ವಿವೇಕಾನಂದ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ

ಪುತ್ತೂರು: ದೀಪವು ಪ್ರಗತಿಯ ಸಂಕೇತ. ದೀಪದಂತೆ ವಿದ್ಯಾರ್ಥಿಗಳ ಬದುಕಿನಲ್ಲಿಯೂ ರಾಷ್ಟ್ರೀಯತೆ ಹಾಗೂ ಹೊಸ ಚಿಂತನೆಗಳು ಬೆಳಗಲಿ. ಯುವಜನತೆ ದೇಶದ ಸರ್ವತೋಮುಖ ಬೆಳವಣಿಗೆಯತ್ತ ಗಮನ ಹರಿಸಬೇಕಾಗಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೇಕಾದ ಉತ್ತಮ ಆಚಾರ ವಿಚಾರಗಳನ್ನು, ಆದರ್ಶ ಹಾಗೂ ಧ್ಯೇಯವನ್ನಿಟ್ಟುಕೊಂಡು ಈ ಸಂಸ್ಥೆ ಬೆಳೆದು ಬಂದಿದೆ. ಹಾಗಾಗಿ ಸದ್ವಿಚಾರಗಳನ್ನು ಮೈಗೂಡಿಸಿಕೊಂಡು ತಮ್ಮ ಗುರಿಗಳನ್ನು ಸಾಧಿಸುವತ್ತ ಗಮನಹರಿಸಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ […]

ವಿವೇಕಾನಂದ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ Read More »

ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ. ಬ್ರಿಜೇಶ್‍ ಚೌಟ

ಮಂಗಳೂರು: ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ದೆಹಲಿಯಿಂದ ಹಿಂದಿರುಗಿದ ತಕ್ಷಣವೇ ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ನಮ್ಮ ಕಾರ್ಯಕರ್ತರಾದ ಹರೀಶ್ ಅಂಚನ್‌ ಹಾಗೂ ವಿನೋದ್ ಅವರ ಮೇಲೆ ಮತೀಯ ಶಕ್ತಿಗಳು ಮಾರಣಾಂತಿಕ ಹಲ್ಲೆ ನಡೆದಿದ್ದು,  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಮತ್ತು ವಿನೋದ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು. ಜಿಲ್ಲೆಯಲ್ಲಿ

ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ. ಬ್ರಿಜೇಶ್‍ ಚೌಟ Read More »

ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ | ಸೋರಿಕೆಯಾಗುತ್ತಿರುವ ಗ್ಯಾಸ್, ಸಂಚಾರ ಅಸ್ತವ್ಯಸ್ತ

ಸುಳ್ಯ: ಗ್ಯಾಸ್ ಸಿಲಿಂಡರ್ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಲಾರಿ ಪಲ್ಟಿಯಾದ ಘಟನೆ ಇಂದು ಸಂಜೆ ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ನಡೆದಿದೆ. ಲಾರಿ ಪಲ್ಟಿಯಾದ ಪರಿಣಾಮ ಗ್ಯಾಸ್ ಸೋರೆಯಾಗುತ್ತಿದ್ದು, ಹೆದ್ದಾರಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಮಡಿಕೇರಿ ಕಡೆಯಿಂದ ಮಂಗಳೂರಿಗೆ ಗ್ಯಾಸ್ ಸಿಲಿಂಡರ್ ಸಾಗಾಟ ಮಾಡುತ್ತಿದ್ದ ಲಾರಿ ಜೋರಾಗಿ ಸುರಿಯುವ ಮಳೆಯ ಮಧ್ಯೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವುದಾಗಿ ತಿಳಿದುಬಂದಿದೆ. ಇದೀಗ ಸ್ಥಳಕ್ಕೆ ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿಗಳು:

ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ | ಸೋರಿಕೆಯಾಗುತ್ತಿರುವ ಗ್ಯಾಸ್, ಸಂಚಾರ ಅಸ್ತವ್ಯಸ್ತ Read More »

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜು & ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮಟ್ಟದ “ಸೈನ್ಸ್ ಟಿಫಿಕ್ ರೈಟಿಂಗ್, ರಿಸರ್ಚ್‍ ಇಂಟಿಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್” ಕುರಿತ ಕಾರ್ಯಾಗಾರಕ್ಕೆ ಚಾಲನೆ

