ಪಕ್ಷಗಳ ಉಚಿತ ಕೊಡುಗೆಗಳ ಮೇಲೆ ಕಟ್ಟುನಿಟ್ಟಿನ ಕಣ್ಗಾವಲು

ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಪಕ್ಷಗಳು ಮತದಾರರನ್ನು ಮರಳು ಮಾಡಲು ನೀಡುತ್ತಿರುವ ಉಚಿತ ಕೊಡುಗೆಗಳ ಭರವಸೆಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ನಿಯಮಗಳಂತೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆಗಳ ಕುರಿತು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ನೇತೃತ್ವದಲ್ಲಿ ಬುಧವಾರ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯ ಮಟ್ಟದ […]

ಪಕ್ಷಗಳ ಉಚಿತ ಕೊಡುಗೆಗಳ ಮೇಲೆ ಕಟ್ಟುನಿಟ್ಟಿನ ಕಣ್ಗಾವಲು Read More »

ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್‌ ಮಿಸ್‌

ಕಾಂತಾರ-2 ಓಸ್ಕರ್‌ಗೆ ಸ್ಪರ್ಧಿಸುವ ನಿರೀಕ್ಷೆ ಬೆಂಗಳೂರು : ಯಶಸ್ವಿ ಸಿನೆಮಾ ಕಾಂತಾರ ಈ ಸಲ ಪ್ರತಿಷ್ಠಿತ ಓಸ್ಕರ್‌ ಪ್ರಶಸ್ತೆಗೆ ನಾಮಿನೇಟ್‌ ಆಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ ಆಯಕೆ ಸುತ್ತಿನಲ್ಲಿ ಚಿತ್ರ ಹೊರಬಿದ್ದು ಕನ್ನಡಿಗರು ಬಹಳಷ್ಟು ನಿರಾಶೆ ಅನುಭವಿಸಿದ್ದಾರೆ. ಕಾಂತಾರ ಓಸ್ಕರ್‌ ಸ್ಪರ್ಧೆಯಿಂದ ಹೊರಬೀಳಲು ಕಾರಣ ಚಿತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸರಿಯಾದ ಪ್ರಚಾರ ಸಿಗದಿರುವುದು ಎಂದು ಅಭಿಪ್ರಾಯಪಟ್ಟಿದ್ದಾರೆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್. ಕಾಂತಾರ ಸಿನಿಮಾ ಸೆಪ್ಟೆಂಬರ್‌ ಕೊನೆಗೆ ಬಿಡುಗಡೆ ಆಗಿತ್ತು. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಾರ್ಡ್ಸ್ ನಾಮಿನೇಷನ್‌

ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್‌ ಮಿಸ್‌ Read More »

ಜನವರಿ ತಿಂಗಳ ಸೇವಾ ಯೋಜನೆ

ಪುತ್ತೂರು : ಸಹಾಯಹಸ್ತ ಲೋಕಸೇವಾ ಟ್ರಸ್ಟ್ ದ. ಕ ಕರ್ನಾಟಕ ನೊಂದವರ ಬಾಳಿಗೆ ಆಸರೆ ವತಿಯಿಂದ ಜನವರಿ ತಿಂಗಳ ಸೇವಾಯೋಜನೆ ಭಾನುವಾರ ನಡೆಯಿತು.ಟ್ರಸ್ಟಿನ ಸಲಹೆಗಾರ ಉದಯ ಮಧೂರು ಮಾತನಾಡಿ, ಟ್ರಸ್ಟ್ ಉತ್ತಮ ರೀತಿಯಲ್ಲಿ ಸೇವಾಯೋಜನೆ ನಡೆಸುತ್ತಿದ್ದು ಮುಂದಕ್ಕೂ ಧಾನಿಗಳ ಸಹಕಾರ ಕೋರಿದರು.ಕಾರ್ಯದರ್ಶಿ ಮನೋಹರ್ ಪಲಯಮಜಲು ಮಾತನಾಡಿ,  ಜನವರಿ ತಿಂಗಳಲ್ಲಿ ಟ್ರಸ್ಟಿನ ವತಿಯಿಂದ 1 ಲಕ್ಷದ 16 ಸಾವಿರದ ಸೇವಾಯೋಜನೆ ನಡೆಸಲು ಸಹಕಾರ ನೀಡಿದ ದಾನಿಗಳಿಗೂ ತಂಡದ ಸೇವಾ ಮಾಣಿಕ್ಯರಿಗೂ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪುತ್ತೂರಿನ ಉದ್ಯಮಿ ಸತೀಶ್

ಜನವರಿ ತಿಂಗಳ ಸೇವಾ ಯೋಜನೆ Read More »

ಮಗನಿಗಾಗಿ ಭತ್ತದ ಗದ್ದೆಯನ್ನೇ ಕ್ರಿಕೆಟ್ ಪಿಚ್ ಮಾಡಿಕೊಟ್ಟಿದ್ದರು ತಂದೆ!

