ಅಮಿತ್ ಶಾ ಪುತ್ತೂರಿಗೆ ಆಗಮನ ಹಿನ್ನಲೆ : ಮದ್ಯದಂಗಡಿಗಳ ಬಂದ್

ಪುತ್ತೂರು : ಫೆ.11 ಶನಿವಾರ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದದ ಅಂಗವಾಗಿ ಕೇಂದ್ರ ಗೃಹ, ಸಹಕಾರಿ ಸಚಿವ ಅಮಿತ್ ಶಾ ಪುತ್ತೂರಿಗೆ ಭೇಟಿ ಹಿನ್ನಲೆಯಲ್ಲಿ ಶನಿವಾರ ಬೆಳಿಗ್ಗೆ 12 ರಿಂದ ರಾತ್ರಿ 8 ಗಂಟೆ ತನಕ ಮದ್ಯದಂಗಡಿಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪುತ್ತೂರು ವಲಯ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯ, ಶೇಂದಿ ಮಾರಾಟ, ದಾಸ್ತಾನು, ಸಾಗಣಿಕೆಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ […]

ಅಮಿತ್ ಶಾ ಪುತ್ತೂರಿಗೆ ಆಗಮನ ಹಿನ್ನಲೆ : ಮದ್ಯದಂಗಡಿಗಳ ಬಂದ್ Read More »

ಫೆ.11 : ಅಮಿತ್ ಶಾ ಪುತ್ತೂರಿಗೆ ಆಗಮನ ಹಿನ್ನಲೆ : ಮಾರ್ಗ ಸೂಚಿ ಬಿಡುಗಡೆ

ಪುತ್ತೂರು : ಶನಿವಾರ ಪುತ್ತೂರಿಗೆ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಪುತ್ತೂರಿಗೆ ಆಗಮಿಸುವ ಹಿನ್ನಲೆಯಲ್ಲಿ ಪುತ್ತೂರು ನಗರಕ್ಕೆ ಆಗಮಿಸುವ ವಾಹನಗಳಿಗೆ ಪರ್ಯಾಯ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಶನಿವಾರ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಮೈದಾನಕ್ಕೆ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದು, ಪುತ್ತೂರು ಹೊರತು ಪಡಿಸಿ ಹೊರವಲಯದಿಂದ ಬರುವ ಹಲವಾರು ವಾಹನಗಳಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವ ಸಂದರ್ಭ ನಗರದಲ್ಲಿ ವಾಹನದಟ್ಟಣಿ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಸಂಚಾರ ರಸ್ತೆಗಳನ್ನು ಬದಲಿಸಿ ಪುತ್ತೂರು

ಫೆ.11 : ಅಮಿತ್ ಶಾ ಪುತ್ತೂರಿಗೆ ಆಗಮನ ಹಿನ್ನಲೆ : ಮಾರ್ಗ ಸೂಚಿ ಬಿಡುಗಡೆ Read More »

