ಸ್ಕೂಟರ್ – ಕಾರು ಅಪಘಾತದಿಂದ ಮಹಿಳೆಗೆ ಗಾಯ ; ಗಾಯಾಳು ನೆರವಿಗೆ ಧಾವಿಸಿದ ಶಾಸಕ ಸಂಜೀವ ಮಠಂದೂರು ಕಾರ್ಯಕ್ಕೆ, ಸಾರ್ವಜನಿಕರಿಂದ ಶ್ಲಾಘನೆ

ಪುತ್ತೂರು: ಸ್ಕೂಟರ್ – ಕಾರು ಅಪಘಾತದಲ್ಲಿ ಗಾಯಗೊಂಡ ಮಹಿಳೆಯ ನೆರವಿಗೆ ಆಗಮಿಸಿದ ಶಾಸಕ ಸಂಜೀವ ಮಠಂದೂರು ಅವರು, ಮಹಿಳೆಯನ್ನು ರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಿ ಅವರ ಸ್ಕೂಟರ್ ಹಾಗೂ ವಸ್ತುಗಳನ್ನು ಸುರಕ್ಷಿತವಾಗಿ ಪೊಲೀಸರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದರು. ದರ್ಬೆ ಸಮೀಪ ಸ್ಕೂಟರ್ ಹಾಗೂ ಕಾರು ನಡುವೆ ಸೋಮವಾರ ಸಂಜೆ ವೇಳೆ ಅಪಘಾತ ಸಂಭವಿಸಿತ್ತು. ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ, ನೆಲಕ್ಕುರುಳಿ ಗಾಯಗೊಂಡಿದ್ದು, ಆ ವೇಳೆ ಅದೇ ರಸ್ತೆಯಾಗಿ ತೆರಳುತ್ತಿದ್ದ ಶಾಸಕ ಸಂಜೀವ ಮಠಂದೂರು ಅವರು ಗಾಯಾಳು ಮಹಿಳೆಯ ನೆರವಿಗೆ […]

ಸ್ಕೂಟರ್ – ಕಾರು ಅಪಘಾತದಿಂದ ಮಹಿಳೆಗೆ ಗಾಯ ; ಗಾಯಾಳು ನೆರವಿಗೆ ಧಾವಿಸಿದ ಶಾಸಕ ಸಂಜೀವ ಮಠಂದೂರು ಕಾರ್ಯಕ್ಕೆ, ಸಾರ್ವಜನಿಕರಿಂದ ಶ್ಲಾಘನೆ Read More »

ಸ್ಕೂಟರ್ಕಾರು ಅಪಘಾತದಿಂದ ಮಹಿಳೆಗೆ ಗಾಯ

ಗಾಯಾಳು ನೆರವಿಗೆ ಧಾವಿಸಿದ ಶಾಸಕ ಸಂಜೀವ ಮಠಂದೂರು ಕಾರ್ಯಕ್ಕೆ, ಸಾರ್ವಜನಿಕರಿಂದ ಶ್ಲಾಘನೆ ಪುತ್ತೂರು: ಸ್ಕೂಟರ್ – ಕಾರು ಅಪಘಾತದಲ್ಲಿ ಗಾಯಗೊಂಡ ಮಹಿಳೆಯ ನೆರವಿಗೆ ಆಗಮಿಸಿದ ಶಾಸಕ ಸಂಜೀವ ಮಠಂದೂರು ಅವರು, ಮಹಿಳೆಯನ್ನು ರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಿ ಅವರ ಸ್ಕೂಟರ್ ಹಾಗೂ ವಸ್ತುಗಳನ್ನು ಸುರಕ್ಷಿತವಾಗಿ ಪೊಲೀಸರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದರು. ದರ್ಬೆ ಸಮೀಪ ಸ್ಕೂಟರ್ ಹಾಗೂ ಕಾರು ನಡುವೆ ಸೋಮವಾರ ಸಂಜೆ ವೇಳೆ ಅಪಘಾತ ಸಂಭವಿಸಿತ್ತು. ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ, ನೆಲಕ್ಕುರುಳಿ ಗಾಯಗೊಂಡಿದ್ದು, ಆ ವೇಳೆ ಅದೇ

ಸ್ಕೂಟರ್ಕಾರು ಅಪಘಾತದಿಂದ ಮಹಿಳೆಗೆ ಗಾಯ Read More »

ಫೆ.11 : ಹನುಮಗರಿಯಲ್ಲಿ ಗೃಹ ಸಚಿವ ಅಮಿತ್‌ಶಾ ಅವರಿಂದ ಶ್ರೀ ಭಾರತಿ ಅಮರ ಜ್ಯೋತಿ ಮಂದಿರ ಲೋಕಾರ್ಪಣೆ

ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು ಈಶ್ವರಮಂಗಲ : ಸಮಾಜದ ಎಲ್ಲಾ ಬಂಧುಗಳನ್ನು ಜೋಡಿಸಿ ರಾಷ್ಟ್ರಾಭಿಮಾನ ಮೂಡಿಸಬೇಕು ಎಂಬ ನಿಟ್ಟಿನಲ್ಲಿ ಹನುಮಗಿರಿ ಕ್ಷೇತ್ರದಲ್ಲಿ ದೇಶ ಪೂಜಾನಾ ಕಲ್ಪನೆಯಂತೆ ಶ್ರೀ ಭಾರತಿ ಅಮರ ಜ್ಯೋತಿ ಮಂದಿರ ನಿರ್ಮಾಣ ಮಾಡಿ ಮಂದಿರದ ಮೂಲಕ ಎಲ್ಲಾ ಪ್ರಜೆಗಳು ರಾಷ್ಟ್ರಭಕ್ತಿ ಉದ್ದೀಪನ ಮಾಡುವ ಸಂಗತಿ ಹನುಮಗಿರಿ ಕ್ಷೇತ್ರದಿಂದ ಆಗಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಸೋಮವಾರ ಹನುಮಗಿರಿ ಕ್ಷೇತ್ರದಲ್ಲಿ ಪತ್ರಿಕಾಗೋಷ್ಠೀಯಲ್ಲಿ ಮಾತನಾಡಿ, ನೆ.ಮೂಡ್ನೂರು ಗ್ರಾಮದ ಈಶ್ವರಮಂಗಲದ ಸನ್ನಿಧಿಯಲ್ಲಿ ಭಾರತ ಮಾತೆ ಮಂದಿರ ಲೋಕಾರ್ಪಣೆ

ಫೆ.11 : ಹನುಮಗರಿಯಲ್ಲಿ ಗೃಹ ಸಚಿವ ಅಮಿತ್‌ಶಾ ಅವರಿಂದ ಶ್ರೀ ಭಾರತಿ ಅಮರ ಜ್ಯೋತಿ ಮಂದಿರ ಲೋಕಾರ್ಪಣೆ Read More »

ಕಾವು ಮಾಡನ್ನೂರು ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಕೊಠಡಿಗೆ ಶಂಕುಸ್ಥಾಪನೆ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು : ಕಾವು ಮಾಡನ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾವು ವಿವೇಕ ಶಾಲಾ ಯೋಜನೆಯಡಿ ನೂತನ ಕೊಠಡಿಗೆ ಶಂಕುಸ್ಥಾಪನೆ ಮತ್ತು ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಸೋಮವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ, ಸಂಸ್ಕಾರಯುತ ಶಿಕ್ಷಣಕೆ ಪೂರಕವಾಗಿ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್ ಕುಡಿಯುವ ನೀರಿನ ಘಟಕ ಕೊಡುವ ಕೆಲಸ ಸರಕಾರ ಮಾಡಿದೆ. ಮಕ್ಕಳ ವಿದ್ಯಾಭ್ಯಾಸಕೆ ಪೂರಕವಾಗಿ ಸರಕಾರಿ ಶಾಲೆಗಳಿಗೆ ಹಲವು ಯೋಜನೆಗಳ ಮುಕಾಂತರ ಸ್ಮಾರ್ಟ್ ಕ್ಲಾಸ್ ಒದಗಿಸಿ ಮಕ್ಕಳ

ಕಾವು ಮಾಡನ್ನೂರು ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಕೊಠಡಿಗೆ ಶಂಕುಸ್ಥಾಪನೆ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ Read More »

ಮಾಣಿಲ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ

ಮಾಣಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಾಣಿಲ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಫಲಿತಾಂಶ ಉನ್ನತೀಕರಣಕ್ಕಾಗಿ ವಿಶೇಷ ತರಬೇತಿ ಕಾರ್ಯಕ್ರಮ ಸೋಮವಾರ ಶಾಲೆಯಲ್ಲಿ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ, ಆರೋಗ್ಯ ಇಲಾಖೆ ವತಿಯಿಂದ ಕುಷ್ಠ ರೋಗ ಹಾಗೂ ಗಳಗಂಡ ರೋಗ (ಗಾಯ್ಟರ್) ನಿರ್ಮೂಲನೆ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ. ಜಿ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ

ಮಾಣಿಲ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ Read More »

