‘ಇಂಜಿನಿಯರ್ಸ್ ಪ್ರಶಸ್ತಿ’ಗೆ ಪುತ್ತೂರು ಘಟಕದ ಶಿವರಾಮ ಎಮ್.ಎಸ್ ಆಯ್ಕೆ | ಮಹಾರಾಷ್ಟ್ರದ ನಾಸಿಕ್ ಬುದ್ಧ ವಿಹಾರ್ ರಾಡಿಸನ್ ಬ್ಲೂವಿನಲ್ಲಿ ಪ್ರಶಸ್ತಿ ಸ್ವೀಕಾರ

ಪುತ್ತೂರು: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ ನ ರಾಷ್ಟ್ರೀಯ ಮಟ್ಟದ ಫೌಂಡೇಶನ್ ಕಮ್ ಅವಾರ್ಡ್ಸ್ ಡೇ ಸಮ್ಮೇಳನದಲ್ಲಿ ನಡೆಯುವ ಪ್ರಖ್ಯಾತ “ಇಂಜಿನಿಯರ್ಸ್ ಪ್ರಶಸ್ತಿಗೆ ಇಂಜಿನಿಯರ್ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಘಟಕದ ಸದಸ್ಯ ಪಡೂರು ಮತಾವು ನಿವಾಸಿ ಶಿವರಾಮ್ ಎಮ್.ಎಸ್. ಆಯ್ಕೆಯಾಗಿದ್ದಾರೆ. ಮೇ 4ರಂದು ಮಹಾರಾಷ್ಟ್ರದ ನಾಸಿಕ್ ಬುದ್ಧ ವಿಹಾರ್ ರಾಡಿಸನ್ ಬ್ಲೂವಿನಲ್ಲಿ ನಡೆಯುವ ಸಮ್ಮೇಳನದಲ್ಲಿ ಪ್ರಶಸ್ತಿ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ವಿಜಯ್ ಸನಪ್ ಅವರಿಂದ ಸ್ವೀಕರಿಸಿದ್ದರು. ಸಮ್ಮೇಳನದಲ್ಲಿ ಭಾರತದ ವಿವಿಧ ಭೌಗೋಳಿಕ […]

‘ಇಂಜಿನಿಯರ್ಸ್ ಪ್ರಶಸ್ತಿ’ಗೆ ಪುತ್ತೂರು ಘಟಕದ ಶಿವರಾಮ ಎಮ್.ಎಸ್ ಆಯ್ಕೆ | ಮಹಾರಾಷ್ಟ್ರದ ನಾಸಿಕ್ ಬುದ್ಧ ವಿಹಾರ್ ರಾಡಿಸನ್ ಬ್ಲೂವಿನಲ್ಲಿ ಪ್ರಶಸ್ತಿ ಸ್ವೀಕಾರ Read More »

ಅಶ್ಲೀಲ ವೀಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ | ಹೆಚ್‍.ಡಿ.ರೇವಣ್ಣರನ್ನು ಬಂಧಿಸಿದ ವಿಶೇಷ ತನಿಖಾ ತಂಡ

ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರನ್ನು ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸದಿಂದ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ. ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್‌ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಎನ್ನಲಾಗಿದೆ. ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್‌ಐಟಿ ವಶಕ್ಕೆ

ಅಶ್ಲೀಲ ವೀಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ | ಹೆಚ್‍.ಡಿ.ರೇವಣ್ಣರನ್ನು ಬಂಧಿಸಿದ ವಿಶೇಷ ತನಿಖಾ ತಂಡ Read More »

ನಾಳೆ (ಮೇ 5) : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಧನ್ಯೋತ್ಸವ’ ಸಭೆ

ಪುತ್ತೂರು : ತಾಲೂಕಿನ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಮುಗಿದು ಬ್ರಹ್ಮಕಲಶೋತ್ಸವ ಸಂಪನ್ನಗೊಂಡಿದ್ದು, ‘ಧನ್ಯೋತ್ಸವ’ ಸಭೆ ಮೇ 5 ಭಾನುವಾರ ಸಂಜೆ 5 ಗಂಟೆಗೆ ಶ್ರೀ ದೇವಸ್ಥಾನದಲ್ಲಿ ನಡೆಯಲಿದೆ. ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮಕಲಶೋತ್ಸವ ಸಮಿತಿಯ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಹಕರಿಸಿದ ಕರಸೇವಕರು, ಗ್ರಾಮಸ್ಥರು ಹಾಗೂ ಭಕ್ತಾದಿಗಳಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಕರಸೇವಕರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ

