ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಕರ್ನಾಟಕ |  ನೊಂದವರ ಬಾಳಿಗೆ  ನೆರವಿನ ಹಸ್ತ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪ್ರಶಾಂತ್ ಲಾವಣ್ಯ ಅವರ ಮಗಳಾದ ಮಾನ್ಯ ಎಂಬ 5 ವರ್ಷದ  ಮಗು ಅಂಗವೈಕಲ್ಯದಿಂದ ಬಳಲುತ್ತಿದ್ದು, ಕುಟುಂಬವು ಚಿಕಿತ್ಸೆಗಾಗಿ ಪರದಾಡುತ್ತಿದೆ. ಇದನ್ನು ಮನಗಂಡು ಸಹಾಯಹಸ್ತ ಲೋಕಸೇವಾ ಟ್ರಸ್ಟ್ ವತಿಯಿಂದ ನೊಂದವರ ಬಾಳಿಗೆ ನೆರವಿನ ಹಸ್ತವಾಗಿ 10111 ರೂಪಾಯಿ ಚೆಕ್ಕ್ ಅನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟಿನ ಗೌರವಾಧ್ಯಕ್ಷ ಉದಯ ಅರ್ಜುನಗೋಳಿ, ಅಧ್ಯಕ್ಷ ಡಿ. ಎಸ್. ಒಡ್ಯ, ಕಾರ್ಯದರ್ಶಿ ಮನೋಹರ್ ಪಲಯಮಜಲು ಉಪಸ್ಥಿತರಿದ್ದರು.

ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಕರ್ನಾಟಕ |  ನೊಂದವರ ಬಾಳಿಗೆ  ನೆರವಿನ ಹಸ್ತ Read More »

ಫೆ.15 : ನೂಜಿಬಾಳ್ತಿಲ ಕಾರಣಿಕ ಕ್ಷೇತ್ರ ಬದಿಬಾಗಿಲು ಶ್ರೀ ಹುಲಿಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

ಪುತ್ತೂರು : ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಾರಣಿಕ ಕ್ಷೇತ್ರ ಬದಿಬಾಗಿಲು ಶ್ರೀ ಹುಲಿಚಾಮುಂಡಿ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ಹುಲಿ ಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಫೆ.15 ಬುಧವಾರ ಸಂಜೆ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ 8 ಕ್ಕೆ ಗಣಪತಿ ಹವನ, ಸಂಜೆ 5 ರಿಂದ ಭಜನಾ ಕಾರ್ಯಕ್ರಮ, 6 ಕ್ಕೆ ಭಂಡಾರ ಹಿಡಿಯುವುದು, ರಾತ್ರಿ 8 ರಿಂದ ಕಾಡೆತ್ತಿ ಪಂಜುರ್ಲಿ ದೈವದ ನೇಮೋತ್ಸವ, 8.30 ರಿಂದ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ 10

ಫೆ.15 : ನೂಜಿಬಾಳ್ತಿಲ ಕಾರಣಿಕ ಕ್ಷೇತ್ರ ಬದಿಬಾಗಿಲು ಶ್ರೀ ಹುಲಿಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ Read More »

ಬಿಜೆಪಿ ಶಾಸಕ, ಸಂಸದರಿಗೆ ಶಾ ಕ್ಲಾಸ್‌

ನಿಷ್ಕ್ರಿಯ ಜನಪ್ರತಿನಿಧಿಗಳಿಗೆ ತರಾಟೆ ಬೈಗುಳ ಕೇಳಿಸಿಕೊಂಡೇ ಚುನಾವಣೆ ಗೆಲ್ಲಬೇಕೆಂದು ಪಾಠ ಮಂಗಳೂರು : ಬಿಜೆಪಿ ಕೋರ್‌ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿಜೆಪಿ ಶಾಸಕರು ಮತ್ತು ಸಂಸದರಿಗೆ ಫುಲ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಪುತ್ತೂರಿನ ಕಾರ್ಯಕ್ರಮ ಮುಗಿಸಿಕೊಂಡು ಮಂಗಳೂರಿಗೆ ಬಂದ ಶಾ ರಾತ್ರಿ ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳ ಶಾಸಕರು ಮತ್ತು ಸಂಸದರ ಹಾಗೂ ಪದಾಧಿಕಾರುಗಳ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ನಿಷ್ಕ್ರಿಯ ಶಾಸಕರನ್ನು ಮತ್ತು ಸಂಸದರನ್ನು ಸರಿಯಾಗಿ ಜಾಡಿಸಿದ್ದಾರೆ. ಒಂದು

ಬಿಜೆಪಿ ಶಾಸಕ, ಸಂಸದರಿಗೆ ಶಾ ಕ್ಲಾಸ್‌ Read More »

