ಆಲಂಕಾರು  ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಕಡಬ: ಆಲಂಕಾರು  ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯರು ವಿಶ್ವ ನಾಯಕ್ , ಶಿಕ್ಷಕರು, ಹಾಗೂ ದಯಾನಂದ ಆಲಂಕಾರ್, ಅಬೂಬಕ್ಕರ್ ಎನ್ ಆಲಂಕಾರ್, ಹಾಗೂ ಎಸ್ ಡಿ ಎಂ ಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯನ್ನು ವಿತರಿಸಿದರು.

ಆಲಂಕಾರು  ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ Read More »

ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ| ಎರ್ನಾಕುಲಂ ಜಿಲ್ಲೆ ಆರೆಂಜ್ ಅಲರ್ಟ್

ತಿರುವನಂತಪುರ: ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ ಮುಂದುವರಿದಿದೆ . ಎರ್ನಾಕುಲಂ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.  ಪಟ್ಟಣಂತಿಟ್ಟ, ಆಲಪ್ಪುಳ, ಇಡುಕ್ಕಿ, ವಯನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಭೂಕುಸಿತ ಸಂಭವಿಸುವ ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದೆ. ಭಾರಿ ಪ್ರಮಾಣದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇರುವ ಕಾರಣ ಗುಡ್ಡಗಾಡು ಪ್ರದೇಶದಲ್ಲಿ

ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ| ಎರ್ನಾಕುಲಂ ಜಿಲ್ಲೆ ಆರೆಂಜ್ ಅಲರ್ಟ್ Read More »

 ಪೊಲೀಸ್‌  ಠಾಣೆ ಹೆಡ್ ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರಿಗೆ  ಠಾಣೆ ವತಿಯಿಂದ ಅಂತಿಮ ನಮನ

ಸುಬ್ರಹ್ಮಣ್ಯ : ಭಾನುವಾರ ನಿಧನರಾದ ಪೊಲೀಸ್‌  ಠಾಣೆ ಹೆಡ್ ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರಿಗೆ  ಠಾಣೆ ವತಿಯಿಂದ ಸೋಮವಾರ ಅಂತಿಮ ನಮನ ಸಲ್ಲಿಸಲಾಯಿತು. ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರು ಭಾನುವಾರ ಅಸೌಖ್ಯದಿಂದ ನಿಧನರಾಗಿದ್ದರು  ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಪಿ ರಿಷ್ಯಂತ್, ಸುಬ್ರಹ್ಮಣ್ಯ ಠಾಣಾ ಎಸ್.ಐ ಕಾರ್ತಿಕ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

 ಪೊಲೀಸ್‌  ಠಾಣೆ ಹೆಡ್ ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರಿಗೆ  ಠಾಣೆ ವತಿಯಿಂದ ಅಂತಿಮ ನಮನ Read More »

ಮುದಿಮಾರ  ಶ್ರೀ ಕಟೀಲೇಶ್ವರಿ  ಭಜನಾ ಮಂಡಳಿಯಿಂದ  ಪುಸ್ತಕ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ

 ಬಂಟ್ಠಾಳ : ತಾಲೂಕಿನ ಮುದಿಮಾರ  ಶ್ರೀ ಕಟೀಲೇಶ್ವರಿ  ಭಜನಾ ಮಂಡಳಿ ವತಿಯಿಂದ ಪುಸ್ತಕ ವಿತರಣೆ ಮತ್ತು ಸಮಾಜ ಸೇವಕ ಅರ್ಜುನ್ ಭಂಡಾರ್ಕರ್ ಗೆ ಸನ್ಮಾನ., ತುಳುನಾಡ ಪೊರ್ಲು ಸೇವಾ ಟ್ರಸ್ಟ್ ಸಂಸ್ಥೆಗೆ ಗೌರವಾರ್ಪಣೆ ಹಾಗೂ  ಮುದಿಮಾರ ನೂತನ ಬಸ್ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮ  ಮುದಿಮಾರ ಬಸ್ ನಿಲ್ದಾಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ  ಅರ್ಜುನ್ ಭಂಡಾರ್ಕರ್, ಭಜನಾ ಮಂಡಳಿ ಸ್ಥಾಪಕ ವಸಂತ್ ಮುದಿಮಾರ  ಹಾಗೂ ಗಣ್ಯರು ಉಪಸ್ಥಿತರಿದ್ದರು ಸಂದೇಶ್ ಕುಪ್ಪೆಪದವು ಕಾರ್ಯಕ್ರಮ ‍ ನಿರೂಪಿಸಿದರು.

