ರೇಣುಕಾ ಸ್ವಾಮಿ ಕೊಲೆ ಪ್ರಕರಣ | ನ್ಯಾಯಾಲಯದ ಎದುರು ದರ್ಶನ್ ಹಾಗೂ ಗ್ಯಾಂಗ್ ನ್ನು ಹಾಜರುಪಡಿಸಲಿದ್ದಾರೆ ಪೊಲೀಸರು
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ ನ ಆರೋಪಿಗಳಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಪೊಲೀಸರು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಿದ್ದಾರೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಇಂದು ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಆಗಿದ್ದು, ಜೂನ್ 11ರ ಮುಂಜಾನೆಯೇ ದರ್ಶನ್ ಅವರನ್ನು ಬಂಧಿಸಲಾಯಿತು. ಆ ಬಳಿಕ ಪವಿತ್ರಾ ಗೌಡ ಸೇರಿ ಹಲವರ ಬಂಧನ ಆಯಿತು. ಅನುಮಾನ […]










