ವಿಶ್ವಕರ್ಮರು ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಪುಂಡರೀಕಾಕ್ಷ ಬೆಳ್ಳೂರು :

ಕಾವು: ವಿಶ್ವಕರ್ಮರು ಬ್ರಾಹ್ಮಣರೇ, ಆದರೆ ಬ್ರಾಹ್ಮಣತ್ವದ ಆಚರಣೆಯಲ್ಲಿ ಹಿಂದುಳಿದಿದ್ದಾರೆ. ಯಜ್ಞೋಪವಿತವನ್ನು ಧರಿಸಿದ ವಿಶ್ವಕರ್ಮರು ಅದರ ಪಾವಿತ್ರತೆಯನ್ನು ಕಾಪಾಡಿಕೊಂಡು ಬರಬೇಕು ಅದಕ್ಕಾಗಿ ಸಚ್ಚಾರಿತ್ತ್ಯದ ಜೊತೆಗೆ ಆಚಾರ ವಿಚಾರಗಳನ್ನು ಜೀವನದುದ್ದಕ್ಕೂ ಪಾಲಿಸಿಕೊಂಡು,ಕಿರಿಯರಿಗೂ ಆ ಸಂಸ್ಕಾರವನ್ನು ಕಲಿಸಿಕೊಡಬೇಕು ಆಗ ಮಾತ್ರ ನಿಜವಾದ ಬ್ರಾಹ್ಮಣರಾಗಲು ಸಾಧ್ಯ ಎಂದು  ಯೋಗಾಚಾರ್ಯ ಪುಂಡರೀಕಾಕ್ಷ ಹೇಳಿದರು. ಅವರು ಶನಿವಾರ ಕಾವುನಲ್ಲಿ ನಡೆದ ವಿಶ್ವಕರ್ಮ ಸಮಾವೇಶದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ, ಜಲಚರ, ಭೂಚರ, ಅಮಲು ಪದಾರ್ಥಗಳ ಸೇವನೆಯುಳ್ಳವ ಬ್ರಾಹ್ಮಣನಾಗಲು ಸಾಧ್ಯವಿಲ್ಲ.ಪ್ರತಿದಿನ ಸಂಧ್ಯಾ ವಂದನೆ ಮತ್ತು ತಂದೆ ತಾಯಿಯ ಸೇವೆ […]

ವಿಶ್ವಕರ್ಮರು ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಪುಂಡರೀಕಾಕ್ಷ ಬೆಳ್ಳೂರು : Read More »

ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯ ವರ್ಗಾವಣೆ : ಪ್ರಭಾರ ತಹಶೀಲ್ದಾರ್ ಆಗಿ ರಮೇಶ್ ಬಾಬು

ಪುತ್ತೂರು : 2023 ರ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಿಸರ್ಗಪ್ರಿಯ ಜೆ. ಅವರನ್ನು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಪುತ್ತೂರು ತಹಶೀಲ್ದಾರ್ ಆಗಿ ಪ್ರಸ್ತುತ ಕಡಬ ತಹಶೀಲ್ದಾರ್ ಆಗಿರುವ ರಮೇಶ್ ಬಾಬು ಅವರು ಪುತ್ತೂರು ಪ್ರಭಾರ ತಹಶೀಲ್ದಾರ್ ಆಗಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸಲಿದ್ದಾರೆ. ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯ ಅವರಿಗೆ ಜ.30 ರಂದೇ ವರ್ಗಾವಣೆ ಆದೇಶ ಬಂದಿತ್ತಾದರೂ ಆದೇಶದಲ್ಲಿ ಗ್ರೇಡ್-2 ಕೊಟ್ಟೂರು ತಾಲೂಕು ವಿಜಯನಗರ ಜಿಲ್ಲೆ ಎಂದು

ಪುತ್ತೂರು ತಹಶೀಲ್ದಾರ್ ನಿಸರ್ಗಪ್ರಿಯ ವರ್ಗಾವಣೆ : ಪ್ರಭಾರ ತಹಶೀಲ್ದಾರ್ ಆಗಿ ರಮೇಶ್ ಬಾಬು Read More »

ಫೆ.17-18 ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ದೇವಸ್ಥಾನದ ಜಾತ್ರೋತ್ಸವ