ಮುದಿಮಾರ  ಶ್ರೀ ಕಟೀಲೇಶ್ವರಿ  ಭಜನಾ ಮಂಡಳಿಯಿಂದ  ಪುಸ್ತಕ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ Read More »

ಚೆನ್ನೈ ಏರ್ ಪೋರ್ಟ್ ನಲ್ಲಿ ಜೀವಂತ ಗುಂಡುಗಳ ಸಮೇತ ಸಿಕ್ಕಿಬಿದ್ದ ನಟ ಕರುಣಾಸ್

ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿರುವುದರಿಂದ  ವಿಮಾನ ನಿಲ್ದಾಣದಲ್ಲಿ ಎಲ್ಲರನ್ನೂ ಕೂಲಂಕುಷವಾಗಿ ತಪಾಸಣೆ ಮಾಡಲಾಗುತ್ತದೆ. ಜನಸಾಮಾನ್ಯರಷ್ಟೇ ಸೆಲೆಬ್ರಿಟಿಗಳಿಗೂ ಇದು ತಪ್ಪಿದ್ದಲ್ಲ. ಕೆಲವೊಮ್ಮೆ ನಕಲಿ ಪ್ರಕರಣಗಳೆಂದು ನಿರ್ಲಕ್ಷಿಸಲಾಗುತ್ತದೆ. ಇತ್ತೀಚೆಗಷ್ಟೇ ವಿಮಾನ ನಿಲ್ದಾಣದಲ್ಲಿ ಜನಪ್ರಿಯ ನಟರೊಬ್ಬರ ಬ್ಯಾಗ್​ನಲ್ಲಿ 40 ಜೀವಂತ ಬುಲೆಟ್​ಗಳು ಪತ್ತೆಯಾಗಿದ್ದು, ಭಾರೀ ಗೊಂದಲಕ್ಕೆ ಕಾರಣವಾಗಿದೆ. ಕರುಣಾಸ್ ತಮ್ಮ ಹಾಸ್ಯದ ಮೂಲಕ ತಮಿಳು ಇಂಡಸ್ಟ್ರಿಯಲ್ಲಿ ಉತ್ತಮ ಖ್ಯಾತಿಯನ್ನು ಗಳಿಸಿದ್ದಾರೆ. ಆ ನಂತರ ರಾಜಕೀಯ ಪ್ರವೇಶಿಸಿ ಶಾಸಕರಾಗಿ ಗೆದ್ದರು. ನಂತರ ಸ್ಪರ್ಧಿಸಿ ಸೋತರು. ಇಂದು ಬೆಳಗ್ಗೆ ತಿರುಚ್ಚಿಗೆ ತೆರಳಲು

ಚೆನ್ನೈ ಏರ್ ಪೋರ್ಟ್ ನಲ್ಲಿ ಜೀವಂತ ಗುಂಡುಗಳ ಸಮೇತ ಸಿಕ್ಕಿಬಿದ್ದ ನಟ ಕರುಣಾಸ್ Read More »

ನಾಳೆ ಲೋಕಸಭೆ ಚುನಾವಣೆಯ ಮತ ಎಣಿಕೆ l 144 ಸೆಕ್ಷನ್ ಜಾರಿ

ಬೆಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆ-2024 ರ ಹಿನ್ನಲೆಯಲ್ಲಿ ನಾಳೆ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜೂ.04 ರ ಬೆಳಿಗ್ಗೆ 06 ಗಂಟೆಯಿಂದ ಜೂ.05 ರ ಬೆಳಿಗ್ಗೆ 06 ಗಂಟೆಯವರೆಗೆ ಸಿ ಆಲ್ಪಿಸಿ 1973 ರ ಸೆಕ್ಷನ್ 144 ರಡಿ ರಾಜ್ಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿರುತ್ತದೆ ಹಾಗೂ ಮತ ಎಣಿಕೆ ಕೇಂದ್ರದ ಸುತ್ತ-ಮುತ್ತ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದೂ ಚುನಾವಣಾ ಆಯೋಗ ಆದೇಶಿಸಿದೆ. ಮತ ಎಣಿಕೆ ನಂತರ ವಿಜಯೀ ಅಭ್ಯರ್ಥಿಗಳ

ನಾಳೆ ಲೋಕಸಭೆ ಚುನಾವಣೆಯ ಮತ ಎಣಿಕೆ l 144 ಸೆಕ್ಷನ್ ಜಾರಿ Read More »

ಮನೆ ಬಾಗಿಲಿಗೇ ಆರೋಗ್ಯ ಸೇವೆ | ಗುಡ್ ನ್ಯೂಸ್ ನೀಡಿದ ರಾಜ್ಯ ಸರಕಾರ

ಹುಬ್ಬಳ್ಳಿ : ಮನೆ ಬಾಗಿಲಿಗೇ ಆರೋಗ್ಯ ಸೇವೆ ಪೂರೈಸುವ ಕುರಿತು ರಾಜ್ಯ ಸರಕಾರ ಜನತೆಗೆ ಸಿಹಿ ಸುದ್ದಿ ನೀಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ಪೂರೈಸಲು ನಮ್ಮ ಸರ್ಕಾರ ಮುಂದಾಗಿದೆ. ಗುಣಮಟ್ಟದ ಚಿಕಿತ್ಸೆ, ಆರೋಗ್ಯ ಜಾಗೃತಿ ಜೊತೆ ಆರಂಭದಲ್ಲಿಯೇ ರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಪ್ರಮುಖ

ಮನೆ ಬಾಗಿಲಿಗೇ ಆರೋಗ್ಯ ಸೇವೆ | ಗುಡ್ ನ್ಯೂಸ್ ನೀಡಿದ ರಾಜ್ಯ ಸರಕಾರ Read More »

ಉತ್ತರ ಗಾಝಾದ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿ 70 ಶವಗಳು ಪತ್ತೆ !