ಸುಳ್ಯ: ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ಸ ಹಯೋಗದೊಂದಿಗೆ ನಡೆಯುವ ರಾಷ್ಟ್ರೀಯ ಮಟ್ಟದ “ಸೈನ್‌ಟಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್”ನ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಮೂರು ದಿನಗಳ ಕಾರ್ಯಾಗಾರಕ್ಕೆ ಆಡಿಟೋರಿಯಂನಲ್ಲಿ ಇಂದು ಚಾಲನೆ ನೀಡಲಾಯಿತು.   ಶ್ರೀ. ಶ್ರೀ ಕಾಲೇಜು ಆಫ್ ಆಯುರ್ವೇದಿಕ್ ಸೈನ್ಸ್ ಮತ್ತು ರಿಸರ್ಚ್ ಬೆಂಗಳೂರು ಇದರ ಪಂಚ ಕರ್ಮ ವಿಭಾಗದ ಮುಖ್ಯಸ್ಥರು, ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜು & ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮಟ್ಟದ “ಸೈನ್ಸ್ ಟಿಫಿಕ್ ರೈಟಿಂಗ್, ರಿಸರ್ಚ್‍ ಇಂಟಿಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್” ಕುರಿತ ಕಾರ್ಯಾಗಾರಕ್ಕೆ ಚಾಲನೆ Read More »

ಅಧಿಕಾರ ವಹಿಸಿದ ಮೊದಲ ದಿನವೇ ಕಿಸಾನ್ ಸಮ್ಮಾನ್ ಯೋಜನೆಯ‌ ಹಣ ರೈತರ ಖಾತೆಗೆ

3 ನೇ ಅವಧಿಗೆ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಲವು ಭರವಸೆಗಳನ್ನು ಜನ ಸರ್ಕಾರದ ಮೇಲಿರಿಸಿದ್ದಾರೆ. ಜೂ.9 ರಂದು ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಇಂದು ಕೆಲಸ ಆರಂಭಿಸಿದ್ದಾರೆ. ಪ್ರಧಾನಿ ಕಚೇರಿಗೆ ಆಗಮಿಸುತ್ತಿದ್ದಂತೆ ಮೋದಿಯವರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ರೈತರ ಖಾತೆಗೆ ಬರೋಬ್ಬರಿ 20,000 ಕೋಟಿ ರೂಪಾಯಿ ಜಮೆ ಮಾಡಿಸಿದ್ದಾರೆ.ಕಿಸಾನ್ ಸಮ್ಮಾನ್ 17ನೇ ಕಂತನ್ನು ಮೋದಿ ಬಿಡುಗಡೆ ಮಾಡಿದ್ದಾರೆ. ಮೋದಿಯವರು ತಮ್ಮ ಮೂರನೇ ಅವಧಿಯ ಮೊದಲ ದಿನವೇ ಬರೋಬ್ಬರಿ 9.3 ಕೋಟಿ ರೈತರ

ಅಧಿಕಾರ ವಹಿಸಿದ ಮೊದಲ ದಿನವೇ ಕಿಸಾನ್ ಸಮ್ಮಾನ್ ಯೋಜನೆಯ‌ ಹಣ ರೈತರ ಖಾತೆಗೆ Read More »

ಸವಣೂರು ವಿದ್ಯಾರಶ್ಮಿಯಲ್ಲಿ ಅಧ್ಯಕ್ಷರ ದಿನಾಚರಣೆ ಮತ್ತು ಪ್ರಾರಂಭೋತ್ಸವ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶಾಲಾ ಅಧ್ಯಕ್ಷ, ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರ 77 ಹುಟ್ಟುಹಬ್ಬವನ್ನು ’ಅಧ್ಯಕ್ಷರ ದಿನ’ವನ್ನಾಗಿ ಆಚರಿಸುವುದರ ಜೊತೆಗೆ ಶಾಲಾ ಪ್ರಾರಂಭೋತ್ಸವವನ್ನೂ ಆಚರಿಸಲಾಯಿತು. ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ, ಕೋಟ್ಯಂತರ ರೂಪಾಯಿಗಳನ್ನು ವ್ಯಯಿಸಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದ್ದು ಲಾಭದ ಉದ್ದೇಶಕ್ಕಾಗಿ ಅಲ್ಲ, ಬದಲಾಗಿ ಇಲ್ಲಿ ಕಲಿತ ಮಕ್ಕಳು ದೇಶಕ್ಕೊಂದು ಆಸ್ತಿ ಆಗಬೇಕು ಎಂಬ ಉದ್ದೇಶದಿಂದ. ತಂದೆಯವರ ಆದರ್ಶಗಳನ್ನು ಸಾಕ್ಷಾತ್ಕರಿಸುವುದಕ್ಕಾಗಿ ಶಾಲೆಯನ್ನು ಕಟ್ಟಿದ್ದೇನೆ ಎಂದರು. ಮುಖ್ಯ ಅತಿಥಿಯಾಗಿ ಕೆಯ್ಯೂರು ಕರ್ನಾಟಕ