ಸಾಮಾನ್ಯ ರೈತನ ಮಗನ ಅಸಾಮಾನ್ಯ ಸಾಧನೆ ನಿನ್ನೆಯ ಕ್ರಿಕೆಟ್ ಪಂದ್ಯವನ್ನು ನೋಡಿದ ಭಾರತೀಯರಿಗೆ ಈ ಆಟಗಾರನು ಕೊಟ್ಟ ರೋಮಾಂಚನ ಬಹುಕಾಲ ನೆನಪಿನಲ್ಲಿ ಉಳಿಯುವುದು ಖಂಡಿತ. ಶುಭಮನ್ ಗಿಲ್ ಮುಂದಿನ ಹತ್ತಾರು ವರ್ಷ ಭಾರತೀಯ ಕ್ರಿಕೆಟನ್ನು ಆಳುವ ಸಾಧ್ಯತೆ ಕ್ರಿಕೆಟ್ ಪ್ರಿಯರಿಗೆ ನಿನ್ನೆ ಕಂಡಿದೆ. ಈಗಾಗಲೇ ಆತನನ್ನು ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೋಹ್ಲಿ ಜತೆಗೆ ಹೋಲಿಕೆ ಮಾಡಲು ಆರಂಭ ಆಗಿದೆ. ಗಿಲ್ ಆ ಹೋಲಿಕೆಗೆ ಖಂಡಿತವಾಗಿ ವರ್ಥ್ ಆಗಿದ್ದಾರೆ. ಮೂರೂ ಫಾರ್ಮ್ಯಾಟ್‌ಗಳಲ್ಲಿ ಗಿಲ್ ಚಾಂಪಿಯನ್ ಆಟಗಾರ ಈಗ

ಮಗನಿಗಾಗಿ ಭತ್ತದ ಗದ್ದೆಯನ್ನೇ ಕ್ರಿಕೆಟ್ ಪಿಚ್ ಮಾಡಿಕೊಟ್ಟಿದ್ದರು ತಂದೆ! Read More »

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿರುವ ಆಡಿಯೋ ತನ್ನದಲ್ಲ ಎಂದು ನಿರಾಕರಿಸಿದ ಶ್ರೀ ಕೃಷ್ಣ ವಿಟ್ಲ

ವಿಟ್ಲ : ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸಂಜೀವ ಮಠಂದೂರು ಅವರಿಗೆ ಟಿಕೇಟ್ ನೀಡಿದರೆ ಸೋಲುವುದು ಗ್ಯಾರಂಟಿ ? ಹೀಗೊಂದು ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಬಿಜೆಪಿ ಪಕ್ಷದ ಕಾರ್ಯಕರ್ತರೊಬ್ಬರೇ ಈ ರೀತಿ ಹೇಳಿಕೆ ನೀಡಿರುವುದು ಸ್ಪಷ್ಟ ಕಂಡು ಬರುತ್ತಿದೆ‌ಈ ರೀತಿ ಏಕವಚನದಲ್ಲಿ‌ ಶಾಸಕರ ನ್ನು ತೇಜೊವಧೆ ಮಾಡಿ ಮಾತನಾಡಿರುವ ವ್ಯಕ್ತಿ ವಿಟ್ಲದ ಶ್ರೀ ಕೃಷ್ಣ ವಿಟ್ಲ ಎಂಬ ಬರಹದಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಈ ವಿಚಾರವಾಗಿ ಶ್ರೀ ಕೃಷ್ಣ ವಿಟ್ಲ ಅವರನ್ನು ಸಂಪರ್ಕಿಸಿದಾಗ,

