ಜಮೀನು ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು

ಬೆಳ್ಳಾರೆ : ಜಮೀನು ತಕರಾರು ಪ್ರಕರಣ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಇತ್ತಂಡಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸವಣೂರ ಗ್ರಾಮ ಕಡಬ ಇಡ್ಯಾಡಿ ನಿವಾಸಿ ಗುಣಪಾಲರಿಗೆ ಮತ್ತು ಪ್ರಸಾದ್ ಇಡ್ಯಾಡಿ ಎಂಬವರಿಗೆ ಜಮೀನಿನ ವಿಚಾರದಲ್ಲಿ ನಾಲ್ಕು ವರ್ಷಗಳಿಂದ ತಕರಾರು ಇತ್ತು. ರಾತ್ರಿ ಗುಣಪಾಲರು ಸವಣೂರಿನಿಂದ ತನ್ನ ಮನೆಯ ಕಡೆಗೆ ಸ್ಕೂಟರಿನಲ್ಲಿ ತೆರಳಿ ಮನೆ ಸಮೀಪಿಸುತ್ತಿದ್ದಂತೆ ಮುಂದಿನಿಂದ ಆಟೋ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ, ಆರೋಪಿ ಪ್ರಸಾದ್ ಇಡ್ಯಾಡಿ ಆಟೋರಿಕ್ಷಾವನ್ನು ಗುಣಪಾಲರ ಸ್ಕೂಟರಿಗೆ ಅಡ್ಡ ಇಟ್ಟು ಅವ್ಯಾಚವಾಗಿ ಬೈದು, ಕೊಲ್ಲುವುದಾಗಿ […]

ಜಮೀನು ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು Read More »

3ನೇ ಮಗು ಹುಟ್ಟಿದ್ದಕ್ಕೆ ಬಿಜೆಪಿ ಸದಸ್ಯತ್ವ ಕಳೆದುಕೊಂಡ ಇಬ್ಬರು ನಗರಪಾಲಿಕೆ ಸದಸ್ಯರು

ಅಹಮದಾಬಾದ್: 3ನೇ ಮಗು ಹುಟ್ಟಿದಕ್ಕಾಗಿ ಇಬ್ಬರು ಬಿಜೆಪಿ ಸದಸ್ಯರು ತಮ್ಮ ಸದಸ್ಯತನ ಕಳೆದುಕೊಂಡಿದ್ದಾರೆ. ಗುಜರಾತ್‌ನ ಅಮೇಲಿ ಜಿಲ್ಲೆಯ ದಾಮ್‌ನಗರ ನಗರಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರು ತಮ್ಮ ಸದಸ್ಯತ್ವ ಕಳೆದುಕೊಂಡಿರುವುದು. ಖೀಮಾ ಕಸೋಟಿಯಾ ಮತ್ತು ಮೇಘನಾ ಬೋಖಾ ಅವರೇ ಅನರ್ಹಗೊಂಡ ಬಿಜೆಪಿ ಸದಸ್ಯರು. ಅನರ್ಹರಾದರೂ ನಗರಪಾಲಿಕೆ ಬಿಜೆಪಿ ತೆಕ್ಕೆಯಲ್ಲೇ ಇರಲಿದೆ. ಏಕೆಂದರೆ ಅಷ್ಟು ಬಹುಮತ ಬಿಜೆಪಿಗೆ ಇದೆ. 2005-06 ರಲ್ಲಿ ಆಗಿನ ಗುಜರಾತ್ ಮುಖ್ಯ ಮಂತ್ರಿ ನರೇಂದ್ರ ಮೋದಿ 1963ರ ಮುನ್ಸಿಪಲ್ ಕಾಯಿದೆಗೆ ತಿದ್ದುಪಡಿ ಮಾಡಿ ಎರಡಕ್ಕಿಂತ ಹೆಚ್ಚು

3ನೇ ಮಗು ಹುಟ್ಟಿದ್ದಕ್ಕೆ ಬಿಜೆಪಿ ಸದಸ್ಯತ್ವ ಕಳೆದುಕೊಂಡ ಇಬ್ಬರು ನಗರಪಾಲಿಕೆ ಸದಸ್ಯರು Read More »

