ಚಿನ್ನಯ್ಯನಿಗೆ ಗನ್ ಮ್ಯಾನ್ ಭದ್ರತೆ ನೀಡಲು ಜಯಂತ್ ಎಇಎಂಗೆ ಮನವಿ
ಚಿನ್ನಯ್ಯನ ಮೂಲಕ ದೊಡ್ಡಮಟ್ಟದಲ್ಲಿ ಪಿತೂರಿ ನಡೆಯುತ್ತಿದೆ ಎಂದು ದೂರು ಬೆಂಗಳೂರು: ಬುರುಡೆ ಗ್ಯಾಂಗ್ ವಿರುದ್ಧ ಚಿನ್ನಯ್ಯ ದೂರು ನೀಡಿದ ಬೆನ್ನಲ್ಲೇ ಚಿನ್ನಯ್ಯನಿಗೆ ಗನ್ಮ್ಯಾನ್ ರಕ್ಷಣೆ ನೀಡುವಂತೆ ಜಯಂತ್ ಟಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನವಿ ಮಾಡಿದ್ದಾರೆ. ಚಿನ್ನಯ್ಯನನ್ನು ಬಳಸಿಕೊಂಡು ದೊಡ್ಡ ಪಿತೂರಿ ನಡೆಯತ್ತಿದೆ. ಹೀಗಾಗಿ ಚಿನ್ನಯ್ಯನಿಗೆ ಕೂಡಲೇ ಗನ್ ಮ್ಯಾನ್ ಒದಗಿಸಬೇಕು ಮತ್ತು ಆತನ ಕುಟುಂಬಕ್ಕೂ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕೆಂದು ವಿಶೇಷ ತನಿಖಾ ತಂಡ ಸಲ್ಲಿಸಿದ್ದ ಪ್ರಾಥಮಿಕ ತನಿಖಾ ವರದಿಯಲ್ಲಿ ಆರನೇ ಆರೋಪಿಯಾಗಿರುವ ಜಯಂತ್ಗೆ ಮನವಿ ಮಾಡಿದ್ದಾರೆ. ಚಿನ್ನಯ್ಯ […]
ಚಿನ್ನಯ್ಯನಿಗೆ ಗನ್ ಮ್ಯಾನ್ ಭದ್ರತೆ ನೀಡಲು ಜಯಂತ್ ಎಇಎಂಗೆ ಮನವಿ Read More »