ಫೆ.19 : ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಪುತ್ತೂರು : ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಫೆ.17 ಹಾಗೂ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಫೆ.19 ರಂದು ನಡೆಯಲಿದೆ. ಶ್ರೀ ಅನ್ನಪೂರ್ಣೇಶ್ವರಿ ಕ್ಷೇತರದ ಧರ್ಮದರ್ಶಿ ಕುಕ್ಕಾಡಿ ತಂತ್ರಿ ಪ್ರೀತಮ್ ಪುತ್ತೂರಾಯ ಅವರ ನೇತೃತ್ವದಲ್ಲಿ  ಫೆ.17 ರಂದು ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 7 ಕ್ಕೆ ಗಣಪತಿ ಹವನ, ಕಲಶಪೂಜೆ, ಕಲಶಾಭಿಷೇಕ, ನಾಗಮಂಡಲ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 12.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ,

ಫೆ.17-18 ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ದೇವಸ್ಥಾನದ ಜಾತ್ರೋತ್ಸವ Read More »

ಸರಕಾರದ ಮೀಸಲಾತಿ ನೀತಿಯಿಂದ ಒಕ್ಕಲಿಗ ಹಾಗೂ ಉಪಜಾತಿಗಳಿಗೆ ಶೇ.12 ಮೀಸಲಾತಿ ನೀಡಲು ಒತ್ತಾಯ

ಆಯೋಗಕ್ಕೆ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್‌ರಿಂದ ಒತ್ತಾಯ ಪುತ್ತೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಹಾಗೂ ಹಿಂದುಳಿದ ವರ್ಗಗಳ ವಿವಿಧ ಜಾತಿ ಜನಾಂಗಗಳಿಂದ ಸಲ್ಲಿಸಿರುವ ಮನವಿಗಳ ಕುರಿತ ಬಹಿರಂಗ ವಿಚಾರಣೆಯಲ್ಲಿ ಸರಕಾರದ ಮೀಸಲಾತಿ ನೀತಿಯಿಂದ ಒಕ್ಕಲಿಗ ಹಾಗೂ ಅದರ ಉಪಜಾತಿಗಳಿಗೆ ಶೇ.12 ಮೀಸಲಾತಿ ನೀಡುವಂತೆ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ಎ. ಆಯೋಗವನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನ ದಿ.ದೇವರಾಜು ಅರಸು ಅಡಿಟೋರಿಯಮ್‌ನಲ್ಲಿ ನಡೆದ ವಿಚಾರಣೆ ವೇಳೆ ಕರ್ನಾಟಕ ರಾಜ್ಯದ ಏಳು

ಸರಕಾರದ ಮೀಸಲಾತಿ ನೀತಿಯಿಂದ ಒಕ್ಕಲಿಗ ಹಾಗೂ ಉಪಜಾತಿಗಳಿಗೆ ಶೇ.12 ಮೀಸಲಾತಿ ನೀಡಲು ಒತ್ತಾಯ Read More »

ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ

ಪುತ್ತೂರು : ನೆಹರೂನಗರದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ. ವಾರ್ಷಿಕ ಜಾತ್ರೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು. ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ಕಾರ್ಜಾಲುಗುತ್ತಿನಲ್ಲಿ ಸ್ಥಳ ಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ, 11 ಗಂಟೆಗೆ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ ನಡೆಯಿತು.ಮಧ್ಯಾಹ್ನ ದೈವಸ್ಥಾನದ ಭಂಡಾರದ ವತಿಯಿಂದ‌ ನೆರೆದಿದ್ದ ಸಾವಿರಾರು ಮಂದಿಗೆ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷ ಅಜಿತ್ ಕುಮಾರ್ ಕಲ್ಲೇಗ, ಸದಸ್ಯರು, ನಗರಸಭೆ ಅಧ್ಯಕ್ಷ

ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ Read More »

ರಾಷ್ಟ್ರಮಟ್ಟದ ಕಲೋತ್ಸವ : ಸನ್ಮಾನ ಕಾರ್ಯಕ್ರಮ “ಪ್ರತಿಭಾ ದೀಪ ಸಮ್ಮಾನನಮ್”