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿರುವ ಆಡಿಯೋ ತನ್ನದಲ್ಲ ಎಂದು ನಿರಾಕರಿಸಿದ ಶ್ರೀ ಕೃಷ್ಣ ವಿಟ್ಲ Read More »

ಪುತ್ತೂರಿನ ಹೊರವಲಯದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪೋಳ್ಯದಲ್ಲಿ ಸ್ಕೂಟರ್, ಮಾರುತಿ ವ್ಯಾನ್ ಡಿಕ್ಕಿ ಸವಾರನಿಗೆ ಗಂಭೀರ ಗಾಯ

ಪುತ್ತೂರು: ಸ್ಕೂಟರ್ ಮತ್ತು ಮಾರುತಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪೋಳ್ಯದಲ್ಲಿ ನಡೆದಿದೆ.‌ ಅಪಘಾತದಿಂದಾಗಿ ಸ್ಕೂಟರ್ ಸವಾರ ಪುತ್ತೂರು ದ್ವಾರಕ ಕನ್‌ಸ್ಟ್ರಕ್ಷನ್‌ನ ಶರಣ್ ಎಂಬವರು ಸೈಟ್ ಇನ್‌ಸ್ಪೆಕ್ಷನ್ ಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಪೋಳ್ಯ ಸಮೀಪ ವಿರುದ್ಧ ದಿಕ್ಕಿನಿಂದ ಬಂದ ಮಾರುತಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ತೀವ್ರ ಗಾಯಗೊಂಡ ಶರಣ್ ಅವರನ್ನು ಅದೇ ದಾರಿಯಲ್ಲಿ ಬರುತ್ತಿದ್ದ ಡಾ.ದೇವಿಪ್ರಸಾದ್ ಅವರು ತನ್ನ ವಾಹನದಲ್ಲಿ ಪುತ್ತೂರು ಪ್ರಗತಿ ಆಸ್ಪತ್ರೆಗೆ

ಪುತ್ತೂರಿನ ಹೊರವಲಯದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪೋಳ್ಯದಲ್ಲಿ ಸ್ಕೂಟರ್, ಮಾರುತಿ ವ್ಯಾನ್ ಡಿಕ್ಕಿ ಸವಾರನಿಗೆ ಗಂಭೀರ ಗಾಯ Read More »

ಫೆ.7-8 : ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಪುತ್ತೂರು : ಕಡಬ ತಾಲೂಕಿನ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಫೆ.7 ಹಾಗೂ 8 ರಂದು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಫೆ.6 ಸೋಮವಾರ ಬೆಳಿಗ್ಗೆ 10 ಕ್ಕೆ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ ಸವಣೂರು ಪುದುಬೆಟ್ಟು ಜಿನ ಮಂದಿರದಿಂದ ಹೊರಡುವುದು. ಫೆ.7 ಮಂಗಳವಾರ ಬೆಳಿಗ್ಗೆ ತಂತ್ರಿಗಳ ಆಗಮನ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪರಿವಾರ ದೇವರುಗಳ ಪ್ರತಿಷ್ಠಾ

ಫೆ.7-8 : ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ Read More »

ಪುತ್ತೂರಿನಲ್ಲಿ  ಒಳಿತು ಮಾಡು ಮನುಷ್ಯ ತಂಡದ 20ನೇ ಕಾರ್ಯಕ್ರಮ

ಚಿಕಿತ್ಸಾ ವೆಚ್ಚ, ಆಶಕ್ತರಿಗೆ ಆಹಾರ ಕಿಟ್ ವಿತರಣೆ ಪುತ್ತೂರು : ಇಲ್ಲಿಯ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್ನ ಆಶ್ರಯದಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಪುತ್ತೂರು ಜೆಸಿಐ ಹಾಗೂ ಪುತ್ತೂರು ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಊರ ಪರವೂರ ದಾನಿಗಳ ಸಹಕಾರದೊಂದಿಗೆ ನೇತ್ರದಾನ ನೋಂದಣಿ, ಉಚಿತ ಮಧುಮೇಹ, ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ  ಹಾಗೂ  ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 20ನೇ  “ಒಳಿತು ಮಾಡು ಮನುಷ್ಯ ಕಾರ್ಯಕ್ರಮ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

ಪುತ್ತೂರಿನಲ್ಲಿ  ಒಳಿತು ಮಾಡು ಮನುಷ್ಯ ತಂಡದ 20ನೇ ಕಾರ್ಯಕ್ರಮ Read More »

