ಎನ್.ಎಂ.ಎಂ.ಎಸ್. ವಿದ್ಯಾರ್ಥಿ ವೇತನಕ್ಕೆ ಬಿಳಿಯೂರುಕಟ್ಟೆ ಶಾಲಾ ವಿದ್ಯಾರ್ಥಿನಿ ಸ್ವರ್ಣ ಸಿ. ಆಯ್ಕೆ

ಪುತ್ತೂರು: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ನವದೆಹಲಿ ಆಶ್ರಯದಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ 8ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ 2023-24ನೇ ಸಾಲಿನ ರಾಜ್ಯಮಟ್ಟದ ಎನ್‍.ಎಂ.ಎಂ.ಎಸ್‍ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಸ್ವರ್ಣ ಸಿ. ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ. ಸ್ವರ್ಣ ಸಿ. ಬಿಳಿಯೂರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 8 ನೇ ತರಗತಿ ವಿದ್ಯಾರ್ಥಿನಿ. ಚನಿಲ ನಿವಾಸಿ ದೇವಪ್ಪ ಹಾಗೂ ಯಶೋಧ ದಂಪತಿ ಪುತ್ರಿ.

ಎನ್.ಎಂ.ಎಂ.ಎಸ್. ವಿದ್ಯಾರ್ಥಿ ವೇತನಕ್ಕೆ ಬಿಳಿಯೂರುಕಟ್ಟೆ ಶಾಲಾ ವಿದ್ಯಾರ್ಥಿನಿ ಸ್ವರ್ಣ ಸಿ. ಆಯ್ಕೆ Read More »

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಲೀಡ್ ಬ್ಯಾಂಕ್‍ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ( ಎಸ್ ಸಿಡಿಸಿಸಿ) ಬ್ಯಾಂಕ್ 2023-24 ನೇ ಸಾಲಿನಲ್ಲಿ ಸಾಧಿಸಿದ ಸಮಗ್ರ ಸಾಧನೆಗೆ ಲೀಡ್ ಬ್ಯಾಂಕ್ ಪ್ರಶಸ್ತಿಗೆ ಪಾತ್ರವಾಗಿದೆ. 2023-24 ನೇ ಸಾಲಿನಲ್ಲಿ ಠೇವಣಿ ಸಂಗ್ರಹ ಸಾಲ ನೀಡಿಕೆಯಲ್ಲಿ ಗಮನಾರ್ಹ ಸಾಧನೆಗೈದಿರುವ ಬ್ಯಾಂಕ್, ಮುಖ್ಯವಾಗಿ ಕೃಷಿ ಸಾಲ ಮತ್ತು ಆದ್ಯತಾ ವಲಯ ಸಾಲ ನೀಡಿಕೆಯಲ್ಲೂ ಮಹತ್ತರ ಪ್ರಗತಿಯನ್ನು ಸಾಧಿಸಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳ ಪೈಪೋಟಿಯ ನಡುವೆಯೂ ಬ್ಯಾಂಕಿನ ಈ ಮಹತ್ತರ ಸಾಧನೆಯನ್ನು ದಕ್ಷಿಣ

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಲೀಡ್ ಬ್ಯಾಂಕ್‍ ಪ್ರಶಸ್ತಿಗೆ ಆಯ್ಕೆ Read More »

ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಫ್ಲಶ್ ಮಾಡುವ ಸಂದರ್ಭದಲ್ಲಿ ಕಲ್ಲು ತೂರಾಟ

ಪುರುಷರಕಟ್ಟೆ: ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಎಸ್. ಡಿ. ಪಿ. ಐ. ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಪುರುಷರಕಟ್ಟೆ ಯಲ್ಲಿರುವ ಸಾಫ್ಟ್ ಡ್ರಿಂಕ್ ಪ್ಯಾಕ್ಟರಿ ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಗಳನ್ನು ಫ್ಲಶ್ ಮಾಡುವ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕೆಲವು ಸ್ಥಳೀಯ ಎಸ್ ಡಿ ಪಿ ಐ ಕಾರ್ಯಕರ್ತರು ಬೋರ್ ವೆಲ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆ

ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಫ್ಲಶ್ ಮಾಡುವ ಸಂದರ್ಭದಲ್ಲಿ ಕಲ್ಲು ತೂರಾಟ Read More »

5, 8 ಹಾಗೂ 9 ನೇ ತರಗತಿಯವರಿಗೆ ಪಬ್ಲಿಕ್ ಪರೀಕ್ಷೆ ಈ ಶೈಕ್ಷಣಿಕ ವರ್ಷಕ್ಕೂ ಮುಂದುವರಿಕೆ

ಬೆಂಗಳೂರು: 2023-24 ರಲ್ಲಿ 5,8 ಹಾಗೂ 9 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ಮಾಡಿದ ವಿಚಾರ ವಿವಾದ ಶುರು ಮಾಡಿತ್ತು. ಆದರೂ ಈ ಬಾರಿ ಕೂಡಾ ಅಂದರೆ 2024-25 ನೇ ಶೈಕ್ಷಣಿಕ ಸಾಲಿನಲ್ಲಿ 5,8 ಹಾಗೂ 9 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮೌಲ್ಯಾಂಕನ ಪರೀಕ್ಷೆ-1, ಮಾರ್ಚ್‌ನಲ್ಲಿ ಮೌಲ್ಯಾಂಕನ ಪರೀಕ್ಷೆ -2 ಮಾಡಲಾಗುವುದು. ನಂತರ ಎಪ್ರಿಲ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳುವುದು ಎಂದು ಹೇಳಲಾಗಿದೆ. 2023-24 ರ 5,8

5, 8 ಹಾಗೂ 9 ನೇ ತರಗತಿಯವರಿಗೆ ಪಬ್ಲಿಕ್ ಪರೀಕ್ಷೆ ಈ ಶೈಕ್ಷಣಿಕ ವರ್ಷಕ್ಕೂ ಮುಂದುವರಿಕೆ Read More »

ಓವರ್ ಟೇಕ್ ವಿಚಾರ : ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಯುವಕನ ಮೇಲೆ ಹಲ್ಲೆ

ಮಂಡ್ಯ : ಓವ‌ರ್ ಟೇಕ್ ಮಾಡಲು ಹೋಗಿ ಬೈಕ್‌ಗೆ ಟಚ್ ಮಾಡಿರುವುದನ್ನು ಅಭಿಲಾಷ್ ಇಬ್ಬರು ಮುಸ್ಲಿಂ ಯುವಕರನ್ನು ಪ್ರಶ್ನಿಸಿದ್ದಾರೆ. ಇದೇ ದ್ವೇಷ ಇಟ್ಟುಕೊಂಡು ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಅಭಿಲಾಷ್ ನನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ಸ್ಥಳೀಯ ಮುಸ್ಲಿಂ ಯುವಕರ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬೆಳ್ಳೂರು ಪೊಲೀಸ್‌ ಠಾಣೆ ಎದುರು

ಓವರ್ ಟೇಕ್ ವಿಚಾರ : ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಯುವಕನ ಮೇಲೆ ಹಲ್ಲೆ Read More »

ಇಂಡಿಗೋ ವಿಮಾನಕ್ಕೆ ಬಾಂಬ್‍ ಬೆದರಿಕೆ | ತನಿಖೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರ

ದೆಹಲಿ: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿರುವುದಾಗಿ ತಿಳಿದು ಬಂದಿದ್ದು, ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬೆದರಿಕೆ ಕರೆ ಬಂದಿದ್ದು, ವಿಮಾನಯಾನ ಭದ್ರತೆ ಮತ್ತು ಬಾಂಬ್ ನಿಷ್ಕ್ರಿಯ ತಂಡವು ಸ್ಥಳದಲ್ಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ಎಎನ್ ಐಗೆ ತಿಳಿಸಿದ್ದಾರೆ. ಇಂದು ಮುಂಜಾನೆ 5.35 ಕ್ಕೆ ದೆಹಲಿಯಿಂದ ವಾರಣಾಸಿಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಇತ್ತು. QRT ಸ್ಥಳಕ್ಕೆ ತಲುಪಿತು. ಎಲ್ಲಾ ಪ್ರಯಾಣಿಕರನ್ನು ತುರ್ತು ಬಾಗಿಲಿನ

