ರೈತರ ಪಹಣಿಗಳಿಗೆ ಆಧಾರ್ ಸೀಡಿಂಗ್ ಗೆ ಆದೇಶ | ಕೊನೆಯ ದಿನಾಂಕ ಯಾವಾಗ ? ಇಲ್ಲಿದೆ ಡಿಟೈಲ್ಸ್

ಪುತ್ತೂರು : ಕರ್ನಾಟಕ ಸರಕಾರ ಕಂದಾಯ ಇಲಾಖೆಯನ್ನು ಡಿಜಿಟಲೀಕರಣ ಮಾಡುವ ಮಹತ್ವಾಕಾಂಕ್ಷೆ ಯೋಜನೆ ಹೊಂದಿದ್ದು, ಎಲ್ಲಾ ರೈತರು ಪಹಣಿಗಳಿಗೆ ಸೀಡಿಂಗ್ ಮಾಡುವಂತೆ ಆದೇಶಿಸಲಾಗಿದೆ. ಯೋಜನೆಯ ಅಂಗವಾಗಿ ಎಲ್ಲಾ ರೈತರು ತಮ್ಮ ಜಮೀನುಗಳ ಪಹಣಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬೇಕು. ಈ ಪ್ರಕ್ರಿಯೆ ಮಾಡದೇ ಇದ್ದಲ್ಲಿ ಬ್ಯಾಂಕ್ ಸಾಲ ಸೌಲಭ್ಯ, ಬೆಳೆ ಪರಿಹಾರ, ಬೆಳೆ ವಿಮೆ, ಕೃಷಿ ಸೌಲಭ್ಯಗಳು, ಉಪನೋಂದಣಾಧಿಕಾರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳು ಇನ್ನಿತರ ಸರಕಾರ ಸೇವೆಗಳಿಂದ ವಂಚಿತರಾಗುವ ಕುರಿತು ತಿಳಿಸಿದೆ. ಆದ್ದರಿಂದ ಜೂ.10 ರ ಒಳಗಾಗಿ ಎಲ್ಲಾ […]

ರೈತರ ಪಹಣಿಗಳಿಗೆ ಆಧಾರ್ ಸೀಡಿಂಗ್ ಗೆ ಆದೇಶ | ಕೊನೆಯ ದಿನಾಂಕ ಯಾವಾಗ ? ಇಲ್ಲಿದೆ ಡಿಟೈಲ್ಸ್ Read More »

ದ್ವಿಚಕ್ರ ವಾಹನ ಸವಾರನಿಗೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ | ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆಗಳಿಂದ ಮನವಿ

ವಿಟ್ಲ : ದ್ವಿಚಕ್ರ ವಾಹನ ಸವಾರನಿಗೆ ಅನ್ಯಕೋಮಿನ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವಿಟ್ಲ ತಾಲೂಕಿನ ಕನ್ಯಾನ ಸಮೀಪದ ಒಡಿಯೂರು ಐಟಿಐ ಕಾಲೇಜು ಬಳಿ ನಡೆದಿದೆ. ಕನ್ಯಾನ ಸಮೀಪದ ಒಡಿಯೂರು ಐಟಿಐ ಕಾಲೇಜು ಬಳಿ ಪ್ರಕಾಶ್ ಎಂಬವರು ಸ್ಕೂಟಿ ವಾಹನದಲ್ಲಿ ಬರುತ್ತಿರುವ ವೇಳೆ ಕೇರಳ ನೋಂದಣಿಯ ಕಾರಿನಲ್ಲಿ ಬರುತ್ತಿದ್ದ ನಾಲ್ವರು ಅನ್ಯಕೋಮಿನವರು ಗುರಾಯಿಸಿಕೊಂಡು ವಾಹನವನ್ನು ಹಿಂದಕ್ಕೆ ಮುಂದಾಕ್ಕೆ ಓವರ್ ಟೇಕ್ ರೀತಿಯಲ್ಲಿ ಚಲಾಯಿಸಿ ರಸ್ತೆಯಲ್ಲಿಯೇ ಅಡ್ಡ ಇಟ್ಟು ಪ್ರಕಾಶ್ ರವರ ಮೇಲೆ ಹಲ್ಲೆ ನಡೆಸಿದ್ದು, ಜಾತಿ ನಿಂದನೆಗೈದು

