ಐಸಿಸಿ ಟಿ20 ವಿಶ್ವಕಪ್ ಟೂರ್ನಿ | 15 ಆಟಗಾರರ ಭಾರತ ತಂಡ ಪ್ರಕಟ

ದೆಹಲಿ : 2024 ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ 15 ಆಟಗಾರರ ಭಾರತ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ನಿರೀಕ್ಷೆಯಂತೆ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು ಉಪ ನಾಯಕನ ಜವಾಬ್ದಾರಿಯನ್ನು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ನೀಡಲಾಗಿದೆ. ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಟ್ಸನ್ ಹಾಗೂ ಯಜೇಂದ್ರ ಚಹಲ್ ಅವರು ಭಾರತ […]

ಐಸಿಸಿ ಟಿ20 ವಿಶ್ವಕಪ್ ಟೂರ್ನಿ | 15 ಆಟಗಾರರ ಭಾರತ ತಂಡ ಪ್ರಕಟ Read More »

ಮೇ 4 : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ‘ಸ್ವರ್ಣ ಸಾಧನಾ ಪ್ರಶಸ್ತಿ’ ಪ್ರದಾನ

ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮೂರನೇ ವರ್ಷದ ‘ಸ್ವರ್ಣ ಸಾಧನಾ ಪ್ರಶಸ್ತಿ’ ಪ್ರದಾನ, ಸಾಧಕರಿಗೆ ಅಭಿನಂದನೆ, ಹಿರಿಯ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ವಾರ್ಷಿಕ ಮಹಾಸಭೆ ಮೇ 4 ರಂದು ಜೈನ ಭವನ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಬಾರಿ ಸಂಘದ ವತಿಯಿಂದ ನೀಡಲಾಗುವ ‘ಸ್ವರ್ಣ ಸಾಧನಾ ಪ್ರಶಸ್ತಿ’ಯನ್ನು ಸಾಹಿತ್ಯ ಕ್ಷೇತ್ರದ ಅನನ್ಯ ಸಾಧಕ, ಕವಿ ಸುಬ್ರಾಯ ಚೊಕ್ಕಾಡಿ ಅವರಿಗೆ ನೀಡಲಾಗುವುದು

ಮೇ 4 : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ‘ಸ್ವರ್ಣ ಸಾಧನಾ ಪ್ರಶಸ್ತಿ’ ಪ್ರದಾನ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘಕ್ಕೆ 1.50 ಕೋಟಿ ನಿವ್ವಳ ಲಾಭ | ಶೀಘ್ರದಲ್ಲಿ ವಿಟ್ಲ ಶಾಖೆ ಆರಂಭ : ಚಿದಾನಂದ ಬೈಲಾಡಿ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 542 ಕೋಟಿ ರೂ. ವ್ಯವಹಾರ ಮಾಡಿ, ಶೇ.99.12 ಸಾಲ ವಸೂಲಾತಿ ಮಾಡಿದೆ. 1.50 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸತತ 2ನೇ ಭಾರಿ ದ.ಕ.ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ಪುರಸ್ಕೃತಗೊಂಡ ಸಂಘ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ 2002 ರಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಆರಂಭಗೊಂಡು ಪ್ರಸ್ತುತ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘಕ್ಕೆ 1.50 ಕೋಟಿ ನಿವ್ವಳ ಲಾಭ | ಶೀಘ್ರದಲ್ಲಿ ವಿಟ್ಲ ಶಾಖೆ ಆರಂಭ : ಚಿದಾನಂದ ಬೈಲಾಡಿ Read More »

