ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಆಡಿಯೋ, ವೀಡಿಯೋ

ಪುತ್ತೂರು : ಆಧುನಿಕ ಜಗತ್ತಿನಲ್ಲಿ ಆಧುನೀಕರಣಕ್ಕೆ ತಕ್ಕಂತೆ ಒಂದೆಡೆ ಜಗತ್ತಿನ ಆಗುಹೋಗುಗಳು ಕ್ಷಣಾರ್ಧದಲ್ಲಿ ಜನರನ್ನು ತಲುಪುತ್ತಿದ್ದು, ವಾಟ್ಸ್ಅಪ್, ಫೇಸ್ಬುಕ್, ಟ್ವಿಟರ್ ಮುಂತಾದ ಜಾಲತಾಣ ಸೌಲಭ್ಯಗಳು ಸಹಕಾರಿಯಾಗಿವೆ. ಇನ್ನೊಂದೆಡೆ ಅಷ್ಟೇ ವೇಗದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮನುಷ್ಯರ ತೇಜೋವಧೆಗಳು ನಡೆಯುತ್ತಿರುವುದು ಆಘಾತಕಾರಿ ಸಂಗತಿಯಾಗಿದ್ದು, ಸಮಾಜದ ಮೇಲೂ ಕೆಟ್ಟ ಪರಿಣಾಮ ಬೀಳುವುದರಲ್ಲಿ ಸಂದೇಹವಿಲ್ಲ. ಇತ್ತೀಚಿನ ದಿನಗಳಲ್ಲಿ ವ್ಯಕ್ತಿಗತವಾಗಿ ಕೆಟ್ಟ ಶಬ್ದಗಳಿಂದ ಅವಹೇಳನ ಮಾಡಿ ಆತನ ವರ್ಚಸ್ಸನ್ನು ಹಾಳುಗೆಡವುತ್ತಿರುವ ಸಂಗತಿಗಳು ಪ್ರಸ್ತುತ ಪ್ರತಿಯೊಂದು ದಿನಗಳಲ್ಲೂ ನಾವು ಕಾಣುತ್ತಿದ್ದೇವೆ. ಕೇವಲ ಒಂದು ಟಚ್ […]

ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಆಡಿಯೋ, ವೀಡಿಯೋ Read More »

ಅರಣ್ಯ ಇಲಾಖೆ ಹಾಗೂ ಕೆಸಿಡಿಸಿ ಇಲಾಖೆಯಿಂದ ರೈತರ ಜಮೀನು ಅತಿಕ್ರಮಣದ ಮೂಲಕ ದಬ್ಬಾಳಿಕೆ

ರೈತ ಸಂಘ, ಹಸಿರು ಸೇನೆ ವತಿಯಿಂದ ಉಗ್ರ ಹೋರಾಟದ ಎಚ್ಚರಿಕೆ ಪುತ್ತೂರು : ಅರಣ್ಯ ಇಲಾಖೆ ಹಾಗೂ ಕೆ.ಸಿ.ಡಿ.ಸಿ ಇಲಾಖೆಯವರು ವಿನಃ ಕಾರಣ ರೈತರ ಜಮೀನುಗಳನ್ನು ತಮ್ಮದೆಂದು ಅತಿಕ್ರಮಿಸುವ ಮೂಲಕ ರೈತಾಪಿ ವರ್ಗಕ್ಕೆ ತೊಂದರೆ ಉಂಟು ಮಾಡುವುತ್ತಿದ್ದು, ಕರ್ನಾಟಕ ರಾಜ್ಯ ರೈತಸಂಘ, ಹಸಿರುಸೇನೆ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಭಟ್ ಪಾದೆಕಲ್ಲು ಎಚ್ಚರಿಕೆ ನೀಡಿದ್ದಾರೆ.ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅರಣ್ಯ ಇಲಾಖೆ ಹಾಗೂ ಕೆಸಿಡಿಸಿ ರೈತರು ಹಲವಾರು ವರ್ಷಗಳಿಂದ