ದ್ವಿಚಕ್ರ ವಾಹನ ಸವಾರನಿಗೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ | ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆಗಳಿಂದ ಮನವಿ Read More »

ಬಿಜೆಪಿ ಎಸ್‍ ಟಿ ಮೋರ್ಚಾ ಅಧ್ಯಕ್ಷ ರಾಜೇಶ್‍ ಮೇಲೆ ಹಲ್ಲೆ | ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ

ಪುತ್ತೂರು:  ಬೆಳ್ತಂಗಡಿ ಬಿಜೆಪಿ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಅವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಎಸ್ ಟಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ಹರೀಶ್ ಬಿಜತ್ರೆ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿ, ಆರೋಪಿಯ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು  ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಎಸ್. ಟಿ ಮೋರ್ಚಾದ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಜಯರಾಮ್ ನಾಯ್ಕ್ ಕುಂಟ್ರಕಲ, ಉಪಾಧ್ಯಕ್ಷರಾದ ರಾಮ ನಾಯ್ಕ್ ಕುಕ್ಕಿನಾರು, ಶಿವಪ್ಪ ನಾಯ್ಕ

ಬಿಜೆಪಿ ಎಸ್‍ ಟಿ ಮೋರ್ಚಾ ಅಧ್ಯಕ್ಷ ರಾಜೇಶ್‍ ಮೇಲೆ ಹಲ್ಲೆ | ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ Read More »

ಹಿರೇಬಂಡಾಡಿ ಬೂತ್ ಸಂಖ್ಯೆ 49 ರಲ್ಲಿ ಬಿಜೆಪಿಗೆ ಅತ್ಯಧಿಕ ಲೀಡ್ : ಸಂಜೀವ ಮಠಂದೂರು

ಪುತ್ತೂರು: ದ.ಕ.ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಬ್ರಿಜೇಶ್ ಚೌಟ ಭರ್ಜರಿ ಗೆಲುವು ಸಾಧಿಸಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ 28,690 ಮತಗಳ ಲೀಡ್ ಬಂದಿದೆ. ಈ ಪೈಕಿ ಹಿರೇಬಂಡಾಡಿ ಗ್ರಾಮದ ಬೂತ್ ಸಂಖ್ಯೆ 49 ರಲ್ಲಿ ಬಿಜೆಪಿಗೆ ಅತ್ಯಧಿಕ ಲೀಡ್ ಬಂದಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಹಿರೇಬಂಡಾಡಿ ಗ್ರಾಮದಲ್ಲಿ ಬೂತ್ ಸಂಖ್ಯೆ 47, 48, 49 ಇದ್ದು, ಈ ಬಾರಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಒಂದು ಬೂತ್ ಸಂಖ್ಯೆ ಜಾಸ್ತಿಯಾಗಿದೆ. ಈ

ಹಿರೇಬಂಡಾಡಿ ಬೂತ್ ಸಂಖ್ಯೆ 49 ರಲ್ಲಿ ಬಿಜೆಪಿಗೆ ಅತ್ಯಧಿಕ ಲೀಡ್ : ಸಂಜೀವ ಮಠಂದೂರು Read More »

ಸ್ನಾತಕೋತ್ತರ ವಿಭಾಗದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ.ರೈ ಅವರಿಗೆ ಪ್ರಥಮ ರ್‍ಯಾಂಕ್