ಮತದಾನ ಪ್ರಕ್ರಿಯೆ ಸಂಪೂರ್ಣ ದೃಶ್ಯದ ವೆಬ್‍ ಕ್ಯಾಮರಾ ಕಳವು | ಪೊಲೀಸರಿಂದ ತನಿಖೆ

ಪುತ್ತೂರು: ಮತದಾನ ಪ್ರಕ್ರಿಯೆ ರೆಕಾರ್ಡ್ ಆಗಿದ್ದ ವೆಬ್ ಕ್ಯಾಮರಾವೊಂದನ್ನು ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರುನಲ್ಲಿ ನಡೆದಿದೆ. ತೆಕ್ಕಾರು ಗ್ರಾಮದ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 228ರಲ್ಲಿ ಅಳವಡಿಸಿದ್ದ ವೆಬ್ ಕ್ಯಾಮರಾವನ್ನು ಸಿಮ್, ಮೆಮೊರಿ ಕಾರ್ಡ್ ಸಮೇತ ಕಳವು ಮಾಡಲಾಗಿದೆ ಎಂದು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಏ.24ರಂದು ಈ ವೆಬ್ ಕ್ಯಾಮರಾವನ್ನು ಅಳವಡಿಸಲಾಗಿದ್ದು, 26ರಂದು ರಾತ್ರಿ 8 ಗಂಟೆಯವರೆಗಿನ ಅಂದರೆ ಮತದಾನ ಪ್ರಕ್ರಿಯೆ ದೃಶ್ಯಗಳು ಇದರಲ್ಲಿ ಸೇವ್ ಆಗಿತ್ತು. ಕ್ಯಾಮರಾ ಹಾಗೂ

ಮತದಾನ ಪ್ರಕ್ರಿಯೆ ಸಂಪೂರ್ಣ ದೃಶ್ಯದ ವೆಬ್‍ ಕ್ಯಾಮರಾ ಕಳವು | ಪೊಲೀಸರಿಂದ ತನಿಖೆ Read More »

ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ: ಅಮಿತ್ ಶಾ | ಎನ್ ಡಿ ಎ ಸರಕಾರ ನಾರಿಶಕ್ತಿಗೆ ಉನ್ನತ ಗೌರವ ನೀಡುತ್ತದೆ

ಗುವಾಹಟಿ: ಕರ್ನಾಟಕದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ. ಆದರೆ ರಾಜ್ಯ ಸರ್ಕಾರ ಈವರೆಗೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ. ದೇಶದ ಕಾನೂನಿನ ಮುಂದೆ ನಾನೇ ಇರಲಿ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನೇ ಇರಲಿ. ಎಲ್ಲರೂ ಒಂದೇ. ತಪ್ಪು ಮಾಡಿದ ಮೇಲೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು. ಪ್ರಕರಣವನ್ನು ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್

ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ: ಅಮಿತ್ ಶಾ | ಎನ್ ಡಿ ಎ ಸರಕಾರ ನಾರಿಶಕ್ತಿಗೆ ಉನ್ನತ ಗೌರವ ನೀಡುತ್ತದೆ Read More »

ಮೇ 1-2 : ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

ಪುತ್ತೂರು: ತಾಲೂಕಿನ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಮೇ 1 ಹಾಗೂ 2 ರಂದು ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಮೇ 1 ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ  9 ಕ್ಕೆ ಗಣಪತಿ ಹೋಮ, ಮಧ್ಯಾಹ್ನ 12.30 ಕ್ಕೆ ವಿಶೇಷ ಪೂಜೆ, ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30 ಕ್ಕೆ ಮಹಾಪೂಜೆ, ರಾತ್ರಿ 7 ರಿಂದ ಶ್ರೀ ಭೂತ ಬಲಿ ಉತ್ಸವ, ವಸಂತ ಪೂಜೆ,

ಮೇ 1-2 : ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ Read More »

ಮೇ 5 : ಭಜನಾ ತರಬೇತಿ ಶಿಬಿರ

ಸುಳ್ಯ: ಪಂಜ ಶ್ರೀ ಶಾರದಾಂಬ ಭಜನಾ ಮಂಡಳಿ, ಸುಳ್ಯ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಪಂಜ ಮತ್ತು ನಿಂತಿಕಲ್ಲು ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಆಶ್ರಯದಲ್ಲಿ 15ನೇ ವರ್ಷದ ಭಜನಾ ತರಬೇತಿ ಶಿಬಿರ ಮೇ.5 ರಂದು ಹಾಗೂ ಮೇ.10 ರಂದು ಅರ್ಧ ಏಕಾಹ ಭಜನೆ ಕಾರ್ಯಕ್ರಮ, ಶ್ರೀ ಸತ್ಯನಾರಾಯಣ ದೇವರ ಪೂಜೆ ಜರುಗಲಿದೆ. ಭಜನಾ ತರಬೇತಿ ಶಿಬಿರವನ್ನು ಪಾಲ್ತಿಮಾರ್ ಶ್ರೀ ಮೂಕಾಂಬಿಕ ಕ್ಷೇತ್ರದ ಪಂಡಿತ್ ಕೇಶವ

ಮೇ 5 : ಭಜನಾ ತರಬೇತಿ ಶಿಬಿರ Read More »

ಮರದ ಕೊಂಬೆ ನಡುವೆ ಸಿಲುಕಿ ವ್ಯಕ್ತಿ ಮೃತ್ಯು !