ನಾಳೆ (ಮೇ 5) : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಧನ್ಯೋತ್ಸವ’ ಸಭೆ Read More »

ದೇವಸ್ಥಾನದ ವಠಾರದಲ್ಲಿರುವ ಹೋರಿ ನಾಪತ್ತೆ | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುತ್ತಿದ್ದ ಹೋರಿಯೊಂದು ಕಾಣೆಯಾದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಾಧು ಸ್ವಭಾವದ ಈ ಹೋರಿ ಎ.30ರಿಂದ ನಾಪತ್ತೆಯಾಗಿದೆ. ಸಣ್ಣ ಕರುವಾಗಿದ್ದ ಸಂದರ್ಭದಲ್ಲೇ ದೇವಸ್ಥಾನದ ಬಳಿ ಯಾರೋ ಬಿಟ್ಟು ಹೋಗಿದ್ದ ಬಳಿಕ ಅದು ದೇವಸ್ಥಾನದ ವಠಾರದಲ್ಲಿ ಭಕ್ತರು ನೀಡುತ್ತಿದ್ದ ಬಾಳೆ ಹಣ್ಣುಗಳನ್ನು ತಿಂದು ಅಲ್ಲೇ ಸುತ್ತಮುತ್ತ ತಿರುಗಾಡುತ್ತಿದ್ದು, ಈ ಹೋರಿ ಭಕ್ತರ ಪ್ರೀತಿಗೆ ಪಾತ್ರವಾಗಿತ್ತು. ಇತ್ತೀಚೆಗೆ ಶೃಂಗೇರಿ ಶ್ರೀಗಳು ಕೂಡಾ ಈ ಹೋರಿಗೆ ತನ್ನಲ್ಲಿದ್ದ ಎಲ್ಲಾ ಹಣ್ಣುಗಳನ್ನು ನೀಡುವ ಮೂಲಕ ಅವರ ಪ್ರೀತಿಗೆ

ದೇವಸ್ಥಾನದ ವಠಾರದಲ್ಲಿರುವ ಹೋರಿ ನಾಪತ್ತೆ | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read More »

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ಪ್ರಶಸ್ತಿ ಪ್ರದಾನ ಸಮಾರಂಭ | ಕವಿ ಸುಬ್ರಾಯ ಚೊಕ್ಕಾಡಿಯವರಿಗೆ “ಸ್ವರ್ಣ ಸಾಧನಾ ಪ್ರಶಸ್ತಿ” ಪ್ರದಾನ, ಸಾಧಕರಾದ ಎಸ್‍ ಆರ್ ಕೆ ಲ್ಯಾಡರ್ಸ್ ನ ಕೇಶವ ಅಮೈ, ವಿದ್ಯಾರ್ಥಿನಿಯರಾದ ತೇಜಸ್ವಿನಿ ವಿ. ಶೆಟ್ಟಿ, ಸ್ವಾತಿ ಎನ್. ವಿ., ಶಮಾ ಚಂದುಕೊಡ್ಲುರವರಿಗೆ ಅಭಿನಂದನೆ | ಆಪ್ತ ಚಂದ್ರಮತಿ ಮುಳಿಯರಿಗೆ ಗೌರವಾರ್ಪಣೆ

ಪುತ್ತೂರು: ಕವಿತೆ ಎಂಬುದು ಮಾತಿಗೆ ಮೀರಿದ ಅನುಭವ ಕೊಡುವಂತದ್ದು. ಈ ನಿಟ್ಟಿನಲ್ಲಿ ಕವಿ ಮಾತನಾಡಬಾರದು. ಬದಲಾಗಿ ಮಾಡಿ ತೋರಿಸಬೇಕು. ತನ್ನ ಮನಸ್ಸಿನ ಹಂಬಲ ಇತರರ ಹಂಬಲ ಆಗಿರುವುದೇ ನಿಜವಾದ ಬರವಣಿಗೆಯ ಯಶಸ್ಸು. ಹೀಗೆಂದು ಹೇಳಿದರು ಕವಿ, ಲೇಖಕ ಸುಬ್ರಾಯ ಚೊಕ್ಕಾಡಿ. ಅವರು ಶನಿವಾರ ನಗರದ ಜೈನ ಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮೂರನೇ ವರ್ಷದ “ಸ್ವರ್ಣ ಸಾಧನಾ ಪ್ರಶಸ್ತಿ” ಪ್ರದಾನ, ಸಾಧಕರಿಗೆ ಅಭಿನಂದನೆ ಹಾಗೂ ಹಿರಿಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ಪ್ರಶಸ್ತಿ ಪ್ರದಾನ ಸಮಾರಂಭ | ಕವಿ ಸುಬ್ರಾಯ ಚೊಕ್ಕಾಡಿಯವರಿಗೆ “ಸ್ವರ್ಣ ಸಾಧನಾ ಪ್ರಶಸ್ತಿ” ಪ್ರದಾನ, ಸಾಧಕರಾದ ಎಸ್‍ ಆರ್ ಕೆ ಲ್ಯಾಡರ್ಸ್ ನ ಕೇಶವ ಅಮೈ, ವಿದ್ಯಾರ್ಥಿನಿಯರಾದ ತೇಜಸ್ವಿನಿ ವಿ. ಶೆಟ್ಟಿ, ಸ್ವಾತಿ ಎನ್. ವಿ., ಶಮಾ ಚಂದುಕೊಡ್ಲುರವರಿಗೆ ಅಭಿನಂದನೆ | ಆಪ್ತ ಚಂದ್ರಮತಿ ಮುಳಿಯರಿಗೆ ಗೌರವಾರ್ಪಣೆ Read More »

