ಏ.21 : ಕಲ್ಕಾರು ಕುಟುಂಬಸ್ಥರ ಶ್ರೀ ನಾಗದೇವರು,  ಶ್ರೀ ಮಹಮ್ಮಾಯ ಅಮ್ಮನವರ, ಶ್ರೀ ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕಲ್ಕಾರು ಎಂಬಲ್ಲಿ ಕಲ್ಕಾರು ಕುಟುಂಬಸ್ಕರ ನೂತನವಾಗಿ ನಿರ್ಮಿಸಿರುವ ಚಿತ್ರಕೂಟದಲ್ಲಿ ನಾಗದೇವರು ದೈವಸ್ಥಾನಗಳಲ್ಲಿ ಶ್ರೀ ಮಹಮ್ಮಾಯ ಅಮ್ಮನವರು, ಶ್ರೀ ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ಹಾಗೂ ಪರಿವಾರ ದೈವದ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಏ.21 ಭಾನುವಾರ ಬೆಳಿಗ್ಗೆ 9.45 ರಿಂದ 10.25 ರ ಮಿಥುನ ಲಗ್ನದಲ್ಲಿ ಬ್ರಹ್ಮಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿಗಳ ದಿವ್ಯ ಹಸ್ತದಲ್ಲಿ ಜರಗಲಿದೆ ಎಂದು ಕಲ್ಕಾರು ದೈವ ದೇವರುಗಳ ಕಾರ್ಯಕಾರಿ ಸಮಿತಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ. ಅವರು […]

ಏ.21 : ಕಲ್ಕಾರು ಕುಟುಂಬಸ್ಥರ ಶ್ರೀ ನಾಗದೇವರು,  ಶ್ರೀ ಮಹಮ್ಮಾಯ ಅಮ್ಮನವರ, ಶ್ರೀ ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ Read More »

ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ | ಪೊಲೀಸರ ಮಧ್ಯೆ ಪ್ರವೇಶದಿಂದ ಪರಿಸ್ಥಿತಿ ತಿಳಿ

ಮಂಗಳೂರು : ಚುನಾವಣಾ ಪ್ರಚಾರ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿ ಹೊಯ್ ಕೈ ಹಂತಕ್ಕೆ ತಲುಪಿದ ಘಟನೆ ಮಂಗಳೂರಿನ ಉರ್ವ ಚಿಲಿಂಬಿ ಸಾಯಿಬಾಬ ಮಂದಿರದ ಬಳಿ ನಡೆದಿದೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ  ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ಹೊಯ್ ಕೈ ಹಂತಕ್ಕೆ ತಲುಪಿದೆ ಎನ್ನಲಾಗಿದ್ದು, ರಾಮ ನವಮಿ ಉತ್ಸವ ನಡೆಯುತ್ತಿದ್ದ ಮಂದಿರದ ಹೊರ ಭಾಗದಲ್ಲಿರುವ ಮುಖ್ಯ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಕಾಂಗ್ರೆಸ್

ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ | ಪೊಲೀಸರ ಮಧ್ಯೆ ಪ್ರವೇಶದಿಂದ ಪರಿಸ್ಥಿತಿ ತಿಳಿ Read More »

ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ | ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‍.ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಭಾಗಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ ನಡೆಯುತ್ತಿದೆ. ಈ ಬೃಹತ್ ರೋಡ್ ಶೋ ದಲ್ಲಿ ಅಭ್ಯರ್ಥಿ ರಾಘವೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮಿ,  ಬಸವರಾಜ್ ಬೊಮ್ಮಾಯಿ, ಸಿಟಿ ರವಿ, ಕುಮಾರ್ ಬಂಗಾರಪ್ಪ,  ಅರಗ ಜ್ಞಾನೇಂದ್ರ, ಮುನಿಸ್ವಾಮಿ, ಗುರುರಾಜ್ ಗಂಟಿಹೊಳೆ, ಅರುಣ್ ಕುಮಾರ್ ಪುತ್ತಿಲ, ಭಾರತಿ ಶೆಟ್ಟಿ, ಮಾಳವೀಕ ಅವಿನಾಶ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ರೋಡ್ ಶೋ ತೆರೆದ ವಾಹನದಲ್ಲಿ ಪಾಲ್ಗೊಂಡರು.  ಶಿವಮೊಗ್ಗದ ಕೋಟೆ ಆಂಜನೇಯ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ಡಿಸಿ ಕಚೇರಿಯವರೆಗೆ ಸಾಗುತ್ತಿದೆ. ಸಾವಿರಾರು

ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ | ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‍.ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಭಾಗಿ Read More »

ಜಾತ್ರಾ ಗದ್ದೆಯಲ್ಲಿ ನಕಲಿ ಮಂಗಳಮುಖಿಯಿಂದ ಚಿನ್ನದ ಸರ ಕಳವು | ಮಂಗಳಮುಖಿಯನ್ನು ಠಾಣೆಯಲ್ಲಿರಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಬಿಡುಗಡೆ | ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಸಂದರ್ಭ ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡುತ್ತಿದ್ದ ನಕಲಿ ಮಂಗಳಮುಖಿಯೊಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿರುವ ತಿಳಿದು ಬಂದಿದೆ. ಬ್ರಹ್ಮರಥೋತ್ಸವ ಸಂದರ್ಭ ಗದ್ದೆಯಲ್ಲಿ ನಕಲಿ ಮಂಗಳಮುಖಿಯೋರ್ವಳು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಲ್ಲದೆ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ್ದಾರೆ. ಇದು ಗಮನಕ್ಕೆ ಬಮದಾಗ ಸಾರ್ವಜನಿಕರ ಸಹಕಾರದೊಂದಿಗೆ ಹಿಡಿದು

ಜಾತ್ರಾ ಗದ್ದೆಯಲ್ಲಿ ನಕಲಿ ಮಂಗಳಮುಖಿಯಿಂದ ಚಿನ್ನದ ಸರ ಕಳವು | ಮಂಗಳಮುಖಿಯನ್ನು ಠಾಣೆಯಲ್ಲಿರಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಬಿಡುಗಡೆ | ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು Read More »

ಹವ್ಯಾಸಿ ಪತ್ರಕರ್ತರಾಗಿಯೂ ಬದುಕು ಕಟ್ಟಿಕೊಳ್ಳಬಹುದು | ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ ಕಾರ್ಯಕ್ರಮದಲ್ಲಿ ಗುರುಪ್ರಸಾದ್ ಟಿ.ಎನ್.

ಪುತ್ತೂರು: ಫ್ರಿಲಾನ್ಸ್ ಪತ್ರಿಕೋದ್ಯಮ ಎನ್ನುವುದು ಇತ್ತೀಚಿನ ದಿನಗಳಲ್ಲಿ ಬಹು ಬೇಡಿಕೆಯ ಕ್ಷೇತ್ರ. ಸ್ವತಂತ್ರ ಪತ್ರಕರ್ತರಾಗಿ ದುಡಿಯಲು ಆಯ್ಕೆಗಳು ಹಲವಾರು ಇರುತ್ತದೆ. ಇಲ್ಲಿ ಪತ್ರಕರ್ತರು ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಪಟ್ಟ ಬೇರೆ ಬೇರೆ ಕೆಲಸಗಳನ್ನು ಮಾಡಿ ಆದಾಯವನ್ನು ಗಳಿಸಬಹುದು. ಪ್ರಸ್ತುತ ಕಾಲಘಟ್ಟದಲ್ಲಿ ನಿರ್ದಿಷ್ಟ ಆದಾಯಕ್ಕೆ ಅವಲಂಬಿತರಾಗಿರುವುದು ಕಷ್ಟ ಎಂದು ಮಂಗಳೂರಿನ ಹವ್ಯಾಸಿ ಪತ್ರಕರ್ತ ಗುರುಪ್ರಸಾದ್ ಟಿ.ಎನ್. ಹೇಳಿದರು. ಅವರು ವಿವೇಕಾನಂದ  ಕಲಾ,ವಿಜ್ಞಾನ  ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಪತ್ರಿಕೋದ್ಯಮ ವಿಭಾಗದ ವತಿಯಿಂದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿಚಾರ ಸಂವಾದ ಕಾರ್ಯಕ್ರಮದಲ್ಲಿ

ಹವ್ಯಾಸಿ ಪತ್ರಕರ್ತರಾಗಿಯೂ ಬದುಕು ಕಟ್ಟಿಕೊಳ್ಳಬಹುದು | ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ ಕಾರ್ಯಕ್ರಮದಲ್ಲಿ ಗುರುಪ್ರಸಾದ್ ಟಿ.ಎನ್. Read More »

ನದಿಯಲ್ಲಿ ಮುಳುಗಿ ಓರ್ವ ಮೃತ್ಯು !

