ಮೇ.17 ರಿಂದ 25 ರವರೆಗೆ ಥಿಯೇಟರ್‌ ಬಂದ್

ಇತ್ತೀಚೆಗೆ ಮಾಲಿವುಡ್ ನಲ್ಲಿ ಮಾತ್ರ ಸಿನಿಮಾಗಳು ರಿಲೀಸ್ ಆಗುತ್ತಿದ್ದು, ಅದು ಬಿಟ್ಟರೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲೂ ಕೈಲೆಕ್ಕದಷ್ಟು ಸಿನಿಮಾ ರಿಲೀಸ್‌ ಆಗುತ್ತಿವೆ. ಓಟಿಟಿ, ಪ್ಯಾನ್ ಇಂಡಿಯಾ ಬಂದ ಬಳಿಕ ಈಗೀಗ ಮೊದಲಿನ ಹಾಗೆ ಸ್ಟಾರ್ ನಟರ ಸಿನಿಮಾಗಳು ತಿಂಗಳಿಗೊಮ್ಮೆ ಅಥವಾ ವಾರದಲ್ಲಿ ಒಂದಾದರೂ ಬರುವುದಿಲ್ಲ. ಸ್ಟಾರ್ ನಟರು ಪ್ಯಾನ್ ಇಂಡಿಯಾ ರಿಲೀಸ್ ಗಾಗಿ ವರ್ಷದಲ್ಲಿ ಅಥವಾ ಎರಡು ವರ್ಷಕ್ಕೊಂದು ಸಿನಿಮಾಗಳನ್ನು ರಿಲೀಸ್ ಮಾಡುತ್ತಿದ್ದಾರೆ. ಆ ಸಿನಿಮಾಗಳು ರಿಲೀಸ್ ಆದ ವೇಳೆ ಹೆಚ್ಚಾಗಿ ಮಲ್ಟಿಪ್ಲೆಕ್ಸ್ ಗಳೇ […]

ಮೇ.17 ರಿಂದ 25 ರವರೆಗೆ ಥಿಯೇಟರ್‌ ಬಂದ್ Read More »

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಉತ್ತಮ ಮಳೆಯಾಗಿದ್ದು ಇದೇ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುಂದಿನ 3 ದಿನಗಳ ಕಾಲ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಹಲವೆಡೆ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಮಣಿಪಾಲ, ಮಲ್ಪೆ ಭಾಗದಲ್ಲಿ ಗುಡುಗು ಸಹಿತ ಕೆಲಕಾಲ ಉತ್ತಮ ಮಳೆಯಾಗಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ Read More »

ಚಿನ್ನದ ಬೆಲೆಯಲ್ಲಿ ಸತತ ಇಳಿಕೆ !

ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಉಂಟಾಗಿದ್ದು, ಚಿನ್ನಪ್ರಿಯರಿಗೆ ಸಂತೋಷದ ಸುದ್ದಿ ಸಿಕ್ಕಂತಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ ನ 22 ಕ್ಯಾರಟ್ ಚಿನ್ನದ ಬೆಲೆ 66,750 ರೂಪಾಯಿ ಇದೆ. 24 ಕ್ಯಾರೆಟ್ ನ ಅಪರಂಜಿ ಚಿನ್ನದ ಬೆಲೆ 72,820 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,720 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ ಗೆ 66,750 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ ಗೆ 8,600 ರೂಪಾಯಿಯಲ್ಲಿ ಇದೆ. ಭಾರತದಲ್ಲಿರುವ

ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ! Read More »

ಮಲ್ಪೆ: ಮೇ.16 ರಿಂದ ಸೆ.15 ರ ವರೆಗೆ ಪ್ರವಾಸಿ ಬೋಟ್ ಸ್ಥಗಿತ

ಉಡುಪಿ : ನಾಳೆಯಿಂದ ಸೆ.15ರ ವರೆಗೆ ಮಲ್ಪೆ ಬೀಚ್‌, ಸೀವಾಕ್ ಪ್ರದೇಶದಲ್ಲಿ ನಡೆಸುವ ಪ್ರವಾಸಿ ಬೋಟ್ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಬೀಚ್, ಸೀವಾಕ್ ಪ್ರದೇಶದಲ್ಲಿ ನಡೆಸುವ ಪ್ರವಾಸಿ ಬೋಟ್ ಚಟುವಟಿಕೆಯೊಂದಿಗೆ ಸೈಂಟ್ ಮೆರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಚಟುವಟಿಕೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಹಾರ್ಬರ್ ಕ್ರಾಫ್ಟ್ ನಿಯಮಗಳ ಅನುಸಾರವಾಗಿ 16ರಿಂದ ಸೆ. 15ರ ವರೆಗೆ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ ಎಂದು ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ಹೊರಡಿಸಿದೆ.

