ಇಂದು ಅಹಮದಾಬಾದ್‌ನಲ್ಲಿ ಕೊನೆಯ ಟಿ20 ಪಂದ್ಯ

ಸರಣಿ ಗೆಲುವಿಗೆ ಟೀಮ್‌ ಇಂಡಿಯಾ ಪ್ರಯತ್ನ ; ಸಮಬಲಗೊಳಿಸುವ ತವಕದಲ್ಲಿ ದಕ್ಷಿಣ ಆಫ್ರಿಕಾ ಅಹಮದಾಬಾದ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಭಾರತ ಸರಣಿ ಗೆಲ್ಲುವ ತವಕದಲ್ಲಿದೆ. ದಕ್ಷಿಣ ಆಫ್ರಿಕಾ ಸರಣಿಯನ್ನು ಸಮಗೊಳಿಸಲು ಯತ್ನಿಸಲಿದೆ. ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ. ಲಖನೌ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪ್ರಸ್ತುತ ಸರಣಿಯ 4ನೇ ಪಂದ್ಯವು ಭಾರಿ ಮಂಜಿನಿಂದಾಗಿ […]

ಇಂದು ಅಹಮದಾಬಾದ್‌ನಲ್ಲಿ ಕೊನೆಯ ಟಿ20 ಪಂದ್ಯ Read More »

ಬಿಪಿಎಲ್‌ ಕಾರ್ಡ್‌ ಆದಾಯ ಮಿತಿ ಹೆಚ್ಚಳಕ್ಕೆ ಚಿಂತನೆ

ಈಗಿರುವ 1.20 ಲ.ರೂ.ನಿಂದ ಹೆಚ್ಚಿಸುವ ಕುರಿತು ಸಚಿವರಿಂದ ಮಾಹಿತಿ ಬೆಳಗಾವಿ: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ.ಗಿಂತ

ಬಿಪಿಎಲ್‌ ಕಾರ್ಡ್‌ ಆದಾಯ ಮಿತಿ ಹೆಚ್ಚಳಕ್ಕೆ ಚಿಂತನೆ Read More »

ಪಾಕ್ ಪರ ಘೋಷಣೆ ಆರೋಪದ ಕೇಸುಗಳ ಬಗ್ಗೆ ಗೃಹಸಚಿವರು ಹೇಳಿದ್ದೇನು ಗೊತ್ತಾ?

ಬೆಳಗಾವಿ: ಕಳೆದ ಮೂರು ವರ್ಷಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಪಾಕ್ ಪರ ಘೋಷಣೆ ಕೂಡಿರುವ ಆರೋಪದಲ್ಲಿ 12 ಪ್ರಕರಣಗಳು ದಾಖಲಾಗಿವೆ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ವಿಧಾನ ಸಭಾ ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 2023 ರಿಂದ 2025 ಅವಧಿಯಲ್ಲಿ 12 ಕೇಸ್ ಪಾಕಿಸ್ತಾನ ಜಿಂದಾಬಾದ್ ಕೂಗಿದ ಸಂಬಂಧ ಸ್ವಯಂ ಪ್ರೇರಿತ ದೂರು ಮತ್ತು ದೂರಿನ ಆಧಾರದಲ್ಲಿ ಕೇಸ್ ದಾಖಲು ಮಾಡಲಾಗಿದೆ. 12 ಕೇಸ್ ನಲ್ಲಿ 5 ಕೇಸ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. 2

ಪಾಕ್ ಪರ ಘೋಷಣೆ ಆರೋಪದ ಕೇಸುಗಳ ಬಗ್ಗೆ ಗೃಹಸಚಿವರು ಹೇಳಿದ್ದೇನು ಗೊತ್ತಾ? Read More »