ಫೆ.8-9: ಕೆಮ್ಮಾಯಿಯಲ್ಲಿ ಬುರ್ದಾ ಹಾಗೂ ಜಲಾಲಿಯ್ಯ ಮಜ್ಲಿಸ್

ಪುತ್ತೂರು : ಸೂಫಿ ಪಂಥದ ಆದ್ಯಾತ್ಮಿಕ ವ್ಯಕ್ತಿ ಅಲ್‌ಹಾಜ್ ಸಯ್ಯಿದ್ದ ಅಬೂಬಕ್ಕರ್ ತಂಙಳ್ ಅಲ್‌ಹಾದಿ ಕೆಮ್ಮಾಯಿ ಅವರ ನಿವಾಸದಲ್ಲಿ ಜರಗುವ ಜಲಾಲಿಯ್ಯ ಇದರ ಪ್ರಥಮ ವಾರ್ಷಿಕದ ಪ್ರಯುಕ್ತ `ಬುರ್ದಾ ಹಾಗು ಜಲಾಲಿಯ್ಯ ಮಜ್ಲಿಸ್’ ಫೆ.8 ಮತ್ತು 9 ರಂದು ಕೆಮ್ಮಾಯಿ ತಂಙಳ್ ನಿವಾಸದಲ್ಲಿ ನಡೆಯಲಿದೆ ಎಂದು ಬುಸ್ತಾನುಲ್ ಬಾದುಷ ಜಲಾಲಿಯ್ಯ ಸಮಿತಿ ಸಂಚಾಲಕ ಇಸಾಕ್ ಸಾಲ್ಮರ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,  ಫೆ.8ರಂದು ರಾತ್ರಿ ನಡೆಯುವ ಕಾರ್ಯಕ್ರಮದಲ್ಲಿ ಅಲ್‌ಹಾಜ್ ಸಯ್ಯಿದ್ದ ಮುಹಮ್ಮದ್ ಅಲ್‌ಹಾದಿ ತಂಙಳ್ ಸಾಲ್ಮರ

ಫೆ.8-9: ಕೆಮ್ಮಾಯಿಯಲ್ಲಿ ಬುರ್ದಾ ಹಾಗೂ ಜಲಾಲಿಯ್ಯ ಮಜ್ಲಿಸ್ Read More »

“Casino Salaries By Education And Learning, Experience, Location Plus More Salary Co

“Casino Salaries By Education And Learning, Experience, Location Plus More Salary Com Casino Payouts By State: Control Your Expectations Content Choosing The Right Casino Software Provider A Guide To Understanding Roulette Odds Overview Of The Costs Associated With Beginning An Online Casino Does The Property Always Succeed In Roulette? The Tips For Walking Apart With

“Casino Salaries By Education And Learning, Experience, Location Plus More Salary Co Read More »

ಫೆ.11 : ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ : ಗೃಹ, ಸಹಕಾರಿ ಸಚಿವ ಅಮಿತ್‍ ಶಾ ಅಗಮನ

ಪುತ್ತೂರು : ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮರಾಟ ಮತ್ತು ಸಂಸ್ಕರಣಾ ಸಹಕಾರಿ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮಾಚರಣೆ ಫೆ.11 ಶನಿವಾರ ಮಧ್ಯಾಹ್ನ 2.30 ಕ್ಕೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆಯಲಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‍ ಶಾ ಸಂಭ್ರಮಾಚರಣೆಯನ್ನು ಉದ್ಘಾಟಿಸಲಿದ್ದು, ಕ್ಯಾಂಪ್ಕೋ ಅಧ್ಯಕ್ಷ ೆ.ಕಿಶೋರ್‍ ಕುಮಾರ್‍ ಕೊಡ್ಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‍ ಜೋಶಿ,

ಫೆ.11 : ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ : ಗೃಹ, ಸಹಕಾರಿ ಸಚಿವ ಅಮಿತ್‍ ಶಾ ಅಗಮನ Read More »

ಕೋಡಿಂಬಾಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಉಪ್ಪಿನಂಗಡಿ : ಕೋಡಿಂಬಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರಿನ ಘಟಕ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಸೋಮವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠದೂರು ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಯನ ಜಯಾನಂದ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಜಯಾನಂದ ಕೆ, ಪಂಚಾಯತ್ ಅಧ್ಯಕ್ಷ ರಾಮಚಂದ್ರ ಪೂಜಾರಿ, ಸದಸ್ಯರಾದ ರಾಮಣ್ಣ ಗೌಡ ಗುಂಡೋಲೆ, ವಿಶ್ವನಾಥ್, ಬೂತ್ ಅಧ್ಯಕ್ಷರಾದ ಪ್ರದೀಪಕುಮಾರ್ ಶೆಟ್ಟಿ ಪನಿಪಾಲ್, ಭರತ್ ನಿಡ್ಯಾ, ಎಸ್‍ಡಿಎಂಸಿ ಅಧ್ಯಕ್ಷ ಶೇಖರ್

ಕೋಡಿಂಬಾಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಫೆ.18 : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.18 ಶನಿವಾರ ಮಾಘ ಮಾಸದ ಚತುರ್ದಶಿಯಂದು ಸಂಜೆ 6.30 ರಿಂದ ನಡೆಯಲಿದೆ. ಅಂದು ಬೆಳಿಗ್ಗೆ 8 ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ರಿಂದ ಶತರುದ್ರಾಭಿಷೇಕ ಹಾಗೂ ಏಕ ಬಿಲ್ವಂ ಶಿವಾರ್ಪಣಂ ಸೇವೆ ನಡೆಯಲಿರುವುದು. ಮುಂಜಾನೆ 6.45 ರಿಂದ ಧ್ಯಾನ ಶಿವಮೂರ್ತಿ ಮುಂಭಾಗ ಭಜನೆ ಆರಂಭಗೊಂಡು ಮರುದಿನ ಬೆಳಗ್ಗಿನ ತನಕ ನಡೆಯಲಿರುವುದು. ಬೆಳಗ್ಗೆ 9 ಗಂಟೆಯಿಂದ

ಫೆ.18 : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ Read More »

error: Content is protected !!
Scroll to Top