ಸಂತ ಫಿಲೋಮಿನಾ ಕಾಲೇಜಿನಲ್ಲಿ ಫೆಸ್ಟ್ ಆ್ಯಂಬಿಯೋರ-  2024 “ಲಕ್ಷ್ಯ” ಸ್ಪರ್ಧಾ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ “ಲಕ್ಷ್ಯ” ಆ್ಯಂಬಿಯೋರ-2024 ಸ್ಪರ್ಧೆಯನ್ನು ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಬೆಂಗಳೂರಿನ ನಾರ್ದನ್ ಟ್ರಸ್ಟ್ ನ ಸೀನಿಯರ್ ಅನಲಿಸ್ಟ್ ಬಿಪಿನ್ ಸಂಕದ್ ಮಾತನಾಡಿ, ವಿದ್ಯಾರ್ಥಿಗಳು ಪ್ರತಿದಿನ ಹೊಸತನ್ನು ಕಲಿತು ಉತ್ತಮ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಪ್ರತಿಯೊಂದು ಸ್ಪರ್ಧೆಯೂ ಹೊಸ ವಿಷಯಗಳನ್ನು ಕಲಿಯುವಲ್ಲಿ ಸಹಕಾರಿಯಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ವಂ.ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ, ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ದೊರಕುವಜ್ಞಾನ ಹಾಗೂ ಅನುಭವಗಳು ವಿದ್ಯಾರ್ಥಿಗಳ […]

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫೆಸ್ಟ್ ಆ್ಯಂಬಿಯೋರ-  2024 “ಲಕ್ಷ್ಯ” ಸ್ಪರ್ಧಾ ಕಾರ್ಯಕ್ರಮ Read More »

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರ ಹತ್ಯೆ : ರುಂಡ ಪತ್ತೆ

ಕೊಡಗು:  ಜಿಲ್ಲೆಯ ಸೂರ್ಲಬ್ಬಿ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ವಿದ್ಯಾರ್ಥಿನಿಯ ರುಂಡ ಪತ್ತೆಯಾಗಿದೆ. ನಿಶ್ಚಿತಾರ್ಥ ನಿಲ್ಲಿಸಿದ್ದಕ್ಕೆ ಆರೋಪಿ ಪ್ರಕಾಶ್ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೀನಾಳ ರುಂಡ ಕತ್ತರಿಸಿ ಹತ್ಯೆಗೈದು ಪರಾರಿಯಾಗಿದ್ದ. ಬಳಿಕ ಹಮ್ಮಿಯಾಲ ಗ್ರಾಮದ ಗುಡ್ಡಪ್ರದೇಶದಲ್ಲಿ ಅಡಗಿ ಕುಳಿತಿದ್ದ ಆರೋಪಿ ಪ್ರಕಾಶ್ ನನ್ನು ಇಂದು ಪೊಲೀಸರು ಬಂಧಿಸಿದ್ದು, ಮೃತ ಮೀನಾಳ ರುಂಡವನ್ನು ಸೂರ್ಲಬ್ಬಿಯ ಬೆಟ್ಟ ಪ್ರದೇಶದಲ್ಲಿ ಎಸೆದಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದ. ಇದೀಗ ಹತ್ಯೆಯಾದ ಪ್ರದೇಶದಿಂದ

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರ ಹತ್ಯೆ : ರುಂಡ ಪತ್ತೆ Read More »

ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬವಣೆ | ಈ ಹಿಂದೆ ಇದ್ದ 31 ಪಂಪ್ ಆಪರೇಟರ್ ಗಳನ್ನು ಪುನಃ ನಿಯೋಜನೆ ಮಾಡಬೇಕು | ನಿಯೋಜನೆ ಮಾಡದಿದ್ದಲ್ಲಿ ನಗರಸಭೆ, ಜಲಸಿರಿ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ : ಎಚ್‍.ಮಹಮ್ಮದಾಲಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿರುವ 170 ಕೊಳವೆ ಬಾವಿಗಳ ನಿರ್ವಹಣೆಯನ್ನು ನಗರಸಭೆ ಈಗಾಗಲೇ ಜಲಸಿರಿ ಸುಪರ್ದಿಗೆ ನೀಡಿದ್ದ ಪರಿಣಾಮ ಎಲ್ಲೆಡೆ ಕುಡಿಯುವ ನೀರಿನ ಬವಣೆ ಉಂಟಾಗಿದೆ. ಈ ನಿಟ್ಟಿನಲ್ಲಿ 170 ಕೊಳವೆ ಬಾವಿಗಳ ನಿರ್ವಹಣೆಗೆ ಈ ಹಿಂದೆ ಇದ್ದ 31 ಪಂಪ್ ಆಪರೇಟರ್‍ ಗಳನ್ನು ಪುನಃ ನಿಯೋಜನೆ ಮಾಡಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ನಗರಸಭೆ ಹಾಗೂ ಜಲಸಿರಿ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ನಗರಸಭೆ ಮಾಜಿ ವಿಪಕ್ಷ ನಾಯಕ ಎಚ್‍.ಮಹಮ್ಮದಾಲಿ ಎಚ್ಚರಿಕೆ ನೀಡಿದ್ದಾರೆ.

ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬವಣೆ | ಈ ಹಿಂದೆ ಇದ್ದ 31 ಪಂಪ್ ಆಪರೇಟರ್ ಗಳನ್ನು ಪುನಃ ನಿಯೋಜನೆ ಮಾಡಬೇಕು | ನಿಯೋಜನೆ ಮಾಡದಿದ್ದಲ್ಲಿ ನಗರಸಭೆ, ಜಲಸಿರಿ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ : ಎಚ್‍.ಮಹಮ್ಮದಾಲಿ Read More »

ಸಿಸಿಟಿವಿಯಲ್ಲಿ ಕಂಡು ಬಂದ ಚಿರತೆ ಓಡಾಟ : ಭಯಭೀತರಾದ ಸ್ಥಳೀಯ ಜನ

ಬೆಳ್ತಂಗಡಿ: ಚಿರತೆಯೊಂದು ಓಡಾಡುತ್ತಿರುವ ದೃಶ್ಯ ಬೆಳ್ತಂಗಡಿಯ ಹುಣ್ಸೆಕಟ್ಟೆಯ ಪಂಜಿರ್ಪು ಎಂಬಲ್ಲಿ ಮುಂಜಾನೆ ನಡೆದಿದ್ದು, ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಪಂಜಿರ್ಪು ಗಣೇಶ್ ಐತಾಳ್ ಎಂಬವರ ಮನೆ ಸಮೀಪ ಬೆಳಿಗ್ಗೆ 4 ಗಂಟೆಯ ಹೊತ್ತಿಗೆ ಚಿರತೆ ರಸ್ತೆಯ ಬದಿ ಓಡಾಡುತ್ತಿರುವ ದೃಶ್ಯ ಮನೆಯ ಸಿಸಿ ಕ್ಯಾಮರದಲ್ಲಿ ಪತ್ತೆಯಾಗಿದ್ದು, ಸ್ಥಳೀಯ ಜನತೆ ಇದೀಗ ಭಯಭೀತರಾಗಿದ್ದಾರೆ. ಈ ಪ್ರದೇಶವು ನಗರದಿಂದ ಒಂದು ಕಿಮೀ ದೂರದಲ್ಲಿದ್ದು, ಸಮೀಪದ ಕೊಯ್ಯೂರು ಮತ್ತು ಗೇರುಕಟ್ಟೆ ಅರಣ್ಯ ಪ್ರದೇಶವಿದೆ.

ಸಿಸಿಟಿವಿಯಲ್ಲಿ ಕಂಡು ಬಂದ ಚಿರತೆ ಓಡಾಟ : ಭಯಭೀತರಾದ ಸ್ಥಳೀಯ ಜನ Read More »

ಕ್ರಿಕೆಟ್ ಪಂದ್ಯಾಟದ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಶಾಕ್‍ : ಯುವಕ ಆರಿಫ್ ಮೃತ್ಯು

ಕೊಡಗು: ಕ್ರಿಕೆಟ್ ಪಂದ್ಯಾಟದ ಬ್ಯಾನ‌ರ್ ಕಟ್ಟುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೋರ್ವ ಮೃತಪಟ್ಟ ಘಟನೆ ಕೊಡಗಿನ ಮೂರ್ನಾಡು ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೂರ್ನಾಡು ನಿವಾಸಿ ಆರಿಫ್ (34) ವಿದ್ಯುತ್ ಶಾಕ್‍ ನಿಂದ ಮೃತಪಟ್ಟ ಯುವಕ. ಮೂರ್ನಾಡಿನಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯಾಟಕ್ಕೆಂದು ಯುವಕರ ತಂಡ ಶುಕ್ರವಾರ ರಾತ್ರಿ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ. ಬ್ಯಾನ‌ರ್ ಕಟ್ಟುತ್ತಿದ್ದ ವೇಳೆ ಆರಿಫ್ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಈ ವೇಳೆ

