ಯುವಕ ಪುಷ್ಪರಾಜ್ ನೇಣು ಬಿಗಿದು ಆತ್ಮಹತ್ಯೆ !
ಪುತ್ತೂರು: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಿಪ್ಪಾಡಿಯಲ್ಲಿ ನಡೆದಿದೆ. ಕೊಡಿಪ್ಪಾಡಿ ಪಲ್ಲತ್ತಾರು ದಿ.ಚಂದ್ರಶೇಖರ್ ಆಚಾರ್ಯ ಅವರ ಮಗ ಪುಷ್ಪರಾಜ್ ಆತ್ಮಹತ್ಯೆ ಮಾಡಿಕೊಂಡವರು. ಪುಷ್ಪರಾಜ್ ಕಬಕ ಗ್ರಾಮದ ಪೋಳ್ಯದಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಏ.29ರಂದು ತಾಯಿಗೆ ದೂರವಾಣಿ ಕರೆ ಮಾಡಿ, ನಾನು ಮುಂಬೈಗೆ ಹೋಗುತ್ತೇನೆ ಎಂದು ಹೇಳಿ ಕರೆ ಸ್ಥಗಿತಗೊಳಿಸಿದ್ದ. ಮೇ 1ರಂದು ಮಧ್ಯಾಹ್ನ ನಾನು ಮನೆಗೆ ವಾವಸ್ಸು ಬಂದು ನೋಡಿದಾಗ ಮಗ ಪುಷ್ಪರಾಜ್ ಮನೆಯ ದೇವರ ಕೋಣೆಯಲ್ಲಿ ಮಾಡಿನ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು […]
ಯುವಕ ಪುಷ್ಪರಾಜ್ ನೇಣು ಬಿಗಿದು ಆತ್ಮಹತ್ಯೆ ! Read More »