ಕುಸಿದು ಬಿದ್ದು ವ್ಯಕ್ತಿ ಮೃತ್ಯು !

ಧರ್ಮಸ್ಥಳ: ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ.04ರಂದು ಧರ್ಮಸ್ಥಳದಲ್ಲಿ ಸಂಭವಿಸಿದೆ. ಸುಮಾರು 38 ವರ್ಷದ ವ್ಯಕ್ತಿ ಮಧ್ಯಾಹ್ನ ಧರ್ಮಸ್ಥಳ ಸಮೀಪ, ನೀರಿನ ಬಾಟಲ್ ಹಿಡಿದು ಕುಳಿತ್ತಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ವೇಣೂರು ಹಾಗೂ ಧರ್ಮಸ್ಥಳ ಶೌರ್ಯ ತಂಡದ ಸಹಕಾರದಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕುಸಿದು ಬಿದ್ದು ವ್ಯಕ್ತಿ ಮೃತ್ಯು ! Read More »

ಹೃದಯಾಘಾತದಿಂತ ಆಟೋ ಚಾಲಕ ಅಶ್ರಫ್ ನಿಧನ

ವಿಟ್ಲ: ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38) ಮೇ 3ರಂದು ಹೃದಯಾಘಾತದಿಂದ ನಿಧನರಾದರು. ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಶುಕ್ರವಾರ ಮಧ್ಯಾಹ್ನ ನಮಾಜ್ ಮುಗಿಸಿ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಾಗಿಲು ಹಾಕಿ ಮಲಗಿದ್ದರು. ಸಂಜೆ ವೇಳೆಗೆ ಅಶ್ರಫ್‌ ಅವರ ಪತ್ನಿ ಮನೆಗೆ ಬ೦ದಾಗ, ಬಾಗಿಲು ಹಾಕಿರುವುದು ಕ೦ಡುಬ೦ದಿದೆ. ಬಳಿಕ ಘಟನೆ ಬೆಳಕಿಗೆ ಬಂದಿದೆ ಮೃತರು ಪತ್ನಿ, ಮಗ, ಮಗಳನ್ನು ಅಗಲಿದ್ದಾರೆ.

ಹೃದಯಾಘಾತದಿಂತ ಆಟೋ ಚಾಲಕ ಅಶ್ರಫ್ ನಿಧನ Read More »

ಶೀಘ್ರ ವೇತನಕ್ಕೆ ಆಗ್ರಹ : ಅಂಗನವಾಡಿ ಕಾರ್ಯಕರ್ತೆಯರಿಂದ ಶಾಸಕರಿಗೆ ಮನವಿ

ಪುತ್ತೂರು: ಕಳೆದ ಎರಡು ತಿಂಗಳ ವೇತನ ವಿಳಂಬವಾಗಿದ್ದು ಶೀಘ್ರ ವೇತನಕ್ಕೆ ಆಗ್ರಹಿಸಿ ಪುತ್ತೂರು ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ವತಿಯಿಂದ ಶಾಸಕರಾದ ಅಶೋಕ್ ರೈ ಅವರಿಗೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಶಾಸಕರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗೆ ಕರೆ ಮಾಡಿ ವಾರದೊಳಗೆ ವೇತನ ಪಾವತಿಸುವಂತೆ ಮತ್ತು ವಿಳಂಬವಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷರಾದ ಕಮಲ,ಕಾರ್ಯದರ್ಶಿ ಪುಷ್ಪಲತಾ ,ಖಜಾಂಜಿ ಶೈಲಾಜ, ಉಪಾಧ್ಯಕ್ಷರಾದ ಸಂಧ್ಯ ,ಮಾಜಿ ಜಿಲ್ಲಾಧ್ಯಕ್ಷರಾದ ಅರುಣ.ಡಿ