ಕ್ರಿಕೆಟ್ ಪಂದ್ಯಾಟದ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಶಾಕ್‍ : ಯುವಕ ಆರಿಫ್ ಮೃತ್ಯು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಚೆಂಡೆ ಸೇವಾ ವಾದಕ ಆನಂದ ದೇವಾಡಿಗ ನಿಧನ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಚೆಂಡೆವಾದಕ, ಆಲಂಕಾರು ನಿವಾಸಿ ಆನಂದ ದೇವಾಡಿಗ (50) ಶುಕ್ರವಾರ ರಾತ್ರಿ ನಿಧನರಾದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ 28 ವರ್ಷಗಳಿಂದ ಚೆಂಡೆ ಸೇವಾ ವಾದಕರಾಗಿದ್ದ ಅವರು, ಆನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ, ಸಹೋದರರು, ಸಹೋದರಿಯರನ್ನು ಅಗಲಿದ್ದಾರೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಚೆಂಡೆ ಸೇವಾ ವಾದಕ ಆನಂದ ದೇವಾಡಿಗ ನಿಧನ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿಗಳ ಪ್ರತಿಭಾ ದಿನ

ಪುತ್ತೂರು: ಜೀವನದಲ್ಲಿ ಎಡರುತೊಡರುಗಳು, ಜಯ-ಅಪಜಯಗಳು, ಸನ್ಮಾನ-ಅಪಮಾನಗಳು ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಅವುಗಳನ್ನು ಸ್ವೀಕರಿಸುವ ಮತ್ತು ಅದರಿಂದ ಪಾಠ ಕಲಿಯುವ ಸಾಧ್ಯತೆಗಳನ್ನು ಆರಿಸುವ ಸ್ವಾತಂತ್ರ್ಯ ಮಾತ್ರ ನಮಗಿದೆ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ.ದೇವಿಚರಣ್ ರೈ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ಪ್ರತಿಭಾ ದಿನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತಾಡಿದರು. ಏಕಾಂತದಲ್ಲಿ ಕಣ್ಮುಚ್ಚಿ ನಮ್ಮ ಬಗ್ಗೆ ನಾವು ಯೋಚಿಸಿದಾಗ ನಮ್ಮ ಅಂತರಂಗವು ತೆರೆದುಕೊಳ್ಳುತ್ತದೆ ಮತ್ತು ಸಮಾಜದಲ್ಲಿ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿಗಳ ಪ್ರತಿಭಾ ದಿನ Read More »

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆ : ಆರೋಪಿ ಪ್ರಕಾಶ್ ಬಂಧನ

ಮಡಿಕೇರಿ: ಹತ್ತನೇ ತರಗತಿ ವಿದ್ಯಾರ್ಥಿನಿಯ ರುಂಡ ಕಡಿದು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಆರೋಪಿ ಪ್ರಕಾಶ್ (35) ಕಾಡಿನಲ್ಲಿ ಅವಿತು ಕುಳಿತಿದ್ದ ಎನ್ನಲಾಗಿದೆ. ಸೋಮವಾರಪೇಟೆಯಲ್ಲಿ ತನ್ನೊಂದಿಗೆ ನಿಶ್ಚಿತಾರ್ಥ ಮು೦ದೂಡಲಾದ ಹಿನ್ನಲೆಯಲ್ಲಿ ಕೋಪಗೊಂಡು ಬಾಲಕಿಯ ತಲೆ ಕಡಿದು ಭೀಕರವಾಗಿ ಹತ್ಯೆ ಮಾಡಿ ಆರೋಪಿ ಪ್ರಕಾಶ್ ಪರಾರಿಯಾಗಿದ್ದ. ಈ ಬಗ್ಗೆ ಯುವಕನ ಶವ ಪತ್ತೆಯಾಗಿದೆ ಎಂಬ ವದಂತಿ ಹಬ್ಬಿತ್ತು. ಆದರೆ ಇದು ಸುಳ್ಳು ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದ್ದರು.

