ರೈತರ ಕುಮ್ಕಿ ಹಕ್ಕಿಗೆ ಸಂಚಕಾರ | ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸರಕಾರದ ಹುನ್ನಾರವೇ ? | ಏನಿದು ‘ಲ್ಯಾಂಡ್ ಬೀಟ್ ‘ ಆ್ಯಪ್ ನ ಮರ್ಮ  ?

ಪುತ್ತೂರು: ರಾಜ್ಯದಲ್ಲಿರುವ ಎಲ್ಲಾ ಸರಕಾರಿ ಜಮೀನುಗಳು ಸಹಿತ ರೈತರ ಬೆಳೆ ವಿಮೆ ಕಾಲಕಾಲಕ್ಕೆ ರೈತರ ಖಾತೆಗೆ ಜಮೆ ಆಗಲು ಹಾಗೂ ಅನಧಿಕೃತ ಜಮೀನುಗಳ ಸರ್ವೆ ಮಾಡಿ  ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ ಗೆ ಕಳುಹಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ನೂತನವಾಗಿ ಮೂರು ಆ್ಯಪ್ ಗಳನ್ನು  ರಾಜ್ಯ ಸರಕಾರ ಹೊರ ತಂದಿದೆ. ಆಧಾರ್ ಸೀಡ್, ಲ್ಯಾಂಡ್ ಬೀಟ್ ಹಾಗೂ ಬಗೈರ್ ಹುಕುಂ ಆ್ಯಪ್ ಈ ಮೂರು ಆ್ಯಪ್ ಗಳು ಈಗಾಗಲೇ ಸಿದ್ಧಗೊಂಡಿದೆ. ಇಲ್ಲಿ ಮುಖ್ಯವಾಗಿ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ […]

ರೈತರ ಕುಮ್ಕಿ ಹಕ್ಕಿಗೆ ಸಂಚಕಾರ | ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸರಕಾರದ ಹುನ್ನಾರವೇ ? | ಏನಿದು ‘ಲ್ಯಾಂಡ್ ಬೀಟ್ ‘ ಆ್ಯಪ್ ನ ಮರ್ಮ  ? Read More »

ಶರತ್ ಶೆಟ್ಟಿ ಕೊಲೆ ಆರೋಪಿ ನ್ಯಾಯಾಲಯಕ್ಕೆ ಶರಣು|ನಿಜವಾಯ್ತು ದೈವದ ನುಡಿ

ಉಡುಪಿ : ಕಳೆದ ವರ್ಷ ಫೆ.5ರಂದು ಪಾಂಗಾಳದಲ್ಲಿ ಟ್ರ್ಯಾಗನ್ ಇರಿತಕ್ಕೊಳಗಾಗಿ ಹತ್ಯೆಗೀಡಾಗಿದ್ದ ಪಾಂಗಾಳ ಮಂಡೇಡಿಯ ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ವರ್ಷದ ಹಿಂದೆ ದೈವದ ಕಾರ್ಣಿಕ ನುಡಿ ನಿಜವಾಗಿದೆ. ಶರತ್ ಶೆಟ್ಟಿ ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿರುವಂತೆಯೇ ಮನೆಯವರು ಕುಟುಂಬದ ದೈವದ ಮೊರೆ ಹೋಗಿದ್ದರು. “ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ ತಂದು ನಿಲ್ಲಿಸುತ್ತೇನೆ” ಎಂದು ದೈವ ಮನೆಯವರಿಗೆ ಅಭಯ ನೀಡಿತ್ತು. ಅದರಂತೆ

ಶರತ್ ಶೆಟ್ಟಿ ಕೊಲೆ ಆರೋಪಿ ನ್ಯಾಯಾಲಯಕ್ಕೆ ಶರಣು|ನಿಜವಾಯ್ತು ದೈವದ ನುಡಿ Read More »

ಮಂಗಳೂರಿನ ನಡುರಸ್ತೆಯಲ್ಲಿ ನಮಾಜ್ : ಪ್ರಕರಣ ದಾಖಲು

ಮಂಗಳೂರು : ಕಂಕನಾಡಿಯ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಇದೀಗ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಕದ್ರಿ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ. ಮೇ 24 ರಂದು ಕಂಕನಾಡಿಯ ಮಸೀದಿ ಎದುರು ಕೆಲವು ಯುವಕರು ರಸ್ತೆಯನ್ನು ಬ್ಲಾಕ್ ಮಾಡಿ ನಮಾಜ್ ಮಾಡಿದ್ದರು. ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಕಲಂ 341, 283, 143 ಜೊತೆಗೆ 149 ಐ.ಪಿ.ಸಿಯಂತೆ ಕದ್ರಿ ಪೊಲೀಸರು ಸುಮೊಟೊ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳ ಮೇಲೆ ಮಂಗಳೂರಿನ ಕದ್ರಿ