ಜನಮನ ಸೂರೆಗೊಂಡ ಕೃಷಿಯಂತ್ರ ಮೇಳದ ವಿವಿಧ ಮಳಿಗೆಗಳು

ಪುತ್ತೂರು :  ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್  ಟೆಕ್ನಾಲಜಿ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ನಡೆಯುತ್ತಿರುವ  ಬೃಹತ್ ಕೃಷಿಯಂತ್ರ ಮೇಳ-೨೦೨೩ ಜನರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಗಿದೆ. ಬೃಹತ್‍ ಕೃಷಿಯಂತ್ರ ಮೇಳ ರೈತರ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿದ್ದು, ರೈತಾಪಿ ವರ್ಗದಲ್ಲಿ  ಹುಮ್ಮಸ್ಸು ಹುಟ್ಟಿಸಿದೆ. ಈ ಮಳಿಗೆಯಲ್ಲಿ ಏನಿದೆ, ಏನಿಲ್ಲ ಕೃಷಿ ಚಟುವಟಿಕೆಗೆ ಸಹಕಾರಿಯಾಗುವ ಎಲ್ಲವೂ ಇದೆ. ಈ ನಿಟ್ಟಿನಲ್ಲಿ ವೀಕ್ಷಕದ ದಂಡೇ ಆಗಮಿಸುತ್ತಿದೆ. ಕೃಷಿತಂತ್ರ ಮಳಿಗೆಗಳಲ್ಲಿ ಡ್ರೋನ್ ತಂತ್ರಜ್ಞಾನ ಬಳಸಿ ಔಷ ಸಿಂಪಡಣೆ , ಪ್ರಾತ್ಯಕ್ಷಿಕೆ, ಅಡಕೆ ಕೊಯ್ಲು ದೋಟಿಗಳು, ಔಷಧ ಸಿಂಪಡಣೆಗೆ ಕಾರ್ಬನ್ ಫೈಬರ್ ದೋಟಿಯ ಪ್ರಾತ್ಯಕ್ಷಿಕೆ ಹಾಗೂ ಮಾರಾಟ, ಬ್ಯಾಟರಿ ಚಾಲಿತ ಕೃಷಿ ಯಂತ್ರೋಪಕರಣ, ಸಾವಯವ ಗೊಬ್ಬರ್  ಬಳಕೆ ವಿಧಾನ ಕುರಿತು ಮಾಹಿತಿ, ಮಾರಾಟ ಎಲ್ಲವೂ ಆಕರ್ಷಿತಗೊಂಡವು. ಮಂಗಳೂರು ವಿವಿ ಪ್ರವರ್ತಿತ ಪಾರಂಪರಿಕ ಗ್ರಾಮ  : ತುಳುನಾಡಿನ ಜನರು ಅನಾದಿ ಕಾಲದಿಂದ ಮಾಡಿಕೊಂಡು ಬಂದಿರುವ ಕುಲಕಸುಬು ವೈಭವವನ್ನು ಮತ್ತೊಮ್ಮೆ ಸಾರುವ ಪಾರಂಪರಿಕ ಗ್ರಾಮ ಮಳಿಗೆಯಲ್ಲಿ ಬೆತ್ತದಿಂದ ಬುಟ್ಟಿ, ತೆಂಗಿನ ಗರಿಯಿಂದ ಮಡಲು,  ಹೆಣೆಯುವುದು, ಕುಂಬಾರಿಕೆಯ ಮಣ್ಣಿನ ಮಡಕೆಗಳು,

ಜನಮನ ಸೂರೆಗೊಂಡ ಕೃಷಿಯಂತ್ರ ಮೇಳದ ವಿವಿಧ ಮಳಿಗೆಗಳು Read More »

ರಾಜಕೀಯ ಚಾಣಕ್ಯನ ಭೇಟಿ: ಗರಿಗೆದರಿದ ರಾಜಕೀಯ ಚಟುವಟಿಕೆ | ಭರದ ಸಿದ್ಧತೆ ಜೊತೆಗೆ ರಾಜಕೀಯ ಕುತೂಹಲ | ಶಾ ಭೇಟಿ ನೀಡಲಿದೆಯೇ ಬಿಜೆಪಿಗೆ ಹೊಸ ಧಿಕ್ಕು!

ಪುತ್ತೂರು: ಅಮಿತ್ ಶಾ ಭೇಟಿ ಪುತ್ತೂರಿಗೆ ಹೊಸ ರಂಗು ತಂದಿದೆ. ಉತ್ಸಾಹಕ್ಕೆ ಸಿಕ್ಕ ಯುವಕರು ಪೇಟೆಯಲ್ಲಿ ಮಾತ್ರವಲ್ಲ, ಗ್ರಾಮಾಂತರ ಭಾಗಗಳಲ್ಲೂ ಬಿಜೆಪಿ ಧ್ವಜ ಹಾರಿಸುತ್ತಿದ್ದಾರೆ. ಅಂದರೆ ಬಿಜೆಪಿಗೆ ಹೊಸ ಉತ್ಸಾಹ ಬಂದಿದ್ದು, ಇದು ರಾಜಕೀಯ ವಲಯದಲ್ಲೂ ಹೊಸ ಬಿರುಗಾಳಿ ಬೀಸುವ ಸಾಧ್ಯತೆಗಳು ದಟ್ಟವಾಗಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕೃಷಿ ಯಂತ್ರ ಮೇಳ, ಹನುಮಗಿರಿಯಲ್ಲಿ ಅಮರಗಿರಿ ಲೋಕಾರ್ಪಣೆ ಹೀಗೆ ಸಾಲು ಸಾಲು ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಆಗಮಿಸುತ್ತಿರುವ ಅಮಿತ್ ಶಾ ಅವರ ಭೇಟಿ ರಾಜಕೀಯವಾಗಿಯೂ

