ಪುತ್ತೂರು ತಾಲೂಕಿಗೆ 4 ಅಂಬೇಡ್ಕರ್ ಭವನ ಮಂಜೂರು | ಶಾಸಕ ಸಂಜೀವ ಮಠಂದೂರು ಪ್ರಯತ್ನಕ್ಕೆ ಸಿಕ್ಕ ಫಲ

ಪುತ್ತೂರು: ಹಿಂದುಳಿದ ವರ್ಗಗಳ ಧ್ವನಿ ಡಾ.ಬಿ.ಆರ್.ಅಂಬೇಡ್ಕರ್. ತನ್ನ ಅಪ್ರತಿಮ ಜ್ಞಾನದಿಂದ ದೂರದೃಷ್ಠಿಯುಳ್ಳವರಾಗಿದ್ದ ಇವರು, ಜನರ ಬೆನ್ನೆಲುಬಾಗಿ ನಿಂತವರು. ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವರ ಹೆಸರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುತ್ತದೆ. ಇದೀಗ ಪುತ್ತೂರು ತಾಲೂಕಿನ ನಾಲ್ಕು ಗ್ರಾಮಗಳಿಗೆ ಅಂಬೇಡ್ಕರ್ ಭವನ ಮಂಜೂರುಗೊಳಿಸುವಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಯಶಸ್ವಿಯಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಡಿ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮ ಪಂಚಾಯತಿನ ಇರ್ದೆಯಲ್ಲಿ, ನಿಡ್ಪಳ್ಳಿ ಗ್ರಾಪಂನ ನಿಡ್ಪಳ್ಳಿಯಲ್ಲಿ, ಶಾಂತಿಗೋಡು ಗ್ರಾಪಂನ ಶಾಂತಿಗೋಡಿನಲ್ಲಿ ಹಾಗೂ ಅರಿಯಡ್ಕ ಗ್ರಾಪಂನ ಮಾಡ್ನೂರಿನಲ್ಲಿ ಅಂಬೇಡ್ಕರ್ […]

ಪುತ್ತೂರು ತಾಲೂಕಿಗೆ 4 ಅಂಬೇಡ್ಕರ್ ಭವನ ಮಂಜೂರು | ಶಾಸಕ ಸಂಜೀವ ಮಠಂದೂರು ಪ್ರಯತ್ನಕ್ಕೆ ಸಿಕ್ಕ ಫಲ Read More »

ಫೆ.11 ರಂದು ಪುತ್ತೂರಿನಲ್ಲಿ ಐತಿಹಾಸಿಕ ಸಮಾವೇಶ ; ರೈತರಿಗೆ ಇನ್ನಷ್ಟು ಚಟುವಟಿಕೆಗೆ ಶಕ್ತಿ, ಉತ್ತೇಜನ ನೀಡಲಿದೆ ಕಾರ್ಯಕ್ರಮ : ಸಚಿವ ಸುನಿಲ್ ಕುಮಾರ್

ಪುತ್ತೂರು : ಅಡಿಕೆ ಬೆಳೆಗಾರರು ಹಾಗೂ ರೈತರನ್ನು ಮುಂದಿಟ್ಟುಕೊಂಡು ಫೆ.11 ರಂದು ಪುತ್ತೂರಿನಲ್ಲಿ ಐತಿಹಾಸಿಕ ಸಮಾವೇಶವಾಗಿ ಮೂಡಿ ಬರಲಿದ್ದು, ರೈತರ ಇನ್ನಷ್ಟು ಕಾರ್ಯಚಟುವಟಿಕೆಗಳಿಗೆ ಶಕ್ತಿ ನೀಡುವ ಜತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಡೆಯಲಿದ್ದು, ಉದ್ಘಾಟನೆಗೋಸ್ಕರ ಮಧ್ಯಾಹ್ನ 12 ಗಂಟೆಗೆ ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್‌ಶಾ ಆಗಮಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿಕ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ  ಸುನಿಲ್ ಕುಮಾರ್ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸಮಾವೇಶ ನಡೆಯುವ ತೆಂಕಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಮಧ್ಯಾಹ್ನ

