ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ ಕರೆ | ಚೆನ್ನೈನ ಸೈಬರ್ ಕ್ರೈಂ ಪೊಲೀಸರಿಂದ ತನಿಖೆ ಆರಂಭ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದ್ದು,  ಈ ಕುರಿತು ಚೆನ್ನೈನ ಪುರಸೈವಾಕಂ ನಲ್ಲಿರುವ ರಾಷ್ಟ್ರೀಯ ಗುಪ್ತಚರ ಸಂಸ್ಥೆ  ಕಚೇರಿಯ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ವ್ಯಕ್ತಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲುವುದಾಗಿ ಹಿಂದಿಯಲ್ಲಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಕರೆ ಸ್ವೀಕರಿಸಿದ ಬಳಿಕ ರಾಷ್ಟ್ರೀಯ ಗುಪ್ತಚರ ಏಜೆನ್ಸಿಯ ಅಧಿಕಾರಿಗಳು ತ್ವರಿತವಾಗಿ ಚೆನ್ನೈ ಪೊಲೀಸರ ಅಧಿಕಾರಿಗಳಿಗೆ ಸೂಚನೆ ನೀಡಿದರು, ಬೆದರಿಕೆ ಹಾಕಿದ ಪೋನ್ ನಂಬರ್‌ ಅನ್ನು ನೀಡಿದ್ದಾರೆ ಈ […]

ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ ಕರೆ | ಚೆನ್ನೈನ ಸೈಬರ್ ಕ್ರೈಂ ಪೊಲೀಸರಿಂದ ತನಿಖೆ ಆರಂಭ Read More »

ಪಯಸ್ವಿನಿಯಲ್ಲಿ ನೀರಿನ ಹರಿವು ಹೆಚ್ಚಳ :ಡ್ಯಾಂನ  ಗೇಟ್‌ ತೆರವು

ಸುಳ್ಯ: ಕಳೆದ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿರುವ ಕಾರಣ ಜೀವನದಿ ಪಯಸ್ವಿನಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದೆ. ಈ ಹಿನ್ನಲೆಯಲ್ಲಿ ಸುಳ್ಯಕ್ಕೆ ನೀರು ಸರಬರಾಜು ಮಾಡುವ ಕಲ್ಲುಮುಟ್ಲುವಿನ ಪಂಪ್‌ ಹೌಸ್ ಸಮೀಪದ ಡ್ಯಾಂನ ಎಲ್ಲಾ ಗೇಟ್‌ಗಳು ತೆರವು ಮಾಡಲಾಗಿದೆ. ನದಿಯಲ್ಲಿ ಮತ್ತೆ ನೀರಿನ ಹರಿವು ಹೆಚ್ಚಳಗೊಂಡಿದ್ದು ಜೀವನದಿಗೆ ಮತ್ತೆ ಜೀವಕಳೆ ಬಂದಿದೆ. ಬರಡಾಗಿದ್ದ ನದಿಯ ಒಡಲು ಮತ್ತೆ ನೀರು ತುಂಬಿಕೊಂಡಿದೆ. ಕಳೆದ ಹಲವಾರು ದಿನಗಳಿಂದ ಬತ್ತಿ ಬರಡಾಗಿ ಕಲ್ಲುಗಳೇ ಪ್ರತ್ಯಕ್ಷವಾಗುತ್ತಿದ್ದ ಮೈದಾನದಂತೆ ಭಾಸವಾಗಿದ್ದ ನದಿಯ ಒಡಲಿನಲ್ಲಿ ಜೀವಜಲ

ಪಯಸ್ವಿನಿಯಲ್ಲಿ ನೀರಿನ ಹರಿವು ಹೆಚ್ಚಳ :ಡ್ಯಾಂನ  ಗೇಟ್‌ ತೆರವು Read More »

ಡಾ.ಧನಂಜಯ ಸರ್ಜಿ, ಎಸ್‍.ಎಲ್.ಭೋಜೇಗೌಡ ಗೆಲುವಿಗಾಗಿ ಶ್ರಮಿಸೋಣ : ಕುಮಾರ್ ಬಂಗಾರಪ್ಪ

ಸೊರಬ: ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗಾಗಿ ಎಲ್ಲ ಮುಖಂಡರು, ಕಾರ್ಯಕರ್ತರು ಒಂದಾಗಿ ಶ್ರಮಿಸೋಣ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ನಿಟ್ಟಿನಲ್ಲಿ ವಾಸವಿ ಕಲ್ಯಾಣ ಮಂಟಪದಲ್ಲಿ ಸೊರಬ ಮಂಡಲ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪದವೀಧರರ ಸಮಸ್ಯೆಗಳ ಕುರಿತು ತಿಳಿದಿರುವ ಡಾ. ಧನಂಜಯ ಸರ್ಜಿಯವರನ್ನು ಪರಿಷತ್ ಗೆ ಆಯ್ಕೆ ಮಾಡಿದರೆ ಪದವೀಧರರು ಮತ್ತು

