ದಕ್ಷಿಣ ಕನ್ನಡ ಬಿಜೆಪಿ ಮುನ್ನಡೆ
ಮಂಗಳೂರು: ಲೋಕಸಭಾ ಚುನಾವಣೆ ಬಿಜೆಪಿ ಮುನ್ನಡೆ. ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 123305 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 102597 ಅಂತರ 20708 ನೋಟಾ 4100
ದಕ್ಷಿಣ ಕನ್ನಡ ಬಿಜೆಪಿ ಮುನ್ನಡೆ Read More »
ಮಂಗಳೂರು: ಲೋಕಸಭಾ ಚುನಾವಣೆ ಬಿಜೆಪಿ ಮುನ್ನಡೆ. ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 123305 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 102597 ಅಂತರ 20708 ನೋಟಾ 4100
ದಕ್ಷಿಣ ಕನ್ನಡ ಬಿಜೆಪಿ ಮುನ್ನಡೆ Read More »
ಪುತ್ತೂರು: ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಕೃಷಿಕ ಮುಕುಂದ ಬಜತ್ತೂರು ಆಯ್ಕೆಯಾಗಿದ್ದಾರೆ. ಬೂತ್ ಅಧ್ಯಕ್ಷರಿಂದ ಮಂಡಲ ಮಟ್ಟದವರೆಗೆ ವಿವಿಧ ಜವಾಬ್ದಾರಿ ನಿರ್ವಹಿಸಿದ ಅವರು ಬೂತ್ ಅಧ್ಯಕ್ಷರಾಗಿ, ಬಜತ್ತೂರು ಗ್ರಾಮ ಬಿಜೆಪಿ ಕಾರ್ಯದರ್ಶಿಯಾಗಿ, ಪುತ್ತೂರು ಮಂಡಲ ಬಿಜೆಪಿ ಕಾರ್ಯದರ್ಶಿಯಾಗಿ, ಪುತ್ತೂರು ಬಿಜೆಪಿಯ ಉಪಾಧ್ಯಕ್ಷರಾಗಿ, ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಪ್ರಮುಖರಾಗಿ ಸೇವೆ ಸಲ್ಲಿಸಿದ್ದಾರೆ. ತಾಲೂಕು ಪಂಚಾಯಿತಿ ಸದಸ್ಯರಾಗಿ, ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದಾರೆ. ಸ್ಥಳಿಯ ಯುವಕಮಂಡಲ, ಭಜನಾ ಮಂಡಳಿ, ದೇವಸ್ಥಾನಗಳಲ್ಲಿ ಪ್ರಮುಖರಾಗಿ ಕೆಲಸ ಮಾಡಿದ್ದಾರೆ.
ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಮುಕುಂದ ಬಜತ್ತೂರು ಆಯ್ಕೆ Read More »
ಪುತ್ತೂರು: ನರೇಂದ್ರ ಮೋದಿಯವರು 3 ನೇ ಬಾರಿಗೆ ಪ್ರಧಾನಿಯಾಗಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಲಾಯಿತು. ಕ್ಯಾಪ್ಟನ್ ಬ್ರಿಜೇಶ ಚೌಟರವರು ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವಂತೆ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಸರ್ವಸೇವೆ ಮಾಡಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಮತ್ತಿತರ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ Read More »
