೇಬಲ್ಸ್ ಬೇಬಿ ಚೇರ್, ಟಬ್ಸ್, ಕಂಟೈನರ್ ಗಳ ತಯಾರಿಕೆಗಳ ಬಗ್ಗೆ ಮಾಹಿತಿ ನೀಡಿ ವಸ್ತುಗಳು ಹೇಗೆ ತಯಾರಾಗುತ್ತದೆ ಎಂದು ತೋರಿಸಿಕೊಟ್ಟರು. ಸುಮಾರು 8 ಕೂ ಹೆಚ್ಚು ಮಶೀನ್ ಗಳ ಕಾರ್ಯ ವೈಖರಿ ಬಗ್ಗೆ

ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಕೈಗಾರಿಕಾ ಭೇಟಿ Read More »

ಮುಳಿಯ ಜ್ಯುವೆಲ್ಸ್ ನಲ್ಲಿ “ಚಿನ್ನದಂತ ಅಪ್ಪ ನನ್ನ ಅಪ್ಪ” ವಿಶೇಷ ಅನುಬಂಧ ಕಾರ್ಯಕ್ರಮ

ಪುತ್ತೂರು: ಒಳ್ಳೆ ವಿಚಾರಗಳನ್ನು ನಮ್ಮ ಸಂಸ್ಕೃತಿಗೆ ಅಳವಡಿಸಿಕೊಳ್ಳುವುದು ಹಿರಿಯರಿಂದ ನಡೆದು ಬಂದ ಸಂಪ್ರದಾಯವಾಗಿದೆ. ಈ ನಿಟ್ಟಿನಲ್ಲಿ ಮುಳಿಯದ ವತಿಯಿಂದ ಅಪ್ಪಂದಿರ ದಿನಕ್ಕೆ ವಿಶೇಷ ಸ್ಥಾನವನ್ನು ನೀಡಿ ಆಚರಣೆಗೆ ತರಲಾಗಿದೆ. ಐದು ಶೋರೂಂ ನಲ್ಲಿ ಸೇರಿದ ಜನರನ್ನು ನೋಡಿದರೆ ಮಹತ್ವವಿದೆ ಎಂಬುದು ತಿಳಿಯುತ್ತದೆ ಎಂದು ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಶನಿವಾರ ಪುತ್ತೂರು ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ವತಿಯಿಂದ ವಿಶ್ವ ಅಪ್ಪಂದಿರ ದಿನದ ಅಂಗವಾಗಿ “ಚಿನ್ನದಂತ ಅಪ್ಪ ನನ್ನ ಅಪ್ಪ” ವಿನೂತನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಳಿಯ ಜ್ಯುವೆಲ್ಸ್ ನಲ್ಲಿ “ಚಿನ್ನದಂತ ಅಪ್ಪ ನನ್ನ ಅಪ್ಪ” ವಿಶೇಷ ಅನುಬಂಧ ಕಾರ್ಯಕ್ರಮ Read More »

ಕುಂಬ್ರದಲ್ಲಿ ಶುಭಾರಂಭಗೊಂಡಿದೆ ಪ್ರಿವೆಂಟಿವ್ ಹೆಲ್ತ್ ಕೇರ್ ವೆಲ್‍ ನೆಸ್ ಮತ್ತು ತರಬೇತಿ ಕೇಂದ್ರ “ಕಾಯಕಲ್ಪ ಆರೋಗ್ಯ ಧಾಮ”