ಶೀಘ್ರ ವೇತನಕ್ಕೆ ಆಗ್ರಹ : ಅಂಗನವಾಡಿ ಕಾರ್ಯಕರ್ತೆಯರಿಂದ ಶಾಸಕರಿಗೆ ಮನವಿ Read More »

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ I ಇ ಮೇಲ್ ರವಾನಿಸಿದ ಉಗ್ರರು    

ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಚೇರಿಗೆ ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಹಾಗೂ ಕೃತ್ಯದ ಹಿಂದೆ “ಟೆರರೈಸರ್ಸ್ 111″ ಇರುವುದಾಗಿ, ಏರ್ ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ ಎಂದು ಬರೆಯಲಾಗಿದೆ ಎಂದು ತಿಳಿದು ಬಂದಿದೆ. ಎಪ್ರಿಲ್ 29ರಂದು ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ರವಾನೆಯಾಗಿದ್ದು, ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆನ್ನಲಾಗಿದೆ. ಬಾಂಬ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ I ಇ ಮೇಲ್ ರವಾನಿಸಿದ ಉಗ್ರರು     Read More »

ಇಂದು ಮಹಾರಾಷ್ಟ್ರದ ರಾಡಿಸನ್ ಬ್ಲೂವಿನಲ್ಲಿ ರಾಷ್ಟ್ರೀಯ ಮಟ್ಟದ ಫೌಂಡೇಶನ್ ಕಮ್ ಅವಾರ್ಡ್ಸ್ ಡೇ ಸಮ್ಮೇಳನ | ಪ್ರಖ್ಯಾತ ‘ಇಂಜಿನಿಯರ್ಸ್ ಪ್ರಶಸ್ತಿ’ಗೆ ಪುತ್ತೂರು ಘಟಕದ ಶಿವರಾಮ್ ಎಮ್‍.ಎಸ್‍. ಆಯ್ಕೆ

ಪುತ್ತೂರು: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಭಾರತ) ನ ರಾಷ್ಟ್ರೀಯ ಮಟ್ಟದ ಫೌಂಡೇಶನ್ ಕಮ್ ಅವಾರ್ಡ್ಸ್ ಡೇ ಸಮ್ಮೇಳನದಲ್ಲಿ ನಡೆಯುವ ಪ್ರಖ್ಯಾತ “ಇಂಜಿನಿಯರ್ಸ್ ಪ್ರಶಸ್ತಿಗೆ”ಇಂಜಿನಿಯರ್ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಘಟಕದ ಸದಸ್ಯ ಪಡೂರು ಮತಾವು ನಿವಾಸಿ ಶಿವರಾಮ್ ಎಮ್.ಎಸ್. ಆಯ್ಕೆಯಾಗಿದ್ದಾರೆ. ಮೇ 4ರಂದು ಮಹಾರಾಷ್ಟ್ರದ ನಾಸಿಕ್ ಬುದ್ಧ ವಿಹಾರ್ ರಾಡಿಸನ್ ಬ್ಲೂವಿನಲ್ಲಿ ನಡೆಯುವ ಸಮ್ಮೇಳನದಲ್ಲಿ ಪ್ರಶಸ್ತಿ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ವಿಜಯ್ ಸನಪ್ ಅವರಿಂದ ಸ್ವೀಕರಿಸಲಿದ್ದಾರೆ. ಸಮ್ಮೇಳನದಲ್ಲಿ ಭಾರತದ ವಿವಿಧ ಭೌಗೋಳಿಕ

ಇಂದು ಮಹಾರಾಷ್ಟ್ರದ ರಾಡಿಸನ್ ಬ್ಲೂವಿನಲ್ಲಿ ರಾಷ್ಟ್ರೀಯ ಮಟ್ಟದ ಫೌಂಡೇಶನ್ ಕಮ್ ಅವಾರ್ಡ್ಸ್ ಡೇ ಸಮ್ಮೇಳನ | ಪ್ರಖ್ಯಾತ ‘ಇಂಜಿನಿಯರ್ಸ್ ಪ್ರಶಸ್ತಿ’ಗೆ ಪುತ್ತೂರು ಘಟಕದ ಶಿವರಾಮ್ ಎಮ್‍.ಎಸ್‍. ಆಯ್ಕೆ Read More »

error: Content is protected !!
Scroll to Top