ಸವಣೂರು ವಿದ್ಯಾರಶ್ಮಿಯಲ್ಲಿ ಅಧ್ಯಕ್ಷರ ದಿನಾಚರಣೆ ಮತ್ತು ಪ್ರಾರಂಭೋತ್ಸವ Read More »

ಪುತ್ತೂರು,ಸುಬ್ರಹ್ಮಣ್ಯ,ಬೆಳ್ತಂಗಡಿ ,ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ : ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು : ಪ್ರತೀ ಮಳೆಗಾಲದಲ್ಲಿ‌ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚು‌ಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿದ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಪುತ್ತೂರು ಭಾಗದಲ್ಲಿ ಹೆಚ್ಚಾಗಿ ಮಿಂಚಿಗೆ ಜೀವ ಬಲಿಯಾಗುತ್ತದ . ಮಳೆಗಾಲ ಆರಂಭ ಮತ್ತು ಕೊನೇಯ ದಿನಗಳಲ್ಲಿ ಮಿಂಚು ಹೆಚ್ಚಾಗಿ ಈ ಭಾಗದಲ್ಲೇ ಇರುತ್ತದೆ. ಶಾಸಕರಾದ ಅಶೋಕ್ ರೈ ಯವರು ಈಗಾಗಲೇ ಮನವಿ ಮಾಡಿದ್ದರು.‌ಮನವಿಯನ್ನು ಸರಕಾರ ಪುರಸ್ಕರಿಸಿದೆ. ಮಿಂಚು ಬಂಧಕ

ಪುತ್ತೂರು,ಸುಬ್ರಹ್ಮಣ್ಯ,ಬೆಳ್ತಂಗಡಿ ,ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ : ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ Read More »

ಪಶ್ಚಿಮ ಬಂಗಾಳ ವಿಧಾನಸಭಾ ಉಪಚುನಾವಣೆ : ದಿನಾಂಕ ಘೋಷಣೆ

ಪಶ್ಚಿಮ ಬಂಗಾಳ ನಾಲ್ಕು ಕ್ಷೇತ್ರಗಳು ಸೇರಿ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿದೆ. ಜುಲೈ 10 ರಂದು ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ರುಪೌಲಿ (ಬಿಹಾರ), ರಾಯ್ಗಂಜ್, ರಣಘಾಟ್ ದಕ್ಷಿಣ, ಬಾಗ್ಡಾ ಮತ್ತು ಮಾಣಿಕ್ತಾಲಾ (ಪಶ್ಚಿಮ ಬಂಗಾಳ), ವಿಕ್ರವಂಡಿ (ತಮಿಳುನಾಡು), ಅಮರವಾರ(ಮಧ್ಯಪ್ರದೇ ಶ), ಬದರಿನಾಥ್ ಮತ್ತು ಮಂಗಳೌರ್ (ಉತ್ತರಾಖಂಡ), ಜಲಂಧರ್ ಪಶ್ಚಿಮ (ಪಂಜಾಬ್) ಮತ್ತು ಡೆಹ್ರಾ, ಹಮೀರ್ಪುರ ಮತ್ತು ನಲಗಢ (ಹಿಮಾಚಲ ಪ್ರದೇಶ) ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ನಡೆಯಲಿವೆ. ಜೂನ್

ಪಶ್ಚಿಮ ಬಂಗಾಳ ವಿಧಾನಸಭಾ ಉಪಚುನಾವಣೆ : ದಿನಾಂಕ ಘೋಷಣೆ Read More »

ಜೆಇಇ ಅಡ್ವಾನ್ಸ್ -2024 ಪರೀಕ್ಷೆ : ಅಂಬಿಕಾ ಪದವಿಪೂರ್ವ ವಿದ್ಯಾಲಯದ  ಪ್ರಮಿತ್ ರೈ ಗೆ 746ನೇ ರ್‍ಯಾಂಕ್

