ಉಜಿರೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ !

ಬೆಳ್ತಂಗಡಿ: ಉಜಿರೆಯ ಎಸ್.ಡಿ ಎಂ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಬಗ್ಗೆ ವರದಿಯಾಗಿದೆ. ಕ್ರೀಡಾ ವಸತಿ ಶಾಲೆಯ ಪ್ರಥಮ ಪಿ.ಯು.ಸಿ ವಿಧ್ಯಾರ್ಥಿ ಬೇಲೂರಿನ ದಿವ್ಯಾ ನಾಪತ್ತೆಯಾದವಳು. ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ. ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದ ಸಹಾಯಕ ನಿಲಯ ಪಾಲಕಿ ನೀಡಿರುವ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಉಜಿರೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ ! Read More »

ಪುತ್ತೂರಿನಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಒಟ್ಟು 3324 ಮತದಾರರು | ಮತದಾನ ಪ್ರಕ್ರಿಯೆಗೆ ಸಿದ್ಧತೆ ಸಂಪೂರ್ಣ : ತಹಶೀಲ್ದಾರ್ ಕುಂಞಿ ಅಹಮ್ಮದ್

ಪುತ್ತೂರು: ಜೂ.3 ಸೋಮವಾರ ನಡೆಯಲಿರುವ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಪದವೀಧರರ ಕ್ಷೇತ್ರದಲ್ಲಿ 2520 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 804 ಮತದಾರರಿದ್ದಾರೆ ಎಂದು ತಹಶೀಲ್ದಾರ್‍ಕುಂಞಿ ಅಹಮ್ಮದ್ ತಿಳಿಸಿದ್ದಾರೆ. ಅವರು ಶನಿವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಈಗಾಗಲೇ ಚುನಾವಣೆ ಹಿನ್ನಲೆಯಲ್ಲಿ  ಎಲ್ಲಾ ಸಿದ್ಧತೆಗಳು ನಡೆದಿದ್ದು, ತಾಲೂಕು ಪಂಚಾಯಿತಿಯಲ್ಲಿ ಪದವೀಧರರ ಮೂರು ಮತದಾನ ಕೇಂದ್ರ ಹಾಗೂ ಆಡಳಿತ ಸೌಧದಲ್ಲಿ ಒಂದು ಶಿಕ್ಷಕರ ಮತದಾನ ಕೇಂದ್ರ ಕಾರ್ಯಾಚರಿಸಲಿದೆ ಎಂದು

ಪುತ್ತೂರಿನಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಒಟ್ಟು 3324 ಮತದಾರರು | ಮತದಾನ ಪ್ರಕ್ರಿಯೆಗೆ ಸಿದ್ಧತೆ ಸಂಪೂರ್ಣ : ತಹಶೀಲ್ದಾರ್ ಕುಂಞಿ ಅಹಮ್ಮದ್ Read More »

ಅಕ್ಷಯ ಕಾಲೇಜಿನಲ್ಲಿ ಕ್ಯಾಂಪಸ್ ಡ್ರೈವ್-2024

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಡ್ರೈವ್ -2024 ಉದ್ಯೋಗ ಮೇಳ ಶನಿವಾರ ನಡೆಯಿತು. ಕಾಲೇಜಿನ ಅಂತಿಮ ಪದವಿ ವಿಭಾಗದ ಬಿ.ಕಾಂ, ಫ್ಯಾಶನ್ ಡಿಸೈನ್ ಹಾಗೂ ಇಂಟೀಯರ್ ಡಿಸೈನ್ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಜಾಗತೀಕ ಉದ್ಯೋಗ ವಲಯದ ಪ್ರಚಲಿತದಲ್ಲಿರುವ ಸುಮಾರು 15 ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಿದ್ದವು. ಹೋಟೇಲ್ ಅವತಾರ್, ಹೋಟೆಲ್ ಸ್ಕೈ ವ್ಯೂವ್, ಗ್ಲೋ ಟಚ್, ಮಾಸ್ಟರ್ ಪ್ಲಾನರಿ, ದ್ವಾರಕ ಕನ್‌ಸ್ಟ್ರಕ್ಷನ್, ಹ್ಯೂಂಡಯ್, ರಿಲಯನ್ಸ್, ಎಸ್.ಬಿ.ಐ, ಟೊಯೊಟಾದಂತಹ ಹಲವು ಕಂಪೆನಿಗಳು ಭಾಗವಹಿಸಿದ್ದವು.