ಮಲ್ಪೆ: ಮೇ.16 ರಿಂದ ಸೆ.15 ರ ವರೆಗೆ ಪ್ರವಾಸಿ ಬೋಟ್ ಸ್ಥಗಿತ Read More »

ಅಶೋಕ್ ಕುಮಾರ್ ರೈ ಶಾಸಕತ್ವದ ಅವಧಿ ವರ್ಷ ಪೂರೈಕೆ l ಹಿರಿಯ ಬಿಜೆಪಿ ಮುಖಂಡರ ಭೇಟಿ

ಪುತ್ತೂರು : ಅಶೋಕ್ ಕುಮಾರ್  ರೈ ಪುತ್ತೂರಿನ ಶಾಸಕರಾಗಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷ ಪೂರೈಸಿದ್ದರಿಂದ ಪುತ್ತೂರಿನ ಬಿಜೆಪಿ ನಾಯಕರ ಮನೆಗಳಿಗೆ ಹಾಗೂ ಹಲವು ಉದ್ಯಮಗಳ ಮನೆಗೆ ತೆರಳಿ ತಮ್ಮ ಕಾರ್ಯವೈಖರಿ ಮೌಲ್ಯ ಮಾಪನಕ್ಕೆ ತೊಡಗಿಸಿಕೊಂಡಿದ್ದಾರೆ. ಸಮಗ್ರ ಪುತ್ತೂರಿನ ಅಭಿವೃದ್ಧಿಯ ಕನಸನ್ನು ನನಸು ಮಾಡುವುದು ಮೊದಲನೇ ಆದ್ಯತೆ. ಶಾಸಕನಾದ ಬಳಿಕ ಜನರೊಂದಿಗೆ ಬೆರೆಯುವ ರೀತಿ, ನನ್ನಲ್ಲಿ ಏನಾದರೂ ತಪ್ಪಾಗಿದೆಯೇ? ತಿದ್ದಿಕೊಳ್ಳುವಂತಹ ವಿಚಾರ ಏನಾದರೂ ಇದೆಯೇ? ಪುತ್ತೂರು ಅಭಿವೃದ್ಧಿಯಾಗಬೇಕಾದರೆ ನಾನು ಏನು ಮಾಡಬೇಕು? ಪುತ್ತೂರು ಕ್ಷೇತ್ರದಲ್ಲಿರುವ ಮುಖ್ಯ

ಅಶೋಕ್ ಕುಮಾರ್ ರೈ ಶಾಸಕತ್ವದ ಅವಧಿ ವರ್ಷ ಪೂರೈಕೆ l ಹಿರಿಯ ಬಿಜೆಪಿ ಮುಖಂಡರ ಭೇಟಿ Read More »

ವಿಶ್ವಕರ್ಮ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು : ಮೇ 19 ರಂದು ಕಾವು ಜನಮಂಗಲದಲ್ಲಿ ವಿಶ್ವಕರ್ಮ ಕೂಡೂವಳಿಕೆ ಕಾವು ವಲಯದ ವತಿಯಿಂದ ಎರಡನೇ ವರ್ಷದ ವಿಶ್ವಕರ್ಮ ಪೂಜೆ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾವು ಕೂಡೂವಳಿಕೆಯ ಮೊಕ್ತೇಸರರಾದ ನಾರಾಯಣ ಆಚಾರ್ಯ ಮಳಿ, ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಆಚಾರ್ಯ ಈಶ್ವರಮಂಗಲ, ಕಾರ್ಯದರ್ಶಿ ಗಳಾದ ಬಾಲಕೃಷ್ಣ ಆಚಾರ್ಯ ಮಳಿ, ರವೀಂದ್ರ ಆಚಾರ್ಯ ಅರಿಯಡ್ಕ, ಪದಾಧಿಕಾರಿಗಳಾದ ವೆಂಕಟ್ರಮಣ ಆಚಾರ್ಯ ಪೆರ್ಲಂಪಾಡಿ, ಜಯಕರ ಆಚಾರ್ಯ

ವಿಶ್ವಕರ್ಮ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪುರುಷರಕಟ್ಟೆ: ಬೈಕ್- ಬಸ್ ಅಪಘಾತ |ಬೈಕ್ ಸವಾರ ಮೋಕ್ಷಿತ್ ಗೌಡ ಮೃತ್ಯು !