ಪುತ್ತೂರು: ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಪ್ರಮಿತ್ ರೈ 746ನೇ ಹಾಗೂ 6390 ನೇ ರ್‍ಯಾಂಕ್ ಪಡೆದಿದ್ದಾರೆ. ಪ್ರಮಿತ್ ರೈ ಕೆದಂಬಾಡಿಯ ಕೆ ಪುರಂದರ ರೈ ಮತ್ತು ಕೆ ಮೈನಾ ಪಿ ರೈ ದಂಪತಿ ಪುತ್ರನಾಗಿದ್ದು, ರಾಷ್ಟ್ರಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 746ನೇ ರ್ಯಾಂಕ್ (ಇಡಬ್ಲ್ಯೂ ಎಸ್‍) ಹಾಗೂ 6390ನೇ ರ್‍ಯಾಂಕ್ (ಸಿಆರ್‍ ಎಲ್) ಪಡೆದುಕೊಂಡಿದ್ದಾರೆ. ಅವರ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಮತ್ತು ಉಪನ್ಯಾಸಕೇತರ

ಜೆಇಇ ಅಡ್ವಾನ್ಸ್ -2024 ಪರೀಕ್ಷೆ : ಅಂಬಿಕಾ ಪದವಿಪೂರ್ವ ವಿದ್ಯಾಲಯದ  ಪ್ರಮಿತ್ ರೈ ಗೆ 746ನೇ ರ್‍ಯಾಂಕ್ Read More »

ಮೂರು ವರ್ಷಗಳ ಕಾಲ ಪಕ್ಷಕ್ಕೆ ಚ್ಯುತಿ ಬಾರದ ರೀತಿಯಲ್ಲಿ ದುಡಿದ ತೃಪ್ತಿ ನಮಗಿದೆ | ಪಕ್ಷದ ಜವಾಬ್ದಾರಿಯಿಂದ ನಮ್ಮನ್ನು ಮುಕ್ತಗೊಳಿಸಿ : ಪುತ್ತೂರು, ವಿಟ್ಲ-ಉಪ್ಪಿನಂಗಡಿ ಬ್ಲಾಕ್‍ ಅಧ್ಯಕ್ಷರಿಂದ ವರಿಷ್ಠರಿಗೆ ಮನವಿ | ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ , ಡಾ.ರಾಜಾರಾಮ ಕೆ.ಬಿ.

ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದರೂ ಪಕ್ಷದ ಹೈಕಮಾಂಡ್ ಅಶೋಕ್ ಕುಮಾರ್ ರೈ ಯವರಿಗೆ ಅವಕಾಶ ಕಲ್ಪಿಸಿತ್ತು. ಈ ಸಂದರ್ಭದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿ ನಾವು ಎಲ್ಲಾ ಕಾರ್ಯಕರ್ತರನ್ನು ಒಗ್ಗೂಡಿಸಿ ಚ್ಯುತಿ ಬಾರದಂತೆ ಅಹರ್ನಿಶಿ ದುಡಿದಿದ್ದೇವೆ. ಇದೀಗ ನಮ್ಮ ಪಕ್ಷದ ಜವಾಬ್ದಾರಿ ಅವಧಿ ಮುಗಿದಿದ್ದು, ನಮ್ಮನ್ನು ಪಕ್ಷದ ಹುದ್ದೆಯಿಂದ ಬಿಡುಗಡೆ ಮಾಡವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದೇವೆ ಎಂದು ಪುತ್ತೂರು ಬ್ಲಾಕ್‍ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು

ಮೂರು ವರ್ಷಗಳ ಕಾಲ ಪಕ್ಷಕ್ಕೆ ಚ್ಯುತಿ ಬಾರದ ರೀತಿಯಲ್ಲಿ ದುಡಿದ ತೃಪ್ತಿ ನಮಗಿದೆ | ಪಕ್ಷದ ಜವಾಬ್ದಾರಿಯಿಂದ ನಮ್ಮನ್ನು ಮುಕ್ತಗೊಳಿಸಿ : ಪುತ್ತೂರು, ವಿಟ್ಲ-ಉಪ್ಪಿನಂಗಡಿ ಬ್ಲಾಕ್‍ ಅಧ್ಯಕ್ಷರಿಂದ ವರಿಷ್ಠರಿಗೆ ಮನವಿ | ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ , ಡಾ.ರಾಜಾರಾಮ ಕೆ.ಬಿ. Read More »

error: Content is protected !!
Scroll to Top