ಫೆ.11 ರಂದು ಪುತ್ತೂರಿನಲ್ಲಿ ಐತಿಹಾಸಿಕ ಸಮಾವೇಶ ; ರೈತರಿಗೆ ಇನ್ನಷ್ಟು ಚಟುವಟಿಕೆಗೆ ಶಕ್ತಿ, ಉತ್ತೇಜನ ನೀಡಲಿದೆ ಕಾರ್ಯಕ್ರಮ : ಸಚಿವ ಸುನಿಲ್ ಕುಮಾರ್ Read More »

ಅಂಬಿಕಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿದಾಯಕೂಟ

ಪುತ್ತೂರು : ಕುಟುಂಬ ವ್ಯವಸ್ಥೆ ಭಾರತದ ಶಕ್ತಿ. ಕುಟುಂಬದಿಂದ ದೇಶ ಕಟ್ಟುವ ಕೆಲಸ ಪ್ರಾರಂಭವಾಗುವುದು. ಜನನಿ ಮತ್ತು ಜನ್ಮ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲಾದುದು. ದೇಶಕ್ಕಾಗಿ ಅಳಿಲ ಸೇವೆ ಎಲ್ಲರೂ ಮಾಡಬೇಕು. ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರ ಕೆಲ ನಿಮಿಷಗಳ ಭಾಷಣ ಅವರನ್ನು ಜಗದ್ವಂದ್ಯರನ್ನಾಗಿ ಮಾಡಿತು. ಗುರಿ, ಶಿಸ್ತು, ಪ್ರಯತ್ನದಿಂದ ಮುಂದೆ ಬನ್ನಿ. ನಿಮ್ಮ ಬಗ್ಗೆ ನಿಮಗೆ ನಂಬಿಕೆ ಇರಲಿ ಎಂದು  ಖ್ಯಾತ ವಾಗ್ಮಿ ರಂಜನ್ ಬೆಳ್ಳರ್ಪಾಡಿ ಹೇಳಿದರು. ಅವರು ಪುತ್ತೂರಿನ ನೆಲ್ಲಿಕಟ್ಟೆಯಲ್ಲಿರುವ ಅಂಬಿಕಾ ಪದವಿ ಪೂರ್ವ ಕಾಲೇಜಿನಲ್ಲಿ  ದ್ವಿತೀಯ

ಅಂಬಿಕಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿದಾಯಕೂಟ Read More »

ತಾತ್ಕಾಲಿಕವಾಗಿ ನಿಂತು ಹೋಗಿದ್ದ ಹಾರಾಡಿ ರೈಲ್ವೇ ಕಾಮಗಾರಿ ಪುನರಾರಂಭ ; ಮಾರ್ಚ್ ತಿಂಗಳೊಳಗೆ ರಸ್ತೆ ಲೋಕಾರ್ಪಣೆ : ಜೀವಂಧರ್ ಜೈನ್‍

ಪುತ್ತೂರು : ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹಾರಾಡಿ ರೈಲ್ವೇ ನಿಲ್ದಾಣ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿಯನ್ನು ಪುನರಾರಂಭಿಸಲಾಗಿದೆ. ಜಲ್ಲಿ ಹಾಗೂ ಕ್ರಷರ್‍ ಮುಷ್ಕರದ ಹಿನ್ನಲೆಯಲ್ಲಿ ಕಾಮಗಾರಿಗೆ ಬೇಕಾದ ಜಲ್ಲಿ ಕಲ್ಲುಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾದ ಹಿನ್ನಲೆಯಲ್ಲಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಸುಮಾರು 1.7 ಕೋಟಿ ವೆಚ್ಚದ 5.5 ಮೀಟರ್‍ ಅಗಲದ ರಸ್ತೆ ಕಾಮಗಾರಿಗೆ  2022ನೇ ನವೆಂಬರ್‍ ತಿಂಗಳಲ್ಲಿ ಶಿಲಾನ್ಯಾಸದ ಮೂಲಕ ಚಾಲನೆ ನೀಡಲಾಗಿತ್ತು. ಬಳಿಕ ಜಲ್ಲಿ ಕ್ರಷರ್‍ ಮಾಲಕರ ಮುಷ್ಕರದಿಂದಾಗಿ ಸಮಸ್ಯೆ ಉಂಟಾಗಿ ಕೇವಲ ಅರ್ಥ್ವರ್ಕ್ ಮಾಡಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು.