ಡಾ.ಧನಂಜಯ ಸರ್ಜಿ, ಎಸ್‍.ಎಲ್.ಭೋಜೇಗೌಡ ಗೆಲುವಿಗಾಗಿ ಶ್ರಮಿಸೋಣ : ಕುಮಾರ್ ಬಂಗಾರಪ್ಪ Read More »

ಅಕ್ರಮ ಗೋ ಸಾಗಾಟ : ಸ್ಥಳೀಯರಿಂದ ದಿಗ್ಬಂಧನ

ಪುತ್ತೂರು: ಅಕ್ರಮ ಗೋವುಗಳನ್ನು ಪಿಕಪ್ ನಲ್ಲಿ ಸಾಗಾಟ ಮಾಡುತ್ತಿದ್ದರು ಎಂಬ ಆರೋಪದಡಿ ಸ್ಥಳೀಯರು ವಾಹನವನ್ನು ಅಡ್ಡಗಟ್ಟಿದ ಮತ್ತು ಜೀಪು ಚಾಲಕ  ಹಾಗೂ ಇನ್ನೋರ್ವರಿಗೆ ದಿಗ್ಭಂಧನ ವಿಧಿಸಿದ ಘಟನೆ ಎಲಿಮಲೆಯ ಅಂಬೆಕಲ್ಲಿನಲ್ಲಿ ನಡೆದಿದೆ. ಪಡ್ಡಾಯರಿನ ಹರೀಶ್ ಮತ್ತು ಕೋಣಾಜೆಯ ಇಬ್ರಾಹಿಂ ಎಂಬವರು ದಿಗ್ಭಂಧನಕ್ಕೆ ಒಳಗಾದವರು. ಸುಳ್ಯದ ಎಲಿಮಲೆಯ ಅಂಬೆಕಲ್ಲು ಕಡೆಯಿಂದ ಇಂದು ಮುಂಜಾನೆ 4 ದನಗಳನ್ನು ಪಿಕಪ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುತ್ತಿರುವ ಆರೋಪದಲ್ಲಿ ಎಲಿಮಲೆ ಅಂಬೆಕಲ್ಲು ರಸ್ತೆಯ ಕಲ್ಪಣೆ ಎಂಬಲ್ಲಿ ಸ್ಥಳೀಯರು ವಾಹನವನ್ನು ಅಡ್ಡ ಗಟ್ಟಿದರು. ಈ

ಅಕ್ರಮ ಗೋ ಸಾಗಾಟ : ಸ್ಥಳೀಯರಿಂದ ದಿಗ್ಬಂಧನ Read More »

ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್ ಭಾರತ ತಂಡಕ್ಕೆ ಧನ್ವಿತ್ ಆಯ್ಕೆ

ಪುತ್ತೂರು: ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯು ವಿದ್ಯಾರ್ಥಿ ಧನ್ವಿತ್ ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿಯ (ಆರ್‌ಎಲ್‌ಎಸ್‌ಎಸ್) ವತಿಯಿಂದ ನಡೆಸಲ್ಪಟ್ಟ ಭಾರತ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸುವ ಮೂಲಕ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್‌ನ ಆಯ್ಕೆ ಪ್ರಕ್ರಿಯೆಯು ವಿಶಾಖಪಟ್ಟಣದಲ್ಲಿ ಮೇ ತಿಂಗಳ 15, 16 ಹಾಗೂ 19 ರಂದು ನಡೆದಿತ್ತು. 200 ಮೀ. ಅಬ್ಸ್ಟೆಕಲ್, 200 ಮೀ. ಸೂಪರ್

ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್ ಭಾರತ ತಂಡಕ್ಕೆ ಧನ್ವಿತ್ ಆಯ್ಕೆ Read More »