ಸುಳ್ಯ: ವ್ಯಕ್ತಿಯೊಬ್ಬರು ಮರ ಕಡಿಯುತ್ತಿದ್ದ ವೇಳೆ ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯದ ಕುರುಂಜಿಗುಡ್ಡೆಯಲ್ಲಿ ಇಂದು ನಡೆದಿದೆ. ಬೆಳ್ಯಪ್ಪ ನಾಯ್ಕ ಕೇರ್ಪಳ ಮನೆ ಮೃತಪಟ್ಟವರು. ಮರ ಕಡಿಯುತ್ತಿದ್ದ ವೇಳೆ ಕೊಂಬೆಗಳ ನಡುವೆ ಸಿಲುಕಿದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮರದ ಕೊಂಬೆ ನಡುವೆ ಸಿಲುಕಿ ವ್ಯಕ್ತಿ ಮೃತ್ಯು ! Read More »

ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ವೆಂಕಟೇಶ್ ಪ್ರಸಾದ್ ಗೆ ಕಂಚಿನ ಪದಕ

ಪುತ್ತೂರು: ಇಂಡಿಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ವತಿಯಿಂದ ಮುಂಬಯಿಯ ಸೋಮಯ್ಯ ವಿದ್ಯಾವಿಹಾರ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ವೆಂಕಟೇಶ್ ಪ್ರಸಾದ್ ಹಲವು ಪದಕಗಳನ್ನು ಪಡೆದಿದ್ದಾರೆ.  ಮಹಾರಾಷ್ಟ್ರ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ನವರು ಎಪ್ರಿಲ್ 26 ರಿಂದ 28 ರವರೆಗೆ ನಡೆಸಿಕೊಟ್ಟ 43 ನೇ ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಇದಾಗಿದ್ದು, 400 ಮೀ ಹರ್ಡಲ್ಸ್ ನಲ್ಲಿ ಕಂಚಿನ ಪದಕ, 5 ಕಿ.ಮೀ ನಡಿಗೆ, ಎತ್ತರ ಜಿಗಿತ ಮತ್ತು 110 ಮೀ

ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ವೆಂಕಟೇಶ್ ಪ್ರಸಾದ್ ಗೆ ಕಂಚಿನ ಪದಕ Read More »

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ : ಹೆತ್ತ ಮಗಳನ್ನೇ ಕೊಂದ ತಾಯಿ

ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಪಡೆದ ಮಗಳನ್ನು ತಾಯಿಯೇ ಕೊಲೆ ಮಾಡಿದ ಘಟನೆ ಬೆಂಗಳೂರು ಬನಶಂಕರಿ ಪೊಲೀಶ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾಹಿತಿ (18) ಮೃತಪಟ್ಟ ಯುವತಿ. ತಾಯಿ ಮೇಲೆ ಮಗಳು ಕೂಡ ಚಾಕುವಿನಿಂದ ದಾಳಿ ಮಾಡಿದ್ದು, ಗಾಯಗೊಂಡ ತಾಯಿ ಆಸ್ಪತ್ರೆ ಪಾಲಾಗಿದ್ದಾರೆ. ಸೆಕಂಡ್ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮಗಳ ನಡುವೆ ಜಗಳ ನಡೆದಿದೆ. ಪರೀಕ್ಷೆಗೆ ಕಾಲೇಜಿಗೆ ಹೋಗ್ತಿನಿ ಎಂದು ಮನೆಯಿಂದ ಹೊರಡುತ್ತಿದ್ದ ಮಗಳು ಪರೀಕ್ಷೆಗೆ ಗೈರು ಹಾಜರಾಗಿದ್ದ ವಿಚಾರ ಸೋಮವಾರ

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ : ಹೆತ್ತ ಮಗಳನ್ನೇ ಕೊಂದ ತಾಯಿ Read More »

error: Content is protected !!
Scroll to Top