ಮಂಗಳೂರಿನ ನಡುರಸ್ತೆಯಲ್ಲಿ ನಮಾಜ್ : ಪ್ರಕರಣ ದಾಖಲು Read More »

ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ದರ್ಶನ್ ಅಭಿಮಾನಿ : ಪ್ರಕರಣ ದಾಖಲು

ಹಾಸನ: ಕೆಲದಿನಗಳ ಹಿಂದೆ ಕಾಡಾನೆ ಸೆರೆ ವೇಳೆ ದುರಂತ ಸಾವಿಗೀಡಾಗಿದ್ದ ದಸರಾ ಆನೆ ಅರ್ಜುನನ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿ ವಿರುದ್ಧ ಪ್ರಕರಣ ದಾಖಲಿಸಿದೆ. ಅರಣ್ಯ ಕಾಯಿದೆ 1963 ಮತ್ತು 1969 ರ ಅಡಿಯಲ್ಲಿ ನಟ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಹೆಚ್.ಡಿ.ಕೋಟೆ ನಿವಾಸಿ ನವೀನ್ ವಿರುದ್ಧ ಯಸಳೂರು ವಲಯ ಅರಣ್ಯಾಧಿಕಾರಿಗಳು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ. ಸಕಲೇಶಪುರ ತಾಲೂಕಿನ ದಬ್ಬೆಕಟ್ಟೆ ಮೀಸಲು ಅರಣ್ಯದಲ್ಲಿ ಇತ್ತೀಚೆಗೆ ದರ್ಶನ್ ಅಭಿಮಾನಿಗಳು ಎಂದು

ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ದರ್ಶನ್ ಅಭಿಮಾನಿ : ಪ್ರಕರಣ ದಾಖಲು Read More »

ವಿದ್ಯಾಧ್ವನಿ – ಶಿಕ್ಷಕರ ಕಲಿಕಾ ಕಾರ್ಯಾಗಾರ

ಪುತ್ತೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಪೂರ್ವಾರಂಭ ಯೋಜನೆಯಾದ ‘ವಿದ್ಯಾಧ್ವನಿ’ ಶಿಕ್ಷಕರ ಕಲಿಕಾ ಕಾರ್ಯಾಗಾರವನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಯಿತು. ಶ್ರೀ ರಾಮಕುಂಜೇಶ್ವರ ಪ್ರೌಢಶಾಲಾ ಮುಖ್ಯ ಶಿಕ್ಷಕ ಸತೀಶ್ ಭಟ್ ಬಿಳಿನೆಲೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಶಿಕ್ಷಕರಾದ ನಾವು ಮಕ್ಕಳಲ್ಲಿರುವ ವೈಯಕ್ತಿಕ ವಿಭಿನ್ನತೆಗೆ ಅನುಗುಣವಾಗಿ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಶೈಕ್ಷಣಿಕ ಯೋಜನೆಯನ್ನು ರೂಪಿಸಬೇಕಾದ ಅಗತ್ಯತೆಯನ್ನು ತಿಳಿಸಿದರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ. ಶಿಲ್ಪಾ ಹೆಗ್ಡೆ ಮಾತನಾಡಿ, ವಿಶೇಷ ಅಗತ್ಯವುಳ್ಳ ಮಕ್ಕಳ ದೈಹಿಕ ಮಾನಸಿಕ,

ವಿದ್ಯಾಧ್ವನಿ – ಶಿಕ್ಷಕರ ಕಲಿಕಾ ಕಾರ್ಯಾಗಾರ Read More »

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್| 1.5 ಕೋಟಿ ರೂ. ಕಳೆದುಕೊಂಡ ಕಡಬದ ವ್ಯಕ್ತಿ : ಪ್ರಕರಣ ದಾಖಲು