ರಾಜಕೀಯ ಚಾಣಕ್ಯನ ಭೇಟಿ: ಗರಿಗೆದರಿದ ರಾಜಕೀಯ ಚಟುವಟಿಕೆ | ಭರದ ಸಿದ್ಧತೆ ಜೊತೆಗೆ ರಾಜಕೀಯ ಕುತೂಹಲ | ಶಾ ಭೇಟಿ ನೀಡಲಿದೆಯೇ ಬಿಜೆಪಿಗೆ ಹೊಸ ಧಿಕ್ಕು! Read More »

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 5ನೇ ಬೃಹತ್ ಕೃಷಿಯಂತ್ರ ಮೇಳ-2023 ಕ್ಕೆ ಚಾಲನೆ

ಪುತ್ತೂರು : ಕ್ಯಾಂಪ್ಕೋ ಲಿಮಿಟೆಡ್, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ 5ನೇ ಬೃಹತ್ ಕೃಷಿ ಯಂತ್ರಮೇಳ ಮತ್ತು ಕನಸಿನ ಮನೆ ಉದ್ಘಾಟನಾ ಸಮಾರಂಭಕ್ಕೆ ಶುಕ್ರವಾರ ನೆಹರೂನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಚಾಲನೆ ನೀಡಲಾಯಿತು. ರೈತರಿಗೆ ನೀಡುವ ಸಬ್ಸಿಡಿ ವಿಚಾರದಲ್ಲಿ ಹೊಸ ಮಾರ್ಗಸೂಚಿ ತಯಾರಿ : ಶೋಭಾ ಕಂರದ್ಲಾಜೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 5ನೇ ಬೃಹತ್ ಕೃಷಿಯಂತ್ರ ಮೇಳ-2023 ಕ್ಕೆ ಚಾಲನೆ Read More »

ರೈತಾಪಿ ವರ್ಗಕ್ಕೆ ಯಾಂತ್ರಿಕತೆ ಪರಿಚಯಿಸುವ ಬೃಹತ್‍ ಕೃಷಿಯಂತ್ರ ಮೇಳ | ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಅಡಕೆ ಬೆಳೆಗಾರರು, ಸಾರ್ವಜನಿಕರು ಪಾಲ್ಗೊಳ್ಳುವಂತೆ  ಶಾಸಕ ಸಂಜೀವ ಮಠಂದೂರು ಅವರಿಂದ ವಿನಂತಿ

ಪುತ್ತೂರು : ಬಹುರಾಜ್ಯ ಸಹಕಾರಿ  ಸಂಸ್ಥೆ ಕ್ಯಾಂಪ್ಕೋ ಇಂದು ತನ್ನ ಸುವರ್ಣ ಮಹೋತ್ಸವ ಆಚರಿಸುತ್ತಿದ್ದು, ರೈತಾಪಿ ವರ್ಗಕ್ಕೆ ಯಾತ್ರಿಕತೆಯನ್ನು  ಪರಿಚಯಿಸುವ ನಿಟ್ಟಿನಲ್ಲಿ  ಕ್ಯಾಂಪ್ಕೋ ಸಂಸ್ಥೆ ಹಾಗೂ ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜು ಬೃಹತ್ ಕೃಷಿ ಯಂತ್ರ ಮೇಳವನ್ನು ಆಯೋಜನೆ ಮಾಡಿದೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಅವರು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕೇರಳ, ಕರ್ನಾಟಕ ರಾಜ್ಯದ ರೈತಾಪಿ ವರ್ಗ ಯಂತ್ರ ಬಳಕೆ ಮಾಡುವ ಮೂಲಕ ಕೃಷಿ ಕಾರ್ಯವನ್ನು ಹೇಗ ಮಾಡಬೇಕು, ಯಾಂತ್ರಿಕತೆಯ ಬಳಕೆ ಹೇಗೆ ಎಂಬುದು ಈ

