ಹಿಂದೂ ಮುಖಂಡನಿಗೆ ಚೂರಿ ಇರಿತ !

ಬಂಟ್ವಾಳ : ಹಿಂದೂ ಯುವಸೇನೆಯ ಮುಖಂಡ, ಉದ್ಯಮಿಯೊಬ್ಬರಿಗೆ ಚೂರಿಯಿಂದ ಇರಿದ ಘಟನೆ ಭಾನುವಾರ ರಾತ್ರಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿ ರವಿ ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ […]

ಹಿಂದೂ ಮುಖಂಡನಿಗೆ ಚೂರಿ ಇರಿತ ! Read More »

ವಿವೇಕಾನಂದ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

ಪುತ್ತೂರು: ಯುವ ಪದವೀಧರರು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಂಡು ವೃತ್ತಿ ಜೀವನವನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಪದವಿ ಪ್ರದಾನ ಸಮಾರಂಭ ಪ್ರೇರಣೆಯಾಗುತ್ತದೆ ಎಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಶ್ರೀರಾಮ ಸಭಾ ಭವನದಲ್ಲಿ ನಡೆದ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶಿಸ್ತಿಗೆ ಮಹತ್ವವನ್ನು ನೀಡಬೇಕು

ವಿವೇಕಾನಂದ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ Read More »

ಮೋದಿ ರೋಡ್ ಶೋ | ಕೆಲ ಹೊತ್ತಿನ ಮುಂಚೆ ಕಟ್ಟಡದಲ್ಲಿ ಅಗ್ನಿದುರಂತ

ಮಂಗಳೂರು : ಮಂಗಳೂರಿನಲ್ಲಿ  ಇಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದ ಬಳಿ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾದ ಘಟನೆ  ನಡೆದಿದೆ. ಭಾನುವಾರ ಸಂಜೆ ರೋಡ್ ಶೋ ಆರಂಭವಾಗುವ ಕೆಲ‌ಹೊತ್ತಿನ ಮುಂಚೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾಗಿದೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸು ಕಾರ್ಯ ನಡೆಸಿದ್ದಾರೆ.

ಮೋದಿ ರೋಡ್ ಶೋ | ಕೆಲ ಹೊತ್ತಿನ ಮುಂಚೆ ಕಟ್ಟಡದಲ್ಲಿ ಅಗ್ನಿದುರಂತ Read More »

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ| ಬೃಹತ್ ಸಂಖ್ಯೆಯಲ್ಲಿ ಸೇರಿದ ಜನಸಮೂಹ

ಮಂಗಳೂರು: ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋದಲ್ಲಿ ಪಾಲ್ಗೊಂಡರು. ಇದಕ್ಕೂ ಮುನ್ನ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಬೃಹತ್ ಸಮಾವೇಶ ಮುಗಿಸಿದ ಬಳಿಕ ಪ್ರಧಾನಿ ಮೋದಿ ಮಂಗಳೂರು ತಲುಪಿದರು. ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಅವರು, ಕೆಂಜಾರಿನಿಂದ ನೇರವಾಗಿ ಲೇಡಿಹಿಲ್ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ರೋಡ್ ಶೋ ಆರಂಭಿಸಿದರು. ಲಾಲ್

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ| ಬೃಹತ್ ಸಂಖ್ಯೆಯಲ್ಲಿ ಸೇರಿದ ಜನಸಮೂಹ Read More »

ಡಾ.ಬಿ.ಆರ್.ಅಂಬೇಡ್ಕರ್ ದೇಶದ ಪ್ರತಿಯೊಬ್ಬ ಪ್ರಜೆಗೂ ಮಾದರಿ | ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಲೋಕೇಶ್‍ ಎಸ್‍.ಆರ್.

ಪುತ್ತೂರು: ಸಮಾಜದ ಪ್ರಗತಿಗಾಗಿ ಹಾಗೂ ಬದುಕಿನ ಚೌಕಟ್ಟಿನ ಸಂವಿಧಾನವನ್ನು ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬ ಪ್ರಜೆಗೂ ಮಾದರಿಯಾಗುವ ವ್ಯಕ್ತಿ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್. ಹೇಳಿದರು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ದೇಶ ಕಂಡ ಮಹಾನ್ ಚೇತನ ಮತ್ತು ಅತಿ

ಡಾ.ಬಿ.ಆರ್.ಅಂಬೇಡ್ಕರ್ ದೇಶದ ಪ್ರತಿಯೊಬ್ಬ ಪ್ರಜೆಗೂ ಮಾದರಿ | ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಲೋಕೇಶ್‍ ಎಸ್‍.ಆರ್. Read More »

ಸ್ಯಾಂಡಲ್‌ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನ

ಬೆಂಗಳೂರು: ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಅವರು  ಕನ್ನಡದ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ದಿನಗಳಿಂದ ಸೌಂದರ್ಯ ಜಗದೀಶ್ ಅವರು ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿರಲಿಲ್ಲ. ಹಾಗೆಯೇ ಅವರು ಹಣಕಾಸಿನ ವಿಚಾರವಾಗಿ ಹೆಚ್ಚು ಚಿಂತೆಗೀಡಾಗಿದ್ದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ‌. ಸೌಂದರ್ಯ ಜಗದೀಶ್ ಅವರು ಸಿನಿಮಾ ನಿರ್ಮಾಣದ ಜೊತೆ ಜೊತೆಗೆ ಇತರೆ ಉದ್ಯಮಗಳಲ್ಲಿಯೂ ಸಹ ತೊಡಗಿಸಿಕೊಂಡಿದ್ದರು. ಆದರೆ ಇಂದು ಹಣಕಾಸಿನ ವಿಚಾರವಾಗಿ

ಸ್ಯಾಂಡಲ್‌ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನ Read More »

ಚಾಕೊಟೆತ್ತಡಿ ಮಾಡದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಪಾಲ್ತಾಡಿ ಸಮೀಪದ ಶ್ರೀ ಧರ್ಮರಸು ಉಳ್ಳಾಕುಲು ದೇವಸ್ಥಾನ ಚಾಕೊಟೆತ್ತಡಿ ಮಾಡದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಇಂದು ಬೆಳಿಗ್ಗೆ ನಡೆಯಿತು. ಏ.22 ರಿಂದ 24 ರ ತನಕ ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.

