ಬೆಂಗಳೂರಿನ ರಣಮಳೆಗೆ ಬಲಿಯಾದವರ ಸಂಖ್ಯೆ 10ಕ್ಕೇರಿಕೆ
ಅನೇಕ ಅನಾಹುತಗಳನ್ನು ಸೃಷ್ಟಿಸಿದ ಅಕಾಲಿಕ ಮಳೆ, ಜನ ಹೈರಾಣ ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸಂಜೆ ಸುರಿದ ರಣಮಳೆ ಅನೇಕ ಅನಾಹುತಗಳನ್ನು ಸೃಷ್ಟಿಸಿದೆ. ಜೊತೆಗೆ ಆಡಳಿತದ ವೈಫಲ್ಯಗಳನ್ನು ಕೂಡ ಬಯಲು ಮಾಡಿದೆ. ಮಳೆ ಉಂಟು ಮಾಡಿದ ಅವಾಂತರಗಳಿಗೆ ನಗರದಲ್ಲಿ ಒಟ್ಟು ಮಂದಿ ಬಲಿಯಾಗಿದ್ದಾರೆ. ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿದೆ. ಇನ್ನಿಬ್ಬರು ಪ್ರತ್ಯೇಕ ದುರ್ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ […]
ಬೆಂಗಳೂರಿನ ರಣಮಳೆಗೆ ಬಲಿಯಾದವರ ಸಂಖ್ಯೆ 10ಕ್ಕೇರಿಕೆ Read More »










