ಜಮೀನು ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು
ಬೆಳ್ಳಾರೆ : ಜಮೀನು ತಕರಾರು ಪ್ರಕರಣ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಇತ್ತಂಡಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸವಣೂರ ಗ್ರಾಮ ಕಡಬ ಇಡ್ಯಾಡಿ ನಿವಾಸಿ ಗುಣಪಾಲರಿಗೆ ಮತ್ತು ಪ್ರಸಾದ್ ಇಡ್ಯಾಡಿ ಎಂಬವರಿಗೆ ಜಮೀನಿನ ವಿಚಾರದಲ್ಲಿ ನಾಲ್ಕು ವರ್ಷಗಳಿಂದ ತಕರಾರು ಇತ್ತು. ರಾತ್ರಿ ಗುಣಪಾಲರು ಸವಣೂರಿನಿಂದ ತನ್ನ ಮನೆಯ ಕಡೆಗೆ ಸ್ಕೂಟರಿನಲ್ಲಿ ತೆರಳಿ ಮನೆ ಸಮೀಪಿಸುತ್ತಿದ್ದಂತೆ ಮುಂದಿನಿಂದ ಆಟೋ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ, ಆರೋಪಿ ಪ್ರಸಾದ್ ಇಡ್ಯಾಡಿ ಆಟೋರಿಕ್ಷಾವನ್ನು ಗುಣಪಾಲರ ಸ್ಕೂಟರಿಗೆ ಅಡ್ಡ ಇಟ್ಟು ಅವ್ಯಾಚವಾಗಿ ಬೈದು, ಕೊಲ್ಲುವುದಾಗಿ […]
ಜಮೀನು ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು Read More »