ಶಾಸಕ ಅಶೋಕ್ ರೈ ‌ಗೆ ಅಭಿನಂದನೆ ಸಲ್ಲಿಸಿ ಅಳವಡಿಸಲಾಗಿದ್ದ ಬ್ಯಾನರ್ ಛಿದ್ರ: ದೂರು ದಾಖಲು

ಪುತ್ತೂರು: ಶಾಸಕ‌ ಅಶೋಕ್ ರೈ ಅವರಿಗೆ ಅಭಿನಂದನೆ ಸಲ್ಲಿಸಿ ಅಳವಡಿಸಲಾಗಿದ್ದ ಬ್ಯಾನರ್ ಅನ್ನು ಹರಿದು ಹಾಕಲಾಗಿದ್ದು, ಈ ಸಂಬಂಧ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಕೈಂದಾಡಿಯವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ನಡುವಾಲ್‌ ಎಂಬಲ್ಲಿಗೆ ರಸ್ತೆ ಸಂಪರ್ಕ ಇರಲಿಲ್ಲ. ಅಶೋಕ್‌ ರೈ ಅವರು ಸ್ಥಳೀಯರ ಜೊತೆ ಮಾತುಕತೆ ನಡೆಸಿ ಪುರುಷರ ಕಟ್ಟೆ – ಶಿಬರ – ನಡುವಾಲ್‌ಗೆ ರಸ್ತೆ ಸಂಪರ್ಕಕ್ಕೆ ವ್ಯವಸ್ಥೆ ಕಲ್ಪಿಸಿದ್ದರು. ಇದಕ್ಕಾಗಿ 5 ಲಕ್ಷ ರೂ. ಅನುದಾನ ಸಹ

ಶಾಸಕ ಅಶೋಕ್ ರೈ ‌ಗೆ ಅಭಿನಂದನೆ ಸಲ್ಲಿಸಿ ಅಳವಡಿಸಲಾಗಿದ್ದ ಬ್ಯಾನರ್ ಛಿದ್ರ: ದೂರು ದಾಖಲು Read More »

ಡಿ. 20 – ಜ. 4: ಜಿ.ಎಲ್. ಮಾಲ್ ಉತ್ಸವ, ಫುಡ್ ಫೆಸ್ಟಿವಲ್

ಪುತ್ತೂರು: ನಗರದ ಜಿ. ಎಲ್.‌ಮಾಲ್ ನಲ್ಲಿ ಚಳಿಗಾಲದ ವಿಶೇಷ ಎಂಬಂತೆ ಶಾಪಿಂಗ್ ಪ್ರೇಮಿಗಳಿಗೆ ಮತ್ತು ಆಹಾರ ಪ್ರಿಯರಿಗೆ ಡಿ. 20 ರಿಂದ ಜ. 4 ರ ವರೆಗೆ ‘ಜಿ. ಎಲ್. ಮಾಲ್’ ಉತ್ಸವ ಮತ್ತು ‘ಫುಡ್ ಫೆಸ್ಟಿವಲ್’ ಅನ್ನು ಆಯೋಜಿಸಲಾಗಿದೆ. ಈ ಉತ್ಸವವು ಗ್ರಾಹಕರಿಗೆ ವಿಶೇಷ ರಿಯಾಯಿತಿಗಳು, ಮನರಂಜನೆ ಮತ್ತು ಅದೃಷ್ಟ ಪರೀಕ್ಷೆಗೂ ವೇದಿಕೆ ಕಲ್ಪಿಸಲಿದೆ. ಈ ಸಂದರ್ಭದಲ್ಲಿ ಮಾಲ್‌ನಲ್ಲಿ ಶಾಪಿಂಗ್ ಮಾಡುವ ಗ್ರಾಹಕರಲ್ಲಿ ಅದೃಷ್ಟಶಾಲಿಗಳಿಗೆ ಲಕ್ಕಿ ಡ್ರಾ ಮೂಲಕ ಸ್ಮಾರ್ಟ್ ಫೋನ್ ಗೆಲ್ಲುವ ಅವಕಾಶವನ್ನು ಕಲ್ಪಿಸಲಾಗಿದೆ.