ಇಂಡಿಗೋ ವಿಮಾನಕ್ಕೆ ಬಾಂಬ್‍ ಬೆದರಿಕೆ | ತನಿಖೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರ Read More »

ಸಂತ ಫಿಲೋಮಿನಾ  ಕಾಲೇಜಿನ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿನಿ ಅನಘ ಎಸ್. ರೈ ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ತೇರ್ಗಡೆ

ಪುತ್ತೂರು: ಸಂತ ಫಿಲೋಮಿನಾ  ಕಾಲೇಜಿನ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿನಿ ಅನಘ ಎಸ್. ರೈ ಕಂಪನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ ಸಿ.ಯಸ್.ಇ.ಇ.ಟಿ. ಯಲ್ಲಿ ತೇರ್ಗಡೆಗೊಂಡಿದ್ದಾರೆ. ಅನಘ ಎಸ್. ರೈ ಸದಾಶಿವ ರೈ ಮತ್ತು ಧ್ಯಾನ ಎಸ್ ರೈ ದಂಪತಿ ಪುತ್ರಿಯಾಗಿದ್ದು, ಮಗಳ ಸಾಧನೆ ಬಗ್ಗೆ ಹೆತ್ತವರು ಸಂತಸ ವ್ಯಕ್ತ ಪಡಿಸಿದ್ದಾರೆ. ಅನಘ ಕುರಿತು ಕಾಲೇಜಿನ ಪ್ರಾಂಶುಪಾಲ ವಂ.ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಅಭಿಪ್ರಾಯ ವ್ಯಕ್ತ ಪಡಿಸಿ, ಪ್ರಥಮ ವರುಷದ ಪ್ರಥಮ ಬ್ಯಾಚ್ ನಲ್ಲಿ ವಿದ್ಯಾರ್ಥಿನಿ ಉತ್ತೀರ್ಣರಾಗಿರುವುದು ಅತಿ ಸಂತಸದ

ಸಂತ ಫಿಲೋಮಿನಾ  ಕಾಲೇಜಿನ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿನಿ ಅನಘ ಎಸ್. ರೈ ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ತೇರ್ಗಡೆ Read More »

ಇಂದು ಸರಕಾರದ ಧೋರಣೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು : ಬೆಂಗಳೂರು ನಗರದ ಹೊಂಡ-ಗುಂಡಿಗಳನ್ನು ಮುಚ್ಚಲೂ ಇವರ ಬಳಿ ದುಡ್ಡಿಲ್ಲ. ಸರಕಾರದ ಧೋರಣೆಯನ್ನು ಖಂಡಿಸಿ ನಾಳೆ ಇಂದು  ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಅನುದಾನವನ್ನೇ ಕೊಡದ ಬ್ರ್ಯಾಂಡ್ ಬೆಂಗಳೂರು ನಮಗೆ ಬೇಡ. ಮಳೆ ನೀರು ಎಲ್ಲ ಮನೆಗಳಿಗೆ ನುಗ್ಗಿ ಅಪಾರ ಹಾನಿ ಆಗಿದೆ. ಈ ಸರ್ಕಾರ ಬಂದ ಬಳಿಕ ರಸ್ತೆ ಕಾಮಗಾರಿಗಳು ನಡೆದಿಲ್ಲ. ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯ ನಡೆದಿಲ್ಲ ಎಂದು ಟೀಕಿಸಿದರು. ಅಭಿವೃದ್ಧಿ ಕಾಮಗಾರಿಗಳನ್ನೇ ಮಾಡದ ಈ ಸರಕಾರದ ವಿರುದ್ಧ ಒಂದು

ಇಂದು ಸರಕಾರದ ಧೋರಣೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ Read More »