ನಾನು ಹಿಂದೂ, ನನ್ನ ಅಪ್ಪ ಅವ್ವನೂ ಹಿಂದೂ : ಸಿದ್ದರಾಮಯ್ಯ

ಸಿ.ಟಿ. ರವಿ ಟೀಕೆಗಳಿಗೆ ತಿರುಗೇಟು ಬೆಂಗಳೂರು : ನಾನು ಹಿಂದೂ, ನಮ್ಮಪ್ಪ-ಅವ್ವನೂ ಹಿಂದೂ. ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂ ಆಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ನಾನು ಹಿಂದೂ ಅಲ್ಲವಾ, ನಮ್ಮವ್ವ-ನಮ್ಮಪ್ಪ ಹಿಂದುಗಳಲ್ಲವಾ? ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂನಾಗಿ ಬಿಡುತ್ತೇನಾ? ಹಿಂದುತ್ವದ ಬಗ್ಗೆ ಗೊತ್ತಿದ್ದರೆ ತಿಳಿಸಿ, ಗೊತ್ತಿಲ್ಲದಿದ್ದರೆ ಕೇಳುವುದು ಬೇಡ ಎಂದು ಸಿ.ಟಿ. ರವಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.ನಮ್ಮ ಸರ್ಕಾರದಲ್ಲಿ 15 ಲಕ್ಷ ಮನೆಗಳನ್ನು ಕೊಟ್ಟಿದ್ದೆವು. ಎಲ್ಲವೂ ಮುಸ್ಲಿಂರಿಗೆ

ನಾನು ಹಿಂದೂ, ನನ್ನ ಅಪ್ಪ ಅವ್ವನೂ ಹಿಂದೂ : ಸಿದ್ದರಾಮಯ್ಯ Read More »

ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮನ

ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಬೆಂಗಳೂರು : ಸೋಮವಾರ ಬೆಳಗ್ಗೆ ಬೆಂಗಳೂರಿನಲ್ಲಿ ಆರಂಭವಾಗಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಉದ್ಘಾಟಿಸುವ ಸಲುವಾಗಿ ಭಾನುವಾರ ರಾತ್ರಿಯೇ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.ನರೇಂದ್ರ ಮೋದಿ ಭಾನುವಾರ ರಾಜಸ್ಥಾನ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ರಾತ್ರಿ 7.40ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ರಾಜಭವನದಲ್ಲಿ ಪ್ರಧಾನಿ ಭಾನುವಾರ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ಬೆಳಗ್ಗೆ ಅವರು ಯಲಹಂಕಕ್ಕೆ ತೆರಳಲಿದ್ದು, ಬೆಳಗ್ಗೆ 9.30ಕ್ಕೆ ಏರೋ ಇಂಡಿಯಾ-2023 ಉದ್ಘಾಟಿಸಲಿದ್ದಾರೆ.ಏರೋ ಇಂಡಿಯಾ 2023ರ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ

ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮನ Read More »

ಉಡುಪಿ, ದ.ಕ. 10 ಸ್ಥಾನಗಳಲ್ಲಿ ಗೆಲುವು : ಡಿಕೆಶಿ

ಮೊಗವೀರರು, ಬಂಟರು, ಬಿಲ್ಲವರು, ಕುಲಾಲ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಆಂತರಿಕ ಸಮೀಕ್ಷೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂಬ ವರದಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿಮಗೆ ತಪ್ಪು ಮಾಹಿತಿ ಬಂದಿದೆ. ನಮ್ಮ ವರದಿಯಲ್ಲಿ 10 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಂದಿದೆ ಎಂದರು.ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್

ಉಡುಪಿ, ದ.ಕ. 10 ಸ್ಥಾನಗಳಲ್ಲಿ ಗೆಲುವು : ಡಿಕೆಶಿ Read More »

ಅಡಿಕೆ ರೋಗಗಳ ಪರಿಹಾರಕ್ಕೆ ಬಜೆಟಿನಲ್ಲಿ ಅನುದಾನ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಸಿಎಂ ಬೊಮ್ಮಾಯಿ ಭರವಸೆ