ತಾತ್ಕಾಲಿಕವಾಗಿ ನಿಂತು ಹೋಗಿದ್ದ ಹಾರಾಡಿ ರೈಲ್ವೇ ಕಾಮಗಾರಿ ಪುನರಾರಂಭ ; ಮಾರ್ಚ್ ತಿಂಗಳೊಳಗೆ ರಸ್ತೆ ಲೋಕಾರ್ಪಣೆ : ಜೀವಂಧರ್ ಜೈನ್‍ Read More »

ಫೆ.12 : ಬಲ್ನಾಡು ಗ್ರಾಮ ಮಟ್ಟದ ಪ್ರೊ ಮಾದರಿ ಮ್ಯಾಟ್‍ ಅಂಕಣ ಕಬಡ್ಡಿ ಪಂದ್ಯಾಟ

ಪುತ್ತೂರು : ಬಲ್ನಾಡು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ವಿನಾಯಕ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ೮ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪುರುಷರ ಮುಕ್ತ ಹಾಗೂ ಬಲ್ನಾಡು ಗ್ರಾಮ ಮಟ್ಟದ ಪ್ರೊ ಮಾದರಿಯ ಮ್ಯಾಟ್ ಅಂಕಣ ಕಬಡ್ಡಿ ಪಂದ್ಯಾಟ ಫೆ.೧೨ ಆದಿತ್ಯವಾರ ನಡೆಯಲಿದೆ. ಬಲ್ನಾಡು ಉಜ್ರುಪಾದೆ ವಿನಾಯಕ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾಟ ಬೆಳಿಗ್ಗೆ 9 ರಿಂದ ಆರಂಭಗೊಳ್ಳಲಿದೆ. ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.12 : ಬಲ್ನಾಡು ಗ್ರಾಮ ಮಟ್ಟದ ಪ್ರೊ ಮಾದರಿ ಮ್ಯಾಟ್‍ ಅಂಕಣ ಕಬಡ್ಡಿ ಪಂದ್ಯಾಟ Read More »

ಫೆ.8 ರಿಂದ 10 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ

ಪುತ್ತೂರು : ತಾಲೂಕಿನ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಹಾಗೂ  ಬಾಲಾಲಯ ಪ್ರತಿಷ್ಠೆ ಫೆ.8 ರಿಂದ 10 ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.8 ಬುಧವಾರ ಸಂಜೆ ರಕ್ಷೋಘ್ನ ಹೋಮ, ವಾಸ್ತುಹೋಮ ನಡೆಯಲಿದೆ. ಫೆ.9 ಗುರುವಾರ ಬೆಳಿಗ್ಗೆ ಮಹಾಗಣಪತಿ ಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಅನುಜ್ಞಾ ಕಲಶಪೂಜೆ, ತತ್ತ್ವ ಕಲಶ ಪೂಜೆ, ಮಧ್ಯಾಹ್ನ ಅನುಜ್ಞಾ ಕಲಶಾಭಿಷೇಕ, ತತ್ತ್ವ ಕಲಶಾಭಿಷೇಕ, ಧ್ಯಾನ

ಫೆ.8 ರಿಂದ 10 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ Read More »

ಮುಕ್ವೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು : ಮುಕ್ವೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕರ ವಿಶೇಷ ಅನುದಾನದಿಂದ ಒದಗಿಸಿದ ಸ್ಮಾರ್ಟ್ ಕ್ಲಾಸ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿದರು. ನರಿಮೊಗರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧಾಕರ್ ಕುಲಾಲ್ ಮಕ್ಕಾಳಿಗೆ ಸಮವಸ್ತ್ರ ವಿತರಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ಎಲರೂ ಶ್ರಮಿಸಿದಾಗ ನಮ್ಮ ಸರಕಾರಿ ಶಾಲೆ ಇನ್ನಷ್ಟು ಬೆಳೆಯುಲು ಸಾಧ್ಯ ಎಂದರು. ಈ ಸಂದರ್ಭದಲ್ಲಿ ಚಕ್ರ ಎಸೆತ

ಮುಕ್ವೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಇತಿಹಾಸ ಸೃಷ್ಟಿಸುವ ಕೆಲಸ  ಸರಕಾರಿ ಶಾಲಾ ಮಕ್ಕಳು ಮಾಡುತ್ತಾರೆ : ಶಾಸಕ ಸಂಜೀವ ಮಠಂದೂರು