ಮರೀಲ್ ನಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಮರೀಲ್ ಕಾಡಮನೆ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರ ಪತ್ನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮರೀಲ್ ಕಾಡಮನೆ ಎಂಬಲ್ಲಿ ನಡೆದಿದೆ. ಆಟೋ ರಿಕ್ಷಾ ಚಾಲಕ ಮನೋಜ್ ಎಂಬವರ ಪತ್ನಿ ಸಂಧ್ಯಾ (45) ಆತ್ಮಹತ್ಯೆ ಮಾಡಿಕೊಂಡವರು. ಮನೋಜ್ ರಾತ್ರಿ ವೇಳ ರಿಕ್ಷಾದಲ್ಲಿ ಬಾಡಿಗೆ ಮಾಡುತ್ತಿದ್ದು ಬೆಳಗ್ಗೆ ಮನೆಗೆ ತೆರಳುತ್ತಿದ್ದರು. ಮನೆಯಲ್ಲಿ ಪತ್ನಿ ಮತ್ತು ಪುತ್ರ ಮಾತ್ರ ಇರುತ್ತಿದ್ದರು. ನಿನ್ನೆ ರಾತ್ರಿ ಮನೆಯಿಂದ ತೆರಳಿದ್ದ ಮನೋಜ್ ಇಂದು ಬೆಳಿಗ್ಗೆ ಮನೆಗೆ ಹೋದಾಗ ಪತ್ನಿ ಮನೆಯ ಹಾಲ್‌ನ ಕಿಟಕಿಗೆ

ಮರೀಲ್ ನಲ್ಲಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಲವ್ ಜಿಹಾದ್ ಜಾಲದಲ್ಲಿ ಸಿಲುಕುವ ಮಹಿಳೆಯರ ರಕ್ಷಣೆಗೆ ಸಹಾಯವಾಣಿ | ಶ್ರೀರಾಮಸೇನೆ ಸಂಘಟನೆ ನಿರ್ಧಾರ

ಮಂಗಳೂರು: ಲವ್ ಜಿಹಾದ್ ಜಾಲದಲ್ಲಿ ಸಿಕ್ಕಿ ಬೀಳುವ ಯುವತಿಯರ ರಕ್ಷಣೆಗೆ ಶ್ರೀರಾಮಸೇನೆ ಸಂಘಟನೆ ಮುಂದಾಗಿದ್ದು, ರಾಜ್ಯದ 6 ಕಡೆಗಳಲ್ಲಿ ಸಹಾಯವಾಣಿ ಆರಂಭ ಮಾಡಲು ನಿರ್ಧರಿಸಿದೆ ಮಂಗಳೂರು, ಬೆಂಗಳೂರು, ಹುಬ್ಬಳ್ಳಿ, ಬಾಗಲಕೋಟೆ, ಕಲಬುರಗಿ ಹಾಗೂ ದಾವಣಗೆರೆಯಲ್ಲಿ ಸಹಾಯವಾಣಿ ಆರಂಭ ಮಾಡಲು ನಿರ್ಧರಿಸಿದೆ. ಸಹಾಯವಾಣಿಗೆ ಕರೆ ಮಾಡಿದವರ ಹೆಸರು ಕೂಡ ಗೌಪ್ಯವಾಗಿರಿಸಲು ಸಂಘಟನೆ ತೀರ್ಮಾನ ಮಾಡಿದೆ. ಲವ್ ಜಿಹಾದ್ ಜಾಲದಲ್ಲಿ ಸಿಕ್ಕಿ ಬೀಳುವ ಯುವತಿಯರನ್ನು ಈ ಜಾಲದಿಂದ ಹೊರತರಲು ಈ ಹೊಸ ಪ್ರಯತ್ನ ಮಾಡಲಾಗಿದೆ. ಯಾರು ಈ ಸಹಾಯ ಪಡೆಯಲು

ಲವ್ ಜಿಹಾದ್ ಜಾಲದಲ್ಲಿ ಸಿಲುಕುವ ಮಹಿಳೆಯರ ರಕ್ಷಣೆಗೆ ಸಹಾಯವಾಣಿ | ಶ್ರೀರಾಮಸೇನೆ ಸಂಘಟನೆ ನಿರ್ಧಾರ Read More »

ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು :  ಕೊಲೆ ಶಂಕೆ

ಕೊಪ್ಪಳ: ಒಂದೇ ಕುಟುಂಬಕ್ಕೆ ಸೇರಿದ ಮೂವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಲಿಂಗಾಪುರದ ರಾಜೇಶ್ವರಿ (50), ವಸಂತಾ (28) ಹಾಗೂ ವಸಂತಾ ಅವರ ಪುತ್ರ ಸಾಯಿಧರ್ಮ ತೇಜ್ (5) ಮೃತಪಟ್ಟವರೆಂದು ಗುರುತಿಸಲಾಗಿದೆ. ವಸಂತಾ ಅವರಿಗೆ ಆಂಧ್ರ ಪ್ರದೇಶದ ನಂದ್ಯಾಲ ಗ್ರಾಮದ ಯುವಕನ ಜತೆ ಮದುವೆ ಮಾಡಲಾಗಿತ್ತು. ಗಂಡನಿಂದ ದೂರವಾದ ವಸಂತಾ ಕಳೆದ ಎರಡು ವರ್ಷಗಳಿಂದ ಹೊಸಲಿಂಗಾಪುರದಲ್ಲಿ ಬಾಡಿಗೆ ಮನೆ ಮಾಡಿ ತಾಯಿ ಹಾಗೂ ಮಗನ ಜತೆ ವಾಸವಾಗಿದ್ದರು. ಸೋಮವಾರ

ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು :  ಕೊಲೆ ಶಂಕೆ Read More »

ಉದ್ಯೋಗಾಕಾಂಕ್ಷಿಗಳಿಗೆ ಪುತ್ತೂರು ಶಾಸಕರ ಟ್ರಸ್ಟ್ ಮೂಲಕ ನೇರ ನೇಮಕಾತಿ | ಯುವಕ, ಯುವತಿಯರಿಂದ 2500 ಹುದ್ದೆಗೆ ಅರ್ಜಿ ಆಹ್ವಾನ

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕಂಪೆನಿಯೊಂದಕ್ಕೆ 2000 ಮಹಿಳಾ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಿದೆ. ಪುತ್ತೂರು, ಬಂಟ್ವಾಳ, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ವ್ಯಾಪ್ತಿಯ ಉದ್ಯೋಗಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಂಪೆನಿಯು ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ, ವಸತಿ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ಉತ್ತಮ ವೇತನವನ್ನು ನೀಡಲಿದೆ. ವಿದ್ಯಾರ್ಹತೆ; ಎಸ್‌ಎಸ್‌ಎಲ್‌ಸಿ ಯಿಂದ ಪದವಿ ತನಕ ವ್ಯಾಸಂಗ ಮಾಡಿರುವ

ಉದ್ಯೋಗಾಕಾಂಕ್ಷಿಗಳಿಗೆ ಪುತ್ತೂರು ಶಾಸಕರ ಟ್ರಸ್ಟ್ ಮೂಲಕ ನೇರ ನೇಮಕಾತಿ | ಯುವಕ, ಯುವತಿಯರಿಂದ 2500 ಹುದ್ದೆಗೆ ಅರ್ಜಿ ಆಹ್ವಾನ Read More »

ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಚಿನ್ನ, ಬೆಳ್ಳಿ ಆಭರಣ ಸಮರ್ಪಣೆಗೆ ಸಿದ್ಧತೆ | ಭಕ್ತರು ಸಹಕರಿಸುವಂತೆ ಮನವಿ