ಸ್ಕೂಟರ್ ಗೆ ಬೋರ್ ವೆಲ್ ಲಾರಿ ಡಿಕ್ಕಿ‌ : ತಂದೆ ಮೃತ್ಯು, ಮಗ ಗಂಭೀರ

ಬಂಟ್ವಾಳ : ಬೋರ್‌ವೆಲ್‌ ಕೊರೆಯುವ ಯಂತ್ರವಿರುವ ಘನಗಾತ್ರದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಲ್ಲಿಪಾದೆ ಎಂಬಲ್ಲಿ ಬುಧವಾರ ರಾತ್ರಿ ವೇಳೆ ನಡೆದಿದೆ. ಮೃತರು ನಾವೂರ ಸಮೀಪದ ಪರಾರಿ ಜಯಪೂಜಾರಿ (55) ಎಂದು ಗುರುತಿಸಲಾಗಿದ್ದು, ಇವರ ಮಗ ರಕ್ಷಿತ್ ಸಹ ಸವಾರನಾಗಿದ್ದು, ಈತನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕೂಟರ್ ನಲ್ಲಿ ತಂದೆ ಮಗ ಸಂಚಾರ ಮಾಡುತ್ತಿರುವ ವೇಳೆ ಲಾರಿ ಢಿಕ್ಕಿಯಾಗಿದೆ ಎಂದು

ಸ್ಕೂಟರ್ ಗೆ ಬೋರ್ ವೆಲ್ ಲಾರಿ ಡಿಕ್ಕಿ‌ : ತಂದೆ ಮೃತ್ಯು, ಮಗ ಗಂಭೀರ Read More »

ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷೆಯಾಗಿ ಪ್ರತಿಮಾ ಹೆಗ್ಡೆ, ಉಪಾಧ್ಯಕ್ಷರಾಗಿ ಪ್ರೊ.ಝೇವಿಯರ್ ಡಿಸೋಜಾ, ಕಾರ್ಯದರ್ಶಿಯಾಗಿ ತೇಜಸ್ವಿ ಭಟ್, ಕೋಶಾಧಿಕಾರಿಯಾಗಿ ಅಭಿಷೇಕ್ ಸುವರ್ಣ

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ 2024-26ರ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆಯಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಪ್ರತಿಮಾ ಹೆಗ್ಡೆ, ಉಪಾಧ್ಯಕ್ಷರಾಗಿ ಪ್ರೊ|ಝೇವಿಯರ್ ಡಿ’ಸೋಜ, ಪ್ರಧಾನ ಕಾರ್ಯದರ್ಶಿಯಾಗಿ ತೇಜಸ್ವಿ ಭಟ್, ಕೋಶಾಧಿಕಾರಿಯಾಗಿ ಅಭಿಷೇಕ್ ಸುವರ್ಣ, ಜೊತೆ ಕಾರ್ಯದರ್ಶಿಯಾಗಿ ಸೋಮಶೇಖರ್ ರೈ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ರುಫೀನಾ ರೊಡ್ರಿಗಸ್, ಸುನಿಲ್ ಕುಮಾರ್ ಶೆಟ್ಟಿ, ವೆಂಕಟೇಶ್ ಪ್ರಸಾದ್,

ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷೆಯಾಗಿ ಪ್ರತಿಮಾ ಹೆಗ್ಡೆ, ಉಪಾಧ್ಯಕ್ಷರಾಗಿ ಪ್ರೊ.ಝೇವಿಯರ್ ಡಿಸೋಜಾ, ಕಾರ್ಯದರ್ಶಿಯಾಗಿ ತೇಜಸ್ವಿ ಭಟ್, ಕೋಶಾಧಿಕಾರಿಯಾಗಿ ಅಭಿಷೇಕ್ ಸುವರ್ಣ Read More »

ಕರ್ನಾಟಕ ವಿದ್ಯುತ್ ಪ್ರಸರಣಾ ನಿಯಮಿತದ ನೌಕರರ ಸಂಘದ 22ನೇ ವಾರ್ಷಿಕ ಮಹಾ ಅಧಿವೇಶನ | ಪುತ್ತೂರು ವಿಭಾಗದಿಂದ ಪ್ರಾಥಮಿಕ ಪ್ರತಿನಿಧಿಗಳ ಆಯ್ಕೆ

