ಡಾ.ಕೃತಿಕಾ ಆರ್. ಐತಾಳ್ ಗೆ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್
ಪುತ್ತೂರು : ಮೈಸೂರಿನ ಜೆ.ಎಸ್.ಎಸ್. ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಡಾ. ಕೃತಿಕಾ ಆರ್. ಐತಾಳ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ನಡೆಸಿದ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದಾರೆ. ಹೈದರಾಬಾದ್ ನಲ್ಲಿ ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಮಟ್ಟದ ಸ್ವಾಸ್ಥ್ಯ ಆಯುಷ್ ಎಕ್ಸ್ ಪೋನಲ್ಲಿ ಬೆಸ್ಟ್ ಓರಲ್ ಪೇಪರ್ ಪ್ರೆಸೆಂಟೇಟರ್ ಆಗಿ ತೆಲಂಗಾಣದ ಮಾಜಿ ರಾಜ್ಯಪಾಲರಾದ ಡಾ. ತಮಿಳಾಸೈ ಸೌಂದರಾಜನ್ ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿರುವ ಕೃತಿಕಾ ಆರ್. ಐತಾಳ್ […]
ಡಾ.ಕೃತಿಕಾ ಆರ್. ಐತಾಳ್ ಗೆ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ Read More »