ಪುತ್ತೂರು: ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಭಕ್ತಾದಿಗಳಿಂದ ಚಿನ್ನ ಹಾಗೂ ಬೆಳ್ಳಿಯ ಆಭರಣ ಸಮರ್ಪಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ಶ್ರೀ ಕ್ಷೇತ್ರದಲ್ಲಿ ವರ್ಷಾವಧಿ ನಡೆಯುವ ನೇಮೋತ್ಸವದಂದು ಶ್ರೀ ಉಳ್ಳಾಲ್ತಿ ಅಮ್ಮನವರ ನರ್ತನ ಸೇವೆಗೆ ಚಿನ್ನದ ಮಲ್ಲಿಗೆ ಮೊಗ್ಗಿನ ಸರ ಹಾಗೂ ಕಾಲಿಗೆ ರಜತ ಗಗ್ಗರ ಸಮರ್ಪಿಸಲು ಸಿದ್ಧತೆ ನಡೆಯುತ್ತಿದೆ. 2025ರ ಏಪ್ರಿಲ್ 28ರಂದು ಸಮರ್ಪಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಭಕ್ತಾದಿಗಳು ತಮ್ಮ ಇಚ್ಚೆಗೆ ಅನುಸಾರ ಬಂಗಾರ ಅಥವಾ ನಗದು ರೂಪದಲ್ಲಿ ಕೈ ಸಹಕರಿಸುವಂತೆ ಬಲ್ನಾಡು ಶ್ರೀ ಉಳ್ಳಾಲ್ತಿ ದೇವಸ್ಥಾನದ ಪ್ರಧಾನ

ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಚಿನ್ನ, ಬೆಳ್ಳಿ ಆಭರಣ ಸಮರ್ಪಣೆಗೆ ಸಿದ್ಧತೆ | ಭಕ್ತರು ಸಹಕರಿಸುವಂತೆ ಮನವಿ Read More »

ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ ಕೊಲೆ ಪ್ರಕರಣ | ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಪುತ್ತೂರು : ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಮಂಜುನಾಥ್ ಹಾಗೂ 4ನೇ ಆರೋಪಿ ಕೇಶವ ಪಡೀಲ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಹೈಕೋರ್ಟ್ ನ್ಯಾಯವಾದಿಗಳ ಮೂಲಕ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು, ದೂರುದಾರ ವಿಖ್ಯಾತ್ ಪರ ಹೈಕೋರ್ಟ್ ನ್ಯಾಯವಾದಿಗಳಾದ ರಾಜಶೇಖರ್ ಹಿಲ್ಯಾರ್ ಸುದೀರ್ಘ ವಾದಮಂಡಿಸಿದ್ದು, ಹೈಕೋರ್ಟ್ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದೆ. ದೂರುದಾರರ ವಿಚಾರಣೆ

ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ ಕೊಲೆ ಪ್ರಕರಣ | ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ Read More »

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಪದಾಧಿಕಾರಿಗಳ ಆಯ್ಕೆ :  ಅದ್ಯಕ್ಷರಾಗಿ ರಫೀಕ್ ದರ್ಬೆ, ಉಪಾಧ್ಯಕ್ಷರಾಗಿ ರೋಹಿಣಿ ರಾಘವ, ಕಾರ್ಯದರ್ಶಿಯಾಗಿ ಸುಮಂಗಳ ಶೆಣೈ

ಪುತ್ತೂರು: ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಮುಂದಿನ ಎರಡು ವರ್ಷ ಅವಧಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಕಾರ್ಯಕಾರಿ ಸಮಿತಿ ರಚಿಸಲಾಯಿತು. ನೂತನ ಅದ್ಯಕ್ಷರಾಗಿ ಮೊಹಮ್ಮದ್ ರಫೀಕ್ ದರ್ಬೆ, ಉಪಾದ್ಯಕ್ಷರಾಗಿ ರೋಹಿಣಿ ರಾಘವ, ಕಾರ್ಯದರ್ಶಿಯಾಗಿ ಸುಮಂಗಳಾ ಶೆಣೈ, ಜೊತೆ ಕಾರ್ಯದರ್ಶಿಯಾಗಿ ಆರ್ಲಪದವು ಅಬೂಬಕ್ಕರ್, ಕೋಶಾಧಿಕಾರಿಯಾಗಿ ವತ್ಸಲಾ ನಾಯಕ್, ಸಂಘಟನಾ ಕಾರ್ಯದರ್ಶಿಯಾಗಿ ಪ್ರಶಾಂತ್ ಮುರ, ಕಾರ್ಯಕಾರಿ ಸಮೀತಿ ಸದಸ್ಯರಾಗಿ, ಹರಿಣಾಕ್ಷಿ ಶೆಟ್ಟಿ, ಇಸ್ಮಾಯಿಲ್ ನೆಲ್ಯಾಡಿ, ಪ್ರೇಮಲತಾ ಬನ್ನೂರು, ಸುಚಿತ್ರಾ, ಅಂಬಿಕಾ, ಶಾರದಾ ಅರಸ್, ಪೂರ್ಣಿಮಾ ಮಲ್ಯ ಆಯ್ಕೆಯಾದರು. ಸಲಹಾ

ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಪದಾಧಿಕಾರಿಗಳ ಆಯ್ಕೆ :  ಅದ್ಯಕ್ಷರಾಗಿ ರಫೀಕ್ ದರ್ಬೆ, ಉಪಾಧ್ಯಕ್ಷರಾಗಿ ರೋಹಿಣಿ ರಾಘವ, ಕಾರ್ಯದರ್ಶಿಯಾಗಿ ಸುಮಂಗಳ ಶೆಣೈ Read More »

ಭಾರತದ ವಿಶೇಷ ಅಣಬೆ ಪ್ರಭೇದ ಅಂತರಾಷ್ಟ್ರೀಯ ಫುಡ್ ಜರ್ನಲ್ ನಲ್ಲಿ ದಾಖಲೆ | ಪುತ್ತೂರು ತಾಲೂಕಿನ ಮುಡಿಪಿನಡ್ಕದ ಕೃಷಿಕ ಹರೀಶ್ ರೈ ದೇರ್ಲರ ಸಾಧನೆ

ಪುತ್ತೂರು: ಪುತ್ತೂರಿನ ಮುಡಿಪಿನಡ್ಕದ ಕೃಷಿಕ ಹರೀಶ್ ರೈ ದೇರ್ಲ ಅವರು ತಮ್ಮ ಸತತ ಪ್ರಯತ್ನ ಹಾಗೂ ಸಿ.ಪಿ.ಸಿ.ಆರ್.ಐ. ವಿಜ್ಞಾನಿಗಳ ಅಧ್ಯಯನದ ಕಾರಣದಿಂದ ಭಾರತದ ವಿಶೇಷವಾದ ಅಣಬೆ ಪ್ರಭೇದವೊಂದನ್ನು ಅಂತರಾಷ್ಟ್ರೀಯ ಫುಡ್ ಜರ್ನಲ್ ನಲ್ಲಿ(EJFA) ದಾಖಲಾಗುವಂತೆ ಮಾಡಿದ್ದಾರೆ. ಪುತ್ತೂರಿನ ತಾಲೂಕಿನ ಮುಡಿಪಿನಡ್ಕದ ಕೃಷಿಕ ಹರೀಶ್ ರೈ ಅವರು ಅಡಿಕೆ ಸಿಪ್ಪೆಯ ಮೂಲಕ ನಿರ್ದಿಷ್ಟ ಪ್ರಭೇದದ ಅಣಬೆ ತಳಿಯನ್ನು ಕಳೆದ ಸುಮಾರು ಒಂದು ವರ್ಷದಿಂದ ಬೆಳೆಸುತ್ತಿದ್ದಾರೆ. ಇದೀಗ 24 ನೇ ಬ್ಯಾಚ್ ಮುಗಿಸಿದ್ದಾರೆ.  ಅನೇಕ ವರ್ಷಗಳಿಂದ ಅಡಿಕೆ ಸಿಪ್ಪೆಯಲ್ಲಿ ಬೆಳೆಯುವ

ಭಾರತದ ವಿಶೇಷ ಅಣಬೆ ಪ್ರಭೇದ ಅಂತರಾಷ್ಟ್ರೀಯ ಫುಡ್ ಜರ್ನಲ್ ನಲ್ಲಿ ದಾಖಲೆ | ಪುತ್ತೂರು ತಾಲೂಕಿನ ಮುಡಿಪಿನಡ್ಕದ ಕೃಷಿಕ ಹರೀಶ್ ರೈ ದೇರ್ಲರ ಸಾಧನೆ Read More »

error: Content is protected !!
Scroll to Top