ಶಾ ಆಗಮನ : ಬನ್ನೂರಿನಲ್ಲಿ ಅಲಂಕಾರ

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ದಾರಂದಕುಕ್ಕು ವೀರ ಮಾರುತಿ ಸರ್ಕಲ್ ಆವರಣದಲ್ಲಿ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆಯಲಿರುವ ಅಮಿತ್ ಶಾ ಆಗಮನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಲಂಕಾರ ಮಾಡಲಾಯಿತು. ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ ಏಕ, ಸದಸ್ಯರಾದ ಶಿನಪ್ಪ ಕುಲಾಲ್, ತಿಮಪ್ಪ ಪೂಜಾರಿ, ಬೂತ್ ಅಧ್ಯಕ್ಷ ತಿಮಪ್ಪ ಗೌಡ, ಹರೀಣಾಕ್ಷಿ ಡಿಕಯ್ಯ, ರಮೇಶ್ ದಾಸಯ್ಯ, ಚಿದಾನಂದ, ವಿಶು ಕುಮಾರ್, ರಾಜಶೇಖರ್ ಸೂರಜ್ ಗೊಳ್ತಿಲ ರಮೇಶ್ ಏಕ ಉಪಸ್ಥಿತರಿದ್ದರು. ಫೆ.11 ರಂದು ಮೊದಲ ಬಾರಿಗೆ […]

ಶಾ ಆಗಮನ : ಬನ್ನೂರಿನಲ್ಲಿ ಅಲಂಕಾರ Read More »

ಬೃಹತ್ ಕೃಷಿಯಂತ್ರ ಮೇಳಕ್ಕೆ ಅಂತಿಮ ಸಿದ್ಧತೆ | ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾಹಿತಿ

ಪುತ್ತೂರು : ಕಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಇವರ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆವರಣದಲ್ಲಿ ಫೆಬ್ರವರಿ 10ರಿಂದ 12ರವರೆಗೆ 5ನೇ ಬೃಹತ್‌ ಕೃಷಿಯಂತ್ರ ಮೇಳ 2023 ಮತ್ತು ಕನಸಿನ ಮನೆ ಪ್ರದರ್ಶನಕ್ಕೆ ಎಲ್ಲಾ ಸಿದ್ಧತೆಗಳು ಮುಕ್ತಾಯದ ಹಂತದಲ್ಲಿವೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.

ಬೃಹತ್ ಕೃಷಿಯಂತ್ರ ಮೇಳಕ್ಕೆ ಅಂತಿಮ ಸಿದ್ಧತೆ | ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾಹಿತಿ Read More »

ಅಮಿತ್ ಶಾ ಭೇಟಿ ಅಭಿಮಾನಿಗಳಿಗೆ ಖುಷಿ, ವಿರೋಧಿಗಳಿಗೆ ನಡುಕ : ಶಾಸಕ ಸಂಜೀವ ಮಠಂದೂರು

ಪುತ್ತೂರು : ರಾಜ್ಯಕ್ಕೆ ಸಂದೇಶ ನೀಡಲು, ಅಮಾಯಕರ ಹತ್ಯೆಗೈದ ಮತಾಂಧರಿಗೆ ಸಂದೇಶ ನೀಡಲು, ಮುಂದಿನ ಚುನಾವಣೆಯಲ್ಲಿ ಗೆದ್ದೇ ಗೆಲ್ತೇವೆ ಎನ್ನುವ ಸಂದೇಶ ನೀಡುವ ಕಾರ್ಯಕ್ರಮ ಫೆ. ೧೧ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಕೇಂದ್ರ ಗೃಹ ಸಚಿವ, ಸಹಕಾರಿ ಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ದರ್ಬೆ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅಮಿತ್ ಶಾ ಅವರು ಪುತ್ತೂರಿಗೆ

ಅಮಿತ್ ಶಾ ಭೇಟಿ ಅಭಿಮಾನಿಗಳಿಗೆ ಖುಷಿ, ವಿರೋಧಿಗಳಿಗೆ ನಡುಕ : ಶಾಸಕ ಸಂಜೀವ ಮಠಂದೂರು Read More »