ಅಕ್ಷಯ ಕಾಲೇಜಿನಲ್ಲಿ ‘ರೆಸ್ಯೂಮ್ ರೈಟಿಂಗ್ ಮತ್ತು ಇಂಟರ್ ವ್ಯೂ ಪ್ರಿಪೆರೇಶನ್’ ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಅಂತಿಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೆಸ್ಯೂಮ್ ರೈಟಿಂಗ್ ಮತ್ತು ಇಂಟರ್ ವ್ಯೂ ಪ್ರಿಪೆರೇಶನ್’ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಡಾ. ಶ್ರೀಶ ಭಟ್, ವಿದ್ಯಾರ್ಥಿಗಳಿಗೆ ರೆಸ್ಯೂಮ್ ರೈಟಿಂಗ್ ಕುರಿತು ಮಾಹಿತಿ ನೀಡಿ, ಉದ್ಯೋಗವನ್ನು ಬಯಸುವ ವಿದ್ಯಾರ್ಥಿಗಳ ರೆಸ್ಯೂಮ್ ಹೇಗಿರಬೇಕು, ಯಾವೆಲ್ಲ ವಿಷಯಗಳನ್ನು ಒಳಗೊಂಡಿರಬೇಕು, ವಿದ್ಯಾರ್ಥಿಗಳು ಮಾಡುವಂತಹ ತಪ್ಪುಗಳು,

ಅಕ್ಷಯ ಕಾಲೇಜಿನಲ್ಲಿ ‘ರೆಸ್ಯೂಮ್ ರೈಟಿಂಗ್ ಮತ್ತು ಇಂಟರ್ ವ್ಯೂ ಪ್ರಿಪೆರೇಶನ್’ ಕಾರ್ಯಾಗಾರ Read More »

ಕೇರಳದ ಪದ್ಮನಾಭ ಸ್ವಾಮಿ ದೇವಾಲಯ ಕಮ್ಯುನಿಸ್ಟ್ ಸರ್ಕಾರದ ಕಪಿಮುಷ್ಠಿಯಿಂದ ಮುಕ್ತ

ಕೇರಳ: ಪದ್ಮನಾಭ ಸ್ವಾಮಿ ದೇವಾಲಯ ಕೇರಳ ಕಮ್ಯುನಿಸ್ಟ್ ಸರ್ಕಾರದ ಕಪಿಮುಷ್ಠಿಯಿಂದ ಇಂದು ಮುಕ್ತವಾಗಿದೆ. ಸಂವಿಧಾನದ ಪ್ರಕಾರ ದೇವಾಲಯಗಳ ಮೇಲೆ ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲ… ಎರಡು ಲಕ್ಷ ಕೋಟಿ ಆಸ್ತಿ ಮತ್ತು ಶ್ರೀಮಂತ ಪರಂಪರೆ ಹೊಂದಿರುವ ಪದ್ಮನಾಭ ಸ್ವಾಮಿ ದೇವಾಲಯ ಸರ್ಕಾರಕ್ಕೆ ಸೇರಿಲ್ಲ, ಈಗ ಅದನ್ನು ನೋಡಿಕೊಳ್ಳಲಾಗುತ್ತಿದೆ. ತಿರುವಾಂಕೂರಿನ ರಾಯಲ್ ಫ್ಯಾಮಿಲಿಯಿಂದ… ಸುಬ್ರಮಣಿಯನ್ ಸ್ವಾಮಿ ಪ್ರಕರಣದ ವಿರುದ್ಧ ಹೋರಾಡಿದರು ಮತ್ತು ದೇವಾಲಯವನ್ನು ಪಡೆದರು. ದೇವಾಲಯದ ಆಡಳಿತದ ಎಲ್ಲಾ ಸದಸ್ಯರು ಇನ್ನು ಮುಂದೆ ಹಿಂದೂಗಳಾಗಿರುತ್ತಾರೆ. ತಿರುವಾಂಕೂರಿನ ಯುವರಾಜ ಆದಿತ್ಯ ವರ್ಮ

ಕೇರಳದ ಪದ್ಮನಾಭ ಸ್ವಾಮಿ ದೇವಾಲಯ ಕಮ್ಯುನಿಸ್ಟ್ ಸರ್ಕಾರದ ಕಪಿಮುಷ್ಠಿಯಿಂದ ಮುಕ್ತ Read More »

error: Content is protected !!
Scroll to Top