ಕುಂಬ್ರ: ಪ್ರಿವೆಂಟಿವ್ ಹೆಲ್ತ್ ಕೇರ್ ವೆಲ್‍ ನೆಸ್ ಮತ್ತು ತರಬೇತಿ ಕೇಂದ್ರ “ಕಾಯಕಲ್ಪ ಆರೋಗ್ಯ ಧಾಮ” ಪುತ್ತೂರು ತಾಲೂಕಿನ ಕುಂಬ್ರ ವೃತ್ತದ ಬಳಿ ಬೆಳ್ಳಾರೆಯ ರಸ್ತೆಯಲ್ಲಿರುವ ಅರ್ಚನಾ ಆರ್ಕೇಡ್ ನಲ್ಲಿ ಶುಭಾರಂಭಗೊಂಡಿತು. ಕೆದಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ದೀಪ ಬೆಳಗಿಸಿ ಸಂಸ್ಥೆಯನ್ನು ಉದ್ಘಾಟಿಸಿದರು. ಸಂಸ್ಥೆಯಲ್ಲಿ ಬೆನ್ನುನೋವು, ಕತ್ತು ನೋವು, ಮೈಕೈನೋವು, ಮಂಡಿನೋವು, ರಕ್ತದೊತ್ತಡ, ಸಕ್ಕರೆ ಕಾಯಿಲೆ, ಅಸ್ತಮಾ, ನರಗಳ ದೌರ್ಬಲ್ಯ, ಕಣ್ಣಿನ ತೊಂದರೆ, ಕಿವಿ, ಮೂಗು, ಗಂಟಲುನೋವು, ಹೃದಯ ಬೊಜ್ಜು, ಮೂತ್ರಕೋಶ ತೊಂದರೆ, ಮೂಲವ್ಯಾದಿ, ಮಹಿಳೆಯರ

ಕುಂಬ್ರದಲ್ಲಿ ಶುಭಾರಂಭಗೊಂಡಿದೆ ಪ್ರಿವೆಂಟಿವ್ ಹೆಲ್ತ್ ಕೇರ್ ವೆಲ್‍ ನೆಸ್ ಮತ್ತು ತರಬೇತಿ ಕೇಂದ್ರ “ಕಾಯಕಲ್ಪ ಆರೋಗ್ಯ ಧಾಮ” Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಮಿಯಾವಾಕಿ ಜಪಾನ್ ಶೈಲಿಯ ಶಾಲೆಗೊಂದು ವನ ನಿರ್ಮಾಣ | ಒಂದು ಸಾವಿರ ವಿವಿಧ ಜಾತಿಯ ಹಣ್ಣಿನ ಗಿಡ ಮತ್ತು ಇತರ ಗಿಡಗಳ ನೆಡು ತೋಪು

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆ ಇಂದು ಹಸಿರು ಶಾಲೆಯಾದ ದಿನ. ಪ್ರತಿಯೊಂದು ಮಗುವಿನ, ಹಿರಿಯ ವಿದ್ಯಾರ್ಥಿಗಳ, ಪೋಷಕರ ಕೈಯಲ್ಲಿ ಒಂದೊಂದು ಗಿಡ ನೆಡುವ ಮೂಲಕ ಶಾಲೆಗೊಂದು ವನ ನಿರ್ಮಾಣ ಮಾಡಲಾಯಿತು. ನೂರಾರು ಜಾತಿಯ ಹಣ್ಣಿನ ಗಿಡಗಳು ಜಂಬು ನೇರಳೆ, ಪೇರಳೆ, ನೇರಳೆ, ರಂಬ್ಟನ್,ಮಾವು,ಚಿಕ್ಕು ಹಲಸು, ನೆಲ್ಲಿ ಹೀಗೆ.. ನೂರಾರು ಜಾತಿಯ ಸಸಿಗಳು ಶ್ರೀಗಂಧ,ಕಕ್ಕೆ ಸಾಗುವಾನಿ. ಮಾಗುವನಿ ,ಹುಳಿ ಇತ್ಯಾದಿ. ಒಂದು ಸಾವಿರಕ್ಕಿಂತಲೂ ಮಿಕ್ಕಿದ‌ ವಿವಿಧ ಜಾತಿಯ ಹಣ್ಣಿನ ಗಿಡಗಳು ಮತ್ತು ಇತರೆ ಗಿಡಗಳನ್ನು ಕ್ರೆಂಚ್ ಮಾಡಿ ನೆಡಲಾಯಿತು.