ಫೆ.10 : ಆತ್ಮಾನಂದ ರೈ ನಿರ್ಮಾಣದ ತುಳು ಚಲನಚಿತ್ರ “ಪಿಲಿ” ಪುತ್ತೂರಿನಲ್ಲಿ ಬಿಡುಗಡೆ

ಪುತ್ತೂರು : ಎನ್‍.ಎನ್‍.ಎಮ್‍. ಪ್ರೊಡಕ್ಷನ್‍ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾ‍ಣದ ತುಳು ಚನಲಚಿತ್ರ “ಪಿಲಿ” ಫೆ.10 ರಂದು ಪುತ್ತೂರಿನಲ್ಲಿ ಬಿಡುಗಡೆಯಾಗಲಿದೆ ಎಂದು ಚನಲಚಿತ್ರ ನಿರ್ದೇ‍ಶಕ ಮಯೂರ್‍ ಆರ್‍. ಶೆಟ್ಟಿ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸಿನೆಮಾದ ಪ್ರೀಮಿಯರ್‍ ಶೋ ದುಬೈನಲ್ಲಿ ನಡೆದಿದೆ. ಚಿತ್ರದಲ್ಲಿ ಯುವ ನಟ ಭರತ್ ಭಂಡಾರಿ ಕಥೆ ಬರೆದು ಪ್ರಥಮ ನಾಯಕ ನಟರಾಗಿ ಮಿಂಚಿದ್ದಾರೆ. ಸ್ವಾತಿ ಶೆಟ್ಟಿ ನಾಯಕಿ ನಟಿಯಾಗಿದ್ದಾರೆ. ವಿಜಯ ಕುಮಾರ್‍ ಕೊಡಿಯಾಲ್‍ಬೈಲ್‍, ಖ್ಯಾತ ನಟ ನವೀನ್‍ ಡಿ.ಪಡೀಲ್‍, ಅರವಿಂದ

ಫೆ.10 : ಆತ್ಮಾನಂದ ರೈ ನಿರ್ಮಾಣದ ತುಳು ಚಲನಚಿತ್ರ “ಪಿಲಿ” ಪುತ್ತೂರಿನಲ್ಲಿ ಬಿಡುಗಡೆ Read More »

ಫೆ. 10ರಿಂದ 12ರವರೆಗೆ ಬೃಹತ್‍ ಕೃಷಿಯಂತ್ರ ಮೇಳ: ರೈತಾಪಿ ವರ್ಗವನ್ನು ಉತ್ತೇಜಿಸಲು ಬೃಹತ್‍ ಮೆರವಣಿಗೆ

ಪುತ್ತೂರು: ಕೃಷಿಯಂತ್ರ ಮೇಳ-2023ರ ಅಂಗವಾಗಿ ರೈತಾಪಿ ವರ್ಗವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬುಧವಾರ ನಗರದಾದ್ಯಂತ ಕೃಷಿ ಕ್ಷೇತ್ರವನ್ನು ಬಿಂಬಿಸುವ ಬೃಹತ್‍ ಮೆರವಣಿಗೆ ನಡೆಯಿತು. ಕ್ಯಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಆರ್‍ಡಿಎಫ್‍) ಹಾಗೂ ಪುತ್ತೂರು ವಿವೇಕಾನಂದ ಕಾಲೇಜ್‍ ಆಫ್‍ ಇಂಜಿನಿಯರಿಂಗ್‍ ಆಂಡ್‍ ಟೆಕ್ನಾಲಜಿ ಇದರ ಆಶ್ರಯದಲ್ಲಿ ಫೆ.10ರಿಂದ 12ರ ತನಕ ನಡೆಯುವ 5ನೇ ಬೃಹತ್‍ ಕೃಷಿಯಂತ್ರ ಮೇಳ-2023ರ ಹಿನ್ನೆಲೆಯಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಕೃಷಿ ಕ್ಷೇತ್ರಕ್ಕೆ ಪೂರಕವಾದ ಟ್ಯಾಬ್ಲೋಗಳೊಂದಿಗೆ ಕ್ಯಾಂಪ್ಕೋ ಸಂಸ್ಥೆಯ ಸಿಬ್ಬಂದಿಗಳು, ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜು,

ಫೆ. 10ರಿಂದ 12ರವರೆಗೆ ಬೃಹತ್‍ ಕೃಷಿಯಂತ್ರ ಮೇಳ: ರೈತಾಪಿ ವರ್ಗವನ್ನು ಉತ್ತೇಜಿಸಲು ಬೃಹತ್‍ ಮೆರವಣಿಗೆ Read More »