ರೈತಾಪಿ ವರ್ಗಕ್ಕೆ ಯಾಂತ್ರಿಕತೆ ಪರಿಚಯಿಸುವ ಬೃಹತ್‍ ಕೃಷಿಯಂತ್ರ ಮೇಳ | ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಅಡಕೆ ಬೆಳೆಗಾರರು, ಸಾರ್ವಜನಿಕರು ಪಾಲ್ಗೊಳ್ಳುವಂತೆ  ಶಾಸಕ ಸಂಜೀವ ಮಠಂದೂರು ಅವರಿಂದ ವಿನಂತಿ Read More »

ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಮೃತಧಾರ ವಿಸ್ತೃತ ಕಟ್ಟಡದ ಪ್ರವೇಶೋತ್ಸವ | ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ

ಪುತ್ತೂರು : ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ  “ಅಮೃತಧಾರ” ವಿಸ್ತೃತ ಕಟ್ಟಡದ ಪ್ರವೇಶೋತ್ಸವ ಹಾಗೂ ಸಾಂದ್ರ ಶೀತಲೀಕರಣ ಘಟಕದ  ಉದ್ಘಾಟನೆ ಗುರುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕೃಷಿಯ ಜತೆಗೆ ಹೈನುಗಾರಿಕೆಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮುಂಡೂರಿನಲ್ಲಿ ಪ್ರಾರಂಭಗೊಂಡ ಸಂಘವು ಉತ್ತಮ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ.  ಪ್ರಸ್ತುತ 1300 ಲೀಟರ್‍ ಹಾಲು ಸಂಗ್ರಹದೊಂದಿಗೆ ಸಾಂದ್ರ ಶೀತಲೀಕರಣ ಘಟಕ ಸ್ಥಾಪಿಸುವ ಹಂತಕ್ಕೆ ಬೆಳೆದಿರುವುದು ಶ್ಲಾಘನೀಯ ಎಂದರು. ದ.ಕ.ಜಿಲ್ಲಾ ಹಾಲು ಉತ್ಪಾದಕರ

ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಮೃತಧಾರ ವಿಸ್ತೃತ ಕಟ್ಟಡದ ಪ್ರವೇಶೋತ್ಸವ | ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ Read More »

такие Букмекерские Конторы в России 2024 Рейтинг Букмекеров Список Топ 15 Б

такие Букмекерские Конторы в России 2024 Рейтинг Букмекеров Список Топ 15 Бк Букмекерские Конторы россии 2024 Лучшие Букмекеры В Рф Топ 10 Бк Рейтинг На Март Content Личный кабинет Букмекерской Конторы Betboom Рейтинг Самых Надежных Сайтов Для Ставок Букмекерские Конторы по Уровню Маржи и Коэффициентам Как Появился который Рейтинг? Вас интересуют Только Ставки в экспериентальные

такие Букмекерские Конторы в России 2024 Рейтинг Букмекеров Список Топ 15 Б Read More »

ಸುಸೂತ್ರವಾಗಿ ಸಾಗಿದ ಬಿಜೆಪಿ ಜಾಥಾ ಅಂತ್ಯದಲ್ಲಿ ಬಿರುಸಾಗಿದ್ದೇಕೆ?! | ಈ ಬಿರುಸು ಪೂರ್ವ ನಿಯೋಜಿತ ಪ್ಲ್ಯಾನೇ?! | ಹಿರಿ ನಾಯಕರಿರುವ ಬಿಜೆಪಿಯಲ್ಲಿ ಈ ಗೊಂದಲವೇಕೆ? | ಬಿಜೆಪಿ ಪಡಸಾಲೆಯ ಗೊಂದಲ ಎದುರಾಳಿಗಳಿಗೆ ಆಹಾರವಾಗದೇ? ಇದಕ್ಕೆ ಹೊಣೆ ಯಾರು?