ಮಂಗಳೂರು:: ಲೋಕಸಭಾ ಚುನಾವಣೆ ಮತ ಎಣಿಕೆ ಆರಂಭಗೊಂಡಿದ್ದು, ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದಾರೆ. ಮೊದಲು ಪೋಸ್ಟಲ್ ಮತ ಎಣಿಕೆ ಆರಂಭಗೊಂಡಿದ್ದು, ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 2836 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ 1379 ಮತಗಳನ್ನು ಪಡೆದಿದ್ದಾರೆ. 1457 ಮತಗಳ ಅಂತರದಲ್ಲಿದ್ದಾರೆ ಬಿಜೆಪಿ ಅಭ್ಯರ್ಥಿ
ಲೋಕಸಭೆ ಚುನಾವಣೆ ಮತ ಎಣಿಕೆ | ದ.ಕ.ಜಿಲ್ಲೆ ಮೊದಲ ಸುತ್ತಿನಲ್ಲಿ ಬ್ರಿಜೇಶ್ ಚೌಟ ಮುನ್ನಡೆ Read More »
ಕಡಬ: ದೈಪಿಲ ಕ್ರೀಡಾ ಸಂಘ ಹಾಗೂ ಮೆಸ್ಕಾಂ ವತಿಯಿಂದ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ನಾಣಿಲದಿಂದ ಕಾಪೆಜಾಲು ತನಕ ಶ್ರಮದಾನ ಭಾನುವಾರ ನಡೆಯಿತು. ದೈಪಿಲ ಕ್ರೀಡಾ ಸಂಘದ ಅಧ್ಯಕ್ಷ ರಾಜೇಶ್ ಖಂಡಿಗ ನೇತೃತ್ವದಲ್ಲಿ ಮೆಸ್ಕಾಂ ಪವರ್ ಮ್ಯಾನ್ ಉಮೇಶ್ ಕೆರೆನಾರು ಅವರ ಮಾರ್ಗದರ್ಶನದಲ್ಲಿ ಸುಮಾರು ಎರಡು ಕಿ.ಮೀ. ವರೆಗೆ ಶ್ರಮದಾನದ ಮೂಲಕ ಗಿಡಗಂಟಿಗಳನ್ನು ತೆರವುಗೊಳಿಸಲಾಯಿತು. ಶ್ರಮದಾನದಲ್ಲಿ ಪವರ್ ಮ್ಯಾನ್ ಮುಕ್ತಾರ್, ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ದೈಪಿಲ ಕ್ರೀಡಾ ಸಂಘದ ಬೆಳಿಯಪ್ಪ ದೇವಸ್ಯ, ಹರೀಶ್, ಹಿತೇಶ್,
ದೈಪಿಲ ಕ್ರೀಡಾ ಸಂಘ, ಮೆಸ್ಕಾಂ ಆಶ್ರಯದಲ್ಲಿ ಶ್ರಮದಾನ Read More »
ಪುತ್ತೂರು: ಕರ್ನಾಟಕ ವಿಧಾನ ಪರಿಷತ್ನ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಜೂ.3ರಂದು ಮತದಾನವ ಶಾಂತಿಯುತವಾಗಿ ನಡೆದಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಪದವೀಧರ ಕ್ಷೇತ್ರದಲ್ಲಿ ಶೇ.77.58 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಶೇ.77.24 ಮತದಾನವಾಗಿದೆ. ಪುತ್ತೂರು ವಿಧಾನ ಸಭಾ ಕ್ಷೇತ್ರದ ಪದವೀಧರರ ಕ್ಷೇತ್ರದಲ್ಲಿ ಒಟ್ಟು 2,520 ಮತದಾರರ ಪೈಕಿ 965 ಪುರುಷರು, 990 ಮಹಿಳೆಯರು ಸೇರಿದಂತೆ ಒಟ್ಟು 1955 ಮಂದಿ ಮತ ಚಲಾಯಿಸಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 804 ಮತದಾರರ ಪೈಕಿ 242 ಪುರುಷರು ಹಾಗೂ 379
ಪುತ್ತೂರು: 9/11 ಸಮಸ್ಯೆಗೆ ಕೊನೆಗೂ ಮುಕ್ತಿ ದೊರಕಿದೆ, ಈ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತರುವ ಮೂಲಕ ಶಾಸಕ ಅಶೋಕ್ ರೈ ಯವರು ಜನ ಸಾಮಾನ್ಯರ ದ್ವನಿಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ 9/11 ಸಮಸ್ಯೆ ಸೃಷ್ಟಿಯಾಗಿದೆ. ಈ ಹಿಂದೆ ಗ್ರಾಪಂ ಮೂಲಕವೇ 9/11 ನೀಡಲಾಗುತ್ತಿತ್ತು. ಮನೆ ಕಟ್ಟುವವರು, ಸೈಟ್ ಗೆ ಲೋನ್ ಪಡೆಯುವಲ್ಲಿ 9/11 ಮಾಡಬೇಕಾಗಿದ್ದು ಕಡ್ಡಾಯವಾಗಿದೆ. ಗ್ರಾಪಂ ಮೂಲಕ ನಡೆಯುತ್ತಿದ್ದ ಈ ವ್ಯವಸ್ಥೆಯನ್ನು ಕಳೆದ ಎರಡು ತಿಂಗಳ ಹಿಂದೆ ಹೈಕೋರ್ಟು ಆದೇಶದಂತೆ ಬದಲಾವಣೆ ಮಾಡಿದ್ದು 9/11 ಪಡೆಯಬೇಕಾದರೆ