ಅರಣ್ಯ ಇಲಾಖೆ ಹಾಗೂ ಕೆಸಿಡಿಸಿ ಇಲಾಖೆಯಿಂದ ರೈತರ ಜಮೀನು ಅತಿಕ್ರಮಣದ ಮೂಲಕ ದಬ್ಬಾಳಿಕೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಭೇಟಿ ಪುತ್ತೂರು : ಫೆ.1 ರಿಂದ 3 ರ ತನಕ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಕೇಪುಲೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬಾಲಾಲಯ ಪ್ರತಿಷ್ಠೆ ಹಾಗೂ ಅನುಜ್ಞಾ ಕಲಶ ಕಾರ್ಯಕ್ರಮದ ಅಂಗವಾಗಿ ಫೆ.2 ಗುರುವಾರ ದೇವಸ್ಥಾನಕ್ಕೆ ಅರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಭೇಟಿ ನೀಡಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ, ಜೀರ್ಣೋದ್ಧಾರ ಸಮಿತಿಯ ಮೋಹನ್ ಗೌಡ ಇಡ್ಯಡ್ಕ , ಗಣೇಶ್ ಉದನಡ್ಕ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ Read More »

ಫೆ.5 : ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ವಿದ್ಯಾರ್ಥಿ ಭವನ ಹಾಗೂ ಕ್ಷೇಮಾಭಿವೃದ್ಧಿ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ

ಪುತ್ತೂರು : ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ವಿದ್ಯಾರ್ಥಿ ಭವನ ಹಾಗೂ ಕ್ಷೇಮಾಭಿವೃದ್ಧಿ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಫೆ.5 ಆದಿತ್ಯವಾರ ಭವನದ ಸಭಾಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಸತ್ಯನಾರಾಯಣ ಭಟ್ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1923 ರಲ್ಲಿ ದಿ.ಎಚ್.ವಾಸುದೇವ ರಾವ್ ಅವರು ಭವನದ ಸ್ಥಾಪನೆಗೆ ಕಾರಣಕರ್ತರಾಗಿದ್ದು, ಹೊರ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಉಳಕೊಳ್ಳುವ ನಿಟ್ಟಿನಲ್ಲಿ ಸ್ಥಾಪಿಸಲಾಯಿತು. ಬಳಿಕ 1985 ರ ತನಕ ಉತ್ತಮವಾಗಿ ನಡೆದುಕೊಂಡು ಬರುತ್ತಿದ್ದ ಭವನ ಬಳಿಕದ ದಿನಗಳಲ್ಲಿ ಮಕ್ಕಳ ಸಂಖ್ಯೆ ಇಲ್ಲದ್ದರಿಂದ

ಫೆ.5 : ಕೊಂಬೆಟ್ಟು ದ್ರಾವಿಡ ಬ್ರಾಹ್ಮಣರ ವಿದ್ಯಾರ್ಥಿ ಭವನ ಹಾಗೂ ಕ್ಷೇಮಾಭಿವೃದ್ಧಿ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ Read More »

ಬಳ್ಳಾರಿಯಲ್ಲಿ ಸಹೋದರರ ಸವಾಲು

ಸೋಮಶೇಖರ ರೆಡ್ಡಿ ವಿರುದ್ಧ ಜನಾರ್ದನ ರೆಡ್ಡಿ ಪತ್ನಿ ಸ್ಪರ್ಧೆ ಫೈನಲ್‌ ಬಳ್ಳಾರಿ: ಕಳೆದ ಕೆಲವು ವರ್ಷಗಳಿಂದ ರೆಡ್ಡಿ ಕುಟುಂಬದ ಭದ್ರಕೋಟೆಯಾಗಿದ್ದ ಬಳ್ಳಾರಿಯಲ್ಲೀಗ ಬಿರುಕು ಕಾಣಿಸಿಕೊಂಡಿದೆ. ಬಿಜೆಪಿಯಿಂದ ಹೊರಹೋಗಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಎಂಬ ಸ್ವಂತ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಯಿಂದ ಪತ್ನಿ ಲಕ್ಷ್ಮೀ ಅರುಣಾ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ.ಪ್ರಸ್ತುತ ಜನಾರ್ದನ ರೆಡ್ಡಿಯವರ ಸಹೋದರ ಸೋಮಶೇಖರ ರೆಡ್ಡಿಯವರು ಇಲ್ಲಿಯ ಬಿಜೆಪಿ ಶಾಸಕ. ತಾನು ಬಿಜೆಪಿಯಿಂದಲೇ ಸ್ಪರ್ಧಿಸುವುದಾಗಿ ಸೋಮಶೇಖರ ರೆಡ್ಡಿ ಹೇಳುವುದರೋಮದಿಗೆ ಬಳ್ಳಾರಿ