ಕುಂಬ್ರ ಕೆಪಿಎಸ್ ಶಾಲೆಯಲ್ಲಿ ಕಲಿಕಾ ಹಬ್ಬ, ಸ್ಮಾರ್ಟ್‍‍ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು : ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಕಲಿಕಾ ಹಬ್ಬ ಹಾಗೂ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಬುಧವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಸ್ಟಾರ್ಟ್ ಕ್ಲಾಸ್ ಉದ್ಘಾಟಿಸಿ, ಮಕ್ಕಳು ಪ್ರಕೃತಿಯೊಂದಿಗೆ ಬೆರೆತು ಪ್ರಕೃತಿಯ ವಿಚಾರ ತಿಳಿದು ಕೊಳ್ಳಲು  ಕಲಿಕಾ ಹಬ್ಬ ಪೂಕರವಾಗಿದ್ದು, ಪ್ರಕೃತಿ ಮಡಿಲಲ್ಲಿ ಶಿಕ್ಷಕರ ಜೊತೆಗೂಡಿ ವಿದ್ಯಾರ್ಥಿಗಳಿಗೆ ಕಲಿಕೆ ಹಬ್ಬವಾಗಿ ಪರಿಣಮಿಸಿದೆ. ಇಂತಹಾ ಕಾರ್ಯಕ್ರಮ ಮಕ್ಕಳಲ್ಲಿ ಉತ್ಸಾಹ ಮೂಡಿಸುವ ಜತೆಗೆ ಶೈಕ್ಷಣಿಕವಾಗಿ ಬೆಳೆಯುವಲ್ಲಿ ಸಹಕಾರಿಯಾಗುತ್ತದೆ ಎಂದರು. ತಾಪಂ ಸ್ಥಾಯಿ ಸಮಿತಿ

ಕುಂಬ್ರ ಕೆಪಿಎಸ್ ಶಾಲೆಯಲ್ಲಿ ಕಲಿಕಾ ಹಬ್ಬ, ಸ್ಮಾರ್ಟ್‍‍ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಶ್ರೀ ಕ್ಷೇತ್ರ ದೈಪಿಲ ಗೊನೆ ಮುಹೂರ್ತ

ಕಾಣಿಯೂರು : ಶ್ರೀ ಕ್ಷೇತ್ರ ದೈಪಿಲ ಶಿರಾಡಿ ರಾಜನ್ ದೈವ ಹಾಗೂ ಶ್ರೀ ಚಕ್ರವರ್ತಿ ಕೊಡಮಣಿತ್ತಾಯ ದೈವದ ಜಾತ್ರೋತ್ಸವದ  ಅಂಗವಾಗಿ ಗೊನೆ ಮುಹೂರ್ತ ಕಾರ್ಯಕ್ರಮ ಅರುವಗುತ್ತು ಯಜಮಾನ  ಪ್ರದೀಪ್ ಆರ್.ಗೌಡ ಮತ್ತು ವಚನಾ ಪ್ರದೀಪ್ ಆರ್ ಗೌಡ, ಚಂದ್ರಕಲಾ ಜಯರಾಮ ಗೌಡ ಅರುವಗುತ್ತು ಅವರ ಉಪಸ್ಥಿತಿಯಲ್ಲಿ ಅರುವಗುತ್ತಿನಲ್ಲಿ ಪ್ರಾರ್ಥನೆ ಸಲ್ಲಿಸಿ, ಅಂಬುಲದಲ್ಲಿ ಗೊನೆಮುಹೂರ್ತ ನಡೆಯಿತು. ಪ್ರಧಾನ ಪರಿಚಾರಕ ಧರ್ಮಪಾಲ ಅಂಬುಲ ಗೊನೆ ಮುಹೂರ್ತ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕೂಡುಕಟ್ಟಿನ ನಾಲ್ಕುಮನೆ, 13 ವರ್ಗ, ಕೊಪ್ಪ ಮೂವತ್ತು ಮನೆ ಯಜಮಾನರು,.ಯು.ಪಿ.ರಾಮಕೃಷ್ಣ,

ಶ್ರೀ ಕ್ಷೇತ್ರ ದೈಪಿಲ ಗೊನೆ ಮುಹೂರ್ತ Read More »

error: Content is protected !!
Scroll to Top