ವೈದಿಕ ಆಚರಣೆಯಲ್ಲಿ ಅಸಡ್ಡೆಯೇ ವಿಶ್ವಬ್ರಾಹ್ಮಣರು ಹಿಂದುಳಿಯಲು ಕಾರಣ : ವೇ. ಮೂ. ಲೋಲಾಕ್ಷ ಶರ್ಮ | ಕಾವಿನಲ್ಲಿ ಶ್ರೀ ವಿಶ್ವಕರ್ಮ ಪೂಜೆ
ಕಾವು : ವಿಶ್ವಕರ್ಮ ಕಾವು ಕೂಡೂವಳಿಕೆ ವತಿಯಿಂದ ವಿಶ್ವಕರ್ಮ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಜನಮಂಗಲ ಸಭಾಭವನದಲ್ಲಿ ನಡೆಯಿತು. ಹರೀಶ್ ಆಚಾರ್ಯ ಕಂಟ್ರಮಜಲು ಅವರ ಪೌರೋಹಿತ್ಯದಲ್ಲಿ ವಿಶ್ವಕರ್ಮ ಪೂಜಾ ವೈದಿಕ ವಿಧಿವಿಧಾನ ನಡೆಯಿತು. ಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪಡುಕುತ್ಯಾರ್ ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ವೇ.ಮೂ.ಶ್ರೀ ಲೋಲಾಕ್ಷ ಶರ್ಮ ಧಾರ್ಮಿಕ ಉಪನ್ಯಾಸ ನೀಡಿ, ಶಿಲ್ಪಕಲೆ ಸೇರಿದಂತೆ ಪ್ರಮುಖ ಕುಲಕಸುಬುಗಳಿಗೆ ಹೆಚ್ಚು ಒತ್ತು ಕೊಡುವ ಭರದಲ್ಲಿ ನಮ್ಮ ವೈದಿಕ […]