ಚಾಕೊಟೆತ್ತಡಿ ಮಾಡದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ Read More »

ಪತ್ರಕರ್ತರಿಗೆ ಪೂರ್ವ ತಯಾರಿ ಬಹು ಮುಖ್ಯ: ಅಶೋಕ್ ಕುಮಾರ್ | ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ

ಪುತ್ತೂರು: ಪತ್ರಿಕೋದ್ಯಮ ಎನ್ನುವುದು ಬಹಳ ವಿಶಾಲವಾದ ಕ್ಷೇತ್ರ. ಇಲ್ಲಿ ನಾವು ಕಲಿಯಬೇಕಾದ ವಿಷಯಗಳು ಹಲವಾರು ಇವೆ. ಮಾಧ್ಯಮ ಕ್ಷೇತ್ರದಲ್ಲಿ ಯಾವ ರೀತಿಯಾಗಿ ನಾವು ಮುಂದುವರೆಯಬೇಕು ಎಂದು ವಿದ್ಯಾರ್ಥಿ ಜೀವನದಲ್ಲಿಯೇ ನಿರ್ಧರಿಸಿ ಅದಕ್ಕೆ ಪೂರ್ವ ತಯಾರಿಯನ್ನು ಈ ಸಂದರ್ಭದಲ್ಲಿಯೇ ಮಾಡಿಕೊಳ್ಳಬೇಕು. ಇಲ್ಲಿ ಸತ್ಯಾಸತ್ಯತೆಗಳನ್ನು ಸರಿಯಾಗಿ ಪರಿಶೀಲಿಸಿ ಕಾರ್ಯನಿರ್ವಹಿಸುವುದು ಬಹುಮುಖ್ಯ. ಓರ್ವ ಸಮರ್ಥ ಪತ್ರಕರ್ತನಾಗಬೇಕಾದರೆ ಆತ ಒಳ್ಳೆಯ ಮಾತುಗಾರಿಕೆಯ ಕೌಶಲ್ಯವನ್ನು ಹೊಂದಿರಬೇಕು ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ, ಮಂಗಳೂರಿನ ಟಿವಿ9 ವಾಹಿನಿಯ ವರದಿಗಾರ ಅಶೋಕ್ ಕುಮಾರ್ ಹೇಳಿದರು. ಅವರು ವಿವೇಕಾನಂದ

ಪತ್ರಕರ್ತರಿಗೆ ಪೂರ್ವ ತಯಾರಿ ಬಹು ಮುಖ್ಯ: ಅಶೋಕ್ ಕುಮಾರ್ | ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ Read More »

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ವಿಜಯ ಪೂಜಾರಿ ಬಿಜೆಪಿ ಸೇರ್ಪಡೆ

ಪುತ್ತೂರು: ಕಾಂಗ್ರೇಸ್ ನಾಯಕರ ವರ್ತನೆ ಹಾಗೂ ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಬಂದು ಹತ್ತು ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ಗ್ರಾಮದಲ್ಲಿ  ಆಗದೇ ಇರುವುದರಿಂದ ಬೇಸತ್ತು ಪಡ್ನೂರು ಗ್ರಾಮ ಹಾಗೂ ಬನ್ನೂರು ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತ ವಿಜಯ ಪೂಜಾರಿಯವರು ಬಿಜೆಪಿ ಸೇರ್ಪಡೆಗೊಂಡರು. ಮಾಜಿ ಶಾಸಕ ಸಂಜೀವ ಮಠಂದೂರು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ,

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ವಿಜಯ ಪೂಜಾರಿ ಬಿಜೆಪಿ ಸೇರ್ಪಡೆ Read More »

ಬೆಟ್ಟಂಪಾಡಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನಷ್ಟು ಗ್ಯಾರಂಟಿಗಳು ಅನುಷ್ಠಾನಗೊಳ್ಳಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಈ ದೇಶವನ್ನು 60 ವರ್ಷಗಳ ಕಾಲ ಆಳಿ ಸಾಕಷ್ಟು ಅಭಿವೃದ್ದಿ ಕೆಲಸವನ್ನು ಮಾಡಿ ದೇಶವನ್ನು ಅಭಿವೃದ್ದಿಯತ್ತ ಕೊಂಡೊಯ್ದಿತ್ತು. ಆದರೆ ಕಳೆದ ಹತ್ತು ವರ್ಷ ಆಡಳಿತ ಮಾಡಿದವರು ಎಲ್ಲವನ್ನೂ ಲಗಾಡಿ ತೆಗೆದಿದ್ದಾರೆ. ಕಾಂಗ್ರೆಸ್ ಸರಕಾರ ಇದ್ದಾಗ ಜನ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು.

ಬೆಟ್ಟಂಪಾಡಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ Read More »

error: Content is protected !!
Scroll to Top