ಪುತ್ತೂರು: ಅಮಿತ್ ಶಾ ಕಾರ್ಯಕ್ರಮದ ಪ್ರಚಾರಾರ್ಥ ಗುರುವಾರ ಪೇಟೆಯಾದ್ಯಂತ ನಡೆದ ಜಾಥಾ, ಅಂತ್ಯದಲ್ಲಿ ಏಕಾಏಕೀ ಬಿರುಸಾಯಿತು. ಮಾತಿನ ಚಕಮಕಿ ತಾರಕಕ್ಕೇರಿತು. ಮುಖಂಡರ ಮಧ್ಯಪ್ರವೇಶ ಬಿರುಸಿನ ವಾತಾವರಣವನ್ನು ತಿಳಿಗೊಳಿಸಿತೇನೋ ನಿಜ. ಆದರೆ ಸುಸೂತ್ರವಾಗಿ ಸಾಗುತ್ತಿದ್ದ ಜಾಥಾ ಕೊನೆಯಲ್ಲಿ ಬಿರುಸಾಗಲು ಕಾರಣವೇನು? ಹೀಗೊಂದು ಪ್ರಶ‍್ನೆ ಬಿಜೆಪಿ ಪಾಳಯದೊಳಗೆ ಸದ್ದಿಲ್ಲದೆ ಹರಿದಾಡುತ್ತಿದೆ. ಜಾಥಾದ ಆರಂಭದಲ್ಲಿ ಎಲ್ಲವೂ ಸರಿಯಾಗಿಯೇ ಇತ್ತು. ಎಲ್ಲಾ ಮುಖಂಡರು ಜೊತೆಗೆ ಹೆಜ್ಜೆ ಮುಂದಿಡುತ್ತಾ ಸಾಗಿದರು. ಪ್ರಚಾರಾರ್ಥ ಜಾಥಾ ವಿಜೃಂಭಣೆಯಿಂದಲೇ ಸಾಗಿತ್ತು. ಆದರೆ ಕೊನೆಯಲ್ಲಿ ಜಾಥಾ ಅಂತ್ಯವಾಗುತ್ತದೆ ಎಂದಾಗ, ಏಕಾಏಕೀ

ಸುಸೂತ್ರವಾಗಿ ಸಾಗಿದ ಬಿಜೆಪಿ ಜಾಥಾ ಅಂತ್ಯದಲ್ಲಿ ಬಿರುಸಾಗಿದ್ದೇಕೆ?! | ಈ ಬಿರುಸು ಪೂರ್ವ ನಿಯೋಜಿತ ಪ್ಲ್ಯಾನೇ?! | ಹಿರಿ ನಾಯಕರಿರುವ ಬಿಜೆಪಿಯಲ್ಲಿ ಈ ಗೊಂದಲವೇಕೆ? | ಬಿಜೆಪಿ ಪಡಸಾಲೆಯ ಗೊಂದಲ ಎದುರಾಳಿಗಳಿಗೆ ಆಹಾರವಾಗದೇ? ಇದಕ್ಕೆ ಹೊಣೆ ಯಾರು? Read More »

ಹನುಮಗಿರಿ ಕ್ಷೇತ್ರಕ್ಕೆ ಅಮಿತ್‌ ಶಾ ಆಗಮನ ಹಿನ್ನಲೆ : ಹ್ಯಾಲಿಪ್ಯಾಡ್ ಉದ್ಘಾಟನೆ

ಪುತ್ತೂರು : ಈಶ್ವರಮಂಗಲದ ಹನುಮಗಿರಿ ಕ್ಷೇತ್ರದ ಅಮರಗಿರಿ ಭಾರತಿ ಜ್ಯೋತಿ ಮಂದಿರ ಉದ್ಘಾಟನೆ ನೆರವೇರಿಸಲು ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಹನುಮಗಿರಿಯಲ್ಲಿ ಹ್ಯಾಲಿಪ್ಯಾಡ್‌ನ್ನು ಹನುಮಗಿರಿ ಕ್ಷೇತ್ರದ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ ತೆಂಗಿನಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು. ಕ್ಷೇತ್ರದ ಅರ್ಚಕರು ವೈದಿಕ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ sಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ,

ಹನುಮಗಿರಿ ಕ್ಷೇತ್ರಕ್ಕೆ ಅಮಿತ್‌ ಶಾ ಆಗಮನ ಹಿನ್ನಲೆ : ಹ್ಯಾಲಿಪ್ಯಾಡ್ ಉದ್ಘಾಟನೆ Read More »

error: Content is protected !!
Scroll to Top