ಗಾಝಾ : ಉತ್ತರ ಗಾಝಾದ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿ ಕನಿಷ್ಠ 70 ಫೆಲೆಸ್ತೀನೀಯರು ಮೃತಪಟ್ಟಿದ್ದು, ಸುಮಾರು ಮೂರು ವಾರಗಳ ದಾಳಿಯ ನಂತರ ಇಸ್ರೇಲ್ ತನ್ನ ಸಶಸ್ತ್ರ ಪಡೆಗಳನ್ನು ಹಿಂತೆಗೆದುಕೊಂಡಿದೆ. ಆಂಬ್ಯುಲೆನ್ಸ್ ಮತ್ತು ನಾಗರಿಕ ರಕ್ಷಣಾ ಸಿಬ್ಬಂದಿ ಶಿಬಿರದಿಂದ 20 ಮಕ್ಕಳು ಸೇರಿದಂತೆ ಸುಮಾರು 70 ಶವಗಳನ್ನು ಹೊರತೆಗೆದಿದ್ದಾರೆ ಎಂದು ಸ್ಥಳೀಯ ವೈದ್ಯಕೀಯ ಮೂಲಗಳು ಶುಕ್ರವಾರ ತಿಳಿಸಿವೆ. ಕಾರ್ಯಾಚರಣೆಯಲ್ಲಿ ಇಸ್ರೇಲಿ ವಾಯು ಮತ್ತು ಫಿರಂಗಿ ದಾಳಿಯಿಂದಾಗಿ ಮನೆಗಳು, ಆಶ್ರಯಗಳು ಮತ್ತು ಆಸ್ಪತ್ರೆಗಳ ಅವಶೇಷಗಳ ಅಡಿಯಲ್ಲಿ ಹಲವಾರು ಜನರು ಕಾಣೆಯಾಗಿದ್ದಾರೆ

ಉತ್ತರ ಗಾಝಾದ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿ 70 ಶವಗಳು ಪತ್ತೆ ! Read More »

ಸಿಡಿಲು ಬಡಿದು ನಾಯಿ, ಹಸು ಮೃತ್ಯು | ವಿದ್ಯುತ್‍ ಉಪಕರಣಗಳಿಗೂ ಹಾನಿ

ಬೆಳ್ತಂಗಡಿ: ಭಾನುವಾರ ಸಂಜೆ ಭಾರೀ ಸಿಡಿಲಿಗೆ ಮನೆಯೊಂದರ ಸಾಕು ನಾಯಿ ಹಾಗೂ ಹಸು ಮೃತಪಟ್ಟ ಘಟನೆ ರೆಖ್ಯ ಗ್ರಾಮದಲ್ಲಿ ನಡೆದಿದೆ. ಭಾನುವಾರ ಸಂಜೆ ತಾಲೂಕಿನಲ್ಲಿ ಮಳೆಯಾಗಿದ್ದು ಈ ಸಂದರ್ಭದಲ್ಲಿ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು, ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ. ಅಲ್ಲದೆ ಹಟ್ಟಿಯಲ್ಲಿದ್ದ ಹಸು ಹಾಗೂ ಮನೆಯ ಅಂಗಳದಲ್ಲಿದ್ದ ನಾಯಿ ಸಿಡಿಲಿಗೆ ಬಲಿಯಾಗಿವೆ. ಕೊಕ್ಕಡದ ಹಳ್ಳಿಂಗೇರಿಯ ನಿತೇಶ್ ರವರ ಮನೆಗೆ ಸಿಡಿಲು ವಿದ್ಯುತ್ ಉಪಕರಣಗಳಾದ ಫ್ಯಾನ್,

ಸಿಡಿಲು ಬಡಿದು ನಾಯಿ, ಹಸು ಮೃತ್ಯು | ವಿದ್ಯುತ್‍ ಉಪಕರಣಗಳಿಗೂ ಹಾನಿ Read More »

ವಿಧಾನಪರಿಷತ್ ಚುನಾವಣೆ | ಮತದಾನ ಮಾಡಿದ ಸಂಜೀವ ಮಠಂದೂರು

ಪುತ್ತೂರು: ವಿಧಾನಪರಿಷತ್ ಗೆ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾನ ಆರಂಭಗೊಂಡಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಪದವೀಧರರ ಕ್ಷೇತ್ರದಿಂದ ತಾಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಮತದಾನ ಮಾಡಿದರು. ಇಂದೂ ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಮತದಾರರು ಮತದಾನ ಮಾಡಿದರು. ಮತದಾನ ಪ್ರಕ್ರಿಯೆ ಸಂಜೆ 4 ಗಂಟೆ ತನಕ ನಡೆಯಲಿದೆ.

ವಿಧಾನಪರಿಷತ್ ಚುನಾವಣೆ | ಮತದಾನ ಮಾಡಿದ ಸಂಜೀವ ಮಠಂದೂರು Read More »

error: Content is protected !!
Scroll to Top