ಸುಳ್ಯ: ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಡೆಕೋಲು ಗ್ರಾಮ ಮುರೂರು ಸಮೀಪ ಪರಪ್ಪ ನದಿಯಲ್ಲಿ ನಡೆದಿದೆ. ಈಶ್ವರಮಂಗಲ ಪ್ರವೀಣ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈಶ್ವರಮಂಗಲದ ನಾಲ್ಕು ಜನ ಮುರೂರು ಸಮೀಪ ಪರಪ್ಪ ಹೊಳೆಗೆ ಮೀನು ಹಿಡಿಯಲು ಬಂದಿದ್ದರೆನ್ನಲಾಗಿದೆ. ಈ ಸಂದರ್ಭದಲ್ಲಿ ನಾಲ್ವರಲ್ಲಿ ಒಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.  ಮೃತಪಟ್ಟ ವ್ಯಕ್ತಿ ಮೃತದೇಹವನ್ನು ಪೈಚಾರ್ ಮುಳುಗು ತಜ್ಞರ ತಂಡದವರು ನದಿಯಿಂದ ಮೇಲೆತ್ತಿ ಸುಳ್ಯ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಸುಳ್ಯ ಪೋಲಿಸ್ ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

ನದಿಯಲ್ಲಿ ಮುಳುಗಿ ಓರ್ವ ಮೃತ್ಯು ! Read More »

ಯುವಜನತೆ ಪ್ರಜಾಪ್ರಭುತ್ವದಲ್ಲಿ ಹೆಚ್ಚು ತೊಡಗಿಸಿಕೊಂಡರೆ ಪ್ರಜಾತಂತ್ರ ಉತ್ತಮಗೊಳ್ಳಲು ಸಾಧ್ಯ | ಸುಳ್ಯ ಕೆವಿಜಿ ಕ್ಯಾಂಪಸ್‍ ನಲ್ಲಿ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು : ದೇಶದಲ್ಲಿ 18ರಿಂದ 40 ವರ್ಷದ ಒಳಗಿನ ಯುವಜನರು 65 ಶೇಕಡಾದಷ್ಟಿದ್ದು ಅವರನ್ನು ಹೆಚ್ಚೆಚ್ಚು ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಂಡರೆ ಪ್ರಜಾತಂತ್ರ ಉತ್ತಮಗೊಳ್ಳುತ್ತದೆ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಸುಳ್ಯದ ಕೆವಿಜಿ ಕ್ಯಾಂಪಸ್ ನಲ್ಲಿ ಅವರು ಮಾತನಾಡಿದರು. ದೇಶದ ಬೇರೆ ಬೇರೆ ಕಡೆ ಓಡಾಡಿದ್ದೇನೆ. ಎಲ್ಲ ಕಡೆಯ ಸಂಸ್ಕೃತಿ, ನಂಪನ್ಮೂಲ ನೋಡಿದ್ದೇನೆ. ಆದರೆ ನಮ್ಮಲ್ಲಿ ದೇಶದ ಎಲ್ಲ ಕಡೆ ಇರುವ ಸಂಸ್ಕೃತಿ ಮತ್ತು ನಂಪನ್ಮೂಲ ಇದೆ. ನಮ್ಮ ಜನರಲ್ಲಿ

ಯುವಜನತೆ ಪ್ರಜಾಪ್ರಭುತ್ವದಲ್ಲಿ ಹೆಚ್ಚು ತೊಡಗಿಸಿಕೊಂಡರೆ ಪ್ರಜಾತಂತ್ರ ಉತ್ತಮಗೊಳ್ಳಲು ಸಾಧ್ಯ | ಸುಳ್ಯ ಕೆವಿಜಿ ಕ್ಯಾಂಪಸ್‍ ನಲ್ಲಿ ಕ್ಯಾ.ಬ್ರಿಜೇಶ್ ಚೌಟ Read More »

ಹಿಮ್ಮುಖವಾಗಿ ಚಲಿಸಿದ ಪಿಕಪ್ ವಾಹನ : ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಮೃತ್ಯು