ಪುತ್ತೂರು: ಕರ್ನಾಟಕ ವಿದ್ಯುತ್ ಪ್ರಸರಣಾ ನಿಯಮಿತದ ನೌಕರರ ಸಂಘದ 22ನೇ ವಾರ್ಷಿಕ ಮಹಾ ಅಧಿವೇಶನಕ್ಕೆ ಪುತ್ತೂರು ವಿಭಾಗದ ಮೆಸ್ಕಾಂನಿಂದ ಪ್ರಾಥಮಿಕ ಪ್ರತಿನಿಧಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಮೆಸ್ಕಾಂ ಬೆಟ್ಟಂಪಾಡಿ ಶಾಖೆಯ ಕಿರಿಯ ಇಂಜಿನಿಯರ್ ಪುತ್ತು ಜೆ., ಕುಂಬ್ರ ಶಾಖೆಯ ಕಿರಿಯ ಇಂಜಿನಿಯರ್ ರವೀಂದ್ರ ಎಂ. ಹಾಗೂ ಎಲ್.ಟಿ ರೇಟಿಂಗ್ ನ ಪವರ್ ಮೆನ್ ಕೆ.ಗೋವರ್ಧನ ಗೆಲುವು ಸಾಧಿಸಿದ್ದಾರೆ. ಬುಧವಾರ ಚುನಾವಣಾ ಪ್ರಕ್ರಿಯೆಗಳು ಪುತ್ತೂರು ವಿಭಾಗದ ಮೆಸ್ಕಾಂ ಕಚೇರಿಯಲ್ಲಿ ನಡೆಯಿತು. ಪುತ್ತೂರು ಪ್ರಾಥಮಿಕ ಸಮಿತಿಯ ನೂರು ಮಂದಿ ಪ್ರತಿನಿಧಿಗಳ

ಕರ್ನಾಟಕ ವಿದ್ಯುತ್ ಪ್ರಸರಣಾ ನಿಯಮಿತದ ನೌಕರರ ಸಂಘದ 22ನೇ ವಾರ್ಷಿಕ ಮಹಾ ಅಧಿವೇಶನ | ಪುತ್ತೂರು ವಿಭಾಗದಿಂದ ಪ್ರಾಥಮಿಕ ಪ್ರತಿನಿಧಿಗಳ ಆಯ್ಕೆ Read More »

ನಿವೃತ್ತ ಶಿಕ್ಷಕ ಚಂದ್ರಶೇಖರ ಕುಂಜತ್ತಾಯ ನಿಧನ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಿವಾಸಿ, ನಿವೃತ್ತ ಶಿಕ್ಷಕ ಚಂದ್ರಶೇಖರ ಕುಂಜತ್ತಾಯ ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಸಂತ ಫಿಲೋಮಿನಾ ಕಾಲೇಜಿನಲ್ಲಿ ಗಣಿತ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಬಳಿಕ ತನ್ನ ಮನೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಮನೆ ಪಾಠ ಹೇಳಿಕೊಡುತ್ತಿದ್ದರು. ಮೃತರು ಪತ್ನಿ, ಪುತ್ರ, ನಾಲ್ವರು ಪುತ್ರಿಯರು, ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ನಿವೃತ್ತ ಶಿಕ್ಷಕ ಚಂದ್ರಶೇಖರ ಕುಂಜತ್ತಾಯ ನಿಧನ Read More »

ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ | ಜಾಮೀನಿನ ಮೇಲೆ ಬಿಡುಗಡೆ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ, ಹರೀಶ್ ಪೂಂಜಾರಿಗೆ ಜಾಮೀನು ದೊರೆತಿದೆ. ಪೂಂಜಾ ಅವರನ್ನು ವಿಚಾರಣೆಗಾಗಿ ಠಾಣೆಗೆ ಕರೆತರಲು ಬುಧವಾರ ಬೆಳ್ತಂಗಡಿ ಠಾಣಾ ಪೊಲೀಸರು ಪೂಂಜಾರವರ ಮನೆಗೆ ತೆರಳಿದ್ದರು. ಈ ವೇಳೆ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳೀನ್ ಕುಮಾರ್ ಕಟೀಲ್ ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ಪೊಲೀಸರಲ್ಲಿ ವಿನಂತಿಸಿಕೊಂಡಿದ್ದಾರೆ. ಸಂಜೆ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಹಾಗೂ ತನಿಖಾಧಿಕಾರಿಯಾದ ಬಿ.

ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ | ಜಾಮೀನಿನ ಮೇಲೆ ಬಿಡುಗಡೆ Read More »

error: Content is protected !!
Scroll to Top