ಮಾಣಿಲ ಪ್ರೌಢಶಾಲಾ ದ್ವಿತೀಯ ದರ್ಜೆ ಸಹಾಯಕಿ ಕೆ.ಗಿರಿಜ ಅವರಿಗೆ ಬೀಳ್ಕೊಡುಗೆ

ಮಾಣಿಲ : ಜ.31 ರಂದು ಮಾಣಿಲ ಸರಕಾರಿ ಪ್ರೌಢಶಾಲೆಯಿಂದ ವಯೋ ನಿವೃತ್ತಿ ಹೊಂದಿದ ದ್ವಿತೀಯ ದರ್ಜೆ ಸಹಾಯಕಿ ಕೆ.ಗಿರಿಜ ಅವರನ್ನು ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳ ಪರವಾಗಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಗಿರಿಜಾ ಅವರನ್ನು ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ,, ಮಾಣಿಲ ಗ್ರಾಮ ಪಂಚಾಯತ್ನ ಅಧ್ಯಕ್ಷೆ ವನಿತಾ, ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ.ಜಿ, ನಿವೃತ್ತ ಶಿಕ್ಷಕ ಅನಂತ ಭಟ್, ಎಸ್‍ಡಿಎಂಸಿ ಸದಸ್ಯರಾದ ಚಂದ್ರಶೇಖರ ರಾವ್

ಮಾಣಿಲ ಪ್ರೌಢಶಾಲಾ ದ್ವಿತೀಯ ದರ್ಜೆ ಸಹಾಯಕಿ ಕೆ.ಗಿರಿಜ ಅವರಿಗೆ ಬೀಳ್ಕೊಡುಗೆ Read More »

ಕ್ಷಮಿಸಿಬಿಡಿ ದೇವರಾಗಿ

ಆದರೆ ಕ್ಷಮಿಸುವುದು ಅಷ್ಟು ಸುಲಭ ಅಲ್ಲ ಕನ್ನಡದ ವರನಟ ಡಾ| ರಾಜಕುಮಾರ್ ಅಭಿನಯಿಸಿದ 200ನೇ ಚಿತ್ರ ದೇವತಾ ಮನುಷ್ಯ 1988ರಲ್ಲಿ ಬಿಡುಗಡೆ ಆಗಿತ್ತು. ಅದು ಜಾರ್ಜ್ ಇಲಿಯಟ್ ಅವರ ಕಾದಂಬರಿ ಆಧಾರಿತ ಸಿನೆಮಾ. ಅದರ ಕತೆಯನ್ನು ಒಂದೆರಡು ವಾಕ್ಯದಲ್ಲಿ ಹೇಳಿ ಮುಗಿಸುತ್ತೇನೆ.ಒಬ್ಬ ಸಾಮಾನ್ಯ ಡ್ರೈವರ್ ಆಗಿದ್ದ ರಾಜಕುಮಾರ್ ವಿಲನ್‌ಗಳ ಕುತಂತ್ರಕ್ಕೆ ಬಲಿಯಾಗಿ ತನ್ನ ಪ್ರಿಯತಮೆಯನ್ನು ಕಳೆದುಕೊಳ್ಳುತ್ತಾನೆ. ತಾನು ಮಾಡದ ತಪ್ಪಿನ ಆಪಾದನೆ ಹೊತ್ತು ಜೈಲಿಗೆ ಹೋಗುತ್ತಾನೆ. ಜೈಲಿನಿಂದ ಬಿಡುಗಡೆ ಆಗಿ ಹೊರಬಂದ ತಕ್ಷಣ ಆ ವಿಲನ್‌ಗಳನ್ನು ಕೊಲೆ

ಕ್ಷಮಿಸಿಬಿಡಿ ದೇವರಾಗಿ Read More »

ಇಂಗ್ಲಿಷ್‌ನಲ್ಲಿ ಬರಲಿದೆ ಕಾಂತಾರ

ಮಾರ್ಚ್‌ 1ರಂದು ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್‌ ಬೆಂಗಳೂರು : ಇಡೀ ದೇಶ ಮೆಚ್ಚಿದ ಕಾಂತಾರ ಸಿನಿಮಾ ಈಗ ಇಂಗ್ಲಿಷ್‌ಗೆ ಡಬ್‌ ಆಗಿ ತೆರೆ ಕಾಣಲಿದೆ. ಕನ್ನಡ ಚಿತ್ರಗಳು ಇಂಗ್ಲಷ್‌ಗೆ ಡಬ್‌ ಆಗುವುದು ಅಪರೂಪ. ಇದೀಗ ಕಾಂತಾರ ಚಿತ್ರಕ್ಕೆ ಆ ಅವಕಾಶ ಒದಗಿ ಬಂದಿದೆ. ಇದರಿಂದ ನಮ್ಮ‌ ಕನ್ನಡ ಸಿನಿಮಾ ಮತ್ತಷ್ಟು ಜನರಿಗೆ ತಲುಪಲಿದೆ. ಕಾಂತಾರ ಸಿನಿಮಾ ನೋಡಿದ ಉತ್ತರ ಭಾರತದ ಮಂದಿ ತುಳುನಾಡಿನ ಸಂಸ್ಕೃತಿ ಆಚರಣೆ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿ ಇಂತಹ ಚಿತ್ರಗಳು ಮತ್ತಷ್ಟು ಬರಬೇಕು ಎಂದು ಅಭಿಪ್ರಾಯ