ಬಳ್ಳಾರಿಯಲ್ಲಿ ಸಹೋದರರ ಸವಾಲು Read More »

ಪುತ್ತೂರು ಕಂಬಳದಲ್ಲಿ ಅಸಭ್ಯ ವರ್ತನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಶ್ರೀ ಮಹಾಲಿಂಗೇಶ್ವರ ಮೊರೆ ಹೋದ ಕಂಬಳ ಸಮಿತಿ

ಪುತ್ತೂರು : ಪುತ್ತೂರಿನಲ್ಲಿ ಜ.೨೮ ರಂದು ನಡೆದ ಕಂಬ ಕೂಟದಲ್ಲಿ ನಡೆದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಬುಧವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಸಲ್ಲಿಸಿದರು. ಬುಧವಾರ ಮಧ್ಯಾಹ್ನ ಮಹಾಪೂಜೆ ಮೊದಲು ಕಂಬಳ ಸಮಿತಿ ಗೌರವಾಧ್ಯಕ್ಷೆ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದ ತಂಡ ನಡೆಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿತು. ಕಂಬಳ ಗದ್ದೆಯಲ್ಲಿ ನಟಿಯೊಬ್ಬಳ ಜತೆ ಯಾರೋ ವ್ಯಕ್ತಿ

ಪುತ್ತೂರು ಕಂಬಳದಲ್ಲಿ ಅಸಭ್ಯ ವರ್ತನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಶ್ರೀ ಮಹಾಲಿಂಗೇಶ್ವರ ಮೊರೆ ಹೋದ ಕಂಬಳ ಸಮಿತಿ Read More »

ಪಕ್ಷಗಳ ಉಚಿತ ಕೊಡುಗೆಗಳ ಮೇಲೆ ಕಟ್ಟುನಿಟ್ಟಿನ ಕಣ್ಗಾವಲು

ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಪಕ್ಷಗಳು ಮತದಾರರನ್ನು ಮರಳು ಮಾಡಲು ನೀಡುತ್ತಿರುವ ಉಚಿತ ಕೊಡುಗೆಗಳ ಭರವಸೆಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ನಿಯಮಗಳಂತೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆಗಳ ಕುರಿತು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ನೇತೃತ್ವದಲ್ಲಿ ಬುಧವಾರ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯ ಮಟ್ಟದ

ಪಕ್ಷಗಳ ಉಚಿತ ಕೊಡುಗೆಗಳ ಮೇಲೆ ಕಟ್ಟುನಿಟ್ಟಿನ ಕಣ್ಗಾವಲು Read More »

ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್‌ ಮಿಸ್‌

ಕಾಂತಾರ-2 ಓಸ್ಕರ್‌ಗೆ ಸ್ಪರ್ಧಿಸುವ ನಿರೀಕ್ಷೆ ಬೆಂಗಳೂರು : ಯಶಸ್ವಿ ಸಿನೆಮಾ ಕಾಂತಾರ ಈ ಸಲ ಪ್ರತಿಷ್ಠಿತ ಓಸ್ಕರ್‌ ಪ್ರಶಸ್ತೆಗೆ ನಾಮಿನೇಟ್‌ ಆಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ ಆಯಕೆ ಸುತ್ತಿನಲ್ಲಿ ಚಿತ್ರ ಹೊರಬಿದ್ದು ಕನ್ನಡಿಗರು ಬಹಳಷ್ಟು ನಿರಾಶೆ ಅನುಭವಿಸಿದ್ದಾರೆ. ಕಾಂತಾರ ಓಸ್ಕರ್‌ ಸ್ಪರ್ಧೆಯಿಂದ ಹೊರಬೀಳಲು ಕಾರಣ ಚಿತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸರಿಯಾದ ಪ್ರಚಾರ ಸಿಗದಿರುವುದು ಎಂದು ಅಭಿಪ್ರಾಯಪಟ್ಟಿದ್ದಾರೆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್. ಕಾಂತಾರ ಸಿನಿಮಾ ಸೆಪ್ಟೆಂಬರ್‌ ಕೊನೆಗೆ ಬಿಡುಗಡೆ ಆಗಿತ್ತು. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಾರ್ಡ್ಸ್ ನಾಮಿನೇಷನ್‌

ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್‌ ಮಿಸ್‌ Read More »

ಜನವರಿ ತಿಂಗಳ ಸೇವಾ ಯೋಜನೆ

ಪುತ್ತೂರು : ಸಹಾಯಹಸ್ತ ಲೋಕಸೇವಾ ಟ್ರಸ್ಟ್ ದ. ಕ ಕರ್ನಾಟಕ ನೊಂದವರ ಬಾಳಿಗೆ ಆಸರೆ ವತಿಯಿಂದ ಜನವರಿ ತಿಂಗಳ ಸೇವಾಯೋಜನೆ ಭಾನುವಾರ ನಡೆಯಿತು.ಟ್ರಸ್ಟಿನ ಸಲಹೆಗಾರ ಉದಯ ಮಧೂರು ಮಾತನಾಡಿ, ಟ್ರಸ್ಟ್ ಉತ್ತಮ ರೀತಿಯಲ್ಲಿ ಸೇವಾಯೋಜನೆ ನಡೆಸುತ್ತಿದ್ದು ಮುಂದಕ್ಕೂ ಧಾನಿಗಳ ಸಹಕಾರ ಕೋರಿದರು.ಕಾರ್ಯದರ್ಶಿ ಮನೋಹರ್ ಪಲಯಮಜಲು ಮಾತನಾಡಿ,  ಜನವರಿ ತಿಂಗಳಲ್ಲಿ ಟ್ರಸ್ಟಿನ ವತಿಯಿಂದ 1 ಲಕ್ಷದ 16 ಸಾವಿರದ ಸೇವಾಯೋಜನೆ ನಡೆಸಲು ಸಹಕಾರ ನೀಡಿದ ದಾನಿಗಳಿಗೂ ತಂಡದ ಸೇವಾ ಮಾಣಿಕ್ಯರಿಗೂ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪುತ್ತೂರಿನ ಉದ್ಯಮಿ ಸತೀಶ್

ಜನವರಿ ತಿಂಗಳ ಸೇವಾ ಯೋಜನೆ Read More »

ಮಗನಿಗಾಗಿ ಭತ್ತದ ಗದ್ದೆಯನ್ನೇ ಕ್ರಿಕೆಟ್ ಪಿಚ್ ಮಾಡಿಕೊಟ್ಟಿದ್ದರು ತಂದೆ!

ಸಾಮಾನ್ಯ ರೈತನ ಮಗನ ಅಸಾಮಾನ್ಯ ಸಾಧನೆ ನಿನ್ನೆಯ ಕ್ರಿಕೆಟ್ ಪಂದ್ಯವನ್ನು ನೋಡಿದ ಭಾರತೀಯರಿಗೆ ಈ ಆಟಗಾರನು ಕೊಟ್ಟ ರೋಮಾಂಚನ ಬಹುಕಾಲ ನೆನಪಿನಲ್ಲಿ ಉಳಿಯುವುದು ಖಂಡಿತ. ಶುಭಮನ್ ಗಿಲ್ ಮುಂದಿನ ಹತ್ತಾರು ವರ್ಷ ಭಾರತೀಯ ಕ್ರಿಕೆಟನ್ನು ಆಳುವ ಸಾಧ್ಯತೆ ಕ್ರಿಕೆಟ್ ಪ್ರಿಯರಿಗೆ ನಿನ್ನೆ ಕಂಡಿದೆ. ಈಗಾಗಲೇ ಆತನನ್ನು ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೋಹ್ಲಿ ಜತೆಗೆ ಹೋಲಿಕೆ ಮಾಡಲು ಆರಂಭ ಆಗಿದೆ. ಗಿಲ್ ಆ ಹೋಲಿಕೆಗೆ ಖಂಡಿತವಾಗಿ ವರ್ಥ್ ಆಗಿದ್ದಾರೆ. ಮೂರೂ ಫಾರ್ಮ್ಯಾಟ್‌ಗಳಲ್ಲಿ ಗಿಲ್ ಚಾಂಪಿಯನ್ ಆಟಗಾರ ಈಗ

ಮಗನಿಗಾಗಿ ಭತ್ತದ ಗದ್ದೆಯನ್ನೇ ಕ್ರಿಕೆಟ್ ಪಿಚ್ ಮಾಡಿಕೊಟ್ಟಿದ್ದರು ತಂದೆ! Read More »

error: Content is protected !!
Scroll to Top