ಪ್ರಜ್ವಲ್ ರೈ ಗಡಿಪಾರು ಆದೇಶಕ್ಕೆ ನ್ಯಾಯಾಲಯ ತಡೆ
ಪುತ್ತೂರು : ಎ.ಆರ್. ವಾರಿಯರ್ಸ್ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆ ಅವರಿಗೆ ಗಡಿಪಾರು ಆದೇಶ ಹೊರಡಿಸಿ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗದ ದಂಡಾಧಿಕಾರಿಯವರು ಹೊರಡಿಸಿದ್ದ ಆದೇಶಕ್ಕೆ ನ್ಯಾಯಾಲಯ ತಡೆ ನೀಡಿದೆ. ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 55ರಂತೆ ಬಳ್ಳಾರಿ ಜಿಲ್ಲೆಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಅವರನ್ನು ಗಡಿಪಾರು ಮಾಡಲು ಶಿಫಾರಸ್ಸು ಮಾಡಲಾಗಿತ್ತು. ರಾಜಕೀಯ ಪಕ್ಷವೊಂದರಲ್ಲಿ ಗುರುತಿಕೊಂಡಿರುವ ಪ್ರಜ್ವಲ್ ರೈ ಪಾತಾಜೆಯವರ ವಿರುದ್ದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಸೇರಿದಂತೆ […]
ಪ್ರಜ್ವಲ್ ರೈ ಗಡಿಪಾರು ಆದೇಶಕ್ಕೆ ನ್ಯಾಯಾಲಯ ತಡೆ Read More »