ಅಕ್ಷಯ ಕಾಲೇಜಿನಲ್ಲಿ ಕ್ಯಾಂಪಸ್ ಡ್ರೈವ್-2024 Read More »

ಬೈಕ್-ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು

ಬೆಳ್ತಂಗಡಿ : ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ಹಳೆಕೋಟೆ ಪೆಟ್ರೋಲ್ ಪಂಪ್ ಬಳಿ ಇಂದು ನಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಬೈಕ್‍ ಸವಾರನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಈ ವೇಳೆ ಮೃತಪಟ್ಟರೆನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಬೈಕ್-ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು Read More »

ನೀವು ಸೌಲಭ್ಯಕ್ಕೆ ಎಲಿಜಿಬಲ್ ಅಲ್ಲ | ಗ್ರಾಹಕನಿಗೆ ಬ್ಯಾಂಕ್ ಅಧಿಕಾರಿಯಿಂದ ಸಮಜಾಯಿಸಿ | ಮೌನ ಪ್ರತಿಭಟನೆಯಲ್ಲಿ ನಿರತನಾದ ಗ್ರಾಹಕ

ಸುಳ್ಯ : ತನಗೆ ಅನ್ಯಾಯವಾಗಿದೆ ಎಂದು ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಬ್ಯಾಂಕ್ ಒಳಗಡೆಯೇ ಕುಳಿತು ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ. ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೆನರಾ ಬ್ಯಾಂಕ್ ಒಳಗೆ ಗ್ರಾಹಕ ಒಂಟಿಯಾಗಿ ಮೌನ ಪ್ರತಿಭಟನೆಗೆ ಶರಣಾಗಿದ್ದಾರೆ. ಈ ಅಪರೂಪದ ಘಟನೆ ಇಂದು ನಡೆದಿದೆ. ಕಾರ್ಮಿಕ ಸಂಘಟನೆಯ ಮುಂಚೂಣಿ ನಾಯಕ ಜಾನಿ ಕೆ.ಪಿ. ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದವರು. ಜನಪರ ಧ್ವನಿಯಾಗಿದ್ದವರು. ಸಮಾಜ ಮುಖಿಯಾಗಿರುವ ಅವರು 2016ರಲ್ಲಿ ವಿದ್ಯಾರ್ಥಿನಿಯೊಬ್ಬಳ ಶೈಕ್ಷಣಿಕ ಸಾಲಕ್ಕೆ ಜಾಮೀನು ಸಹಿ ಮಾಡಿದ್ದರು. ಆಕೆಯ ವಿದ್ಯೆ

ನೀವು ಸೌಲಭ್ಯಕ್ಕೆ ಎಲಿಜಿಬಲ್ ಅಲ್ಲ | ಗ್ರಾಹಕನಿಗೆ ಬ್ಯಾಂಕ್ ಅಧಿಕಾರಿಯಿಂದ ಸಮಜಾಯಿಸಿ | ಮೌನ ಪ್ರತಿಭಟನೆಯಲ್ಲಿ ನಿರತನಾದ ಗ್ರಾಹಕ Read More »

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ದುರುಪಯೋಗ | ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಎಸ್ಐಟಿ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ (SIT) ವಶಕ್ಕೆ ಪಡೆದುಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್‌ಐಟಿ ವಶದಲ್ಲಿರುವ ಈ ಇಬ್ಬರು ಅಧಿಕಾರಿಗಳು ವಿಚಾರಣೆ ವೇಳೆ ಸಚಿವರ ಹೆಸರು ಹೇಳಿದ್ದೇ ಆದರೆ, ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ “ಎಸ್‌ಐಟಿ

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ದುರುಪಯೋಗ | ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಎಸ್ಐಟಿ Read More »

ಮುಂಡತ್ತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ 50 ಸಾವಿರ ದೇಣಿಗೆ ಹಸ್ತಾಂತರ

ಸವಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಇದರ ವತಿಯಿಂದ ಕಡಬ ತಾಲೂಕು ಸವಣೂರು ಗ್ರಾಮದ ಮುಂಡತ್ತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನ ಜೀರ್ಣೋದ್ಧಾರ ಅಂಗವಾಗಿ ಕ್ಷೇತ್ರದ ವತಿಯಿಂದ ರೂ 50000 ಡಿ ಡಿಯನ್ನು ಹಸ್ತಾಂತರಿಸಲಾಯಿತು. ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್‌ ಕೆ ಸವಣೂರು ರವರು ಶ್ರೀ ಮಾರಿಯಮ್ಮ ದೇವಸ್ಥಾನ ದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿನೇಶ್ ಮೆದು,ಕಾರ್ಯದರ್ಶಿ ತಾರಾನಾಥ ಕಾಯರ್ಗರವರಿಗೆ ಹಸ್ತಾಂತರ ಮಾಡಲಾಯಿತು. ತಾಲೂಕು ಕೃಷಿ ಅಧಿಕಾರಿ ಸೋಮೇಶ್,

ಮುಂಡತ್ತಡ್ಕ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ 50 ಸಾವಿರ ದೇಣಿಗೆ ಹಸ್ತಾಂತರ Read More »

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ವಿಶೇಷ ಸರಕಾರಿ‌ ಅಭಿಯೋಜಕರಾಗಿ  ನ್ಯಾಯವಾದಿ ಮಹೇಶ್ ಕಜೆ