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಮಿಯಾವಾಕಿ ಜಪಾನ್ ಶೈಲಿಯ ಶಾಲೆಗೊಂದು ವನ ನಿರ್ಮಾಣ | ಒಂದು ಸಾವಿರ ವಿವಿಧ ಜಾತಿಯ ಹಣ್ಣಿನ ಗಿಡ ಮತ್ತು ಇತರ ಗಿಡಗಳ ನೆಡು ತೋಪು Read More »

ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ “ಲಮ್ಹೆ”

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗಗಳ ವತಿಯಿಂದ ತೃತೀಯ ಬಿ ಎಸ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ‘ಲಮ್ಹೆ’ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ಶನಿವಾರ ನಡೆಯಿತು. ಕಾಲೇಜಿನ ವಿಜ್ಞಾನ ವಿಭಾಗದ ಡೀನ್, ಐಕ್ಯೂಎಸಿ ಸಂಯೋಜಕಿ ಡಾ.ಮಾಲಿನಿ ಕೆ. ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಕಾಲೇಜಿನ ಅಂತಿಮ ಬಿಎಸ್ಸಿ  ವಿದ್ಯಾರ್ಥಿಗಳಾದ ನಾದ ಐ.ಎ. ಶ್ರಾವ್ಯ ಆರ್.ಎಸ್. ಅನುಭವಗಳನ್ನು ಹಂಚಿಕೊಂಡರು. ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಮಲಿಹಾ ನಿರ್ಗಮಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದರು. ಪ್ರಿನ್ಸಿಪಾಲ್ ರೆ.ಡಾ. ಆ್ಯಂಟನಿ

ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ “ಲಮ್ಹೆ” Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ

ಸವಣೂರು : ವಿದ್ಯಾರಶ್ಮಿ ವಿದ್ಯಾಲಯದ 2024 -25 ನೇ ಸಾಲಿನ ವಿದ್ಯಾರ್ಥಿ ಸರಕಾರ ರಚನೆಯಾಯಿತು. ಅಧ್ಯಕ್ಷರಾಗಿ ದ್ವಿತೀಯ ಪಿ ಯು ಸಿ ವಾಣಿಜ್ಯ ವಿಭಾಗದ ಕೆ.ಯಶಸ್ವಿ ರೈ ,ಉಪಾಧ್ಯಕ್ಷರಾಗಿ 10 ನೇ ತರಗತಿಯ ಎಂ ವೈಷ್ಣವಿ, ಕಾರ್ಯದರ್ಶಿಯಾಗಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಖದೀಜ ಅಝೀಲಾ ಎ.ಎಸ್ , ಜತೆ ಕಾರ್ಯದರ್ಶಿಯಾಗಿ 5 ನೇ ತರಗತಿಯ ಶ್ರೀ ಹರ್ಷ ಸಿ. ಕೆ, ಕ್ರೀಡಾ ಕಾರ್ಯದರ್ಶಿಯಾಗಿ ಪ.ಪೂ ವಿಭಾಗದಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪ್ರತೀಕ್ ಮತ್ತು ಶಾಲಾ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ Read More »

ಡಾ.ಶ್ಯಾಮಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ | ಬಲಿದಾನ್ ದಿವಸ್ ಆಚರಣೆ

ಪುತ್ತೂರು : ಬಿಜೆಪಿ ಕಛೇರಿಯಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಪುಣ್ಯಸ್ಮರಣೆಯನ್ನು ಬಲಿದಾನ್ ದಿವಸ್ ಆಗಿ ಇಂದು ಆಚರಿಸಲಾಯಿತು. ಬಿಜೆಪಿ ಮುಖಂಡ ಚಂದ್ರಶೇಖರ ರಾವ್ ಬಪ್ಪಳಿಗೆ, ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನ ವೃತ್ತಾಂತ ಹಾಗು ಸಿದ್ಧಾಂತಕ್ಕಾಗಿ ಹೋರಾಟದ ಹಾದಿಯನ್ನು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾ ಗೌರಿ, ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆ,

ಡಾ.ಶ್ಯಾಮಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ | ಬಲಿದಾನ್ ದಿವಸ್ ಆಚರಣೆ Read More »

error: Content is protected !!
Scroll to Top