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆ : ಆರೋಪಿ ಪ್ರಕಾಶ್ ಬಂಧನ Read More »

ಯೋಗ ಮನುಷ್ಯ ಹಾಗೂ ಪ್ರಕೃತಿಯನ್ನು ಒಂದಾಗಿಸುವ ಸಾಧನ | ಯೋಗ ಶಿಬಿರಕ್ಕೆ ಚಾಲನೆ ನೀಡಿ ವಸಂತ ಸುವರ್ಣ

ಪುತ್ತೂರು: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ಯೋಗ ಶಿಬಿರ ನರೇಂದ್ರ ಪ.ಪೂ. ಕಾಲೇಜಿನಲ್ಲಿ ಉದ್ಘಾಟನೆಗೊಂಡಿತು. ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಆಡಳಿತ ಮಂಡಳಿ ಸಂಚಾಲಕ ವಸಂತ ಸುವರ್ಣ ಶಿಬಿರ ಉದ್ಘಾಟಿಸಿ ಮಾತನಾಡಿ, ಯೋಗವು ಮನುಷ್ಯ ಹಾಗೂ ಪ್ರಕೃತಿಯನ್ನು ಸೇರಿಸುವ, ಒಂದಾಗಿಸುವ ಒಂದು ಸಾಧನ. ಭೌತಿಕದಿಂದ ಅಭೌತಿಕದೆಡೆಗೆ ನಡೆಸುವ ಪಯಣಕ್ಕೆ ಈ ಯೋಗವೇ ಮಾರ್ಗದರ್ಶಕ. ಯೋಗವನ್ನು ಅಭ್ಯಾಸ ಮಾಡಿದರೆ ದೇಹದ ಜಡತ್ವವು ನಿವಾರಣೆಯಾಗಿ ಸೂಕ್ಷ್ಮ ಹಾಗೂ ಕ್ರಿಯಾಶೀಲವಾದ ಮನಸ್ಸಿನೊಡನೆ ಸ್ಪಂದಿಸಲು ಸಿದ್ಧಗೊಳ್ಳುತ್ತದೆ. ಆನಂತರ

ಯೋಗ ಮನುಷ್ಯ ಹಾಗೂ ಪ್ರಕೃತಿಯನ್ನು ಒಂದಾಗಿಸುವ ಸಾಧನ | ಯೋಗ ಶಿಬಿರಕ್ಕೆ ಚಾಲನೆ ನೀಡಿ ವಸಂತ ಸುವರ್ಣ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಬಂಧನ | ಸಂತಸ ವ್ಯಕ್ತಪಡಿಸಿದ ಪ್ರವೀಣ್ ಪತ್ನಿ ನೂತನ

ಬೆಳ್ಳಾರೆ: ಮುಸ್ತಫಾ ಪೈಚಾರ್ ಎನ್ನುವವನು ಈ ಪ್ರಕರಣದ ಪ್ರಮುಖ ಆರೋಪಿ ಅವನ ಬಂಧನವಾಗಿರುವುದು ನಮಗೆ ತುಂಬಾ ಸಂತೋಷದ ವಿಷಯ ಹಾಗೂ ಇವನ ಹಿಂದೆ ಇನ್ನೂ ಎಷ್ಟು ಮಂದಿ ಆರೋಪಿಗಳಿದ್ದಾರೋ ಅವರೆಲ್ಲರ ಬಂಧನ ಆಗಬಹುದೆಂಬ ಭರವಸೆ ಹಾಗೂ ನಂಬಿಕೆ ಎನ್‍ ಐಎ ಮೇಲೆ ಇದೆ ಎಂದು ಹತ್ಯೆಗೀಡಾದ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನ ತಿಳಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಯಾಗಿರುವ ಮುಸ್ತಫಾ ಪೈಚಾರ್ ಬಂಧಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ನೂತನ ನೆಟ್ಟಾರುರವರು, ನನ್ನ ಪತಿಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಬಂಧನ | ಸಂತಸ ವ್ಯಕ್ತಪಡಿಸಿದ ಪ್ರವೀಣ್ ಪತ್ನಿ ನೂತನ Read More »

error: Content is protected !!
Scroll to Top