ಪುತ್ತೂರು : ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ, ಖಡಕ್ ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ‌ ಮಾಡಿ ಅದೇಶ ಮಾಡಿದೆ. ಮಹೇಶ್ ಕಜೆ ಪ್ರಸ್ತುತ ಜಾರಿ ನಿರ್ದೇಶನಾಲಯ ಇದರ ಕೇಂದ್ರ ಸರಕಾರದ ಸರಕಾರಿ ಅಭಿಯೋಜಕರು ಹಾಗೂ ಹಿರಿಯ ನ್ಯಾಯಾಲಯಗಳೂ ಇವರನ್ನು ನೇಮಕ ಮಾಡಿರುತ್ತಾರೆ. ಈಗಾಗಲೇ ಈ ಪ್ರಕರಣವನ್ನು ಸಮರ್ಥವಾಗಿ ನಿರ್ವಹಣೆ ಮಾಡಿ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ವಿಶೇಷ ಸರಕಾರಿ‌ ಅಭಿಯೋಜಕರಾಗಿ  ನ್ಯಾಯವಾದಿ ಮಹೇಶ್ ಕಜೆ Read More »

ಬ್ರಿಟನ್ ನಿಂದ 100 ಟನ್ ಚಿನ್ನ ತಂದ ಆರ್.ಬಿ.ಐ. | ದೇಶದ ಇತಿಹಾಸದಲ್ಲೇ ಮೊದಲು

1991 ರಲ್ಲಿ ದೇಶದ ಆರ್ಥಿಕ  ಬಿಕ್ಕಟ್ಟಿಗಾಗಿ ಬ್ರಿಟನ್ ನಲ್ಲಿ ಚಿನ್ನ ಅಡವಿಟ್ಟಿದ್ದ ಭಾರತ 2024 ರಲ್ಲಿ ಇಂಗ್ಲೆಂಡ್‌ನಲ್ಲಿದ್ದ ತನ್ನ 100 ಟನ್‌ಗೂ ಅಧಿಕ ಚಿನ್ನವನ್ನು ದೇಶಿಯ ಖಜಾನೆಗಳಿಗೆ ರವಾನಿಸಿದೆ. ಭಾರತ ಬದಲಾಗಿದೆ, ಆರ್ಥಿಕತೇ ಸದೃಢವಾಗಿದೆ. ಮೋದಿ ಇದ್ದರೆ ಎಲ್ಲವೂ ಸಾಧ್ಯ. ಹಿಂದೆ ಮನೆಯ ಯಜಮಾನನ ಅಡ್ಡಾದಿಡ್ಡಿಯ ಆಡಳಿತದಿಂದ ಬಡವಾದ ಮನೆಯ ಮಾನವಾದ ಚಿನ್ನವನ್ನು ಬ್ಯಾಂಕಿನಲ್ಲಿ ಅಡವಿಟ್ಟು ವರ್ಷ ವರ್ಷ ಬಡ್ಡಿ ಕಟ್ಟುತ್ತಿದ್ದ. ಈಗಿನ ಯಜಮಾನ ಆಡಳಿತ ಬಿಗಿಯಾಗಿಸಿ ಭ್ರಷ್ಟಾಚಾರಿಗಳನ್ನು ಬಗ್ಗು ಬಡಿದು ಸೋರಿಕೆಯನ್ನು ತಡೆಗಟ್ಟಿ ಮನೆಯ ಆರ್ಥಿಕ

ಬ್ರಿಟನ್ ನಿಂದ 100 ಟನ್ ಚಿನ್ನ ತಂದ ಆರ್.ಬಿ.ಐ. | ದೇಶದ ಇತಿಹಾಸದಲ್ಲೇ ಮೊದಲು Read More »

ಸಹೋದ್ಯೋಗಿ ಮಹಿಳೆಗೆ ಮಾನಸಿಕ, ಲೈಂಗಿಕ ಕಿರುಕುಳ | ಪ್ರಕರಣ ದಾಖಲು

ಉಡುಪಿ: ಸಹೋದ್ಯೋಗಿ ವೈದ್ಯ ಮಹಿಳೆಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ನೀಡಿದ ಹಿನ್ನಲೆಯಲ್ಲಿ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಆರು ತಿಂಗಳಿಂದ ತನಗೆ ಹಗಲು ರಾತ್ರಿಯೆನ್ನದೇ ವೈದ್ಯಾಧಿಕಾರಿಯೊಬ್ಬ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ, ರಾಬರ್ಟ್ ರೆಬೆಲ್ಲೋ ವಿರುದ್ಧ ಮಾನಭಂಗಕ್ಕೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ ಸರ್ಕಾರಿ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಹಿಂದಿನಿಂದಲೇ ಹಲವು ಆರೋಪಗಳಿದ್ದವು.

ಸಹೋದ್ಯೋಗಿ ಮಹಿಳೆಗೆ ಮಾನಸಿಕ, ಲೈಂಗಿಕ ಕಿರುಕುಳ | ಪ್ರಕರಣ ದಾಖಲು Read More »

error: Content is protected !!
Scroll to Top