ಬೆಳ್ತಂಗಡಿ: ಚಾಲಕನ ಅಜಾಗರೂಕತೆಯಿಂದ ಪಿಕಪ್ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿಬಾಜೆ ಗ್ರಾಮದ ತಂದ್ಲಾಜೆಯಲ್ಲಿ ನಡೆದಿದೆ. ರುಕ್ಕ ಮುಗೇರ ಮೃತಪಟ್ಟರು ಎಂದು ಗುರುತಿಸಲಾಗಿದೆ. ಪಿಕಪ್ ಚಾಲಕ ಜಯೇಶ್ ಹಿಮ್ಮುಖವಾಗಿ ಚಲಾಯಿಸಿ ರಸ್ತೆ ಬದಿ ನಿಂತಿದ್ದ ರುಕ್ಷ್ಯ ಮುಗೇರ ಅವರಿಗೆ ಢಿಕ್ಕಿ ಹೊಡೆದಿದ್ದಾರೆ. ಅವಘಾತದ ಪರಿಣಾಮ, ರುಕ್ಷ್ಯ ಮುಗೇರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರಿಗೆ ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ,

ಹಿಮ್ಮುಖವಾಗಿ ಚಲಿಸಿದ ಪಿಕಪ್ ವಾಹನ : ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಮೃತ್ಯು Read More »

ಕಾರು ಅಪಘಾತ : ನಾಲ್ವರಿಗೆ ಗಾಯ

ಸುಳ್ಯ: ಕಾರೊಂದು ಅಪಘಾತ ಸಂಭವಿಸಿ ನಾಲ್ವರಿಗೆ ಗಾಯವಾಗಿರುವ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಹೇಮಂತ್, ಜೀತೇಶ್ ಕೆರ್ಪಳ, ಗಿರೀಶ್  ಹಾಗೂ ಧನುಷ್ ಗಾಯಗೊಂಡವರು. ಆನೆಗುಂಡಿ ತಿರುವಿನ ಬಳಿ ಈ ಅಪಘಾತ ಸಂಭವಿಸಿದ್ದು, ಚಾಲಕನ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿವುದಾಗಿ ತಿಳಿದುಬಂದಿದೆ. ಗಾಯಾ:ಳು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರು ಅಪಘಾತ : ನಾಲ್ವರಿಗೆ ಗಾಯ Read More »

ಲಕ್ಷಾಂತರ ಭಕ್ತಾದಿಗಳ ಜಯಘೋಷದೊಂದಿಗೆ ನಡೆಯಿತು ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರನ ಬ್ರಹ್ಮ ರಥೋತ್ಸವ | ಆಕಾಶದೆತ್ತರದಲ್ಲಿ ಬೆಳಕಿನ ಚಿತ್ತಾರ ಮೂಡಿಸಿದ ಸುಡುಮದ್ದು ಪ್ರದರ್ಶನ

ಪುತ್ತೂರು: ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮ ರಥೋತ್ಸವ ಬುಧವಾರ ರಾತ್ರಿ ವೈಭವದಿಂದ ನಡೆಯಿತು. ನೂರಾರು ಭಕ್ತರ ಕೈಗಳು ಬ್ರಹ್ಮ ರಥೋತ್ಸವವನ್ನು ಜಯಘೋಷಗಳೊಂದಿಗೆ ರಥಬೀದಿಯಲ್ಲಿ ಎಳೆಯುವ ಮೂಲಕ ಸಾಗಿದರು. ಈ ಪುಣ್ಯ ಕ್ಷಣವನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು. ಮೊದಲಿಗೆ ಒಳಾಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು ಬಳಿಕ ಹೊರಾಂಗಣದಲ್ಲಿ ಬಲಿ ಉತ್ಸವ ನಡೆಯಿತು. ನಂತರ ಶ್ರೀ ದೇವರು ರಥಾರೂಢರಾದರು. ಇದಾದ ಸ್ವಲ್ಪ ಹೊತ್ತಿನಲ್ಲಿ ಪುತ್ತೂರು ಬೆಡಿ ಎಂಬ ಹೆಸರುವಾಸಿಯಾದ ಸುಡುಮದ್ದು ಪ್ರದರ್ಶನ ಆಕಾಶದೆತ್ತರಕ್ಕೆ

ಲಕ್ಷಾಂತರ ಭಕ್ತಾದಿಗಳ ಜಯಘೋಷದೊಂದಿಗೆ ನಡೆಯಿತು ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರನ ಬ್ರಹ್ಮ ರಥೋತ್ಸವ | ಆಕಾಶದೆತ್ತರದಲ್ಲಿ ಬೆಳಕಿನ ಚಿತ್ತಾರ ಮೂಡಿಸಿದ ಸುಡುಮದ್ದು ಪ್ರದರ್ಶನ Read More »

error: Content is protected !!
Scroll to Top