ಪುತ್ತೂರು : ರಾಷ್ಟ್ರಮಟ್ಟದ ಕಲೋತ್ಸವ ವಿಜೇತ ಹಾಗೂ ಪ್ರಧಾನಮಂತ್ರಿಗಳ ಪರೀಕ್ಷಾ ಪೇ ಚರ್ಚಾಕಾರ್ಯಕ್ರಮದಲ್ಲಿ ಭಾಗವಹಿಸಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ತೇಜ ಚಿನ್ಮಯ ಹೊಳ್ಳ ಅವರ ಸನ್ಮಾನ ಸಮಾರಂಭ ಪ್ರತಿಭಾ ಸಮ್ಮಾನನಮ್ ಶುಕ್ರವಾರ ಶಾಲಾ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಮ್.ಕೃಷ್ಣ ಭಟ್ ಮಾತನಾಡಿ, ಪ್ರತಿಭೆ ಒಂದು ದೀಪದಂತೆ. ದೀಪ ಪ್ರಜ್ವಲಿಸಿದಾಗ ಅದಕ್ಕೆ ಪ್ರಾಮುಖ್ಯತೆ ಬರುತ್ತದೆ. ಪ್ರತಿಭೆಯನ್ನು ಗುರುತಿಸಿ ಗೌರವಿಸುವುದು ಒಂದು ಅವಿಸ್ಮರಣೀಯ ಅಮೃತ ಘಳಿಗೆ

ರಾಷ್ಟ್ರಮಟ್ಟದ ಕಲೋತ್ಸವ : ಸನ್ಮಾನ ಕಾರ್ಯಕ್ರಮ “ಪ್ರತಿಭಾ ದೀಪ ಸಮ್ಮಾನನಮ್” Read More »

ಡಿಕೆಶಿ ಸಿಡಿ ಎಕ್ಸ್‌ಪರ್ಟ್‌ : ಸಚಿವ ಅಶ್ವತ್ಥ ನಾರಾಯಣ

ಕಾಂಗ್ರೆಸ್‌ ಸಿಡಿ ಬ್ಲಾಕ್‌ಮೇಲರ್‌ಗಳ ಪಕ್ಷ ಬೆಂಗಳೂರು : ಸಿಡಿ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುವುದು ಕೆಟ್ಟ ಬೆಳವಣಿಗೆ. ರಾಜಕಾರಣಿಗಳನ್ನು ಟ್ರ್ಯಾಪ್, ಫ್ಯಾಬ್ರಿಕೇಟ್ ಮಾಡಲಾಗುತ್ತಿದೆ. ಇಂತಹದ್ದೊಂದು ವ್ಯವಸ್ಥಿತ ನೆಟ್‌ವರ್ಕ್ ಬೆಳೆದಿದೆ. ಸಮಾಜದಲ್ಲಿ ಗೊಂದಲ ಸೃಷ್ಟಿಮಾಡಿ, ಚುನಾಯಿತ ಪ್ರತಿನಿಧಿಗಳ ಬದುಕು ಹಾಳು‌ಮಾಡ್ತಿದ್ದಾರೆ. ಇಂತಹ ಜಾಲಗಳನ್ನು ನಡೆಸುವ ನಾಯಕರ ಬಂಡವಾಳ ಬಯಲಾಗಬೇಕು. ಈ ಬಗ್ಗೆ ತನಿಖೆ ಅಗತ್ಯ ಇದೆ. ರಮೇಶ್ ಜಾರಕಿಹೋಳಿ ಧೈರ್ಯ ತೋರಿ ಈ ಬಗ್ಗೆ ದೂರು ನೀಡಿದ್ದಾರೆ. ಈಗ ಕಾಂಗ್ರೆಸ್ ನಾಯಕರಿಗೆ ಆತಂಕ ಸೃಷ್ಟಿಯಾಗ್ತಿದೆ. ಈ ಬಗ್ಗೆ ತನಿಖೆ ಆಗಲಿ

ಡಿಕೆಶಿ ಸಿಡಿ ಎಕ್ಸ್‌ಪರ್ಟ್‌ : ಸಚಿವ ಅಶ್ವತ್ಥ ನಾರಾಯಣ Read More »