ಪುತ್ತೂರು: ಅಡಕೆಗೆ ಕೆಲವೊಂದು ಸವಾಲುಗಳಿದ್ದು, ಹಳದಿ ರೋಗ, ಎಲೆಚುಕ್ಕಿ ರೋಗ ಬಂದಿರುವುದು ಸಮಸ್ಯೆಯಾಗಿದೆ ಕಾಡಿದೆ. ಈ ಸಮಸ್ಯೆಗಳನ್ನು ಹೋಗಲಾಡಿಸಲು ಈ ಬಾರಿಯ ಬಜೆಟಿನಲ್ಲಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಭರವಸೆ ನೀಡಿದರು. ತೆಂಕಿಲ ವಿವೇಕಾನಂದ ಶಾಲಾ ಆವರಣದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಸ್ತುತ 6 ಲಕ್ಷ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆಯಲಾಗುತ್ತಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಅಡಿಕೆ ಬೆಳೆಯುತ್ತಿದ್ದು, ಸಮಸ್ಯೆಗಳು ಅಷ್ಟೇ ಇದೆ. ಇದನ್ನು ಹೋಗಲಾಡಿಸಲು ಸರಕಾರ

ಅಡಿಕೆ ರೋಗಗಳ ಪರಿಹಾರಕ್ಕೆ ಬಜೆಟಿನಲ್ಲಿ ಅನುದಾನ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಸಿಎಂ ಬೊಮ್ಮಾಯಿ ಭರವಸೆ Read More »

ಮೋದಿ, ಶಾ ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಯಡಿಯೂರಪ್ಪ

ಪುತ್ತೂರು: ಜಗತ್ತಿನ ಯಾವುದೇ ಶಕ್ತಿಗೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪರಿಶ್ರಮ ಸರಿಸಾಟಿಯಿಲ್ಲ.  ಅವರು ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದರು. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಸಚಿವ ಅಮಿತ್ ಶಾ ಅವರು  ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಬಹಳಷ್ಟು ಶ್ರಮಪಟ್ಟಿದ್ದಾರೆ ಎಂದು ಹೇಳಿದ  ಯಡಿಯೂರಪ್ಪ, ಕ್ಯಾಂಪ್ಕೋ ಸಂಸ್ಥೆ ಚಾಕಲೇಟ್ ಉತ್ಪಾದನೆಯೊಂದಿಗೆ ತೆಂಗಿನ ಕಲ್ಪ ತೆಂಗಿನ

ಮೋದಿ, ಶಾ ಆಧುನಿಕ ಸರದಾರ್ ವಲ್ಲಭಬಾಯಿ ಪಟೇಲ್ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಯಡಿಯೂರಪ್ಪ Read More »

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಗತ್ಯ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಅಮಿತ್ ಶಾ

ಪುತ್ತೂರು : ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಕೇಂದ್ರ ಗೃಹ ಸಚಿವ, ದೇಶದ ಪ್ರಥಮ ಸಹಕಾರ ಸಚಿವ ಅಮಿತ್ ಶಾ ಅವರ ಭಾಗವಹಿಸುವಿಕೆಯೊಂದಿಗೆ ಇಲ್ಲಿಯ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತಾ ಶಾ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಬರಬೇಕು. ರಾಜ್ಯವನ್ನು ಎಟಿಎಂ ಆಗಿ ಮಾಡಿ ಭ್ರಷ್ಟಾಚಾರ ಮಾಡುತ್ತಿರುವ ಕಾಂಗ್ರೆಸ್ ಸರಕಾರ ಬೇಕಾ ಎಂದು ನೆರೆದಿದ್ದವರನ್ನು ಪ್ರಶ್ನಿಸಿದ

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಗತ್ಯ | ಕ್ಯಾಂಪ್ಕೋ ಸುವರ್ಣ ಮಹೋತ್ಸವದಲ್ಲಿ ಅಮಿತ್ ಶಾ Read More »

ಅಡಿಕೆ ಕೃಷಿಯ ರೋಗ ಶಮನಕ್ಕೆ ವಿಶೇಷ ಗಮನ ಅಗತ್ಯ | ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳದಲ್ಲಿ ನಡೆದ ವಿಚಾರಗೋಷ್ಟಿ

ಪುತ್ತೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ 5ನೇ ಕೃಷಿ ಯಂತ್ರ ಮೇಳ 2023 ಮತ್ತು ಕನಸಿನ ಮನೆ ಕಾರ್ಯಕ್ರಮದ 2ನೇಯ ದಿನ “ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾಸರಗೋಡು ಐಎಪ್‌ಎಆರ್ ಮತ್ತು ಸಿಪಿಸಿಆರ್‌ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ

ಅಡಿಕೆ ಕೃಷಿಯ ರೋಗ ಶಮನಕ್ಕೆ ವಿಶೇಷ ಗಮನ ಅಗತ್ಯ | ರಾಜ್ಯ ಮಟ್ಟದ ಕೃಷಿ ಯಂತ್ರ ಮೇಳದಲ್ಲಿ ನಡೆದ ವಿಚಾರಗೋಷ್ಟಿ Read More »

error: Content is protected !!
Scroll to Top