ಇಂಗ್ಲಿಷ್‌ನಲ್ಲಿ ಬರಲಿದೆ ಕಾಂತಾರ Read More »

ಮೋಹನ್‌ ಭಾಗವತ್‌ ವಿರುದ್ಧ ಬ್ರಾಹ್ಮಣ ಅವಹೇಳನ ದೂರು

ಜಾತಿ ಸೃಷ್ಟಿಯಾಗಿದ್ದು ಪುರೋಹಿತರಿಂದ ಎಂಬ ಹೇಳಿಕೆಗೆ ಆಕ್ಷೇಪ ಮುಜಾಫರ್‌ಪುರ: ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ವಿರುದ್ಧ ಬ್ರಾಹ್ಮಣರ ಅವಹೇಳನ ದೂರು ದಾಖಲಾಗಿದೆ. ಭಾಗವತ್‌ ಇತ್ತೀಚೆಗೆ ಮಾಡಿದ ಭಾಷಣದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಮುಂಬಯಿಯಲ್ಲಿ ಭಾನುವಾರ ನಡೆದ ಸಮಾರಂಭವೊಂದಲ್ಲಿ ಭಾಗವತ್ ಅವರ ಭಾಷಣದ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ವಕೀಲ ಸುಧೀರ್ ಕುಮಾರ್ ಓಜಾ ಅವರು ಮುಜಾಫರ್‌ಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.ದೇವರ ಎದುರಲ್ಲೆ ಎಲ್ಲರೂ ಸಮಾನರು, ಹಿಂದೂ ಸಮಾಜದಲ್ಲಿ ಕಠಿಣ ಜಾತಿ ಶ್ರೇಣಿ

ಮೋಹನ್‌ ಭಾಗವತ್‌ ವಿರುದ್ಧ ಬ್ರಾಹ್ಮಣ ಅವಹೇಳನ ದೂರು Read More »

ಮಂಗಳೂರು ಪೊಲೀಸ್‌ ಕಮಿಷನ್‌ರಿಂದ ಕಿರುಕುಳ : ಆರ್‌ಟಿಐ ಕಾರ್ಯಕರ್ತ ಕಬೀರ್‌ ಆರೋಪ

ಲಂಚದ ಪ್ರಕರಣವನ್ನು ಸಿಬಿಐಗೊಪ್ಪಿಸಲು ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ವಿರುದ್ಧ ಆರ್‌ಟಿಐ ಕಾರ್ಯಕರ್ತ ಮೊಹಮ್ಮದ್ ಕಬೀರ್ ಕಿರುಕುಳದ ಆರೋಪ ಮಾಡಿದ್ದಾರೆ. ಶಶಿಕುಮಾರ್‌ ಮತ್ತು ಇಬ್ಬರು ಪೊಲೀಸರ ವಿರುದ್ಧ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಲೋಕಾಯುಕ್ತಕ್ಕೆ ದೂರು ನೀಡಿದ ಬಳಿಕ ತನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.ಡ್ರಗ್ಸ್ ಮತ್ತು ಮರಳು ಮಾಫಿಯಾದವರಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆಂದು ಕಮಿಷನರ್ ಹಾಗೂ ಉಲ್ಲಾಳ ಠಾಣೆಯ ಇನ್ಸ್ ಪೆಕ್ಟರ್, ಸಬ್‌ಇನ್ಸ್‌ಪೆಕ್ಟರ್ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದಾಗಿನಿಂದಲೂ ತನಗೆ ಕಿರುಕುಳ ನೀಡಲಾಗುತ್ತಿದೆ.ಆರೋಪಿಗಳೇ

ಮಂಗಳೂರು ಪೊಲೀಸ್‌ ಕಮಿಷನ್‌ರಿಂದ ಕಿರುಕುಳ : ಆರ್‌ಟಿಐ ಕಾರ್ಯಕರ್ತ ಕಬೀರ್‌ ಆರೋಪ Read More »

error: Content is protected !!
Scroll to Top