ಪುತ್ತೂರು: ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 15ರಂದು ಬೆಳಿಗ್ಗೆ ನಡೆದಿದೆ. ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುವ ವಿಟ್ಲ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ(24) ಎನ್ನುವವರು ಅಪಘಾತಕ್ಕೆ ಬಲಿಯಾದ ಯುವಕ. ಬಸ್ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು ಸವಾರ ಮೋಕ್ಷಿತ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುರುಷರಕಟ್ಟೆ: ಬೈಕ್- ಬಸ್ ಅಪಘಾತ |ಬೈಕ್ ಸವಾರ ಮೋಕ್ಷಿತ್ ಗೌಡ ಮೃತ್ಯು ! Read More »

ಲಾರಿ-ಬೈಕ್ ಅಪಘಾತ, ಬೈಕ್ ಸವಾರ ಮೃತ್ಯು ಸಹಸವಾರ ಗಂಭೀರ

ಬಂಟ್ವಾಳ : ಬೈಕಿಗೆ ಲಾರಿ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಸವಾರರ ಮೇಲೆ ಅದೇ ಲಾರಿ ಹರಿದ ಪರಿಣಾಮ ಸವಾರ ದಾರುಣವಾಗಿ ಮೃತಪಟ್ಟು, ಇನ್ನೋರ್ವ ಸಹಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಮಾರಿಪಳ್ಳ ಜಂಕ್ಷನ್ನಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ಬೈಕ್ ಸವಾರ ಮೂಲತಃ ಉತ್ತರ ಪ್ರದೇಶ ರಾಜ್ಯದ ನಿವಾಸಿ ಪ್ರಸ್ತುತ ಉಡುಪಿಯಲ್ಲಿ ವಾಸವಾಗಿರುವ ಸೋನು (19) ಹಾಗೂ ಗಾಯಾಳು ಸಹಸವಾರ ಕಾರ್ಕಳ ನಿವಾಸಿ ಪ್ರಸಾದ್ (22) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಸಮೀಪದ

ಲಾರಿ-ಬೈಕ್ ಅಪಘಾತ, ಬೈಕ್ ಸವಾರ ಮೃತ್ಯು ಸಹಸವಾರ ಗಂಭೀರ Read More »

ಕುಂಬ್ರ ಮಂಡಲ ಪಂಚಾಯತ್ ಮಾಜಿ ಸದಸ್ಯ ಚಿಲ್ಮೆತ್ತಾರು ನಾರಾಯಣ ರೈ ನಿಧನ

ಕುಂಬ್ರ: ಒಳಮೊಗ್ರು ಗ್ರಾಮದ ಚಿಲ್ಮೆತ್ತಾರು ನಾರಾಯಣ ರೈ ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಇವರು ಕುಂಬ್ರ ಮಂಡಲ ಪಂಚಾಯತ್ ಸದಸ್ಯರಾಗಿ , ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಏಕತ್ತಡ್ಕ ಇದರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾಗಿ , ಶ್ರೀ ವೀರಕೇಸರಿ ಸ್ಪೋರ್ಟ್ಸ್ ಕ್ಲಬ್ ನ ಗೌರವ ಸಲಹೆಗಾರರಾಗಿ , ಓಂ ಶಿವ ಭಜನಾ ಮಂದಿರ , ಓಂ ಶಿವ ಯುವಕ ಮಂಡಲದ ಗೌರವಾಧ್ಯಕ್ಷರಾಗಿ , ಊರಿನ ಅಭಿವೃದ್ಧಿಯಲ್ಲಿ ಯುವ ಸಮುದಾಯಕ್ಕೆ ಪ್ರೇರಣಾದಾಹಿಯಾಗಿ ಸೇವೆ

ಕುಂಬ್ರ ಮಂಡಲ ಪಂಚಾಯತ್ ಮಾಜಿ ಸದಸ್ಯ ಚಿಲ್ಮೆತ್ತಾರು ನಾರಾಯಣ ರೈ ನಿಧನ Read More »

ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ?l ಅಲರ್ಟ್ ಆದ ಎಸ್ ಐ ಟಿ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಎಸ್ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್ ರೇವಣ್ಣ ವಿದೇಶದಿಂದ ಇಂದೇ ವಾಪಸ್ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ಲಭ್ಯವಾಗಿದೆ. ಜರ್ಮನಿಯಲ್ಲಿರುವ ಪ್ರಜ್ವಲ್, ಲುಫ್ತಾನ್ಸಾ ಏರ್ಲೈನ್ಸ್ ಮೂಲಕ ಪ್ರಜ್ವಲ್ ಭಾರತಕ್ಕೆ

ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ?l ಅಲರ್ಟ್ ಆದ ಎಸ್ ಐ ಟಿ Read More »

error: Content is protected !!
Scroll to Top