ಸಂಸದರಿಂದ ಹನುಮಗಿರಿ ಕ್ಷೇತ್ರ ಅಮರಗಿರಿ ಶ್ರೀ ಭಾರತೀ ಅಮರಜ್ಯೋತಿ ಮಂದಿರದ ಪರಿಶೀಲನೆ

ಪುತ್ತೂರು : ಫೆ.11 ರಂದು ನಡೆಯುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಅಮಿತ್‌ಷಾ ಅವರು ಈಶ್ವರಮಂಗಲದ ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಅಲ್ಲಿ ನೂತನವಾಗಿ ನಿರ್ಮಿಸಲಾದ ಅಮರಗಿರಿ ಶ್ರೀ ಭಾರತಿ ಅಮರಜ್ಯೋತಿ ಮಂದಿರವನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಸಹಾಯಕ ಆಯುಕ್ತ ಗಿರೀಶ್ ನಂದನ್, ಕ್ಷೇತ್ರದ ನನ್ಯ ಅಚ್ಚುತ […]

ಸಂಸದರಿಂದ ಹನುಮಗಿರಿ ಕ್ಷೇತ್ರ ಅಮರಗಿರಿ ಶ್ರೀ ಭಾರತೀ ಅಮರಜ್ಯೋತಿ ಮಂದಿರದ ಪರಿಶೀಲನೆ Read More »

ಗೋ ಮಾಂಸ ತಿಂದವರು ಹಿಂದು ಧರ್ಮಕ್ಕೆ ಘರ್‌ ವಾಪಸಿ ಅಗಬಹುದು: ಹೊಸಬಾಳೆ

ಸಂಚಲನ ಸೃಷ್ಟಿಸಿದ ಆರ್‌ಎಸ್‌ಎಸ್‌ ಮುಖಂಡನ ಹೇಳಿಕೆ ಹೊಸದಿಲ್ಲಿ : ಗೋಮಾಂಸ ತಿಂದವರು ಕೂಡ ಹಿಂದು ಧರ್ಮಕ್ಕೆ ಘರ್‌ ವಾಪಸಿ ಆಗಬಹುದು ಎಂದಿರುವ ಆರ್‌ಎಸ್‌ಎಸ್‌ ಮುಖಂಡ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸಂಚಲನವುಂಟು ಮಾಡಿದೆ. ಗೋಮಾಂಸ ಸೇವಿಸಿದವರಿಗೆ ನಾವು ಬಾಗಿಲು ಮುಚ್ಚುವುದಿಲ್ಲ. ಅವರು ಘರ್ ವಾಪಸಿ ಆಗಬಹುದು ಎಂದು ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.ಗೋಮಾಂಸ ಸೇವಿಸಿದವರು ಹಿಂದೂ ಧರ್ಮಕ್ಕೆ ಮರಳಬಹುದು. ಅವರ ಪೂರ್ವಜರು ಹಿಂದೂಗಳಾಗಿದ್ದವರು, ಇಂದಿಗೂ ಹಿಂದೂಗಳಾಗಿದ್ದಾರೆ ಎಂದು ಹೇಳಿದರು. ಇಷ್ಟೇ ಅಲ್ಲ, ತನ್ನನ್ನು ತಾನು ಹಿಂದೂ ಎಂದು ಪರಿಗಣಿಸುವವನು

ಗೋ ಮಾಂಸ ತಿಂದವರು ಹಿಂದು ಧರ್ಮಕ್ಕೆ ಘರ್‌ ವಾಪಸಿ ಅಗಬಹುದು: ಹೊಸಬಾಳೆ Read More »

