ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ | 5 ಲಕ್ಷ ಪರಿಹಾರ
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಳಿಕ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮೇಲೆ ನಟ ದರ್ಶನ್ ನನ್ನು ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ತೀವ್ರ ಒತ್ತಡ ಹೆಚ್ಚಾಗಿದ್ದು, ಈ ಬೆನ್ನಲ್ಲೇ ನಟ ದರ್ಶನ್ ಕೃತ್ಯವನ್ನು ಖಂಡಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು(ಜೂನ್.15) ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿ 5 ಲಕ್ಷ ಪರಿಹಾರದ ಚೆಕ್ ನೀಡಿದ್ದಾರೆ. ಜೊತೆಗೆ ಶಾಸಕರೊಬ್ಬರು 2 ಲಕ್ಷ ಪರಿಹಾರ ನೀಡಿದ್ದಾರೆ. ಸಾರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್ […]
ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ | 5 ಲಕ್ಷ ಪರಿಹಾರ Read More »










