ಮಳೆಗಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪರ್ಜನ್ಯ ಜಪ
ಪುತ್ತೂರು: ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನಸಂಕಷ್ಡ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿಶಾಸಕರ ಸೂಚನೆಯಂತೆ ಪರ್ಜನ್ಯ ಜಪ ಭಾನುವಾರ ನೆರವೇರಿತು. ಜಪ ಕಾರ್ಯಕ್ರಮದಲ್ಲಿಶಾಸಕ ಅಶೋಕ್ ರೈಭಾಗವಹಿಸಿ ಮಳೆಗಾಗಿ ದೇವರಲ್ಲಿ ಪ್ರಾರ್ಥನೆ ಮಾಡಿದರು. ಈಸಂದರ್ಭದಲ್ಲಿ ಪಂಜಿಗುಡ್ಡೆ ಈಶ್ವರ ಭಟ್, ನ್ಯಾಯವಾದಿ ಜಗನ್ನಿವಾಸ್ ರಾವ್, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ರಂಜಿತ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.
ಮಳೆಗಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪರ್ಜನ್ಯ ಜಪ Read More »