ಅಸ್ತಂಗತರಾದ ಕಲಾತಪಸ್ವಿ ಕೆ. ವಿಶ್ವನಾಥ

ಶಂಕರಾಭರಣಂ, ಸಾಗರ್ ಸಂಗಮಂ, ಸ್ವಾತಿ ಮುತ್ಯಂ ಮೊದಲಾದ ಸ್ಮರಣೀಯ ಸಿನಿಮಾಗಳ ನಿರ್ದೇಶಕ ಸೌಂಡ್ ಇಂಜಿನಿಯರ್ ಆಗಿ ವೃತ್ತಿ ಜೀವನದ ಆರಂಭ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ ಹುಟ್ಟಿದ (1930) ಕೆ. ವಿಶ್ವನಾಥ ಅವರು ಕೃಷ್ಣಾ ನದಿಯ ದಡದಲ್ಲಿ ತಮ್ಮ ಬಾಲ್ಯವನ್ನು ಕಳೆದವರು. ವಿಜ್ಞಾನದಲ್ಲಿ ಪದವಿ ಪಡೆದ ನಂತರ ಅವರು ಸೌಂಡ್ ಇಂಜಿನಿಯರ್ ಆಗಿ ತೆಲುಗಲ್ಲಿ ತನ್ನ ವೃತ್ತಿ ಜೀವನ ಆರಂಭ ಮಾಡಿದರು. ಮುಂದೆ ಇನ್ನೊಬ್ಬ ಲೆಜೆಂಡ್ ಸಿನೆಮಾ ನಿರ್ದೇಶಕರಾದ ಕೆ. ಬಾಲಚಂದರ್ ಅವರ

ಅಸ್ತಂಗತರಾದ ಕಲಾತಪಸ್ವಿ ಕೆ. ವಿಶ್ವನಾಥ Read More »

Pin-up Wager Review Detalhes Weil Opinião Pin Upwards Bet Apostas

Pin-up Wager Review Detalhes Weil Opinião Pin Upwards Bet ApostasFS é um dos bônus mais populares disponíveis em máquinas caça-níqueis. Content Acesso À Informação Processo De Registro Mhh Pin-up Métodos De Depósito Dispositivos Compatíveis Com Aplicativos Pin-up Jogue Pin Upward Casino Com Bônus Apostas Em Esportes Como Posso Contatar U Pin Up? Cadastre-se Na Trampolín

Pin-up Wager Review Detalhes Weil Opinião Pin Upwards Bet Apostas</tg Read More »

ಇರ್ದೆ ಕದಿಕೆ ಚಾವಡಿಯ ಅನ್ನಛತ್ರ ಉದ್ಘಾಟನೆ: ಶಾಸಕ ಸಂಜೀವ ಮಠಂದೂರು

ಪುತ್ತೂರು : ತಾಲೂಕಿನ ಇರ್ದೆಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಗೋಪಾಲ ಕ್ಷೇತ್ರ ಹಾಗೂ ಪೂಮಾಣಿ-ಕಿನ್ನಿಮಾಣಿ ಮತ್ತು ರಾಜನ್ ದೈವಗಳ ಕದಿಕೆ ಚಾವಡಿಯ ಅನ್ನಛತ್ರದ ಉದ್ಘಾಟನಾ ಕಾರ್ಯಕ್ರಮ ಫೆ.3 ಶುಕ್ರವಾರ ನಡೆಯಿತು. ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಅನ್ನಛತ್ರವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ, ದೇವಸ್ಥಾನ ಅಭಿವೃದ್ಧಿಗೆ ಸರಕಾರ ಉತ್ತಮ ಕೆಲಸ ಮಾಡುತ್ತಿದ್ದು, ದೇವಸ್ಥಾನಗಳ ಅಭಿವೃದ್ಧಿಗೆ ಪೂರಕವಾಗುವಂತೆ ರಸ್ತೆ ಅಭಿವೃದ್ಧಿ, ಇಂಟರ್ ಲಾಕ್ ಅಳವಡಿಕೆ ಹೀಗೆ ಹತ್ತು ಹಲವು ಯೋಜನೆಗಳಿಗೆ ಸರಕಾರ ಅನುದಾನ

ಇರ್ದೆ ಕದಿಕೆ ಚಾವಡಿಯ ಅನ್ನಛತ್ರ ಉದ್ಘಾಟನೆ: ಶಾಸಕ ಸಂಜೀವ ಮಠಂದೂರು Read More »

error: Content is protected !!
Scroll to Top