ಪುತ್ತೂರು : ನಗರದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ. ರೈ ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಸ್ನಾತಕೋತ್ತರ ವಿಭಾಗದ ಮಾಸ್ ಕಮ್ಯೂನಿಕೇಷನ್ ಮತ್ತು ಜರ್ನಲಿಸಂ ಸ್ನಾತಕೋತ್ತರ ವಿಭಾಗದಲ್ಲಿ ಪ್ರ 2022-23ನೇ ಸಾಲಿನ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಪುತ್ತೂರಿನ ಅರಿಯಡ್ಕ ಗ್ರಾಮದ ತ್ಯಾಗರಾಜ ನಗರದ ನಿವಾಸಿ ವಿಠಲ್ ರೈ ಹಾಗೂ ಶಾಲಿನಿ ರೈ ದಂಪತಿ ಪುತ್ರಿಯಾದ ದಿವ್ಯಶ್ರೀ. ಪೋಷಕರು ಹಾಗೂ ಸಹೋದರಿ ಮಧುಶ್ರೀ ಅವರೊಂದಿಗೆ ವಾಸವಿದ್ದು, ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದಾರೆ.

ಸ್ನಾತಕೋತ್ತರ ವಿಭಾಗದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ದಿವ್ಯಶ್ರೀ ವಿ.ರೈ ಅವರಿಗೆ ಪ್ರಥಮ ರ್‍ಯಾಂಕ್ Read More »

ನಗರಸಭೆ ಪೌರಾಯುಕ್ತರಿಗೆ ಬೀಳ್ಕೊಡುಗೆ

ಪುತ್ತೂರು: ನಗರಸಭೆ ಪೌರಾಯುಕ್ತ ಬದ್ರುದ್ದೀನ್‌ ಸೌದಾಗರ್‌ ಚುನಾವಣಾ ಸಂದರ್ಭ ಸರಕಾರದ ಆದೇಶದನ್ವಯ ಪುತ್ತೂರು ನಗರಸಭೆಗೆ ವರ್ಗಾವಣೆಗೊಂಡು ಬಂದಿದ್ದು, ಸದ್ರಿಯವರು ಅವರ ಮೂಲಸ್ಥಾನಕ್ಕೆ ತೆರಳುವ ಸಂದರ್ಭದಲ್ಲಿ ಪುತ್ತೂರು ನಗರಸಭಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭ ನಗರಸಭೆ ಸಭಾಂಗಣದಲ್ಲಿ ಇಂದು ನಡೆಯಿತು. ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್‌, ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಕರುಣಾಕರ್‌ ವಿ, ಪದಾಧಿಕಾರಿಗಳು ಮತ್ತು ಸಹಾಯಕ ಅಭಿಯಂತರ ಕೃಷ್ಣಮೂರ್ತಿ ರೆಡ್ಡಿ, ನಗರಸಭಾ ಸದಸ್ಯ ಯೂಸುಫ್‌  ಹಾಗೂ ಇನ್ನಿತರ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು. ಈ

ನಗರಸಭೆ ಪೌರಾಯುಕ್ತರಿಗೆ ಬೀಳ್ಕೊಡುಗೆ Read More »

ಮೋದಿ ಮೂರನೇ ಅವಧಿಗೆ  ಪ್ರಧಾನಿ | ಹಕ್ಕು ಮಂಡನೆ

ದೆಹಲಿಯಲ್ಲಿ ನಡೆದ ಎನ್ ಡಿಎ ಮೈತ್ರಿಕೂಟದ ಸಂಸದೀಯ ಪಕ್ಷದ ಸಭೆಯಲ್ಲಿ ಮೋದಿ ಅವರನ್ನು ಬಿಜೆಪಿ ಮತ್ತು ಎನ್ ಡಿಎ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಇದಕ್ಕೆ ಸಂಸದೀಯ ಮಂಡಳಿ ಅನುಮೋದನೆ ಕೂಡ ನೀಡಿತ್ತು. ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭೇಟಿಯಾದ ಮೋದಿಯವರು, 3ನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರದ ಗದ್ದುಗೆಗೇರಲು ಸರ್ಕಾರದ ರಚನೆ ಸಂಬಂಧ ಹಕ್ಕು ಮಂಡನೆ ಮಾಡಿದ್ದಾರೆ. ತೆಲುಗು ದೇಶ ಪಕ್ಷದ ಚಂದ್ರಬಾಬು ನಾಯ್ಡು ಮತ್ತು ಜೆಡಿಯುನ ನಿತೀಶ್ ಕುಮಾರ್ ಸೇರಿದಂತೆ ಅದರ ಪಾಲುದಾರರು ನರೇಂದ್ರ ಮೋದಿಯವರನ್ನು ಪ್ರಧಾನಿ

