ವ್ಯಕ್ತಿ ಜತೆ ವಿದ್ಯಾರ್ಥಿನಿ ನಾಪತ್ತೆ : ಇಬ್ಬರ ಶವ ಪತ್ತೆ

ತುಮಕೂರು : ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಗೆ ಇಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಕೆರೆಯಿಂದ ಹೊರ ತೆಗೆದಿದ್ದಾರೆ. ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ವಿದ್ಯಾರ್ಥಿನಿ ಅನನ್ಯ (19) ಹಾಗೂ ಬೈರಗೊಂಡ್ಲು ಗ್ರಾಮದ ವಿವಾಹಿತ ಪುರುಷ ರಂಗಶಾಮಣ್ಣ (50) ಮೃತಪಟ್ಟವರು. ಈ ಇಬ್ಬರು ಕೆಲವು ದಿನಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ತಮ್ಮ ಪ್ರೀತಿಯ ಬಗ್ಗೆ ತಮ್ಮ ತಮ್ಮ ಮನೆಯಲ್ಲಿ ಹೇಳಿಕೊಂಡಿದ್ದರು. ಆದರೆ ಇವರ […]

ವ್ಯಕ್ತಿ ಜತೆ ವಿದ್ಯಾರ್ಥಿನಿ ನಾಪತ್ತೆ : ಇಬ್ಬರ ಶವ ಪತ್ತೆ Read More »

ಪುಡ ಅಧ್ಯಕ್ಷರಿಗೆ ಕನ್ನಡ ಸಾಹಿತ್ಯ ಪರಿಷತ್ ನಿಂದ ಅಭಿನಂದನೆ 

ಪುತ್ತೂರು: ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸಾಹಿತಿ ನ್ಯಾಯವಾದಿ ಭಾಸ್ಕರ ಕೋಡಿಂಬಾಳ ಅವರು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ ನೀಡಿದ ಸಂದರ್ಭ ಅವರನ್ನು  ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾದ ಶಾಸನ ಅಧ್ಯಯನ ಸಂರಕ್ಷಣಾ ಯೋಜನೆ ಹಾಗೂ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಹಾಗೂ ಇತರ ಸಾಹಿತ್ಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಭಿನಂದಿಸಿದರು. ರೋಟರಿ ಕ್ಲಬ್ ಪುತ್ತೂರು

ಪುಡ ಅಧ್ಯಕ್ಷರಿಗೆ ಕನ್ನಡ ಸಾಹಿತ್ಯ ಪರಿಷತ್ ನಿಂದ ಅಭಿನಂದನೆ  Read More »

ಸರಕಾರಿ ನೌಕರರು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದಿದ್ದಲ್ಲಿ‌ ಅರ್ಧ ದಿನ ಸಂಬಳ ಕಡಿತ l ಕೇಂದ್ರದಿಂದ ಸುತ್ತೋಲೆ

ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಚಾಟೀ ಬೀಸಿದೆ. ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ ತೆರೆದಿರುತ್ತವೆ. ಆದರೆ ಕಿರಿಯ ಹಂತದ ಉದ್ಯೋಗಿಗಳು ತಡವಾಗಿ ಬರುವುದು ಮತ್ತು ಬೇಗನೆ ಹೊರಡುವುದು ಸಹಜವಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು ಸೇರಿದಂತೆ, ಜನರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಹಾಜರಾತಿಯನ್ನು

ಸರಕಾರಿ ನೌಕರರು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದಿದ್ದಲ್ಲಿ‌ ಅರ್ಧ ದಿನ ಸಂಬಳ ಕಡಿತ l ಕೇಂದ್ರದಿಂದ ಸುತ್ತೋಲೆ Read More »

ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ

ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಮಂಡಳಿ ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ನೀಟ್-ಯುಜಿ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥ ಸುಬೋದ್ ಕುಮಾರ್ ಸಿಂಗ್ ಅವರನ್ನ ಶನಿವಾರ ರಾತ್ರಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ಇನ್ನು 1985ರ ಬ್ಯಾಚ್ ನಿವೃತ್ತ ಅಧಿಕಾರಿ ಪ್ರದೀಪ್ ಸಿಂಗ್ ಕರೋಲಾ ಅವರನ್ನು ನಿಯಮಿತ ಮುಖ್ಯಸ್ಥರನ್ನು ನೇಮಿಸುವವರೆಗೆ ಅಥವಾ

ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ಕೇಂದ್ರ ಒಕ್ಕೂಟದ ಸಭೆ

ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ತಾಲೂಕು ವ್ಯಾಪ್ತಿಯ  ಕೇಂದ್ರ ಒಕ್ಕೂಟದ  ಸಭೆ ಬೊಳ್ವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಉದಯ್ ಕುಮಾರ್ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಯೋಜನಾಧಿಕಾರಿ ಶಶಿಧರ್ ಎಂ . ಸ್ವಾಗತಿಸಿ, ತಾಲೂಕಿನ 2023-24 ನೇ ಸಾಲಿನ ಆರ್ಥಿಕ ವರ್ಷದ ಸಾಧನಾ ವರದಿಯನ್ನು ಮಂಡಿಸಿದರು. ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಮಾತನಾಡಿ, ಶ್ರೀ ಕ್ಷೇತ್ರದ ಹಿನ್ನೆಲೆಯಲ್ಲಿ ಸೇವಕನಾಗಿ ಮುನ್ನುಡಿ ಹಾಕಿದ್ದು ಅಣ್ಣಪ್ಪ ಸ್ವಾಮಿ. ನಾವೆಲ್ಲ ಅದೇ ಅಣ್ಣಪ್ಪ ಸೇವಕನಾಗಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ಕೇಂದ್ರ ಒಕ್ಕೂಟದ ಸಭೆ Read More »

ಎಸ್.ಸಿ.ಐ. ಪುತ್ತೂರು ವತಿಯಿಂದ ನೋಟ್ ಪುಸ್ತಕ, ಲೇಖನಿ ವಿತರಣೆ

ಪುತ್ತೂರು: ಸಂಟ್ಯಾರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ  ಸೀನಿಯರ್ ಚೇಂಬರ್  ಇಂಟರ್  ನ್ಯಾಷನಲ್ ಪುತ್ತೂರು ಲೀಜನ್ ಹಾಗೂ ಸ್ಪಂದನ ಟ್ರಸ್ಟ್ ವತಿಯಿಂದ ಸುಮಾರು ₹10000 /- ಮೌಲ್ಯದ ಪೆನ್ ಮತ್ತು ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಸೀನಿಯರ್ ಚೇಂಬರ್ ಇಂಟರ್  ನ್ಯಾಷನಲ್ ಪುತ್ತೂರು ಅಧ್ಯಕ್ಷೆ ಮಲ್ಲಿಕಾ ಜೆ ಆರ್. ರೈ, ಕಾರ್ಯದರ್ಶಿ ರೋಹಿಣಿ ಆಚಾರ್ಯ, ಕೋಶಾಧಿಕಾರಿ ಸುಮಂಗಲ ಶಣೈ, ಶಾರದಾ ಪ್ರಭು ಹಾಗೂ ಸದಸ್ಯರು, ಸ್ಪಂದನ ಟ್ರಸ್ಟ್ ನ ಅಧ್ಯಕ್ಷೆ ಸುಮಿತ್ರ, ಕೋಶಾಧಿಕಾರಿ ಕಾವ್ಯ, ಸದಸ್ಯ ಅವಿನಾಶ್,

ಎಸ್.ಸಿ.ಐ. ಪುತ್ತೂರು ವತಿಯಿಂದ ನೋಟ್ ಪುಸ್ತಕ, ಲೇಖನಿ ವಿತರಣೆ Read More »

ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣ ಬಂಧನ

ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ಹಾಸನ ಸೆನ್ ಪೊಲೀಸ್ ಠಾಣೆಯ ಪೊಲೀಸರು ಸೂರಜ್ ರೇವಣ್ಣರನ್ನು ಬಂಧಿಸಿದ್ದಾರೆ. ಹಾಸನದ ಸನ್ ಪೊಲೀಸ್ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜಾನೆ ನಾಲ್ಕು ಗಂಟೆಯವರೆಗೂ ಸುದೀರ್ಘ ವಿಚಾರಣೆ ನಡೆಸಿದ್ದಾರೆ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ್ದ ದೂರಿನ ಅನ್ವಯ ತಾಂತ್ರಿಕ ಸಾಕ್ಷ್ಯ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲೂ ಸೂರಜ್ ರೇವಣ್ಣ ಬಂಧನವಾಗುವ

ಅಸಹಜ ಲೈಂಗಿಕ ದೌರ್ಜನ್ಯ : ಸೂರಜ್ ರೇವಣ್ಣ ಬಂಧನ Read More »

ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ

ಪುತ್ತೂರು: ದರ್ಬೆ ಪಾಂಗ್ಲಾಯ್ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ರಕ್ಷಕ – ಶಿಕ್ಷಕ ಸಂಫದ ಮಹಾಸಭೆ ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಉಪನ್ಯಾಸಕ ಪ್ರೋ. ಸೆವ್ರಿನ್ ಪಿಂಟೊ ಮಾತನಾಡಿ, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರು ಮತ್ತು ಶಿಕ್ಷಕರು ಎರಡು ಕಂಬಗಳಿದ್ದಂತೆ. ಎರಡು ಕಂಬಗಳಲ್ಲಿ ಒಂದು ಅಲ್ಲಾಡಿದರೂ ಮಕ್ಕಳ ಭವಿಷ್ಯಕ್ಕೆ ಅಪಾಯಕಾರಿ. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಎಚ್ಚರಿಕೆಯಿಂದ ಕಾರ್ಯಪ್ರವೃತ್ತರಾಗಬೇಕು. ಮಕ್ಕಳ ಶೈಕ್ಷಣಿಕ ಪಯಣ ಅತೀ ಅಮೂಲ್ಯ ಈ

ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ Read More »

ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಕೃಷ್ಣ ನಗರದ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕ ಹರಿಪ್ರಸಾದ್ ಪಿ.ಕೆ. ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಗದಿಂದ ನಮ್ಮ ಶಾರೀರಿಕ ಹಾಗೂ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ಒತ್ತಡ ರಹಿತ ಬದುಕನ್ನು ನಡೆಸಬಹುದು ಎಂದರು. ಅಧ್ಯಕ್ಷತೆ ವಹಿಸಿದ್ದ ಎವಿಜಿ ಶಾಲಾ ಅಧ್ಯಕ್ಷರ ವೆಂಕಟರಮಣ ಗೌಡ ಕಳುವಾಜೆ ಶುಭ ಹಾರೈಸಿದರು. ಯೋಗ ತರಬೇತಿದಾರರಾಗಿ ಲಲಿತ, ಸತೀಶ್ ವೇದಿಕೆಯಲ್ಲಿ

ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಶ್ವ ಯೋಗ ದಿನಾಚರಣೆ Read More »

ಮೋದಿ ಪ್ರೇರಣೆಯಿಂದ ಸಂಸದನಾಗಿದ್ದೇನೆ : ಕ್ಯಾ.ಬ್ರಿಜೇಶ್ ಚೌಟ | ಕಣ್ಣೀರು ಹಾಕದೇ ಧೃತಿಗೆಡದೆ ಸ್ವಂತ ಪರಿಶ್ರಮದಿಂದ ಬೆಳೆದವರು ಬಂಟರು : ಕೋಟಾ ಶ್ರೀನಿವಾಸ ಪೂಜಾರಿ | .ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನ ಕಾರ್ಯಕ್ರಮ

ಮಂಗಳೂರು: ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್ ಕಾರ್ಯಕ್ರಮ ಮಂಗಳೂರು ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ಸಾಮಾನ್ಯ ಮಧ್ಯಮ ವರ್ಗದಿಂದ ಬಂದ ನನ್ನನ್ನು ನನ್ನ ಸಮಾಜದ ಜೊತೆಗೆ ಪಕ್ಷ ಬೆಳೆಸಿ ಈ ಹಂತಕ್ಕೆ ಬಂದಿದ್ದೇನೆ ಅದರ ಜೊತೆಗೆ ಮೋದಿಯಿಂದ ಬಹುದೊಡ್ಡ ಬದಲಾವಣೆಯಿಂದಾಗಿದೆ ಅಲ್ಲದೇ ಬಾಲ್ಯದಿಂದಲೇ ದೇಶ ಸೇವೆ ಮಾಡುವ ಆಸೆ ಇತ್ತು ಅದರಂತೆ

ಮೋದಿ ಪ್ರೇರಣೆಯಿಂದ ಸಂಸದನಾಗಿದ್ದೇನೆ : ಕ್ಯಾ.ಬ್ರಿಜೇಶ್ ಚೌಟ | ಕಣ್ಣೀರು ಹಾಕದೇ ಧೃತಿಗೆಡದೆ ಸ್ವಂತ ಪರಿಶ್ರಮದಿಂದ ಬೆಳೆದವರು ಬಂಟರು : ಕೋಟಾ ಶ್ರೀನಿವಾಸ ಪೂಜಾರಿ | .ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನ ಕಾರ್ಯಕ್ರಮ Read More »

error: Content is protected !!
Scroll to Top