ಅದಾನಿ ಕಂಪನಿಗಳ ಸಾಲ ವಿವರ ಕೇಳಿದ ಆರ್‌ಬಿಐ

ಅದಾನಿ ಸಮೂಹಕ್ಕೆ ಹೆಚ್ಚಿದ ಸಂಕಷ್ಟ ಮುಂಬೈ: ಷೇರುಮೌಲ್ಯ ಕುಸಿತದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಅದಾನಿ ಕಂಪನಿಯಿಂದ ಈಗ ಆರ್‌ಬಿಐ ಸಾಲದ ವಿವರಗಳನ್ನು ಕೇಳಿದೆ. ಷೇರುಗಳ ಮೌಲ್ಯದಲ್ಲಿ ತೀವ್ರ ಕುಸಿತದ ನಡುವೆ ಅದಾನಿ ಸಮೂಹ ರೂ.20,000 ಕೋಟಿ ರೂ.ಗಳ ಫಾಲೋ ಆನ್ ಷೇರುಗಳ ಮಾರಾಟವನ್ನು ಹಿಂಪಡೆಯುವುದಾಗಿ ಫೆ.1 ರಂದು ಘೋಷಿಸಿದ 24 ಗಂಟೆಗಳಲ್ಲಿ ಆರ್‌ಬಿಐ ಬ್ಯಾಂಕ್‌ಗಳಿಂದ ಸಾಲದ ಮಾಹಿತಿ ಕೇಳಿದೆ. ಇನ್ನು ಎಫ್‌ಪಿಒಗಳನ್ನು ಹಿಂಪಡೆಯುವ ನಿರ್ಧಾರ ಘೋಷಿಸಿದ ಬೆನ್ನಲ್ಲೇ ಸ್ವಿಸ್ ಬ್ಯಾಂಕ್ ಕ್ರೆಡಿಟ್ ಅದಾನಿ ಸಂಸ್ಥೆಯ ಬಾಂಡ್‌ಗಳನ್ನು ಸಾಲ

ಅದಾನಿ ಕಂಪನಿಗಳ ಸಾಲ ವಿವರ ಕೇಳಿದ ಆರ್‌ಬಿಐ Read More »

ಯಕ್ಷಗಾನ ಸಮ್ಮೇಳನ – ನೂರು ಭರವಸೆ, ನೂರಾರು ನಿರೀಕ್ಷೆ

ಉಡುಪಿಯಲ್ಲಿ ಮೊಟ್ಟಮೊದಲ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಈ ತಿಂಗಳ 11 ಮತ್ತು 12 ರಂದು ಉಡುಪಿಯಲ್ಲಿ ಮೊತ್ತಮೊದಲ ಯಕ್ಷಗಾನ ಸಮ್ಮೇಳನ ನಡೆಸಲು ಸರಕಾರ ಮುಂದಾಗಿದೆ. ಅದಕ್ಕಾಗಿ ರಾಜ್ಯ ಸರಕಾರವನ್ನು ಯಕ್ಷಗಾನದ ಎಲ್ಲ ಅಭಿಮಾನಿಗಳು ಅಭಿನಂದಿಸಬೇಕು.ಆದರೆ ಈ ಸಮ್ಮೇಳನವು ಸುಮ್ಮನೆ ಒಂದಿಷ್ಟು ಹರಟೆ, ಒಂದಿಷ್ಟು ಉಪನ್ಯಾಸ, ಊಟ, ತಿಂಡಿ, ಮನರಂಜನಾ ಕಾರ್ಯಕ್ರಮಗಳು ಇಷ್ಟರಲ್ಲಿಯೇ ಮುಗಿದು ಹೋಗಬಾರದು ಎಂಬ ಕಾಳಜಿ ಪ್ರತಿಯೊಬ್ಬ ಯಕ್ಷಗಾನ ಪ್ರೇಮಿಯಲ್ಲಿ ಇದೆ. ಆ ಎಚ್ಚರದಿಂದ ಈ ಲೇಖನ ಇದೀಗ ನಿಮ್ಮ ಮುಂದೆ… ನೂರಾರು ಭರವಸೆ ಮತ್ತು

ಯಕ್ಷಗಾನ ಸಮ್ಮೇಳನ – ನೂರು ಭರವಸೆ, ನೂರಾರು ನಿರೀಕ್ಷೆ Read More »

10 Brand-new Online Casinos 2024: Brand New United States Of America Online Casinos

10 Brand-new Online Casinos 2024: Brand New United States Of America Online Casinos” Online Casino Usa: Legitimate And Licensed Internet Sites And Apps Content #4 Betmgm: Newest On The Internet Casinos With 50+ New Game Weekly Which Online Casino Programs Pay Real Funds? ✅ Neon54: Greatest Actual Money Casino What Sort Of Game Titles Do

10 Brand-new Online Casinos 2024: Brand New United States Of America Online Casinos Read More »

ಫೆ.3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ, ಅನುಜ್ಞಾ ಕಲಶ

ಒಡಿಯೂರು, ಶ್ರೀಧಾಮ ಮಾಣಿಲ ಶ್ರೀಗಳ, ನಳಿನ್ ಕುಮಾರ್ ಕಟೀಲ್, ಸಚಿವ ಅಂಗಾರ, ಶಾಸಕ ಸಂಜೀವ ಮಠಂದೂರು ಭೇಟಿ ಪುತ್ತೂರು : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಬುಧವಾರದಿಂದ ಆರಂಭಗೊಂಡಿದ್ದು, ಫೆ.3 ರಂದು ಈ ಪುಣ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮ ಕ್ಷೇತ್ರದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಗಮಿಸಿ ಆಶೀರ್ವಚನ ನೀಡಲಿದ್ದಾರೆ. ಅಲ್ಲದೆ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ

ಫೆ.3 : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ, ಅನುಜ್ಞಾ ಕಲಶ Read More »

ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್‌ಷಾ ಆಗಮನ

ಮಂಗಳೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಹೇಳಿಕೆ ಪುತ್ತೂರು : ಫೆ.10 ರಿಂದ ಮೂರು ದಿನಗಳ ಕಾಲ ಕ್ಯಾಂಪ್ಕೋ ಹಾಗೂ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವತಿಯಿಂದ ನಡೆಯುವ ಕೃಷಿ ಯಂತ್ರಮೇಳಕ್ಕೆ ಅಮಿತ್ ಷಾ ಅವರು ಬರಲಿದ್ದು, ಅವರನ್ನು ದೊಡ್ಡ ಮಟ್ಟದಲ್ಲಿ ಸ್ವಾಗತಿಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಪುತ್ತೂರಿನಲ್ಲಿ ನಡೆಯುವ ಕೃಷಿಯಂತ್ರ ಮೇಳದ ಕುರಿತು ಮಂಗಳೂರಿನಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ

ಪುತ್ತೂರಿನಲ್ಲಿ ನಡೆಯುವ ಕೃಷಿ ಯಂತ್ರ ಮೇಳಕ್ಕೆ ಅಮಿತ್‌ಷಾ ಆಗಮನ Read More »

ರೈತರಿಗೆ ವರದಾನ ರೈತ ಸಂಪರ್ಕ ಕೇಂದ್ರದ ನೂತನ‌ ಕಟ್ಟಡ

ಶಾಸಕ ಸಂಜೀವ ಮಠಂದೂರು ಮುತುವರ್ಜಿಯಲ್ಲಿ ನಿರ್ಮಾಣಗೊಂಡ 1.50 ಕೋಟಿ ರೂ. ವೆಚ್ಚದ 3 ಕಟ್ಟಡಗಳು ಪುತ್ತೂರು, ಉಪ್ಪಿನಂಗಡಿ, ವಿಟ್ಲ ಹೋಬಳಿಯ ರೈತರ ಉಪಯೋಗಕ್ಕಾಗಿ ಸಿದ್ಧವಾಗಿದೆ ನೂತನ ಕಟ್ಟಡ ಪುತ್ತೂರು: ರೈತರಿಗೆ, ಕೃಷಿಕರಿಗಾಗಿ ಅದೆಷ್ಟು ಸವಲತ್ತುಗಳನ್ನು ನೀಡುತ್ತಿದೆ ಸರ್ಕಾರ. ಆದರೆ ಆ ಯೋಜನೆಗಳನ್ನು ರೈತರು ಪಡೆದುಕೊಳ್ಳದೇ ಇದ್ದರೆ, ಕೇಂದ್ರ ಇದ್ದೇನು ಪ್ರಯೋಜನ. ಸವಲತ್ತು, ಯೋಜನೆಗಳ ಪ್ರಯೋಜನವನ್ನು ರೈತರು ಪಡೆದುಕೊಳ್ಳಬೇಕಾದರೆ ಮೂಲಸೌಕರ್ಯ ತೀರಾ ಅವಶ್ಯಕತೆ. ಇದಕ್ಕಾಗಿ ಶಾಸಕ ಸಂಜೀವ ಮಠಂದೂರು ಅವರು ಮುತುವರ್ಜಿ ವಹಿಸಿ, ಪುತ್ತೂರು ವಿಧಾನಸಭಾ ಕ್ಷೇತ್ರದ 3

ರೈತರಿಗೆ ವರದಾನ ರೈತ ಸಂಪರ್ಕ ಕೇಂದ್ರದ ನೂತನ‌ ಕಟ್ಟಡ Read More »

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ

ಪುತ್ತೂರು : ಮಂಗಳೂರು ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಂದು ಮಂಗಳೂರು ವಲಯ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ. ಫೆ,.16 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ. Indiapostgdsonline.gov.in  ವೆಬ್ಸೈಟ್ ಮೂಲಕವೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ Read More »

error: Content is protected !!
Scroll to Top