ಪುತ್ತೂರು : ಪಾಪೆಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಗೆ ಶೀಲಾನ್ಯಾಸ, ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಸೋಮವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ, ಸಮಾಜದಲ್ಲಿ ಒಳ್ಳೆಯ ಇತಿಹಾಸ ಸೃಷ್ಟಿ ಮಾಡುವ ಕೆಲಸವನ್ನು ಸರಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಮಾಡುತ್ತಾರೆ. ಮಕ್ಕಳಿಗೆ ಮೂಲಭೂತ ಸೌಕರ್ಯವಾದ ಶೌಚಾಲಯ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್, ನೀರಿನ ಘಟಕ ಕೊಡುವ ಕೆಲಸ ಸರಕಾರ ಮಾಡಿದೆ. ಹೀಗೆ ಹಲವು ಯೋಜನೆಗಳನ್ನು ಸರಕಾರ ತಂದಿದೆ ಎಂದರು. ಕಾರ್ಯಕ್ರಮದಲ್ಲಿ

ಇತಿಹಾಸ ಸೃಷ್ಟಿಸುವ ಕೆಲಸ  ಸರಕಾರಿ ಶಾಲಾ ಮಕ್ಕಳು ಮಾಡುತ್ತಾರೆ : ಶಾಸಕ ಸಂಜೀವ ಮಠಂದೂರು Read More »

Compañía De Apuestas Deportivas Online 1xbet ᐉ 1xbet Co

Compañía De Apuestas Deportivas Online 1xbet ᐉ 1xbet Com Cómo Retirar Dinero De 1xbet Colombia: Deposita Con Consigue Un Recibo De 100% Content Mejores Casas De Apuestas Cómo Descartar Dinero ¿es Fácil Registrarse En 1xbet Colombia? Juegos De Tv Bet App Qué Bono Destina La Marca Famosa Opciones De Retiro Disponibles Reseña De 1xbet Colombia

Compañía De Apuestas Deportivas Online 1xbet ᐉ 1xbet Co Read More »

ಸ್ಕೂಟರ್ – ಕಾರು ಅಪಘಾತದಿಂದ ಮಹಿಳೆಗೆ ಗಾಯ ; ಗಾಯಾಳು ನೆರವಿಗೆ ಧಾವಿಸಿದ ಶಾಸಕ ಸಂಜೀವ ಮಠಂದೂರು ಕಾರ್ಯಕ್ಕೆ, ಸಾರ್ವಜನಿಕರಿಂದ ಶ್ಲಾಘನೆ

ಪುತ್ತೂರು: ಸ್ಕೂಟರ್ – ಕಾರು ಅಪಘಾತದಲ್ಲಿ ಗಾಯಗೊಂಡ ಮಹಿಳೆಯ ನೆರವಿಗೆ ಆಗಮಿಸಿದ ಶಾಸಕ ಸಂಜೀವ ಮಠಂದೂರು ಅವರು, ಮಹಿಳೆಯನ್ನು ರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಿ ಅವರ ಸ್ಕೂಟರ್ ಹಾಗೂ ವಸ್ತುಗಳನ್ನು ಸುರಕ್ಷಿತವಾಗಿ ಪೊಲೀಸರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದರು. ದರ್ಬೆ ಸಮೀಪ ಸ್ಕೂಟರ್ ಹಾಗೂ ಕಾರು ನಡುವೆ ಸೋಮವಾರ ಸಂಜೆ ವೇಳೆ ಅಪಘಾತ ಸಂಭವಿಸಿತ್ತು. ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ, ನೆಲಕ್ಕುರುಳಿ ಗಾಯಗೊಂಡಿದ್ದು, ಆ ವೇಳೆ ಅದೇ ರಸ್ತೆಯಾಗಿ ತೆರಳುತ್ತಿದ್ದ ಶಾಸಕ ಸಂಜೀವ ಮಠಂದೂರು ಅವರು ಗಾಯಾಳು ಮಹಿಳೆಯ ನೆರವಿಗೆ

ಸ್ಕೂಟರ್ – ಕಾರು ಅಪಘಾತದಿಂದ ಮಹಿಳೆಗೆ ಗಾಯ ; ಗಾಯಾಳು ನೆರವಿಗೆ ಧಾವಿಸಿದ ಶಾಸಕ ಸಂಜೀವ ಮಠಂದೂರು ಕಾರ್ಯಕ್ಕೆ, ಸಾರ್ವಜನಿಕರಿಂದ ಶ್ಲಾಘನೆ Read More »

error: Content is protected !!
Scroll to Top