ಡಿ. 20 – ಜ. 4: ಜಿ.ಎಲ್. ಮಾಲ್ ಉತ್ಸವ, ಫುಡ್ ಫೆಸ್ಟಿವಲ್ Read More »

ಇನ್‌ಸ್ಪೆಕ್ಟರ್‌ಗೆ ಲವ್‌ ಲೆಟರ್‌ ಬರೆದಿದ್ದ ಸಂಜನಾ ಮೇಲಿದೆ ಹನಿಟ್ರ್ಯಾಪ್‌ ಕೇಸ್‌

ಉದ್ಯಮಿಯನ್ನು ಬಲೆಗೆ ಕೆಡವಿ ಲಕ್ಷಗಟ್ಟಲೆ ಸುಲಿಗೆ ಮಾಡಿದ್ದ ಮಹಿಳೆ ಬೆಂಗಳೂರು: ರಾಮಮೂರ್ತಿನಗರ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಲವ್ ಮಾಡುವಂತೆ ದುಂಬಾಲು ಬಿದ್ದು ಲವ್ ಲೇಟರ್ ಬರೆದು ಇನ್ನಿಲ್ಲದಂತೆ ಕಾಡಿದ್ದ ಬೆಂಗಳೂರಿನ ರಾಮಮೂರ್ತಿನಗರ ನಿವಾಸಿಯಾ ಕಾಂಗ್ರೆಸ್‌ ಕಾರ್ಯಕರ್ತೆ ಸಂಜನಾ ಅಲಿಯಾಸ್ ವನಜಾ ಹನಿಟ್ರ್ಯಾಪ್‌ ಪ್ರವೀಣೆ ಎನ್ನುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಇನ್‌ಸ್ಪೆಕ್ಟರ್‌ ಲವ್‌ ಪ್ರಪೋಸಲ್‌ ಒಪ್ಪದಿದ್ದಾಗ ಸಂಜನಾ ಆತ್ಮಹತ್ಯೆ ಬೆದರಿಕೆ ಹಾಕಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಆತ್ಮಹತ್ಯೆ ಬೆದರಿಕೆ ಆರೋಪದ ಅಡಿ ಕೇಸ್ ದಾಖಲಿಸಿ ಜೈಲಿಗೆ

ಇನ್‌ಸ್ಪೆಕ್ಟರ್‌ಗೆ ಲವ್‌ ಲೆಟರ್‌ ಬರೆದಿದ್ದ ಸಂಜನಾ ಮೇಲಿದೆ ಹನಿಟ್ರ್ಯಾಪ್‌ ಕೇಸ್‌ Read More »

ಸಾರಿಗೆ ಸಂಸ್ಥೆಯನ್ನು ನಿಶ್ಶಕ್ತಗೊಳಿಸಿತೇ ಶಕ್ತಿ ಯೋಜನೆ?

ಸರ್ಕಾರದಿಂದ 4 ಸಾವಿರ ಕೋಟಿ ಬಾಕಿಯಾಗಿ ಸಮಸ್ಯೆಯಲ್ಲಿ ಸಂಸ್ಥೆ ಬೆಂಗಳೂರು : ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ 2025ರ ನವೆಂಬರ್ 25ರವರೆಗೆ ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರ 4 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತ ಬಾಕಿ ಉಳಿಸಿಕೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಒಟ್ಟಾರೆ

ಸಾರಿಗೆ ಸಂಸ್ಥೆಯನ್ನು ನಿಶ್ಶಕ್ತಗೊಳಿಸಿತೇ ಶಕ್ತಿ ಯೋಜನೆ? Read More »

ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್‌

ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಿ ನೋಟಿಸ್‌ ಹೊರಡಿಸಿದ ಪುತ್ತೂರು ಸಹಾಯಕ ಆಯುಕ್ತೆ ಧರ್ಮಸ್ಥಳ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್​​ ಜಾರಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ಗಡಿಪಾರು ಮಾಡಲು ಆದೇಶ ನೀಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶವನ್ನು ನೀಡಿದ್ದಾರೆ. ಮೊನ್ನೆಯಷ್ಟೇ ತಿಮರೋಡಿಗೆ ಗಡಿಪಾರು ನೋಟೀಸ್ ನೀಡಿದ್ದ ಸ್ಟೆಲ್ಲಾ ವರ್ಗೀಸ್ ಇದೀಗ ಮತ್ತೆ ಆದೇಶ ನೀಡಿದ್ದಾರೆ. ಯಾಕೆ ಗಡಿಪಾರು ಮಾಡಬಾರದು ಅಂತ

ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್‌ Read More »

ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಬುರುಡೆ ಚಿನ್ನಯ್ಯ

ಸೆಪ್ಟೆಂಬರ್‌ 9ರಿಂದ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಡಿಸಿಕೊಂಡು ಹೋದ ಪತ್ನಿ ಧರ್ಮಸ್ಥಳ: ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಬೆಳಗ್ಗೆ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ. ಸೆಪ್ಟೆಂಬರ್ 9ರಂದು ಶಿವಮೊಗ್ಗ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ ಜೆಎಂಎಫ್‌ಸಿ ಕೋರ್ಟ್ ಅದೇಶದ ಹಿನ್ನಲೆ ಶಿವಮೊಗ್ಗಕ್ಕೆ ಶಿಫ್ಟ್ ಆಗಿದ್ದ ಚಿನ್ನಯ್ಯ ಕಾರಾಗೃಹದ ಕಾವೇರಿ ಬ್ಯಾರಕ್‌ನಲ್ಲಿದ್ದ. ಚಿನ್ನಯ್ಯನಿಗೆ ಕಳೆದ ನವೆಂಬರ್ 24ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನು ವಿಧಿಸಿ ಒಂದು

ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಬುರುಡೆ ಚಿನ್ನಯ್ಯ Read More »

ಸಚಿವ ಕೃಷ್ಣ ಭೈರೇಗೌಡ ಮೇಲೆ ಭೂ ಕಬಳಿಕೆ ಆರೋಪ : ರಾತ್ರಿಯಿಡೀ ತಾಲೂಕು ಕಚೇರಿ ಮುಂದೆ ಕಾವಲು ನಿಂತ ಬಿಜೆಪಿ ಕಾರ್ಯಕರ್ತರು

ರಾತ್ರೋರಾತ್ರಿ ಕಡತಗಳನ್ನು ತಿದ್ದುವ ಅನುಮಾನದ ಹಿನ್ನೆಲೆಯಲ್ಲಿ ತಾಲೂಕು ಕಚೇರಿಗೆ ಬಿಜೆಪಿ ಕಾವಲು ಬೆಂಗಳೂರು: ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೋಲಾರ ತಾಲೂಕು ಕಚೇರಿಯಲ್ಲಿ ರಾತ್ರಿಯಿಡೀ ಬಿಜೆಪಿ ಕಾರ್ಯಕರ್ತರು ಕಾವಲು ಕುಳಿತ ಘಟನೆ ನಡೆದಿದೆ. ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ತಾಲೂಕು ಕಚೇರಿಯ ಮುಂದೆ ಜಮಾಯಿಸಿ ದಾಖಲೆಗಳನ್ನು ರಕ್ಷಿಸುವ ಉದ್ದೇಶದಿಂದ ಇಡೀ ರಾತ್ರಿ ಕಾವಲು ಕಾದಿದ್ದಾರೆ. ತನಿಖೆ ನಡೆಯುವವರೆಗೆ ದಾಖಲೆಗಳನ್ನು ತಿದ್ದುವ ಅಥವಾ

ಸಚಿವ ಕೃಷ್ಣ ಭೈರೇಗೌಡ ಮೇಲೆ ಭೂ ಕಬಳಿಕೆ ಆರೋಪ : ರಾತ್ರಿಯಿಡೀ ತಾಲೂಕು ಕಚೇರಿ ಮುಂದೆ ಕಾವಲು ನಿಂತ ಬಿಜೆಪಿ ಕಾರ್ಯಕರ್ತರು Read More »

error: Content is protected !!
Scroll to Top