ಮೋದಿ ಮೂರನೇ ಅವಧಿಗೆ  ಪ್ರಧಾನಿ | ಹಕ್ಕು ಮಂಡನೆ Read More »

ಕಾಪು ಯುವಕ ನಾಪತ್ತೆ |  ಬೀಚ್ ಬಳಿ ಬೈಕ್, ಫೋನ್ ಪತ್ತೆ

ಕಾಪು : ಯುವಕನೋರ್ವ ಬೀಚ್ ಬಳಿ ಬೈಕ್ ಇಟ್ಟು ನಿಗೂಢವಾಗಿ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ಬೆಳಕಿಗೆ ಬಂದಿದೆ. ನಾಪತ್ತೆಯಾದ ಯುವಕ ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ ಪುತ್ರ ಕರಣ್ ಸಾಲ್ಯಾನ್ (20) ಎಂದು ತಿಳಿದು ಬಂದಿದೆ. ಈತ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದು ಶುಕ್ರವಾರ ಬೆಳಿಗ್ಗೆ ಕಾಪು ಬೀಚ್ ಬಳಿ ಬೈಕ್, ಬೆಲೆಬಾಳುವ ಫೋನ್, ನಗದು ಸಹಿತವಾಗಿ ಪರ್ಸ್ ಪತ್ತೆಯಾಗಿದೆ.‌ ಮನೆಯವರು ಮತ್ತು ಸ್ಥಳೀಯರು ಕಾಪು ಬೀಚ್ ಬಳಿ, ಸಮುದ್ರ ತೀರ ಮತ್ತು ಸಮುದ್ರದಲ್ಲಿ ತೀವ್ರ

ಕಾಪು ಯುವಕ ನಾಪತ್ತೆ |  ಬೀಚ್ ಬಳಿ ಬೈಕ್, ಫೋನ್ ಪತ್ತೆ Read More »

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ | ಭವಾನಿ ರೇವಣ್ಣರಿಗೆ ಮಧ್ಯಂತರ ಜಾಮೀನು

ಬೆಂಗಳೂರು : ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆ‌ರ್ ದಾಖಲಿಸಲಾಗಿದೆ.  ಮೈಸೂರಿನಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೊಳೆನರಸೀಪುರ ಶಾಸಕ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಹೈಕೋರ್ಟ್ ನೀಡಿದೆ. ಹೈಕೋರ್ಟ್ ಏಕ ಸದ್ಯಸ ಪೀಠ

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ | ಭವಾನಿ ರೇವಣ್ಣರಿಗೆ ಮಧ್ಯಂತರ ಜಾಮೀನು Read More »

ಮೋದಿ ಪ್ರಮಾಣ ವಚನ ಜೂನ್ 9 ಕ್ಕೆ

 ದೆಹಲಿ : ಶುಕ್ರವಾರ ನಡೆದ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು 18ನೇ ಲೋಕಸಭೆಯ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಈ ಮೂಲಕ 3ನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಪ್ರಹ್ಲಾದ್ ಜೋಶಿ ಅವರು ಜೂನ್ 9ರಂದು ನರೇಂದ್ರ ಮೋದಿ ದೇಶದ ಮುಂದಿನ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಖಚಿತಪಡಿಸಿದರು. ಸಮಾರಂಭವು ಜೂನ್ 9 ರಂದು

ಮೋದಿ ಪ್ರಮಾಣ ವಚನ ಜೂನ್ 9 ಕ್ಕೆ Read More »

error: Content is protected !!
Scroll to Top