9/11 ಸಮಸ್ಯೆಗೆ ಮುಕ್ತಿ ನೀಡಿದ ಶಾಸಕ ಅಶೋಕ್ ರೈ | ಹತ್ತು ದಿನದೊಳಗೆ ಗ್ರಾಪಂ ನಲ್ಲೇ 9/11 ವ್ಯವಸ್ಥೆ Read More »
ಪುತ್ತೂರು: ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ನಗರದಲ್ಲಿ ರಸ್ತೆಯೆಲ್ಲಾ ನೀರಿನಿಂದ ಆವೃತವಾಗಿತ್ತು. ಮಳೆಯ ಪರಿಣಾಮ ಕೋರ್ಟ್ ರಸ್ತೆಯಲ್ಲಿರುವ ವಿಜಿತ್ ಜ್ಯುವೆಲ್ಲರ್ಸ್ ಅಂಗಡಿಗೆ ನೀರು ನುಗ್ಗಿದೆ. ದರ್ಬೆ ಪರಿಸರದಲ್ಲಿ ರಸ್ತೆಯೆಲ್ಲಾ ನೀರಿನಿಂದ ಆವೃತವಾಗಿ ನದಿಯಂತಾಗಿತ್ತು. ಮಳೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಯಿತು.
ಭಾರೀ ಮಳೆ | ನೀರಿನಿಂದ ಆವೃತವಾದ ರಸ್ತೆ Read More »
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸೋಮವಾರ ಭೇಟಿ ನೀಡಿದರು. ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆಯ ಹೆಚ್ಚಳ ನೀಡಿ ತಕ್ಷಣ ಸ್ಕ್ಯಾನ್ ಆ್ಯಂಡ್ ಶೇರ್ ವ್ಯವಸ್ಥೆ ಜಾರಿಗೆ ತರುವಂತೆ ಸೂಚನೆ ನೀಡಿದರು. ರೋಗಿಗಳು ಸ್ಕ್ಯಾನ್ ಮಾಡಿ ಟೋಕನ್ ವ್ಯವಸ್ಥೆ ಪಡೆದುಕೊಳ್ಳಬಹುದು. ಇದರಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕಾಯುವ ಪರಿಸ್ಥಿತಿ ತಪ್ಪಲಿದೆ. ಈಗಾಗಲೇ ಆಸ್ಪತ್ರೆಯಲ್ಲಿ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿರುವ ಕುರಿತು ಅವರ ಗಮನಕ್ಕೆ ತರಲಾಯಿತು. ಬಳಿಕ ಆಸ್ಪತ್ರೆ, ಓಪಿಡಿ,
ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸೋಮವಾರ ಭೇಟಿ ನೀಡಿದರು. ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆಯ ಹೆಚ್ಚಳ ನೀಡಿ ತಕ್ಷಣ ಸ್ಕ್ಯಾನ್ ಆ್ಯಂಡ್ ಶೇರ್ ವ್ಯವಸ್ಥೆ ಜಾರಿಗೆ ತರುವಂತೆ ಸೂಚನೆ ನೀಡಿದರು. ರೋಗಿಗಳು ಸ್ಕ್ಯಾನ್ ಮಾಡಿ ಟೋಕನ್ ವ್ಯವಸ್ಥೆ ಪಡೆದುಕೊಳ್ಳಬಹುದು. ಇದರಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕಾಯುವ ಪರಿಸ್ಥಿತಿ ತಪ್ಪಲಿದೆ. ಈಗಾಗಲೇ ಆಸ್ಪತ್ರೆಯಲ್ಲಿ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿರುವ ಕುರಿತು ಅವರ ಗಮನಕ್ಕೆ ತರಲಾಯಿತು. ಬಳಿಕ ಆಸ್ಪತ್ರೆ, ಓಪಿಡಿ,