ಕಡಬ : ಅಪರಿಚಿತ ವ್ಯಕ್ತಿಯ ಸೂಚನೆಯಂತೆ ಕ್ರಿಪ್ಪೋ ಕರೆನ್ಸಿ ಟ್ರೇಡಿಂಗ್ ಮಾಡಲು ಹೋಗಿ ಕಡಬದ ವ್ಯಕ್ತಿಯೋರ್ವರು 1 ಕೋಟಿ 5 ಲಕ್ಷ ರೂ. ಗಳನ್ನು ಕಳೆದುಕೊಂಡಿರುವ ಘಟನೆ ಇಚಿಲಂಪಾಡಿಯಿಂದ ವರದಿಯಾಗಿದೆ. ಕಡಬ ತಾಲೂಕಿನ ಇಚಿಲಂಪಾಡಿ ನಿವಾಸಿ ಸಜಿ ಎಂಬವರು ಕ್ರಿಪ್ಪೋ ಕರೆನ್ಸಿ ಟ್ರೇಡಿಂಗ್ ಮಾಡಲು ಹೋಗಿ ಟೆಲಿಗ್ರಾಂ ಮೂಲಕ ಅಪರಿಚಿತ ವ್ಯಕ್ತಿಯ ಪರಿಚಯ ಮಾಡಿಕೊಂಡಿದ್ದು, ಆತನ ಸೂಚನೆಯಂತೆ Binance app ಮತ್ತು Defi app ಇನ್‌ಸ್ಟಾಲ್ ಮಾಡಿದ್ದ. ಬಳಿಕ ಈ ಆ್ಯಪ್ ಗಳ ಮೂಲಕ ಟ್ರೇಡಿಂಗ್ ಮಾಡಲು

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್| 1.5 ಕೋಟಿ ರೂ. ಕಳೆದುಕೊಂಡ ಕಡಬದ ವ್ಯಕ್ತಿ : ಪ್ರಕರಣ ದಾಖಲು Read More »

ಪ್ರಚಾರ ಕಾರ್ಯ ಮುಗಿಯುತ್ತಿದ್ದಂತೆ ಕನ್ಯಾಕುಮಾರಿಗೆ ತೆರಳಲಿದ್ದಾರೆ ಮೋದಿ| ಎರಡು ದಿನ ಧ್ಯಾನಾಸ್ಥರಾಗಲಿದ್ದಾರೆ ಮೋದಿ

ಹೊಸದಿಲ್ಲಿ : ಲೋಕಸಭಾ ಚುನಾವಣೆ ಪ್ರಚಾರ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಎರಡು ದಿನ ಧ್ಯಾನ ಮಾಡಲಿದ್ದಾರೆ. ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ್ದ ಕನ್ಯಾಕುಮಾರಿಯ ಧ್ಯಾನ ಮಂದಿರದಲ್ಲಿ ಮೋದಿ ಮೇ 30ರ ಸಂಜೆಯಿಂದ ಜೂನ್ 1ರ ಸಂಜೆವರೆಗೆ ಧ್ಯಾನ ಮಾಡಲಿದ್ದಾರೆ. ತಿರುನಲ್ವೇಲಿ ಡಿಐಜಿಗೆ ಭದ್ರತೆಯ ಉಸ್ತುವಾರಿ ನೀಡಲಾಗಿದ್ದು ಈಗಾಗಲೇ ಸ್ಥಳದಲ್ಲಿ ಮೋದಿಗೆ ಭದ್ರತೆ ನೀಡುವ ಎಸ್‌ಪಿಜಿ ತಂಡ ಬಿಡುಬಿಟ್ಟಿದೆ. ಈ ಸ್ಥಳದ ಭದ್ರತೆಗೆ 2000 ಪೊಲೀಸರನ್ನು ನಿಯೋಜಿಸಲಾಗುತ್ತದೆ. ಜೂನ್ 30ರ ಸಂಜೆ 4.45ಕ್ಕೆ ಪ್ರಧಾನಿ ಮೋದಿ ಧ್ಯಾನ

ಪ್ರಚಾರ ಕಾರ್ಯ ಮುಗಿಯುತ್ತಿದ್ದಂತೆ ಕನ್ಯಾಕುಮಾರಿಗೆ ತೆರಳಲಿದ್ದಾರೆ ಮೋದಿ| ಎರಡು ದಿನ ಧ್ಯಾನಾಸ್ಥರಾಗಲಿದ್ದಾರೆ ಮೋದಿ Read More »

ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ರನ್ನರ್ ಅಪ್‍ ಕಿರೀಟ ಮುಡಿಗೇರಿಸಿಕೊಂಡ ಕಡಬದ ಸುಪ್ರಿಯಾ ಮೋಹನ್

ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬದ ಕುವರಿ ಸುಪ್ರಿಯಾ ಮೋಹನ್ ಅಂತಿಮ ಹಣಾಹಣಿಯಲ್ಲಿ ಮೊದಲ ರನ್ನರ್-ಅಪ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಕಡಬ ತಾಲೂಕಿನ ಎಡಮಂಗಲದ ಮರ್ದೂರು ಮನೆಯ ಮೋಹನ್ ಎಂ. ಹಾಗೂ ಗುಣಾವತಿ ಕೆ.ಕೆ. ದಂಪತಿ ಪುತ್ರಿ ಸುಪ್ರಿಯಾ ಮೋಹನ್‌ ಅವರು ಅಂತಿಮ ಮೊದಲ ರನ್ನರ್ ಅಪ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಪುಣೆಯ ಹಯಾತ್ ರೀಜೆನ್ಸಿಯಲ್ಲಿ ಇತ್ತೀಚೆಗೆ ನಡೆದ 2024ನೇ ಸಾಲಿನ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ ಫೈನಲ್‌ನಲ್ಲಿ 14 ಸ್ಪರ್ಧಿಗಳು ಭಾಗವಹಿಸಿದ್ದರು. ಆಡಿಷ್‌ನ್‌ನಲ್ಲಿ ಭಾಗವಹಿಸಿದ್ದ ನೂರಾರು

ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ರನ್ನರ್ ಅಪ್‍ ಕಿರೀಟ ಮುಡಿಗೇರಿಸಿಕೊಂಡ ಕಡಬದ ಸುಪ್ರಿಯಾ ಮೋಹನ್ Read More »

ವಿದ್ಯಾರ್ಥಿ ಜೀವನದಲ್ಲಿ ಕ್ರಿಯಾತ್ಮಕ ಸೃಜನಶೀಲತೆ ಬಹು ಮುಖ್ಯ: ಪ್ರೊ ವಿ.ಗಣಪತಿ ಭಟ್

ಪುತ್ತೂರು: ಭವಿಷ್ಯ ಸುಭದ್ರವಾಗಿರಬೇಕಾದರೆ ವಿದ್ಯಾರ್ಥಿ ಜೀವನದಲ್ಲೇ ಕೌಶಲ್ಯಗಳನ್ನು ಉತ್ತಮಗೊಳಿಸುವುದಕ್ಕೆ ಪ್ರಯತ್ನಿಸಬೇಕು. ಸೃಜನಶೀಲತೆ ಮತ್ತು ಸಕ್ರಿಯತೆಗಳ ಮೂಲಕ ಮಾತ್ರವೇ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ. ಹಾಗಾಗಿ ವಿದ್ಯಾರ್ಥಿ ಜೀವನದಲ್ಲಿ ಲಭಿಸುವ ವಿಪುಲ ಅವಕಾಶಗಳನ್ನು ಬಳಸಿಕೊಂಡರೆ ಮಾತ್ರ ಸಮಾಜದಲ್ಲಿ ಇತರರು ಗುರುತಿಸುವ ರೀತಿಯಲ್ಲಿ ಬೆಳೆಯಬಹುದು ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಗಣಪತಿ ಭಟ್ ಅಭಿಪ್ರಾಯಪಟ್ಟರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿವೇಕ ಶೋಧನ -2024

ವಿದ್ಯಾರ್ಥಿ ಜೀವನದಲ್ಲಿ ಕ್ರಿಯಾತ್ಮಕ ಸೃಜನಶೀಲತೆ ಬಹು ಮುಖ್ಯ: ಪ್ರೊ ವಿ.ಗಣಪತಿ ಭಟ್ Read More »

ಜೂ.1 ರಿಂದ 4 : ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

ಮಂಗಳೂರು : ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜೂ. 1 ರಂದು ಸಂಜೆ 4 ಗಂಟೆಯಿಂದ ಜೂ.3 ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ ನೀಡಿದ್ದಾರೆ. ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ

ಜೂ.1 ರಿಂದ 4 : ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ Read More »

error: Content is protected !!
Scroll to Top